Thursday, April 30, 2026

ಆಧ್ಯಾತ್ಮ

ಸತಿ ಸಾವಿತ್ರಿಯ ಪಾತಿವೃತ್ಯ ಎಂಥದ್ದು ಗೊತ್ತಾ..? ಯಮನೇ ಆಕೆಗೆ ತಲೆ ಬಾಗಿದ್ದೇಕೆ..?

https://youtu.be/ktSSN-3pOt0 ಹಿಂದೂ ಪುರಾಣದಲ್ಲಿ ಕೇಳಿಬರುವ ಕಥೆಗಳಲ್ಲಿ ಸತಿ ಸಾವಿತ್ರಿಯ ಕಥೆಯೂ ಒಂದು. ಹಾಗಾಗಿ ಆಕೆಯಂಥ ಪತಿವೃತೆ ಯಾರಿಲ್ಲವೆಂದೂ ಹೇಳುತ್ತಾರೆ. ಇಂದು ನಾವು ಸಾವನ್ನಪ್ಪಿದ್ದ ತನ್ನ ಪತಿಯನ್ನು, ಸತಿ ಸಾವಿತ್ರಿ ಮರಳಿ ಪಡಿದ್ದು ಹೇಗೆ ಅನ್ನೋ ಬಗ್ಗೆ ಸಂಪೂರ್ಣ ಕಥೆಯನ್ನು ತಿಳಿಯೋಣ.. ಅಶುಪತಿ ಎಂಬ ಹೆಸರಿನ ಓರ್ವ ರಾಜನಿದ್ದ. ಅವನ ಮಗಳೇ ಸಾವಿತ್ರಿ. ಸಾವಿತ್ರಿ ಮದುವೆ ವಯಸ್ಸಿಗೆ ಬಂದಾಗ,...

ನೀವು ಮಲಗುವ ರೀತಿಯಿಂದಲೇ, ನಿಮ್ಮ ಗುಣವನ್ನು ಕಂಡುಹಿಡಿಯಬಹುದು..

https://youtu.be/7P3jomAp-Wk ಮಲಗುವಾಗ ಒಬ್ಬೊಬ್ಬರದ್ದು ಒಂದೊಂದು ಭಂಗಿಯಿರುತ್ತದೆ. ಕೆಲವರು ಎಡಗಡೆ ಮುಖ ಮಾಡಿ ಮಲಗಿದರೆ, ಇನ್ನು ಕೆಲವರು ಬಲಗಡೆ ಮುಖ ಮಾಡಿ ಮಲಗುತ್ತಾರೆ. ಮತ್ತೆ ಕೆಲವರು ನೇರವಾಗಿ ಮಲಗಿದ್ರೆ, ಕೆಲವರು ಅಡ್ಡಲಾಗಿ ಮಲಗುತ್ತಾರೆ. ಹೀಗೆ ಮಲಗುವ ರೀತಿ ನೋಡಿಯೇ ಅವರ ಗುಣ ಎಂಥದ್ದು ಅಂತಾ ತಿಳಿಯಬಹುದು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯದ್ದು ದಿಂಬನ್ನ ಹಿಡಿದು...

ಮನುಷ್ಯನಿಗೆ ಬೇರೆಯವರು ಒಳ್ಳೆಯವರಂತೆ, ಮತ್ತು ತಮ್ಮವರು ಕೆಟ್ಟವರಂತೆ ಕಾಣೋದೇಕೆ..?

https://youtu.be/ktSSN-3pOt0 ಮನೆ ಅಂದ ಮೇಲೆ ಅಲ್ಲಿ ಸುಖ, ದುಃಖ, ಜಗಳ, ಸಂಭ್ರಮ, ಎಲ್ಲವೂ ಇರುತ್ತದೆ. ಇದನ್ನೇ ಜೀವನ ಅನ್ನೋದು. ಆದ್ರೆ ಹಲವರ ಮನೆಯಲ್ಲಿ ಜನರಿಗೆ ತಮ್ಮ ಮನೆಯವರನ್ನ ಕಂಡ್ರೆ ಆಗಲ್ಲ. ಅದೇ ಪರಿಚಯಸ್ಥರು, ಅಕ್ಕ ಪಕ್ಕದ ಮನೆಯವರು, ಸ್ನೇಹಿತರ ಜೊತೆ, ಸಂಬಂಧಿಕರ ಜೊತೆ ಅವರು ತುಂಬಾ ಚೆನ್ನಾಗಿರ್ತಾರೆ. ಹಾಗಾದ್ರೆ ಮನುಷ್ಯನಿಗೆ ಬೇರೆಯವರು ಒಳ್ಳೆಯವರಂತೆ, ಮತ್ತು ತಮ್ಮವರು...

ಗರುಡ ಪುರಾಣದಲ್ಲಿ ಹೇಳಲಾಗಿರುವ ಈ 7 ಮಾತನ್ನ ಸದಾ ನೆನಪಿಡಿ..

https://youtu.be/DVot_rPJ-jM ಸನಾತನ ಧರ್ಮ ಗ್ರಂಥವಾಗಿರುವ ಗರುಡ ಪುರಾಣದಲ್ಲಿ ಯಾವ ಪಾಪಕ್ಕೆ ಯಾವ ಶಿಕ್ಷೆ ಸಿಗುತ್ತದೆ..? ನರಕದಲ್ಲಿ ಯಾವ ರೀತಿಯ ಶಿಕ್ಷೆ ಕೊಡಲಾಗುತ್ತದೆ..? ಹಿಂದೂ ಧರ್ಮದಲ್ಲಿ ಯಾವುದು ನಿಷೇಧವಿದೆ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಆದ್ರೆ ನಾವಿಂದು ಗರುಡ ಪುರಾಣದಲ್ಲಿ ಹೇಳಿರುವ 7ಮಾತುಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಈ 7 ವಿಷಯವನ್ನು ನಾವು ಸದಾ ನೆನಪಿನಲ್ಲಿಡಬೇಕು....

ಕುಡಿಯುವ ಚಟವಿದ್ದವರಿಗೆ, ಮುಂದೆ ಯಾವ ಜನ್ಮ ಸಿಗುತ್ತದೆ ಗೊತ್ತಾ..?

https://youtu.be/dDimmqH6h04 ಇಂದಿನ ಕಾಲದಲ್ಲಿ ಗಂಡಸರಷ್ಟೇ ಅಲ್ಲದೇ, ಹೆಣ್ಣು ಮಕ್ಕಳೂ ಕುಡಿಯುವುದನ್ನು ಕಲಿತಿದ್ದಾರೆ. ಕೆಲವರಿಗೆ ಕುಡಿಯುವುದು ಒಂದು ಪ್ರತಿಷ್ಟೆಯಾಗಿಬಿಟ್ಟಿದೆ. ಕುಡಿದು ಸುಮ್ಮನಿದ್ದರೆ ಓಕೆ. ಆದ್ರೆ ಕುಡಿದು, ಹಿಂಸೆ ಕೊಡುವವರಿಗೆ ಎಂದು ಕ್ಷಮೆ ಇಲ್ಲ. ಇಂಥ ರಾಕ್ಷಸಸರಿಗೆ ಮುಂದೆ ಯಾವ ಜನ್ಮ ಸಿಗುತ್ತದೆ ಅನ್ನೋ ಬಗ್ಗೆ ಗರುಡ ಪುರಾಣದಲ್ಲಿ ವಿವರಿಸಲಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಚಟವಿರುವವನಿಗೆ...

ಮಹಾಭಾರತದಲ್ಲಿ ಇವರನ್ನು ಮೋಸದಿಂದ ಕೊಲ್ಲದೇ ಬೇರೆ ಉಪಾಯವಿರಲಿಲ್ಲ- ಭಾಗ 2

https://youtu.be/gZpLEz41hGw ಕಳೆದ ಭಾಗದಲ್ಲಿ ನಾವು ಮಹಾಭಾರತದಲ್ಲಿ ಕಪಟದಿಂದ ಕೊಲ್ಲಲ್ಪಟ್ಟ ಶೂರರಲ್ಲಿ ಮೂವರ ಬಗ್ಗೆ ಸಂಪೂರ್ಣ ವಿವರ ನೀಡಿದ್ದೆವು. ಇಂದು ನಾವು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಶೂರರ ಬಗ್ಗೆ ಮಾಹಿತಿ ತಿಳಿಯೋಣ.. ಜಯಧೃತ: ದುರ್ಯೋಧನನ ಮಾವ ಜಯಧೃತನ ಕಾರಣ,, ಅಭಿಮನ್ಯು ಕಪಟದಿಂದ ಸಾಯಬೇಕಾಯಿತು. ಈ ಸಂಗತಿ ತಿಳಿದ ಅರ್ಜುನ, ತನ್ನ ಮಗನ ಸಾವಿನ ಸೇಡಿಗಾಗಿ ಜಯಧೃತನನ್ನು ಕೊಲ್ಲಲು...

ಮಹಾಭಾರತದಲ್ಲಿ ಇವರನ್ನು ಮೋಸದಿಂದ ಕೊಲ್ಲದೇ ಬೇರೆ ಉಪಾಯವಿರಲಿಲ್ಲ- ಭಾಗ 1

https://youtu.be/5cEzZNexrUs ಮಹಾಭಾರತ ಯುದ್ಧದಲ್ಲಿ ಹಲವಾರು ಜನ ಮರಣ ಹೊಂದಿದರು. ಇದರಲ್ಲಿ ಕೆಲವು ಶೂರರನ್ನು ಮೋಸದಿಂದ ಕೊಲ್ಲಲಾಯಿತು. ಹೀಗೆ ಕೊಂದಿದ್ದಕ್ಕೆ, ಪಾಂಡವರು ಗೆಲ್ಲುವಂತಾಯಿತು. ಹಾಗಾದ್ರೆ, ಯಾರ್ಯಾರನ್ನು ಮೋಸದಿಂದ ಕೊಲ್ಲಲಾಯಿತು, ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಭೀಷ್ಮ ಪಿತಾಮಹ: ಭೀಷ್ಮರು ಮಹಾಭಾರತದ ಅನುಭವಿ ಹಿರಿಯರು. ಶೂರ ವೀರನಾಗಿದ್ದ ಭೀಷ್ಮನಿಗೆ ಇಚ್ಛಾಮರಣದ ವರವಿತ್ತು. ಹಾಗಾಗಿ ಇವರಿಗೆ ಅಷ್ಟು ಸುಲಭವಾಗಿ...

ಶ್ರೀರಾಮ ಹನುಮನನ್ನು ಮೊದಲ ಬಾರಿ ಎಲ್ಲಿ ಮತ್ತು ಹೇಗೆ ಭೇಟಿಯಾದ..?

https://youtu.be/NkebUFtO-6M ರಾಮನ ಪರಮಭಕ್ತ ಯಾರು ಎಂದು ಯಾರನ್ನು ಕೇಳಿದ್ರೂ, ಅವರು ಹೇಳುವ ಮೊದಲ ಹೆಸರು ಹನುಮನೆಂದು. ಅಲ್ಲದೇ, ರಾಮನೆಲ್ಲಿ, ಹನುಮನಲ್ಲಿ ಅನ್ನೋ ಮಾತು ಎಲ್ಲರಿಗೂ ಗೊತ್ತು. ಹಾಗಾದ್ರೆ ಹನುಮ ರಾಮನ ಭಕ್ತನಾಗಿದ್ದು ಹೇಗೆ..? ರಾಮ ಹನುಮನನ್ನು ಮೊದಲ ಬಾರಿ ಭೇಟಿ ಮಾಡಿದ್ದು ಹೇಗೆ..? ಆಗ ಏನಾಗಿತ್ತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ದುಷ್ಟ ರಾವಣ, ಸೀತೆಯನ್ನು...

ನಿಮ್ಮ ಪಿತೃಗಳು ಸಂತುಷ್ಟರಾಗಿದ್ದಾರೋ ಇಲ್ಲವೋ ಅಂತಾ ತಿಳಿಯೋದು ಹೇಗೆ..?

https://youtu.be/C3HrtG5W3cs ನಮ್ಮನ್ನಗಲಿ ಹೋದವರನ್ನು ಪಿತೃಗಳು ಅಂತಾ ಕರೆಯಲಾಗುತ್ತದೆ. ಅವರಿಗಾಗಿ ನಾವು ತಿಥಿ, ಶ್ರಾದ್ಧಗಳನ್ನು ಮಾಡುತ್ತೇವೆ. ಮತ್ತು ದೇವರಿಗೆ, ಕಾಗೆಗೆ, ಆಕಳಿಗೆ ನೈವೇದ್ಯವನ್ನು ಅರ್ಪಿಸಿ, ಅನ್ನ ಸಂತರ್ಪಣೆ ಮಾಡುತ್ತೇವೆ. ನಾವು ಇಷ್ಟೆಲ್ಲ ಮಾಡಿದರೂ ಕೂಡ, ನಮ್ಮ ಪಿತೃಗಳು ಸಂತುಷ್ಟರಾಗಿದ್ದಾರಾ ಇಲ್ಲವಾ ಅಂತಾ ತಿಳಿಯೋದು ಹೇಗೆ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ನಿಮ್ಮ ಪಿತೃಗಳು ಕನಸಿನಲ್ಲಿ ಬಂದು...

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ..!

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ. ಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಅವರು ಇಂದು ವಿಧಿವಶರಾಗಿದ್ದಾರೆ. 66ವಯಸ್ಸಿನ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಒಬ್ಬ ಮಗ, ಒಬ್ಬ ಮಗಳನ್ನು ಪ್ರಸನ್ನ ಅವರು ಅಗಲಿದ್ದಾರೆ. ಪ್ರಸನ್ನ ಅವರು ಗೊರವನಹಳ್ಳಿ ದೇವಸ್ಥಾನದ ಸಂಸ್ಥಾಪಕರಾದ ಕಮಲಮ್ಮ ಅವರ ಪುತ್ರರು . ಕಮಲಮ್ಮ...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img