Friday, May 1, 2026

ಆಧ್ಯಾತ್ಮ

ನವರಾತ್ರಿಯಲ್ಲಿ ಮರೆತೂ ಕೂಡ ಈ ತಪ್ಪುಗಳನ್ನು ಮಾಡಬೇಡಿ

ನವರಾತ್ರಿ ಸಮೀಪಿಸುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಮಹಾಲಯ ಅಮವಾಸ್ಯೆ ಮುಗಿದು, ನವರಾತ್ರಿ ಶುರುವಾಗುತ್ತದೆ. ಈ ದಿನ ಹಿಂದೂ ಧರ್ಮದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕು ಅನ್ನೋ ಪದ್ಧತಿ ಇದೆ. ಹಾಗಾಗಿ ಇಂದು ನಾವು ನವರಾತ್ರಿಯಲ್ಲಿ ಯಾವ ನಿಯಮವನ್ನು ಪಾಲಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ.. ನವರಾತ್ರಿಯಲ್ಲಿ ಉಗುರು ಕತ್ತರಿಸಬಾರದು, ಕೂದಲು...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 2

ಕಳೆದ ಭಾಗದಲ್ಲಿ ನಾವು, ಯಾವ ಸಮಯದಲ್ಲಿ ಮೌನ ವಹಿಸಬಾರದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 4 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದಿನ ಭಾಗವಾಗಿ, ಇನ್ನುಳಿದ 4 ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1 ಐದನೇಯದಾಗಿ ನಿಮ್ಮ ತಂದೆ- ತಾಯಿಯ ಬಗ್ಗೆ ಯಾರಾದರೂ ಮನಸ್ಸಿಗೆ ಬಂದಂತೆ ಮಾತನಾಡಿದರೆ,...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1

ಅಗತ್ಯಕ್ಕಿಂತ ಹೆಚ್ಚು ಮಾತನಾಡದೇ, ಮೌನವಾಗಿರುವುದು ಉತ್ತಮ ಗುಣ. ಹಾಗಂತ ಎಲ್ಲ ಸಮಯದಲ್ಲೂ ನೀವು ಸುಮ್ಮನಿದ್ದರೆ, ನಿಮಗೆ ಯಾರೂ ಬೆಲೆ ಕೊಡುವುದಿಲ್ಲ. ಹಾಗಾಗಿ ಎಲ್ಲಿ ಮಾತನಾಡಬೇಕೋ, ಅಲ್ಲಿ ಸರಿಯಾಗಿ ಮಾತನಾಡಿ. ಇಂದು ನಾವು ಯಾವ 8 ಸಮಯದಲ್ಲಿ ಮೌನವಾಗಿರಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದ್ದು, ಎಲ್ಲಿ ಅನ್ಯಾಯ ನಡೆಯುತ್ತದೆಯೋ ಅಲ್ಲಿ ಮೌನವಹಿಸಬೇಡಿ. ಅನ್ಯಾಯದ ವಿರುದ್ಧ ದನಿ ಎತ್ತಿ....

ನಮಗೆ ಪೂರ್ವ ಜನ್ಮದ ನೆನಪು ಯಾಕೆ ಇರೋದಿಲ್ಲಾ ಅಂತಾ ಗೊತ್ತಾ..?

ಎಲ್ಲರಿಗೂ ತಮ್ಮ ಪೂರ್ವ ಜನ್ಮದ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಇರುತ್ತದೆ. ಆದ್ರೆ ಯಾರಿಗೂ ಪೂರ್ವ ಜನ್ಮದಲ್ಲಿ ತಾವೇನಾಗಿದ್ವಿ. ಎಲ್ಲಿದ್ವಿ. ಇತ್ಯಾದಿ ವಿಷಯಗಳ ಬಗ್ಗೆ ನೆನಪೇ ಇರೋದಿಲ್ಲಾ. ಹಾಗಾದ್ರೆ ಯಾಕೆ ನಮಗೆ ಹಿಂದಿನ ಜನ್ಮದ ಬಗ್ಗೆ ನೆನಪಿರುವುದಿಲ್ಲ ಅನ್ನೋ ಬಗ್ಗೆ ಕೆಲ ಮಾಹಿತಿಯನ್ನ ತಿಳಿಯೋಣ ಬನ್ನಿ.. ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..? ಇದಕ್ಕೆ ವೈಜ್ಞಾನಿಕ...

ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ..

ಮನುಷ್ಯ ಜೀವನದಲ್ಲಿ ಬಯಸುವುದು ದುಡ್ಡು ಮಾತ್ರ. ಹಾಗಂತ ಎಲ್ಲ ಮನುಷ್ಯರೂ ದುಡ್ಡನ್ನೇ ಬಯಸಲ್ಲ. ದುಡ್ಡಿದ್ದವರು, ಪ್ರೀತಿ ಬಯಸುತ್ತಾರೆ. ದುಡ್ಡು, ಪ್ರೀತಿ ಸಿಕ್ಕವರು, ಆಯಸ್ಸು ಬಯಸುತ್ತಾರೆ. ಈ ಮೂರು ಇದ್ದವರು ಉತ್ತಮ ಆರೋಗ್ಯ ಸಿಗಲಿ ಎಂದು ಬಯಸುತ್ತಾರೆ. ಯಾಕಂದ್ರೆ ಆಯಸ್ಸು ಹೆಚ್ಚಾದ್ರೆ ಸಾಕಾಗಲ್ಲ. ಬದುಕಿರುವ ತನಕ ನಾವು ಆರೋಗ್ಯವಾಗಿರುವುದು ಮುಖ್ಯ. ಹಾಗಾಗಿ ನಾವಿಂದು ಮನುಷ್ಯ ಆರೋಗ್ಯವಾಗಿರಬೇಕು....

ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..?

ಪತಿ- ಪತ್ನಿ ಸಂಬಂಧ ಅಂದ್ರೆ ಉತ್ತಮವಾದ ಸಂಬಂಧ. ಇಂಥ ಸಂಬಂಧ ಇನ್ನೂ ಉತ್ತಮವಾಗಿರಬೇಕು. ಮತ್ತು ಪತಿ- ಪತ್ನಿ ಮಧ್ಯೆ ಬಿರುಕು ಬರಬಾರದು ಅಂತಿದ್ರೆ, ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಲಾಗಿದೆ. ಈ ಬಗ್ಗೆ ಭೀಷ್ಮ ಪಿತಾಮಹರು ಹೇಳಿದ್ದು, ಯಾಕೆ ಪತಿ- ಪತ್ನಿ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಿದ್ದಾರೆ. ಎಂಥ ಮನೆಯಲ್ಲಿ ಹೆಣ್ಣು...

ಕೋಪ ಬಂದಾಗ ಪತಿ-ಪತ್ನಿ ಅನುಸರಿಸಬೇಕಾದ 2 ನಿಯಮಗಳಿದು..

ಎಲ್ಲಾ ಸಂಬಂಧಕ್ಕಿಂತ ಸುಂದರ ಸಂಬಂಧ ಅಂದ್ರೆ ತಾಯಿ ಮಗುವಿನದ್ದು. ಆದ್ರೆ ಪವಿತ್ರವಾದ ಸಂಬಂಧ ಅಂದ್ರೆ ಪತಿ- ಪತ್ನಿಯದ್ದು. ಈ ಸಂಬಂಧದಿಂದಲೇ ಒಂದು ಕುಟುಂಬ ತಯಾರಾಗೋದು. ಇಂಥ ಪವಿತ್ರ ಸಂಬಂಧ ಹಾಳು ಮಾಡಿಕೊಳ್ಳಬಾರದೆಂದರೆ, ಪತಿ- ಪತ್ನಿ ಕೆಲ ನಿಯಮಗಳನ್ನ ಅನುಸರಿಸಬೇಕಾಗುತ್ತದೆ. ಅದರಲ್ಲೂ ಜಗಳವಾಗಬಾರದು, ಕೋಪ ಬಂದಾಗ ಏನು ಮಾಡಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...

ಪ್ರತಿದಿನ ಮಾಡುವ ಇಂಥ ಸಣ್ಣಪುಟ್ಟ ತಪ್ಪುಗಳಿಗೂ ಕ್ಷಮೆ ಇಲ್ಲವೆನ್ನುತ್ತಾನೆ ಶ್ರೀಕೃಷ್ಣ- ಭಾಗ 2

ಮೊದಲ ಭಾಗದಲ್ಲಿ ನಾವು ಬಡವ ರಾಜನನ್ನು ಕಾಣಲು ಅರಮನೆಗೆ ಬಂದು, 3 ದ್ವಾರಕ್ಕೆ ಹೋಗಿ, ಯಾವ ದ್ವಾರದ ಷರತ್ತನ್ನೂ ಪೂರೈಸಲಾಗದೇ, ನಾಲ್ಕನೇ ದ್ವಾರಕ್ಕೆ ಹೋದ ಕಥೆಯ ಬಗ್ಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಬಡವನಿಗೆ 4ನೇ ದ್ವಾರದಲ್ಲಿ ಯಾರು ಸಿಗುತ್ತಾರೆ..? ಯಾವ ಷರತ್ತು ಇಡುತ್ತಾರೆ..? ಮತ್ತು ಮುಂದೇನಾಗುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಪ್ರತಿದಿನ ಮಾಡುವ ಇಂಥ...

ಪ್ರತಿದಿನ ಮಾಡುವ ಇಂಥ ಸಣ್ಣಪುಟ್ಟ ತಪ್ಪುಗಳಿಗೂ ಕ್ಷಮೆ ಇಲ್ಲವೆನ್ನುತ್ತಾನೆ ಶ್ರೀಕೃಷ್ಣ- ಭಾಗ 1

ಕೆಲವರು ಏನಾದರೂ ತಪ್ಪು ಮಾಡಿದಾಗ, ಅದೇನು ಬಿಡು ಸಣ್ಣ ತಪ್ಪು, ಸುಧಾರಿಸಿಕೊಳ್ತಾನೆ ಅಂತಾ ಹೇಳ್ತಾರೆ. ಆದ್ರೆ ತಪ್ಪು ಸಣ್ಣದಾಗಿದ್ರೂ, ದೊಡ್ಡದಾಗಿದ್ರೂ ತಪ್ಪು ತಪ್ಪೇ. ಅಂತೆಯೇ ತಿಳಿದು ಮಾಡಿದ್ರು, ತಿಳಿಯದೇ ಮಾಡಿದ್ರು ತಪ್ಪು ತಪ್ಪೇ. ಹಾಗಾಗಿ ನಾವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಕೂಡ, ಯಮನ ಪಟ್ಟಿಯಲ್ಲಿ ಸೇರುತ್ತಂತೆ. ಈ ದೇವಸ್ಥಾನಗಳಿಗೆ ಪುರುಷರು ಹೋಗುವಂತಿಲ್ಲ.. ಒಮ್ಮೆ ಕೃಷ್ಣ ಮತ್ತು...

ಈ ದೇವಸ್ಥಾನಗಳಿಗೆ ಪುರುಷರು ಹೋಗುವಂತಿಲ್ಲ..

ಭಾರತದಲ್ಲಿ ಲಕ್ಷಾಂತರ ಮಂದಿರಗಳಿದೆ. ಒಂದೊಂದು ಮಂದಿರಕ್ಕೂ ಒಂದೊಂದು ಇತಿಹಾಸವಿದೆ. ಕೆಲವು ಪುರಾತನ ಮಂದಿರ, ಇನ್ನು ಕೆಲವು ಶ್ರೀಮಂತ ಮಂದಿರ. ಹೀಗೆ ಹಲವಾರು ಮಂದಿರಗಳನ್ನೊಳಗೊಂಡ ಭೂಮಿ ನಮ್ಮ ಭಾರತ. ಆದ್ರೆ ಎಲ್ಲ ದೇವಸ್ಥಾನಕ್ಕೂ ಎಲ್ಲರೂ ಹೋಗುವಂತಿಲ್ಲ. ಅದೇ ರೀತಿ ಭಾರತದಲ್ಲಿ ಪುರುಷರಿಗೆ ಪ್ರವೇಶವಿಲ್ಲದ ಕೆಲ ದೇವಸ್ಥಾನಗಳಿದೆ. ಆ ದೇವಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಭ್ರೂಣಹತ್ಯೆ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img