Thursday, April 30, 2026

ಆಧ್ಯಾತ್ಮ

ಶಿವನ ಬಟುಕ ಅವತಾರದ ಬಗ್ಗೆ ಪುಟ್ಟ ಮಾಹಿತಿ..

ಶಿವನ 19 ಅವತಾರಗಳ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಇಂದೂ ಕೂಡ ಒಂದು ಅವತಾರದ ಬಗ್ಗೆ ವಿವರಣೆ ನೀಡಲಿದ್ದೇವೆ. ಆ ಅವತಾರವೇ ಬಟುಕ ಅವತಾರ. ಹಾಗಾದ್ರೆ ಶಿವ ಬಟುಕ ಅವತಾರ ತಾಳಿದ್ದೇಕೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬಟುಕ ಅವತಾರ ಅಂದ್ರೆ ಪುಟ್ಟ ಮಗುವಿನ ಅವತಾರ. ಕಾಳಿ ಮಾತೆಯನ್ನು ಶಾಂತಗೊಳಿಸುವುದಕ್ಕಾಗಿ ಶಿವ...

ಬ್ರಹ್ಮ ಹೆಣ್ಣನ್ನ ಸೃಷ್ಟಿಸಬೇಕಾದರೆ ಒಂದು ಘಟನೆ ನಡೆಯಿತು.. ಏನದು..?

ಸೃಷ್ಟಿಕರ್ತ ಬ್ರಹ್ಮ ಈ ಭೂಮಿಯಲ್ಲಿ ಹಲವು ಜೀವಿಗಳನ್ನು ಸೃಷ್ಟಿಸಿದ್ದಾನೆ. ಅಂತೆಯೇ ಮನುಷ್ಯನನ್ನು ಸೃಷ್ಟಿಸಿದ್ದೂ ಬ್ರಹ್ಮನೇ. ಒಬ್ಬೊಬ್ಬರನ್ನ ಒಂದೊಂದು ರೀತಿ ಸೃಷ್ಟಿಸಿರುವ ಬ್ರಹ್ಮ, ಹೆಣ್ಣನ್ನು ಸೃಷ್ಟಿಸಬೇಕಾದರೆ, ಹಲವು ಸಮಯ ತೆಗೆದುಕೊಂಡಿದ್ದನಂತೆ. ಆ ಸಮಯದಲ್ಲಿ ಒಂದು ಘಟನೆ ನಡೆಯಿತು. ಯಾವುದು ಆ ಘಟನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬ್ರಹ್ಮ 6 ದಿನ ತೆಗೆದುಕೊಂಡು ಹೆಣ್ಣಿನ ಸೃಷ್ಟಿ ಮಾಡಿದನಂತೆ....

ಶವಕ್ಕೆ ಹೂವು, ಕಮಲದ ಬೀಜ, ಮತ್ತು ನಾಣ್ಯವನ್ನು ಎಸೆಯಲು ಕಾರಣವೇನು..?

ಹಲವು ಧರ್ಮಗಳಲ್ಲಿ ಹಲವು ರೀತಿಯ ಆಚರಣೆಗಳಿವೆ. ಆ ಧಾರ್ಮಿಕ ಆಚರಣೆಗಳಲ್ಲಿ ಅಂತ್ಯಸಂಸ್ಕಾರದ ಆಚರಣೆಯೂ ಒಂದು. ಕೆಲವರಲ್ಲಿ ಶವವನ್ನ ಸುಟ್ಟರೆ, ಇನ್ನೂ ಕೆಲವರಲ್ಲಿ ಶವವನ್ನ ಹೂಳಲಾಗುತ್ತದೆ. ಅಂತೆಯೇ ಹಿಂದೂಗಳಲ್ಲಿ ಶವವನ್ನ ಕೊಂಡೊಯ್ಯಬೇಕಾದರೆ, ಅದಕ್ಕೆ ಹಲವು ವಸ್ತುಗಳನ್ನ ಎಸೆಯಲಾಗತ್ತೆ. ಅದನ್ನೆಲ್ಲ ಎಸೆಯುವುದು ಯಾಕೆ..? ಇದರ ಹಿಂದಿರುವ ಧಾರ್ಮಿಕ ಕಾರಣಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕೆಲವರು ಶವ ಒಯ್ಯುವಾಗ,...

ಪರಮ ಶಿವನ 19 ಅವತಾರಗಳ ಬಗ್ಗೆ ಪುಟ್ಟ ಮಾಹಿತಿ- ಭಾಗ 5

ನಾವು ಭಾಗ ಕಳೆದ 4 ಭಾಗಗಳಲ್ಲಿ ಶಿವನ 19 ಅವತಾರದಲ್ಲಿ 16 ಅವತಾರಗಳ ಬಗ್ಗೆ ಹೇಳಿದ್ದೇವೆ. ಈಗ ಮುಂದುವರಿದ ಭಾಗವಾಗಿ ಇನ್ನೂ ಮೂರು ಅವತಾರಗಳ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಶಿವ ತಾಳಿದ ಆ ಅವತಾರಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹದಿನೇಳನೇ ಅವತಾರ ಬ್ರಹ್ಮಚಾರಿ ಅವತಾರ. ದಕ್ಷನ ಮನೆಯಲ್ಲಿ ನಡೆಯ ಯಕ್ಷದ ಕುಂಡಕ್ಕೆ ಹಾರಿ...

ಪರಮ ಶಿವನ 19 ಅವತಾರಗಳ ಬಗ್ಗೆ ಪುಟ್ಟ ಮಾಹಿತಿ- ಭಾಗ 4

ನಾವು ಭಾಗ ಒಂದು, ಎರಡು ಮತ್ತು ಮೂರರಲ್ಲಿ ಶಿವನ 19 ಅವತಾರದಲ್ಲಿ 12 ಅವತಾರಗಳ ಬಗ್ಗೆ ಹೇಳಿದ್ದೇವೆ. ಈಗ ಮುಂದುವರಿದ ಭಾಗವಾಗಿ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಶಿವ ತಾಳಿದ ಆ ಅವತಾರಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹದಿಮೂರನೇ ಅವತಾರ ಅವಧೂತ ಅವತಾರ. ಇಂದ್ರನ ಅಹಂಕಾರವನ್ನು ನಾಶ ಮಾಡಲು ಶಿವ...

ಪರಮ ಶಿವನ 19 ಅವತಾರಗಳ ಬಗ್ಗೆ ಪುಟ್ಟ ಮಾಹಿತಿ- ಭಾಗ 3

ನಾವು ಭಾಗ ಒಂದು ಮತ್ತು ಎರಡರಲ್ಲಿ ಶಿವನ 19 ಅವತಾರದಲ್ಲಿ 8 ಅವತಾರಗಳ ಬಗ್ಗೆ ಹೇಳಿದ್ದೇವೆ. ಈಗ ಮುಂದುವರಿದ ಭಾಗವಾಗಿ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಶಿವ ತಾಳಿದ ಆ ಅವತಾರಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಂಭತ್ತನೇಯದಾಗಿ ಹನುಮಾನ್ ಅವತಾರ. ಶಿವನ ಅವತಾರಗಳಲ್ಲೇ ಸರ್ವ ಶ್ರೇಷ್ಠವಾದ ಅವತಾರವೇ ಹನುಮಾನ್ ಅವತಾರ....

ಪರಮ ಶಿವನ 19 ಅವತಾರಗಳ ಬಗ್ಗೆ ಪುಟ್ಟ ಮಾಹಿತಿ- ಭಾಗ 2

ಮೊದಲ ಭಾಗದಲ್ಲಿ ಶಿವನ 4 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಶರಭಾವತಾರ, ಪಿಪ್ಲಾವತಾರ, ನಂದಿ ಅವತಾರ, ಭೈರವನ ಅವತಾರದ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನೂ 4 ಅವತಾರದ ಬಗ್ಗೆ ಮಾಹಿತಿಯನ್ನ ತಿಳಿಯೋಣ ಬನ್ನಿ.. ಐದನೇಯದ್ದು ಅಶ್ವತ್ಥಾಮ. ದ್ರೋಣಾಚಾರ್ಯರ ಒಬ್ಬನೇ ಮಗನಾದ ಅಶ್ವತ್ಥಾಮ ಚಿರಂಜೀವಿ ಎಂಬ ವರ ಪಡೆದವನಾಗಿದ್ದ. ಕಾಲ, ಕ್ರೋಧ, ಯಮ...

ಪರಮ ಶಿವನ 19 ಅವತಾರಗಳ ಬಗ್ಗೆ ಪುಟ್ಟ ಮಾಹಿತಿ- ಭಾಗ 1

ಶಿವನ ಕುರಿತಂತೆ ಹಲವು ವಿಚಾರಗಳ ಬಗ್ಗೆ ನಾವು ನಿಮಗಾಗಲೇ ಹೇಳಿದ್ದೇವೆ. ಕೊರಳಲ್ಲಿರು ಸರ್ಪ ಯಾರು..? ಶಿವನ ಪುತ್ರಿಯರು ಯಾರು..? ಶಿವನಿಗೆ ಬಿಲ್ವ ಪತ್ರೆ ಯಾಕೆ ಹಾಕಲಾಗತ್ತೆ..? ಶಿವನ ಜಟೆಯಲ್ಲಿ ಚಂದ್ರ ಸುಶೋಭಿತನಾಗಿದ್ದೇಕೆ..? ಹೀಗೆ ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಇಂದು ನಾವು ಶಿವನ 19 ಅವತಾರಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೊದಲನೇಯದ್ದು ಶರಭಾವತಾರ....

ಶಿವನಿಗೆ ಮೂವರು ಪುತ್ರಿಯರ ಬಗ್ಗೆ ನಿಮಗೆ ಗೊತ್ತೇ..?

ಸಾಮಾನ್ಯವಾಗಿ ಶಿವನಿಗೆ ಇಬ್ಬರು ಗಂಡು ಮಕ್ಕಳು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಅವರು ಸುಬ್ರಮಣ್ಯ ಮತ್ತು ಗಣಪತಿ. ಶಿವನ ಅಂಶದಿಂದ ಹುಟ್ಟಿದ್ದು, ಸುಬ್ರಹ್ಮಣ್ಯನಾದರೆ, ಪಾರ್ವತಿಯ ಅಂಶದಿಂದ ಹುಟ್ಟಿದ್ದು ಗಣಪತಿ. ಆದ್ರೆ ಶಿವನಿಗೆ ಮೂವರು ಹೆಣ್ಣು ಮಕ್ಕಳು ಕೂಡ ಇದ್ದರೆಂಬುದರ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಕೆಲ ಮಾಹಿತಿಗಳನ್ನ ತಿಳಿಯೋಣ ಬನ್ನಿ.. ಶಿವನ ಮೂರು...

ಚಂದ್ರ ಶಿವನ ಜಟೆಯಲ್ಲಿರಲು ಕಾರಣವೇನು..?

ಶಿವನೆಂದರೆ ಸುಂದರ, ಶಿವನೆಂದರೆ ಸತ್ಯ, ಹಾಗಾಗಿಯೇ ಹೇಳಿದ್ದು, ಸತ್ಯ ಶಿವಂ ಸುಂದರಂ ಎಂದು. ಇಂಥ ಸೃಷ್ಟಿಕರ್ತ ಶಿವ, ಆಡಂಬರದ ಆಭರಣ ಹಾಕಲಿಲ್ಲ. ಬದಲಾಗಿ ಸರ್ಪ, ರುಂಡಗಳ ಮಾಲೆಯೇ ಅವನ ಆಭರಣ. ಆಯುಧವೆಂದರೆ ತ್ರಿಗುಣ ಸಂಪನ್ನ ತ್ರಿಶೂಲ. ಉಡುಪೆಂದರೆ, ಹುಲಿಚರ್ಮ. ರಥವೆಂದರೆ ನಂದಿ. ಮಂತ್ರಿ ಭೃಂಗಿ. ಭಸ್ಮದ ಸ್ನಾನ, ಸ್ಮಶಾನ ವಾಸವೇ ಶಿವನಿಗಿಷ್ಟ. ಇಂಥ ಶಿವನ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img