Thursday, April 2, 2026

ಆಧ್ಯಾತ್ಮ

ಹೀಗೆ ಮಾಡಿದ್ರೆ ನಿಮ್ಮ ಮನೆಗೆ ಲಕ್ಷ್ಮಿ ಬರುತ್ತಾಳೆ: ಹೆಣ್ಣುಮಕ್ಕಳು ಈ ತಪ್ಪು ಮಾಡಬೇಡಿ

Spiritual: ಯಾರಿಗೆ ತಾನೇ ನಾವು ಶ್ರೀಮಂತರಾಗಬೇಕು..? ಖರ್ಚು ಮಾಡುವಷ್ಟು ನಮ್ಮ ಬಳಿ ಹಣವಿರಬೇಕು ಅಂತಾ ಮನಸ್ಸಿರೋದಿಲ್ಲಾ ಹೇಳಿ..? ಅದಕ್ಕಾಗಿಯೇ ಅಲ್ವಾ ದುಡಿಯೋದು, ಉಳಿಸೋದು, ಬಂಡವಾಳ ಹಾಕಿ, ಲಾಭಕ್ಕಾಗಿ ಪ್ರಯತ್ನಿಸೋದು. ಇಂಥ ಲಕ್ಷ್ಮೀಯ ಕೃಪೆ ನಿಮ್ಮ ಮೇಲೂ ಇರಬೇಕು ಅಂದ್ರೆ ನೀವು ಕೆಲ ಸೂತ್ರಗಳನ್ನು ಪಾಲಿಸಬೇಕು. ಅದೇನು ಅಂತಾ ತಿಳಿಯೋಣ ಬನ್ನಿ. ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ್ ಶರ್ಮಾ...

Spiritual: ಶ್ರೀಕೃಷ್ಣನ ಪ್ರಕಾರ ಈ ತಪ್ಪು ಮಾಡುವವರ ಜೀವನ ನರಕಕ್ಕೆ ಸಮವಾಗಿರುತ್ತದೆ..

Spiritual: ಭಗವದ್ಗೀತೆಯಲ್ಲಿ ಜೀವನ ಸಾರ ಹೇಳಿರುವ ಶ್ರೀಕೃಷ್ಣ, ಕೆಲ ಕೆಲಸಗಳನ್ನು ಮಾಡಿದರೆ, ನಮ್ಮ ಜೀವನವೇ ನರಕವಾಗುತ್ತದೆ ಎಂದಿದ್ದಾನೆ. ಹಾಗಾದರೆ ಅಂಥ ಕೆಲಸಗಳು ಯಾವುದು ಅಂತಾ ತಿಳಿಯೋಣ. ದುರಾಸೆ: ಮನುಷ್ಯನಿಗೆ ಆಸೆ ಇರುವುದು ಸಹಜ. ಅಂಥ ಆಸೆಗಳನ್ನು ನೆರವೇರಿಸಿಕ``ಳ್ಳಲು ಮನುಷ್ಯ ಮೈ ಬಗ್ಗಿಸಿ ದುಡಿಯುತ್ತಾನೆ. ತನ್ನ ಆಸೆ ಆಕಾಂಕ್ಷೆಗಳನ್ನು ಪೂರೈಸಿಕ``ಳ್ಳುತ್ತಾನೆ. ಆದರೆ ಅದೇ ಆಸೆ ದುರಾಸೆಯಾದರೆ, ಜೀವನವನ್ನೇ...

Spiritual: ಈ 5 ಸೂತ್ರ ಪಾಲಿಸಿದವರಿಗೆ ದೇವರ ಆಶೀರ್ವಾದ ಸದಾ ಇರುತ್ತದೆ

Spiritual: ದೇವರ ಆಶೀರ್ವಾದ ನಮ್ಮ ಮೇಲಿರಬೇಕು ಎಂದರೆ ನಾವು ಕೆಲವು ರೀತಿ ನೀತಿಗಳನ್ನು ಪಾಲಿಸಬೇಕಾಗುತ್ತದೆ. ಅಂದರೆ ನಾವು ಜೀವಿಸುವ ರೀತಿಯಲ್ಲೇ ಧನಾತ್ಮಕ ಬದಲಾವಣೆ ಇರಬೇಕಾಗುತ್ತದೆ. ಹಾಗಾದ್ರೆ ಆ ಬದಲಾವಣೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಧ್ಯಾನ, ಜಪ, ಭಜನೆ: ಧ್ಯಾನ, ಜಪ, ಭಜನೆ ಈ ಮೂರು ನಮ್ಮ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುವ ವಿಷಯವಾಗಿದೆ. ಯಾರು...

Spiritual: ಮುಸ್ಸಂಜೆ ವೇಳೆ ಈ ವಸ್ತುಗಳನ್ನು ಎಂದಿಗೂ ದಾನ ಮಾಡಬೇಡಿ..

Spiritual: ಸಂಜೆ ವೇಳೆ ನಾವು ಕೆಲವು ವಸ್ತುಗಳನ್ನು ಬೇರೆಯವರಿಗೆ ನೀಡಬಾರದು. ಹಾಗೆ ನೀಡಿದರೆ, ನಮ್ಮ ಅದೃಷ್ಟ ಅವರ ಪಾಲಾಗುತ್ತದೆ ಎಂದು ಹೇಳಲಾಗಿದೆ. ಹಾಗಾದ್ರೆ ಸಂಜೆ ವೇಳೆ ಯಾವ ವಸ್ತುಗಳನ್ನು ನಾವು ದಾನ ಮಾಡಬಾರದು ಎಂದು ತಿಳಿಯೋಣ. ಬಿಳಿ ಬಣ್ಣದ ವಸ್ತು: ಸಂಜೆ ವೇಳೆ ಅಥವಾ ರಾತ್ರಿ ವೇಳೆ ಬಿಳಿ ಬಣ್ಣದ ವಸ್ತುಗಳನ್ನು ನಾವು ಯಾರಿಗೂ ದಾನ...

Spiritual: ಅರ್ಜುನನಲ್ಲಿರುವ ಈ ಗುಣಗಳನ್ನು ಕಲಿತರೆ ನೀವು ಬಹುಬೇಗ ಯಶಸ್ಸು ಗಳಿಸಬಹುದು

Spiritual: ಮಹಾಭಾರತದಲ್ಲಿ ಕಾಣಸಿಗುವ ಪ್ರಸಿದ್ಧ ವ್ಯಕ್ತಿತ್ವದಲ್ಲಿ ಅರ್ಜುನ ಪ್ರಮುಖ. ಪಂಚ ಪಾಂಡವರಲ್ಲಿ ಮಧ್ಯಮ ಪಾಂಡವ ಅಂತಲೇ ಪ್ರಸಿದ್ಧನಾದ ಅರ್ಜುನ, ಅದೇಕೆ ಅಷ್ಟು ಪ್ರಚಲಿತ ಎಂದರೆ, ಆತನಲ್ಲಿರುವ ಕೆಲವು ಗುಣಗಳಿಂದ. ಹಾಗಾದ್ರೆ ಅರ್ಜುನನಲ್ಲಿರುವ ಯಾವ ಗುಣಗಳನ್ನು ನಾವು ಕಲಿತರೆ ಯಶಸ್ಸು ಗಳಿಸಬಹುದು ಅಂತಾ ತಿಳಿಯೋಣ ಬನ್ನಿ.. ಶಕ್ತಿ, ಬುದ್ಧಿವಂತಿಕೆ ಮತ್ತು ಧೈರ್ಯ: ಮಹಾಭಾರತದಲ್ಲಿ ಅರ್ಜುನ ಏಕೆ ಅಷ್ಟು...

Chanakya Neeti: ಇಂಥವರನ್ನು ಎಂದಿಗೂ ಹತ್ತಿರ ಸೇರಿಸಬೇಡಿ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ನಾವು ನೆಮ್ಮದಿಯಾಗಿ ಇರಬೇಕು ಅಂದ್ರೆ, ನಮ್ಮ ಜೀವನದಲ್ಲಿ ಕೆಲವರು ಹತ್ತಿರಕ್ಕೂ ಸೇರಿಸಬಾರದಂತೆ. ಹಾಗಾದ್ರೆ ಎಂಥವರನ್ನು ನಾವು ಹತ್ತಿರಕ್ಕೆ ಸೇರಿಸಬಾರದು ಅಂತಾ ತಿಳಿಯೋಣ ಬನ್ನಿ. ಜೀವನ ಸಂಗಾತಿಯ ಆಯ್ಕೆ ಮಾಡುವಾಗ ಎಚ್ಚರದಿಂದಿರಿ: ಮದುವೆ...

Spiritual: ಸೂರ್ಯಾಸ್ತವಾದ ಬಳಿಕ ಶವಸಂಸ್ಕಾರ ಮಾಡದಿರಲು ಕಾರಣವೇನು..?

Spiritual: ಹಿಂದೂ ಧರ್ಮದಲ್ಲಿ ಹಲವು ನಿಯಂಗಳು, ಪದ್ಧತಿಗಳು ಇದೆ. ಎಲ್ಲ ಧಾರ್ಮಿಕ ಕೆಲಸದಲ್ಲೂ ನಾವು ಆ ನೀತಿ ನಿಯಮವನ್ನು ಪಾಲಿಸಬೇಕು. ಹಾಗೆ ಪಾಲಿಸಬೇಕಾದ ನಿಯಮಗಳಲ್ಲಿ ಮರಣವಾದಾಗ, ಸೂರ್ಯಾಸ್ತಕ್ಕೂ ಮುನ್ನ ಶವಸಂಸ್ಕಾರ ಮಾಡುವುದು. ಹಾಗಾದ್ರೆ ಏಕೆ ಹಿಂದೂ ಧರ್ಮದಲ್ಲಿ ಸೂರ್ಯಾಸ್ತಕ್ಕೂ ಮುನ್ನ ಶವಸಂಸ್ಕಾರ ಮಾಡಲಾಗುತ್ತದೆ. ರಾತ್ರಿ ಏಕೆ ಶವಸಂಸ್ಕಾರ ಮಾಡುವುದಿಲ್ಲ ಅಂತ ತಿಳಿಯೋಣ ಬನ್ನಿ. ಸತ್ತ ವ್ಯಕ್ತಿಗೆ...

ನನ್ನ ಉತ್ತರಾಧಿಕಾರಿಯನ್ನ ನಮ್ಮ ಸಂಸ್ಥೆ ನೇಮಿಸುತ್ತೆ : ಚೀನಾಗೆ ದಲೈಲಾಮಾ ಸವಾಲು

ನವದೆಹಲಿ : ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರ 90ನೇ ಹುಟ್ಟು ಹಬ್ಬದ ಆಚರಣೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸಮುದಾಯದ ವತಿಯಿಂದ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಈ ನಡುವೆಯೇ ದಲೈ ಲಾಮಾ ಮಹತ್ವದ ಘೋಷಣೆ ಮಾಡಿದ್ದಾರೆ. ತಮ್ಮ ಮರಣದ ಬಳಿಕವೂ ಬೌದ್ಧ ಸಂಸ್ಥೆಯು ತನ್ನ ಕಾರ್ಯವನ್ನು ಮುಂದುವರೆಸಲಿದೆ. ಅಲ್ಲದೆ ನನ್ನ ಉತ್ತರಾಧಿಕಾರಿಯನ್ನು ನಮ್ಮ ಸಂಸ್ಥೆಯೇ...

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ ಹೇಳಲಾಗುತ್ತದೆ. ಹಾಗಾಗಿಯೇ ಇಲ್ಲಿರುವ ರಾಧಾ ಕೃಷ್ಣರ ದೇವಸ್ಥಾನ ಸಂಜೆ 7 ಗಂಟೆಗೆ ಮುಚ್ಚಲಾಗುತ್ತದೆ. ಅಲ್ಲದೇ, ಭಕ್ತರಿಗೆ ದೇವಸ್ಥಾನದ ಬಾಗಿಲು ಬಂದ್ ಆದ ಬಳಿಕ, ಇಲ್ಲಿನ ಅರ್ಚಕರೆಲ್ಲ ಸೇರಿ, ದೇವಸ್ಥಾನದಲ್ಲಿ...

Horoscope: ಬೇಗ ದೃಷ್ಟಿಯಾಗುವ 5 ರಾಶಿಯವರು ಇವರು

Horoscope: ನೀವು ನೋಡಿರಬಹುದು. ಕೆಲವರಿಗೆ ಬೇಗ ದೃಷ್ಟಿಯಾಗುತ್ತದೆ. ಎಲ್ಲಿ ಹೋದ್ರೂ, ಏನು ತಿಂದ್ರೂ, ಹೇಂಗಿದ್ರು ಅವರಿಗೆ ಬೇಗ ಆರೋಗ್ಯ ಹಾಳಾಗುತ್ತದೆ. ಉಡುಪು ಹಾಳಾಗುತ್ತದೆ. ಹೆಚ್ಚು ಜಗಳವಾಗುತ್ತದೆ. ಇದೆಲ್ಲ ಆಗುವುದು ಇನ್ನ``ಬ್ಬರ ದೃಷ್ಟಿ ತಾಕುವ ಕಾರಣಕ್ಕೆ. ಹಾಗಾದ್ರೆ ಯಾವ ರಾಶಿಯವರಿಗೆ ಬೇಗ ದೃಷ್ಟಿಯಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ವೃಷಭ ರಾಶಿ: ವೃಷಭ ರಾಶಿಯವರಿಗೆ ಹೆಚ್ಚಿನದಾಗಿ ಆರೋಗ್ಯ ಸಮಸ್ಯೆಯೇ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img