Friday, August 21, 2026

ಆಧ್ಯಾತ್ಮ

ಮನೆಯಲ್ಲಿ 7 ಕುದುರೆಗಳ ಫೋಟೋ : ಇದರ ಹಿಂದಿನ ಉದ್ದೇಶವೇನು ?

ಹಿಂದಿನಿಂದಲೂ ಸಾಕಷ್ಟು ಮನೆಗಳಲ್ಲಿ ಏಳು ಓಡುವ ಕುದುರೆ ಇರುವ ಫೋಟೋ (Photo)ಇರೋದನ್ನ ನಾವೆಲ್ರೂ ನೋಡಿದ್ದೀವಿ, ಆದ್ರೆ ಅದು ಯಾಕೆ ಅಂತ ನೀವ್ಯಾವತ್ತಾದ್ರು ಯೋಚ್ನೆ ಮಾಡಿದ್ದೀರಾ ? ಇಲ್ಲ ಅಂದ್ರೆ ಇವತ್ತು ತಿಳ್ಕೊಳೋಣ ಬನ್ನಿ,ಮನೆಯಲ್ಲಿ ಓಡುತ್ತಿರುವ ಏಳು ಕುದುರೆಗಳ(Horse)ಫೋಟೋ ಇಡುವುದು ವಾಸ್ತು ಪ್ರಕಾರ ಅತ್ಯಂತ ಶುಭಕರ ಎಂದು ಶಾಸ್ತ್ರಜ್ಞರು ಹೇಳುತ್ತಾರೆ. ಈ ಚಿತ್ರ ಮನೆಯಿಂದ ನಕಾರಾತ್ಮಕ...

Spiritual: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಹೇಳಿದ್ದ

Spiritual: ದ್ವಾಪರ ಯುಗದಲ್ಲೇ ಶ್ರೀಕೃಷ್ಣ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆ ಎಂದು ಹೇಳಿದ್ದನಂತೆ. ಭಗವದ್ಗೀತೆಯಲ್ಲಿ ಈ ಬಗ್ಗೆ ವಿವರಿಸಲಾಗಿದೆ. ಹಾಗಾದ್ರೆ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆಂದು ಶ್ರೀಕೃಷ್ಣ ಹೇಳಿದ್ದ.? ಅವನ ಮಾತು ಈಗೆಷ್ಟು ಸತ್ಯವಾಗಿದೆ ಅಂತಾ ತಿಳಿಯೋಣ ಬನ್ನಿ.. ಮಹಿಳೆಯರು ಮದುವೆಯಾಗುವಾಗ ಪುರುಷನ ಗುಣಕ್ಕಿಂತ ಶ್ರೀಮಂತಿಕೆಗೆ ಬೆಲೆ ನೀಡುತ್ತಾರೆ: ಈ...

Spiritual: ಈ 6 ತಪ್ಪು ಮಾಡುವುದರಿಂದಲೇ ಬರುವುದಂತೆ ಅಕಾಲ ಮೃತ್ಯು

Spiritual: ನೀವು ಸಣ್ಣ ವಯಸ್ಸಿಗೆ ತೀರಿಹೋದ ಕೆಲವರನ್ನು ನೋಡಿರುತ್ತೀರಿ. ಅದನ್ನು ಅಕಾಲ ಮೃತ್ಯು ಎನ್ನುತ್ತಾರೆ. ವಯಸ್ಸಲ್ಲದ ವಯಸ್ಸಿಗೆ ಸಾಯುವುದು, ಅಸಹಜ ಸಾವುಗಳೇ ಅಕಾಲ ಮೃತ್ಯು. ಹಾಗಾದ್ರೆ ಈ ಅಕಾಲ ಮೃತ್ಯು ಬರಲು ಕಾರಣವೇನು..? ಅಂತಾ ತಿಳಿಯೋಣ ಬನ್ನಿ.. ಸದಾ ಬೇರೆಯವರು ಬಳಸಿದ ವಸ್ತುವನ್ನೇ ನಾವು ಬಳಸುವುದು: ಬೇರೆಯವರು ಬಳಸಿದ ವಸ್ತುಗಳನ್ನು ಬಳಸಬಾರದು. ವಸ್ತ್ರ, ಚಪ್ಪಲಿ, ಆಭರಣ...

Spiritual: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಬದುಕುವ ರೀತಿಯನ್ನು ಹೇಳಿದ್ದಾರೆ. ಅಲ್ಲದೇ, ಹೇಗೆ ಬದುಕಬೇಕು, ಎಲ್ಲಿ ಬದುಕಬೇಕು, ಎಂಥವರ ಜತೆ ಬದುಕಬೇಕು ಇದೆಲ್ಲವೂ ನಮ್ಮ ಜೀವನದಲ್ಲಿ ತುಂಬಾ ಮುಖ್ಯವಾಗಿರುತ್ತದೆ ಅಂತಾರೆ ಚಾಣಕ್ಯರು. ಹಾಗಾದ್ರೆ ನಾವು ಎಂಥವರ ಸಂಗ ಮಾಡಬಾರದು ಅಂತಾರೆ ಚಾಣಕ್ಯರು ತಿಳಿಯೋಣ ಬನ್ನಿ.. ಮೂರ್ಖ ಶಿಷ್ಯ: ಮೂರ್ಖ ವ್ಯಕ್ತಿಗೆ ನೀವು ಏನೇ ಹೇಳಿದರೂ ಅದು...

Udupi News: ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೇಟಿಗ ಸೂರ್ಯಕುಮಾರ್ ಪತ್ನಿ ದೇವಿಶಾ

Udupi News: ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ಅವರು ದಕ್ಷಿಣಕನ್ನಡದ ಕುವರಿ ದೇವಿಶಾ ಅವರನ್ನು ವರಿಸಿದ್ದು, ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ. ಅದರಲ್ಲೂ ಉಡುಪಿಯಲ್ಲಿರುವ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗುತ್ತಾರೆ. ಈ ಬಾರಿ ಅವರ ಪತ್ನಿ ದೇವಿಶಾ ಬಂದು, ಕಾಪು ದೇವಿಯ ದರ್ಶನ ಪಡೆದಿದ್ದಾರೆ. ದೇವಳದ...

ಮಹಾಭಾರತದಲ್ಲಿ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವಿನ ನೋವು ಅನುಭವಿಸುವ ಸ್ಥಿತಿ ಬಂದಿದ್ದೇಕೆ..? Part 2

Mahabharat: ಭಾಗ 1ರಲ್ಲಿ ನಾವು ದುರ್ಯೋಧನನ ಜಾತಕದ ಸ್ಥಿತಿ ಬದಲಾಗಲು ಕಾರಣವೇನು..? ಅನ್ನೋ ಬಗ್ಗೆ ತಿಳಿದಿದ್ದೆವು. ಇದೀಗ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವನ್ನು ಕಾಣುವ ಸ್ಥಿತಿ ಬಂದಿದ್ದೇಕೆ..? ಎನ್ನುವ ಬಗ್ಗೆ ತಿಳಿಯೋಣ. ಮಕ್ಕಳ ಮುಂದೆ ತಂದೆಯ ಸಾವಾದರೆ ಅದು ಸಾಮಾನ್ಯ ಎನ್ನಬಹುದು. ಆದರೆ ತಂದೆಯ ಮುಂದೆ ಮಕ್ಕಳ ಸಾವಾದರೆ..?.. ಅಂಥ ಸ್ಥಿತಿಯನ್ನು ಯಾರೂ ಬಯಸುವುದಿಲ್ಲ....

ಮಹಾಭಾರತದಲ್ಲಿ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವಿನ ನೋವು ಅನುಭವಿಸುವ ಸ್ಥಿತಿ ಬಂದಿದ್ದೇಕೆ..? Part 1

Mahabharat: ಭಾರತದ ಮಹಾಕಾವ್ಯ ಎಂದರೆ ರಾಮಾಯಣ ಮತ್ತು ಮಹಾಭಾರತ. ಈ ಮಹಾಕಾವ್ಯಗಳಲ್ಲಿ ನಾವಿಂದು ಮಹಾಭಾರತ ಯುದ್ಧದ ವೇಳೆ ನಡೆದಿದ್ದ ಹಲವು ಕುತೂಹಲಕಾರಿ ಘಟನೆಗಳ ಬಗ್ಗೆ ಹೇಳಲಿದ್ದೇವೆ. ಜಾತಕದ ದಿಕ್ಕೇ ಬದಲಾಯಿತು.. ಮಹಾಭಾರತ ಯುದ್ಧ ಶುರುವಾಗುವ ಮುನ್ನ ಕೌರವರ ಕಡೆಯ ಹಿರಿಯರೆಲ್ಲ ಸೇರಿ, ಜ್ಯೋತಿಷಿಗಳ ಬಳಿ ದುರ್ಯೋಧನನ ಜಾತಕ ತೋರಿಸಿ, ಮಹಾಭಾರತ ಯುದ್ಧದಲ್ಲಿ ದುರ್ಯೋಧನ ಗೆಲ್ಲುವನೇ ಎಂದು ಕೇಳಿದರಂತೆ....

ವಾರದ 6 ದಿನ ಗವಿಮಠದ ಶ್ರೀ ಮೌನವ್ರತ

ತ್ರಿವಿಧ ದಾಸೋಹಿ ಖ್ಯಾತಿಯ ಕೊಪ್ಪಳ ಗವಿಮಠದ ಅಭಿನವ ಗವಿಸಿದೇಶ್ವರ ಮಹಾ ಸ್ವಾಮಿಗಳು, ಮಹಾ ಮೌನ ಅನುಷ್ಠಾನ ಕೈಗೊಂಡಿದ್ದಾರೆ. ವಾರದ 6 ದಿನ ಮೌನವ್ರತ ಮಾಡ್ತಿದ್ದು, ಪ್ರತಿ ಸೋಮವಾರ ಮಾತ್ರ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆ ಪ್ರಾರಂಭ ಆಗಿದ್ದು, ಶ್ರೀಗಳ ಮೌನಕ್ಕೆ ಕಾರಣ ಎನ್ನಲಾಗುತ್ತಿದೆ. ಬಿಎಸ್‌ಪಿಎಲ್ ಕಾರ್ಖಾನೆಯ ವಿಸ್ತರಣೆಗೆ ವಿರೋಧಿಸಿ, 2025ರ ಫೆಬ್ರವರಿ 24ರಂದು...

ಹಾಸನಾಂಬೆ ಸನ್ನಿಧಿಯಲ್ಲಿ ಡಿಕೆ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...

Spiritual: ನನ್ನ ಹೆಸರಲ್ಲಿ ಮಾಡುವ ದುಡ್ಡು ಆಸ್ಪತ್ರೆ ಸೇರುವಂತೆ ಮಾಡುತ್ತೇನೆ: ಭಕ್ತರಿಗೆ ಅಭಯ ನೀಡಿದ ದೈವ

Spiritual: ಕಾಂತಾರ ಸಿನಿಮಾ ತೆರೆಗೆ ಬರುವ ಮುನ್ನ ದೈವಗಳ ಬಗ್ಗೆ ಅನೇಕರಿಗೆ ತಿಳಿದಿರಲಿಲ್ಲ. ಆದರೆ ಕಾಂತಾರ ಸಿನಿಮಾ ಬಂದ ಬಳಿಕ, ದೈವದ ಬಗ್ಗೆ, ಭೂತಕೋಲದ ಬಗ್ಗೆ, ದೈವಗಳ ಶಕ್ತಿ ಬಗ್ಗೆ ತಿಳಿದಿದೆ. ಆದರೆ ಅದನ್ನು ಭಕ್ತಿಯಿಂದ ನೋಡುವುದನ್ನು ಬಿಟ್ಟು ಕೆಲವರು ನಾಟಕಗಳನ್ನು ಮಾಡುತ್ತಿದ್ದಾರೆ. ಈ ಹಿಂದೆ ಕಾಂತಾರ ರಿಲೀಸ್ ಆದಾಗ, ರಿಷಬ್ ಅವರೇ ಸಿನಿಮಾದಲ್ಲಿ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img