Thursday, April 30, 2026

ಆಧ್ಯಾತ್ಮ

ಎಂಥ ಆತ್ಮ ಸ್ವರ್ಗಕ್ಕೆ ಹೋಗಬಲ್ಲದು..? ಸ್ವರ್ಗ ಬೇಕಾದರೆ, ಎಂಥ ಕೆಲಸ ಮಾಡಬೇಕು..?- ಭಾಗ 2

https://youtu.be/STDlzyy0-qg ಕಳೆದ ಭಾಗದಲ್ಲಿ ನಾವು, ಯಾವ ಕೆಲಸ ಮಾಡಿದ್ರೆ, ಸ್ವರ್ಗ ಸಿಗುತ್ತದೆ ಮತ್ತು ಯಾವ ಕೆಲಸ ಮಾಡಿದ್ರೆ, ನರಕ ಸಿಗುತ್ತದೆ ಅನ್ನೋ ಬಗ್ಗೆ ಕೆಲ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ತಿಳಿಯೋಣ.. ಯಾವ ಮನುಷ್ಯ ಹುಟ್ಟಿದಾಗಿನಿಂದ ಮುಪ್ಪಿನವರೆಗೂ ಕಾದು, ಸಾವು ಬಂದ ಮೇಲೆ ಸಾಯುತ್ತಾನೋ, ಅವನು ಉತ್ತಮ ಕೆಲಸ...

ಎಂಥ ಆತ್ಮ ಸ್ವರ್ಗಕ್ಕೆ ಹೋಗಬಲ್ಲದು..? ಸ್ವರ್ಗ ಬೇಕಾದರೆ, ಎಂಥ ಕೆಲಸ ಮಾಡಬೇಕು..?- ಭಾಗ 1

https://youtu.be/TNEOLNIbP44 ನಾವು ಉತ್ತಮ ಕಾರ್ಯ ಮಾಡಿದರೆ, ನಮಗೆ ಸ್ವರ್ಗ ಸೇರುತ್ತದೆ. ನಾವು ಹರ ಮತ್ತು ಹರಿಯ ನಾಮಸ್ಮರಣೆ ಮಾಡಿದರೆ, ನಮಗೆ ಸ್ವರ್ಗ ಸಿಗುತ್ತದೆ. ಹಾಗಾಗಿ ಯಾವುದೇ ಪಾಪದ ಕಾರ್ಯ ಮಾಡದೇ, ಒಳ್ಳೆಯ ರೀತಿಯಿಂದರಬೇಕು  ಅಂತಾ ನಮ್ಮ ಹಿರಿಯರು ಹೇಳುತ್ತಾರೆ. ಇನ್ನು ಕೆಲವರು ನಾವು ಮಾಡುವ ಕೆಲಸದ ಮೇಲೆ ನಮಗೆ ಭೂಮಿಯ ಮೇಲೆ ಸ್ವರ್ಗ ನರಕ ಕಾಣಸಿಗುತ್ತದೆ...

ಶಿವನ ಭಕ್ತರು ಅಘೋರಿಗಳಾಗುವುದಕ್ಕೆ ಯಾರ ಶಾಪ ಕಾರಣ..?

https://youtu.be/o-EiTmKQtbA ಶಿವನಂತೆ ಸ್ಮಶಾನವಾಸಿಗಳಾಗಿರುವ ಅಘೋರಿಗಳನ್ನು ಕಂಡರೆ, ಹಲವರು ಭಯ ಪಡುತ್ತಾರೆ. ಹಾಗಂತ ಅವರು ಕೆಟ್ಟವರಲ್ಲ. ಆದರೆ, ಅವರ ರೂಪ ಭಯಂಕರವಾಗಿರುತ್ತದೆ. ಅಘೋರಿ ಅನ್ನೋದರ ಅರ್ಥವೇ ಘೋರವಲ್ಲದ ಎಂದರ್ಥ. ಹಾಗಾಗಿ ಅವರು ಕೆಟ್ಟ ಸ್ವಭಾವ ಉಳ್ಳವರೋ, ಅಥವಾ ಕೆಟ್ಟವರೋ ಅಲ್ಲ. ಬದಲಾಗಿ, ಈ ಲೋಕದ ಎಲ್ಲ ಆಸೆ , ಆಕಾಂಕ್ಷೆ, ಅಸಹ್ಯ, ಎಲ್ಲವೂ ಮೆಟ್ಟಿ ನಿಂತು, ಶಿವನೇ...

ಮನುಷ್ಯನ ಮರಣದ ನಂತರ ಏನಾಗುತ್ತದೆ..?

https://youtu.be/OVpt_Q1VfQI ಈ ಭೂಮಿಯ ಮೇಲೆ ಜನಿಸುವ ಪ್ರತೀ ಜೀವಿಗೂ ಸಾವು ಕಟ್ಟಿಟ್ಟ ಬುತ್ತಿ. ಹುಟ್ಟಿದವನು ಸಾಯಲೇಬೇಕು. ಹಾಗಾಗಿ ಜೀವನ ನಶ್ವರ ಅಂತಾ ಹೇಳಲಾಗುತ್ತದೆ. ಆದರೂ ಕೂಡ ನಾವು, ಹಲವು ಆಸೆ ಆಕಾಂಕ್ಷೆಗಳನ್ನ ಇರಿಸಿಕೊಂಡು ಬದುಕುವುದೇನು ಬಿಡೋದಿಲ್ಲಾ. ಆದ್ರೆ ಮನುಷ್ಯ ಸತ್ತ ಬಳಿಕ, ಅವನ ಆತ್ಮ 24 ಗಂಟೆಯಾದ ಮೇಲೆ ವಾಪಸ್ ತಮ್ಮವರ ಬಳಿ ಬರುತ್ತದೆಯಂತೆ. ಹೀಗ್ಯಾಕೆ...

ಪೂಜೆ ಮಾಡುವ ವೇಳೆ, ಕೆಲವರಿಗೆ ಕಣ್ಣೀರು ಬರೋದು ಯಾಕೆ..?

https://youtu.be/ayRSpP4kfLQ ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರಗಳಿಗೆ ಪ್ರಥಮ ಸ್ಥಾನವನ್ನ ನೀಡಲಾಗಿದೆ. ಅಲ್ಲದೇ, ಯಾರು ಮನೆಯಲ್ಲಿ ಪ್ರತಿದಿನ ಪೂಜೆ ಮಾಡುತ್ತಾರೋ, ಅವರು ಧನವಂತರು, ಆರೋಗ್ಯವಂತರಾಗಿರುತ್ತಾರೆ. ಅವರ ಮನೆಯಲ್ಲಿ ಧನಾತ್ಮಕ ಶಕ್ತಿಯ ಪ್ರಭಾವ ಹೆಚ್ಚಿರುತ್ತದೆ. ಮನೆ ಜನ ಸದಾ ನೆಮ್ಮದಿಯಿಂದಿರುತ್ತಾರೆ ಅನ್ನೋ ನಂಬಿಕೆ ಇದೆ. ಆದ್ರೆ ಕೆಲವರಿಗೆ ಪೂಜೆ ಮಾಡುವಾಗಲೇ, ಕಣ್ಣೀರು ಬರುತ್ತದೆ. ಹೀಗೆ ಯಾಕೆ ಅನ್ನೋ ಬಗ್ಗೆ...

ಸಾಕು ಪ್ರಾಣಿಯನ್ನು ಸರಿಯಾಗಿ ಸಾಕದಿದ್ದರೆ, ಇಂಥ ಮಕ್ಕಳು ಹುಟ್ಟುತ್ತಾರೆ ನೋಡಿ..

https://youtu.be/bUB-Dro-lAU ಸನಾತನ ಧರ್ಮದಲ್ಲಿ ಹಲವು ಪದ್ಧತಿಗಳಿದೆ, ಹಲವು ನಂಬಿಕೆಗಳಿದೆ. ಇಂಥ ನಂಬಿಕೆಗಳಲ್ಲಿ ನಾವು ಮಾಡುವ ಪಾಪ-ಪುಣ್ಯಗಳ ಆಧಾರದ ಮೇಲೆ ನಮ್ಮ ಬದುಕು ಅವಲಂಬಿತವಾಗಿದೆ ಅನ್ನೋದು ಕೂಡಾ ಒಂದು. ಅದೇ ರೀತಿ ಪೂರ್ವ ಜನ್ಮದ ಪಾಪ- ಪುಣ್ಯದಿಂದಲೇ ಮುಂದಿನ ಜನ್ಮ ನಿರ್ಧಾರವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಸಂತಾನ ಭಾಗ್ಯಕ್ಕೂ ಪೂರ್ವ ಜನ್ಮಕ್ಕೂ ನಂಟಿದೆಯಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ,...

ಮನೆಯಲ್ಲಿ ಚಪ್ಪಲಿ ಹಾಕಿ ಓಡಾಡಿದರೆ ಏನಾಗತ್ತೆ ಗೊತ್ತಾ..?

https://youtu.be/OVpt_Q1VfQI ಕೆಲವರಿಗೆ ಮನೆಯಲ್ಲಿ ಚಪ್ಪಲಿ ಹಾಕೋದು ಒಂದು ಶೋಕಿ. ಹೆಚ್ಚಾಗಿ ಹಾಸ್ಟೇಲ್, ಪಿಜಿಗಳಲ್ಲಿ ಹೆಣ್ಣು ಮಕ್ಕಳು ಚಪ್ಪಲಿ ಧರಿಸಿ ಓಡಾಡುತ್ತಾರೆ. ಆದ್ರೆ ಹಿಂದೂ ಧರ್ಮದ ಪದ್ಧತಿಯ ಪ್ರಕಾರ, ಎಂದಿಗೂ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಬಾರದು. ಹಾಗಾದ್ರೆ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಿದ್ರೆ, ಏನಾಗತ್ತೆ..? /ಯಾಕೆ ಮನೆಯಲ್ಲಿ ಚಪ್ಪಲಿ ಧರಿಸಿ, ಓಡಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹಿಂದೂ...

ಇಂದು ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ, ಹರಿದು ಬಂತು ಭಕ್ತರ ದಂಡು

Manthralaya: ದೇಶದ ವಿವಿದೆಡೆಯಿಂದ ಇಂದು ಮಂತ್ರಾಲಯದತ್ತ ಭಕ್ತರ ದಂಡೇ ಹರಿದು ಬರುತ್ತಿದೆ.ನವೀಕೃತ ಮೊಗಸಾಲೆ ಮತ್ತು ಸಾಲಾಂಕೃತ ಬೃಂದಾವನವನ್ನು ಅಚ್ಚರಿಯಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ ಭಕ್ತರು. ಕರ್ನಾಟಕದ ಪ್ರಸಿದ್ದ ಯಾತ್ರಾ ಸ್ಥಳವಾದ ಮಂತ್ರಾಲಯದಲ್ಲಿ ಇಂದು ಶುಭ ಶುಕ್ರವಾರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಸಂಭ್ರಮದಿಂದ ನಡೆಯುತ್ತಿದೆ. ವಿವಿಧೆಡೆಗಳಿಂದ ಅಪಾರ ಭಕ್ತರು ಶ್ರೀಮಠಕ್ಕೆ ಅಗಮಿಸಿದ್ದು, ನವೀಕೃತ ಮೊಗಸಾಲೆ ಮತ್ತು ಸಾಲಂಕೃತ ಬೃಂದಾವನವನ್ನು...

ಪ್ರತಿದಿನ ದೀಪ ಹಚ್ಚುವಾಗ ಈ ವಿಷಯವನ್ನ ನೆನಪಿನಲ್ಲಿಡಿ..

https://youtu.be/cpAyghfapkI ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಶುದ್ಧವಾಗಿ, ದೇವರಿಗೆ ದೀಪ ಹಚ್ಚುವುದು ಹಿಂದೂ ಧರ್ಮದಲ್ಲಿರುವ ಪದ್ಧತಿ. ಈ ಪದ್ಧತಿಯನ್ನು ಪ್ರತಿಯೋರ್ವ ಹಿಂದೂ ಅನುಸರಿಸಬೇಕು ಅನ್ನೋ ನಿಯಮವಿದೆ. ಆದ್ರೆ ನೀವು ದೇವರಿಗೆ ದೀಪ ಹಚ್ಚುವಾಗ, ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಆ ನಿಯಮಗಳು ಯಾವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ನಿಯಮವೆಂದರೆ, ಸಂಜೆ ಲಕ್ಷ್ಮೀ ಮನೆಗೆ...

ಮೊದಲು ಪಾನೀಪುರಿ ತಯಾರಿಸಿದ್ದು ಮಹಾಭಾರತದ ಈ ಹೆಣ್ಣು ಮಗಳು..

https://youtu.be/YsSTZ3TIb-M ಪಾನೀಪುರಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಮಕ್ಕಳಿಂದ ಹಿಡಿದು, ಮುದುಕರವರೆಗೂ ಎಲ್ಲರೂ ಬಾಯಿ ಚಪ್ಪರಿಸಿ ಪಾನೀಪುರಿ ತಿನ್ನುತ್ತಾರೆ. ಅಷ್ಟು ಟೇಸ್ಟಿ ತಿಂಡಿ ಅದು. ಫುಡ್ ಸ್ಟ್ರೀಟ್ನಲ್ಲಿ ಪಾನೀಪುರಿ ಇಲ್ಲದಿದ್ದರೆ, ಅದಕ್ಕೆ ಅರ್ಥಾನೇ ಇಲ್ಲಾ ಬಿಡಿ. ಅಷ್ಟು ಬೇಡಿಕೆಯಲ್ಲಿರುವ ಚಾಟ್ ಅದು. ಅಂಥ ಟೇಸ್ಟಿ ಚಾಟ್ ಮಹಾಭಾರತ ಕಾಲದಲ್ಲೇ ತಯಾರಾಗಿದ್ದು ಅಂದ್ರೆ ನೀವು ನಂಬಲೇಬೇಕು....
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img