Friday, August 21, 2026

ಆಧ್ಯಾತ್ಮ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ನಾವು ಜೀವನದಲ್ಲಿ ಮಾಡುವ ಉತ್ತಮ ಮತ್ತು ಕೆಟ್ಟ ಕೆಲಸಗಳ ಕರ್ಮವೇ ನಮಗೆ ಸಿಗುತ್ತದೆ. ಹಾಗಾಗಿಯೇ ಉತ್ತಮ ಕೆಲಸಗಳನ್ನೇ ಮಾಡಿ. ನಾಳೆ ನಿಮಗೆ ಯಾರಾದ್ರೂ ನೀನು ಮಾಡಿದ್ದು ನೀನು ಮುಂದೆ ಅನುಭವಿಸುತ್ತೀಯಾ ಎಂದಾಗ, ನಿಮಗೆ ಖುಷಿಯಾಗಬೇಕು. ಆ ರೀತಿ ನೀವು ಬರೀ ಉತ್ತಮ ಕಾರ್ಯಗಳನ್ನೇ ಮಾಡಿ ಎಂದು ಹಿರಿಯರು ಹೇಳುತ್ತಾರೆ. ಹಾಗಾಗಿ ಇಂದು ನಾವು...

ತಲೆಗೆ ಎಣ್ಣೆ ಹಚ್ಚಿ ದೇವಸ್ಥಾನಕ್ಕೆ ಹೋಗಬಾರದು ಯಾಕೆ ?

ದೇವಾಲಯಗಳಿಗೆ ಹೋಗುವ ಮುನ್ನ ಕೆಲವು ಸೂಕ್ಷ್ಮ ಆಚಾರ-ವಿಚಾರಗಳನ್ನು ಪಾಲಿಸುವುದು ನಮ್ಮ ಸಂಸ್ಕೃತಿಯಲ್ಲಿ ಬಹಳ ಮಹತ್ವದ್ದೆಂದು ಹೇಳಲಾಗಿದೆ. ವಿಶೇಷವಾಗಿ, ಸ್ನಾನ ಮಾಡಿದ ನಂತರ ತಲೆಗೆ ಎಣ್ಣೆ ಹಚ್ಚಿಕೊಂಡು ದೇವಸ್ಥಾನಕ್ಕೆ ಹೋಗುವುದು ಅನೇಕ ಪರಂಪರೆಯ ನಿಯಮಗಳ ಪ್ರಕಾರ ಶ್ರೇಯಸ್ಕರವಲ್ಲ. ಇಂತಹ ಕ್ರಮ ನಮ್ಮ ಸಂಕಲ್ಪಗಳು ಅಥವಾ ಬಯಕೆಗಳು ಸಂಪೂರ್ಣವಾಗಿ ಈಡೇರಲು ತೊಂದರೆ ಮಾಡಬಹುದು ಎಂಬ ನಂಬಿಕೆ ಇದೆ. ಸಾಮಾನ್ಯವಾಗಿ...

Spiritual: ಉಪವಾಸ ಅಂದರೇನು..? ಉಪವಾಸ ಮಾಡುವಾಗ ನಾವು ಅನುಸರಿಸಬೇಕಾದ ಪದ್ಧತಿಗಳೇನು..?

Spiritual: ಉಪವಾಸ ಅನ್ನೋದು 1 ಧಾರ್ಮಿಕ ಪದ್ಧತಿ. ಎಲ್ಲ ಧರ್ಮದಲ್ಲೂ ಉಪವಾಸವಿದೆ. ಹಿಂದೂಗಳು ಏಕಾದಶಿ, ಸಂಕಷ್ಟಿ ಅಥವಾ ಯಾವುದಾದರೂ ದಿನ ಉಪವಾಸ ಮಾಡುತ್ತಾರೆ. ಮುಸ್ಲಿಂರು ರಂಜಾನ್ ದಿನ ಉಪವಾಸ ಮಾಡುತ್ತಾರೆ. ಕ್ರಿಶ್ಚಿಯನ್ನರು ಗುಡ್‌ಫ್ರೈಡೆ ಸಮಯದಲ್ಲಿ ಉಪವಾಸ ಮಾಡುತ್ತಾರೆ. ಹಾಗಾದರೆ ಉಪವಾಸ ಏಕೆ ಮಾಡೋದು. ಹಿಂದೂಗಳು ಉಪವಾಸ ಮಾಡುವಾಗ, ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ...

Spiritual: ನಿಮ್ಮ ಮಂಗಳಸೂತ್ರವನ್ನು ಬೇರೆಯವರಿಗೆ ನೀಡಬೇಡಿ

Spiritual: ಮಂಗಳಸೂತ್ರ ಅನ್ನೋದು ಬರೀ 1 ಸರವಲ್ಲ. ಇಂದಿನ ಕಾಲದ ಹಲವು ಹೆಣ್ಣು ಮಕ್ಕಳು ಮಂಗಲಸೂತ್ರಕ್ಕೆ ಬೆಲೆಯೇ ನೀಡುವುದಿಲ್ಲ. ಅಪರೂಪಕ್ಕೆ ಅಲಂಕಾರಕ್ಕಾಗಿ ಮಂಗಲಸೂತ್ರ ಧರಿಸುತ್ತಾರೆ. ಇನ್ನು ಕೆಲವರು ಡಿಸೈನ್ ಚೆನ್ನಾಗಿದೆ ನಾನು 1 ಸಲ ಹಾಕೋತೀನಿ ಅಂತಾ ಕೇಳ್ತಾರೆ. ಹಾಗೆ ಕೇಳಿದರೂ ಅಂತಾ ನೀವು ಬೇರೆಯವರಿಗೆ ನಿಮ್ಮ ಮಂಗಳಸೂತ್ರ ನೀಡುವಂತಿಲ್ಲ. ಹಾಗಾದ್ರೆ ಏಕೆ ನಾವು...

Chanakya Neeti: ಪತ್ನಿಗೆ ಈ ವಸ್ತುಗಳನ್ನು ನೀಡಿದ್ರೆ ಪತಿ ನೆಮ್ಮದಿಯಿಂದ ಇರುತ್ತಾನೆ ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನಕ್ಕೆ ಬೇಕಾದ ಹಲವು ವಿಷಯಗಳನ್ನು ಹೇಳಿದ್ದಾರೆ. ಆರ್ಥಿಕ ಪರಿಸ್ಥಿತಿ, ಸಂಸಾರ, ಸಮಾಜ, ವಿದ್ಯೆ, ಹೀಗೆ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಪತಿಯಾದವನು ಜೀವನದಲ್ಲಿ ಆರ್ಥಿಕ ಯಶಸ್ಸು ಸಾಧಿಸಬೇಕು ಎಂದರೆ, ಪತ್ನಿಯನ್ನು ಗೌರವಿಸಬೇಕು. ಆಕೆಯ ಕಾಳಜಿ ಮಾಡಬೇಕು. ಅಲ್ಲದೇ ಆಕೆಗೆ ಕೆಲ ವಸ್ತುಗಳನ್ನು ನೀಡಬೇಕು. ಹಾಗಾದ್ರೆ ಯಾವುದು ಆ...

ಸಾಕು ಪ್ರಾಣಿ – ಪಕ್ಷಿಗಳ ಬಂಧನ ಶುಭವೋ – ಅಶುಭವೋ ?

ಮನೆಯಲ್ಲಿ (pets)ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ಇಡುವುದು ಸಾಮಾನ್ಯವಾದ ವಿಷಯ. ಆದರೆ ಪಂಜರಗಳಲ್ಲಿ ಹಕ್ಕಿಗಳನ್ನು ಇಡುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಬಹಳ ಮಂದಿಯಲ್ಲಿ ಇದೆ.ಶಾಸ್ತ್ರಜ್ಞರು ಹೇಳುವಂತೆ ಭಗವಂತನ ವರಗಳಾದ ಭೂಮಿ, ಗಾಳಿ, ನೀರು ಎಲ್ಲ ಜೀವಿಗಳಿಗೂ ಸೇರಿವೆ. ಹೀಗಿರುವಾಗ ಪಕ್ಷಿಗಳನ್ನು ಬಂಧಿಸುವುದು ಅವುಗಳ ಸ್ವಾತಂತ್ರ್ಯ ಕಸಿದುಕೊಂಡಂತಾಗುತ್ತದೆ. ಇದು ಮನೆಯ ಶಾಂತಿಗೆ ಭಂಗ...

Spiritual: ತುಳಸಿ ಮಾಲೆ ಧರಿಸುವ ಮುನ್ನ ಈ ನಿಯಮಗಳನ್ನು ಪಾಲಿಸಿ

Spiritual: ಕೆಲವು ವಸ್ತುಗಳನ್ನು ಧರಿಸಿದಾಗ, ಅದರ ಪರಿಣಾಮದಿಂದ ನಮಗೆ ಒಳಿತು-ಕೆಡಕಾಗುವುದನ್ನು ನಾವು ನೋಡಿರುತ್ತೇವೆ. ಉಂಗುರ, ಸರ, ಇತ್ಯಾದಿಗಳನ್ನು ಧರಿಸಿ, ಕೆಲವರು ಸಿರಿವಂತರೂ, ಆರೋಗ್ಯವಂತರೂ ಆದರೆ, ಇನ್ನು ಕೆಲವರು ಅನಾರೋಗ್ಯಕ್ಕೀಡಾಗಿದ್ದಾರೆ. ಇದ್ದ ಹಣ ಕಳೆದುಕ``ಂಡು ಗತಿಗೆಟ್ಟವರಾಗಿದ್ದಾರೆ. ಹಾಗಾಗಿ ಯಾವ ವಸ್ತುಗಳನ್ನಾದರೂ ಧರಿಸುವ ಮುನ್ನ ಅದರ ಬಳಕೆಯ ಬಗ್ಗೆ ನಾವು ತಿಳಿದಿರಬೇಕು. ಹಾಗಾಗಿ ನಾವಿಂದು ತುಳಸಿ ಮಾಲೆ...

Spiritual: ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Spiritual: ಹಬ್ಬವಿದ್ದಾಗ, ಕೆಲವು ಮದುವೆ ಮುಂಜೆ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಕೆಲವು ಈರುಳ್ಳಿ-ಬೆಳ್ಳುಳ್ಳಿ ಹಾಕದೇ, ಅಡುಗೆ ಮಾಡುತ್ತಾರೆ. ಹಾಗಾದ್ರೆ ಶುಭಕಾರ್ಯದ ವೇಳೆ ಏಕೆ ಈರುಳ್ಳಿ-ಬೆಳ್ಳುಳ್ಳಿ ಬಳಸುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ದೇವತೆಗಳು ಮತ್ತು ರಾಕ್ಷಸರು ಸೇರಿ ಸಂಧಾನ ಮಾಡಿ, ಅಮೃತಕ್ಕಾಗಿ ಸಮುದ್ರಮಥನ ಮಾಡಿದರು. ಅಮೃತ ರಾಕ್ಷಸರ ಕೈ ಸೇರಿದರೆ,. ಅವರು ಚಿರಂಜೀವಿಗಳಾಗುತ್ತಾರೆಂದು ತಿಳಿದ ವಿಷ್ಣು ಮೋಹಿನಿ...

Life Lesson: ಪುತ್ರನ ಎದುರು ತಾಯಿಯಾದವಳು ಈ ಕೆಲಸಗಳನ್ನು ಮಾಡಬಾರದು

Life Lesson: ಅಪ್ಪ-ಮಗಳ ಸಂಬಂಧ ಎಷ್ಟು ಸುಂದರವೋ, ತಾಯಿ-ಮಗನ ಸಂಬಂಧ ಕೂಡ ಅಷ್ಟೇ ಉತ್ತಮವಾಗಿದೆ. ತಾಯಿಗೆ ಮಗ-ಮಗಳು ಎಲ್ಲರೂ ಸಮಾನರು. ಆದರೆ ಆಕೆಗೆ ಮಗನ ಮೇಲೆ ಪ್ರೀತಿ ಹೆಚ್ಚು. ಆದರೆ ಚಾಣಕ್ಯರ ಪ್ರಕಾರ, ತಾಯಿಯಾದವಳು ಅದೇ ರೀತಿ ಪ್ರೀತಿಯನ್ನು ಕಾದಿಡಬೇಕು ಅಂದರೆ, ಮಗನ ಎದುರು ಕೆಲ ಕೆಲಸಗಳನ್ನು ಮಾಡಬಾರದು. ಮಗನನ್ನು ಅತೀಯಾಗಿ ಮುದ್ದು ಮಾಡಬಾರದು: ಮಗು...

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Chanakya Neeti: ಹೊಗಳುವಿಕೆ ಅಂದ್ರೆ ಯಾರಗೆ ತಾನೇ ಪ್ರಿಯವಲ್ಲ. ಎಲ್ಲರೂ ಹೊಗಳಿಕೆಯನ್ನು ಪ್ರೀತಿಸುವವರೇ. ಹೊಗಳಿಸಿಕ``ಂಡು ಹಿಗ್ಗುವವರೇ. ಆದರೆ ಅಪ್ಪಿ ತಪ್ಪಿ ನೀವೇನಾದರೂ ಪುರುಷನಾಗಿದ್ದು, ಅದರಲ್ಲೂ ಪತಿಯಾಗಿದ್ದು, ನಿಮ್ಮ ಪತ್ನಿಯ ಎದುರು ಇವರನ್ನೇನಾದರೂ ಹೊಗಳಿದಿರೋ, ನಿಮ್ಮ ಕಥೆ ಮುಗೀತು. ನಿಮ್ಮ ನೆಮ್ಮದಿಯೂ ದಿ ಎಂಡ್ ಆದ ಹಾಗೆ. ಹಾಗಾದ್ರೆ ಪತ್ನಿಯ ಎದುರು ಯಾರನ್ನು ಪತಿ ಹೊಗಳಬಾರದು...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img