Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ ಪ್ರಾಮುಖ್ಯತೆ ಏನು..? ಯಾತಕ್ಕಾಗಿ ಅಕ್ಷತೆಯನ್ನು ಬಳಸಲಾಗುತ್ತದೆ ಅಂತಾ ತಿಳಿಯೋಣ ಬನ್ನಿ..
ಅಕ್ಷತೆ ಅಂದ್ರೆ ಹಾಳಾಗದ ವಸ್ತು ಎಂದರ್ಥ. ಅಕ್ಕಿಯ ಹೆಸರು ಅಕ್ಷತ್. ಇದರ ಜತೆ ಕುಂಕುಮ-ಅರಿಶಿನ ಸೇರಿಸಿ, ತಯಾರಿಸುವುದೇ...
Spiritual: ಮಹಾಲಯ ಶುರುವಾಗಿದೆ. ಈ ಸಮಯದಲ್ಲಿ ನಾವು ಶ್ರಾದ್ಧಗಳನ್ನು ಮಾಡಬೇಕು. ನಮ್ಮನ್ನಗಲಿರುವ ಹಿರಿಯರ ಹೆಸರಿನಲ್ಲಿಅನ್ನದಾನ ಮಾಡಬಹುದು. ಅಲ್ಲದೇ, ನಾವು ಮಹಾಲಯ ಅಮಾವಾಸ್ಯೆಯ ಬಗ್ಗೆ ಕೆಲ ವಿಷಯಗಳನ್ನು ತಿಳಿದಿರಬೇಕು.
ಮಹಾಲಯದ ಸಮಯದಲ್ಲಿ ಯಾರಿಗೆ ತಮ್ಮ ಪಿತೃಗಳ ಶ್ರಾದ್ಧ ಆಚರಿಸಲು ಸಾಧ್ಯವಾಗಲಿಲ್ಲವೋ, ಅಥವಾ ಯಾವಾಗ ಆಚರಿಸಬೇಕು ಎಂದು ತಿಳಿದಿರುವುದಿಲ್ಲವೋ, ಅಂಥವರು ಮಹಾಲಯ ಸಮಯದಲ್ಲಿ ಶ್ರಾದ್ಧ ಕಾರ್ಯ ಮಾಡಬಹುದು.
ಮಹಾಲಯದಲ್ಲಿ ಶ್ರಾದ್ಧ...
Spiritual: ಹಿಂದೂಗಳಲ್ಲಿ ಪೂಜೆ ಮಾಡುವಾಗ ಹಲವು ವಸ್ತುಗಳನ್ನು ಬಳಸಲಾಗುತ್ತದೆ. ತೆಂಗಿನಕಾಯಿ, ಕುಂಕುಮ-ಅರಿಶಿನ, ಎಲೆ ಅಡಿಕೆ, ಬಾಳೆಹಣ್ಣು ಇತ್ಯಾದಿ ವಸ್ತುಗಳನ್ನು ಬಳಸಲಾಗುತ್ತದೆ. ಅದೇ ರೀತಿ ಕರ್ಪೂರ ಬಳಸಿ ಆರತಿ ಮಾಡಲಾಗುತ್ತದೆ. ಹಾಗಾದ್ರೆ ದೇವರಿಗೆ ಕರ್ಪೂರ ಬಳಸಿ ಆರತಿ ಮಾಡೋದಾದ್ರೂ ಯಾಕೆ ಅಂತಾ ತಿಳಿಯೋಣ ಬನ್ನಿ..
ಪೂಜೆ ಮಾಡುವಾಗ ಕರ್ಪೂರವನ್ನು ಬಳಸಿ ಆರತಿ ಮಾಡುವುದರಿಂದ ಮನೆಯಲ್ಲಿ ಸಕಾರಾತ್ಮಕ ವಾತಾವರಣ...
Horoscope: ಕೆಲವರಿಗೆ ಏನಾದರೂ ಹೇಳಿದರೆ ಥಟ್ ಅಂತಾ ಕೋಪ ಬರುತ್ತದೆ. ಹಾಗಾಗಿ ಅವರ ಜತೆ ಮಾತನಾಡುವುದಕ್ಕೂ ಭಯವಾಗುತ್ತದೆ. ಆದರೆ ಕೆಲ ವ್ಯಕ್ತಿಗಳು ಹೇಗಿರುತ್ತಾರೆಂದರೆ, ಎದುರಿನವರು ಹೇಳಿದ್ದನ್ನು ಕೇಳಿ, ಮತ್ತೆ ಮಾತನಾಡುತ್ತಾರೆ. ತಮ್ಮ ನಿರ್ಧಾರ ತಿಳಿಸುತ್ತಾರೆ. ಅಂದ್ರೆ ಅವರು ಹೆಚ್ಚು ತಾಳ್ಮೆ ಇದ್ದವರಾಗಿರುತ್ತಾರೆ. ಇಂದು ನಾವು ಹೆಚ್ಚು ತಾಳ್ಮೆ ಇರುವ ರಾಶಿಗಳು ಯಾವುದು ಅಂತಾ ಹೇಳಲಿದ್ದೇವೆ.
ಮಿಥುನ:...
Horoscope: ಎಲ್ಲ ರಾಶಿಯವರಿಗೂ ಅವರದ್ದೇ ಆದ ಗುಣಗಳಿರುತ್ತದೆ. ಅಂಥ ಗುಣಗಳು ಯಾವುದು ಅನ್ನೋದು ಕೆಲವರನ್ನು ಉನ್ನತಿಗೆ ಕೆಲವರನ್ನು ಅವನತಿಗೆ ತರುತ್ತದೆ. ಹಾಗಾಗಿ ಉತ್ತಮ ಗುಣಗಳು ನಮ್ಮ ಜೀವನದ ಭಾಗವಾಗಿರಬೇಕು ಅಂತಾ ಹಿರಿಯರು ಹೇಳೋದು. ಇಂದು ನಾವು ನಾಯಕತ್ವದ ಗುಣಗಳು ಇರುವ ರಾಶಿಗಳು ಯಾವುದು ಅಂತಾ ತಿಳಿಯೋಣ.
ಮೇಷ: ಮೇಷ ರಾಶಿಯ ಹೆಣ್ಣು ಮಕ್ಕಳು ಹಿಡಿದ ಕೆಲಸವನ್ನು...
Horoscope: ಎಲ್ಲ ರಾಶಿಯವರಿಗೂ ಅವರದ್ದೇ ಆದ ಗುಣಗಳಿರುತ್ತದೆ. ಅವರದ್ದೇ ಆದ ಪರ್ಸನಾಲಿಟಿ ಇರುತ್ತದೆ. ಕೆಲವರು ಕುಳ್ಳಗೆ, ಕೆಲವರು ಬೆಳ್ಳಗೆ, ಎತ್ತರ, ಕಪ್ಪು, ಹೀಗೆ ವಿಭಿನ್ನ ಸೌಂದರ್ಯ ಹೊಂದಿರುತ್ತಾರೆ. ಆದರೆ ಇಂದು ಎಲ್ಲರ ಮಧ್ಯೆ ಆಕರ್ಷಕವಾಗಿರುವ ರಾಶಿಯವರ ಬಗ್ಗೆ ತಿಳಿಯೋಣ.
ಮೇಷ: ಮೇಷ ರಾಶಿಯವರು ಎಲ್ಲದರಲ್ಲೂ ತಾವು ಮುಂದಿರಬೇಕು ಎಂದು ಬಯಸುವವರು. ಎಲ್ಲ ವಿಷಯದಲ್ಲೂ ಜ್ಞಾನ ಉಳ್ಳವರು....
Spiritual: ಕಾಶಿಗೆ ಹೋಗಿ ಸಾವನ್ನಪ್ಪಿ, ಅಲ್ಲಿ ನಮ್ಮ ಅಂತ್ಯಸಂಸ್ಕಾರ ನಡೆದರೆ, ನಮಗೆ ಜನ್ಮ ಜನ್ಮಂತರದ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ಮಾತಿದೆ. ಹಾಗಾಗಿಯೇ ಬೇರೆ ಕಡೆಯಿಂದ ಬಂದ ರೋಗಿಗಳು, ವೃದ್ಧರಿಗೆ ಅಲ್ಲಿ ಉಳಿಯುವ ವ್ಯವಸ್ಥೆ ಮಾಡಲಾಗುತ್ತದೆ. ಅವರ ಮರಣದ ಬಳಿಕ, ಅಲ್ಲೇ ಅವರ ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಆದರೆ 4 ಜನರ ಅಂತ್ಯ ಸಂಸ್ಕಾರವನ್ನು ಮಾತ್ರ ಅಲ್ಲಿ...
Chanakya Neeti: ಚಾಣಕ್ಯರು ಕೆಲವು ಸ್ಥಳಗಳನ್ನು ಸ್ಮಶಾನಕ್ಕೆ ಹೋಲಿಸಿದ್ದಾರೆ. ಏಕೆಂದರೆ, ಆ ಜಾಗದಲ್ಲಿ ಎಂದಿಗೂ ನೆಮ್ಮದಿ ಸಿಗುವುದಿಲ್ಲ, ನಮ್ಮ ಆರ್ಥಿಕ ಪರಿಸ್ಥಿತಿ, ಅರ್ಹತೆ, ಜೀವನ ಎಂದಿಗೂ ಅಭಿವೃದ್ಧಿಯಾಗುವುದಿಲ್ಲ ಎಂದಿದ್ದಾರೆ. ಹಾಗಾದ್ರೆ ಯಾವ ಸ್ಥಳವನ್ನು ಚಾಣಕ್ಯರು ಸ್ಮಶಾನ ಎಂದಿದ್ದಾರೆ, ಏಕೆ ಎಂದಿದ್ದಾರೆ ಅಂತಾ ತಿಳಿಯೋಣ ಬನ್ನಿ..
ಧಾರ್ಮಿಕ ಕಾರ್ಯ ನಡೆಯದ ಮನೆ: ಮನೆಯಲ್ಲಿ ವರ್ಷಕ್ಕೆ 1 ಬಾರಿಯಾದರೂ...
Horoscope: ಕೆಲ ಪುರುಷರು ಸಂಗಾತಿಯ ಜತೆ ಎಷ್ಟೇ ಕೋಪತಾಪ ಇದ್ದರೂ, ಅದನ್ನು ಆಚೆ ಹೇಳಿಕ``ಳ್ಳುವುದಿಲ್ಲ. ಏಕೆಂದರೆ, ಅವರು ಪತ್ನಿಯ ಬಗ್ಗೆ ಉತ್ತಮ ಅಭಿಪ್ರಾಯ ಇಟ್ಟುಕ``ಂಡಿರುತ್ತಾರೆ. ಪತ್ನಿಯನ್ನು ಹೆಚ್ಚು ಪ್ರೀತಿಸುತ್ತಾರೆ. ಬೇರೆ ಮಹಿಳೆಯ ಯೋಚನೆ ಎಂದಿಗೂ ಮಾಡುವುದಿಲ್ಲ. ನಿಮಗೂ ಇಂಥ ಲಾಯಲ್ ಹಸ್ಬಂಡ್ ಬೇಕಾದ್ರೆ ನೀವು ಈ ರಾಶಿಯವರ ಗುಣ ಪರಿಶೀಲಿಸಬಹುದು. ಹಾಗಾದ್ರೆ ಯಾವ ರಾಶಿಯವರು...
Horoscope: ಇಂದಿನ ಕಾಲದಲ್ಲಿ ಸಾಂಪ್ರದಾಯಿಕ ಉಡುಪು ಧರಿಸುವವರ ಸಂಖ್ಯೆ ಕಡಿಮೆಯಾಗಿದೆ. ಎಲ್ಲೋ ಕೆಲವರು ಮಾತ್ರ, ಸಾಂಪ್ರದಾಾಯಿಕ ಉಡುಪುಗಳಿಗೆ ಮಹತ್ವ ನೀಡುತ್ತಾರೆ. ಇನ್ನು ಕೆಲವರು ಸಾಂಪ್ರದಾಯಿಕ ಉಡುಪಿನ ಹೆಸರಿನಲ್ಲೂ ಸ್ಟೈಲ್ ಮಾಡುತ್ತಿದ್ದಾರೆ. ಆದರೆ ಯಾವ ಫ್ಯಾಷನ್ ಬರಲಿ, ನಾವು ಸೀರೆ, ಚೂಡಿದಾರ್ ಅತೀ ಹೆಚ್ಚು ಇಷ್ಟಪಡುತ್ತೇವೆ ಅಂತಾರೆ ಈ ರಾಶಿಯವರು. ಹಾಗಾದ್ರೆ ಯಾವ ರಾಶಿಯವರಿಗೆ ಸಾಂಪ್ರಾದಾಯಿಕ...