ರಾಮಾಯಣದಲ್ಲಿ ಬರುವ ಮುಖ್ಯಪಾತ್ರಗಳಲ್ಲಿ ಸೀತೆ ಕೂಡಾ ಒಬ್ಬಳು. ವಿವಾಹದ ಬಳಿಕ ಕಷ್ಟಗಳನ್ನೇ ಅನುಭವಿಸಿದ ಸೀತೆ, ಕೊನೆಗೆ ರಾಮನಿಂದ ದೂರವಾದಳು. ಆದರೂ ಕೂಡ ಸೀತೆಯಲ್ಲಿರುವ ಕೆಲ ಗುಣಗಳು ಇಂದಿನ ಕಾಲದ ಹೆಣ್ಣು ಮಕ್ಕಳು ಕಲಿತರೆ, ಜೀವನ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ಸೀತೆಯಿಂದ ಕಲಿಯಬೇಕಾದ ಗುಣಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ತ್ಯಾಗ. ಸೀತಾಮಾತೆಯ ತ್ಯಾಗದ ಬಗ್ಗೆ ಹೇಳುವುದಾದರೆ,...
ಮನೆ ಕಟ್ಟುವ ಕನಸು ಬಹುಕಾಲದಿಂದ ಇದ್ದರೆ ಈ ಪೂಜೆ ಮಾಡಿ. ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು ಎಂದು ಹೇಳುತ್ತಾರೆ ಹಿರಿಯರು. ಅಂದರೆ ಮನೆ ಕಟ್ಟುವುದು ಅಷ್ಟೊಂದು ಸುಲಭವಾದ ಕೆಲಸ ಅಲ್ಲ ಎಂದು. ಪ್ರತಿಯೊಬ್ಬರೂ ಸ್ವಂತ ಮನೆ ಇರಬೇಕು ಎಂದು ಆಸೆ ಪಡುತ್ತಾ ಇರುತ್ತಾರೆ ಸಾಲ ಇಲ್ಲದವರು ಮತ್ತು ಸ್ವಂತ ಮನೆ ಇರುವವರು...
ಈಗಾಗಲೇ ನಾವು ಹೈ ಪ್ರೋಟಿನ್ ಸಲಾಡ್ ಮಾಡೋದು ಹೇಗೆ ಎಂದು ಹೇಳಿದ್ದೇವೆ. ಇಂದು ನಾವು ಮ್ಯಾಕ್ಸಿಕನ್ ಸಲಾಡ್ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಟೇಸ್ಟಿ ಸಲಾಡ್ ಮಾಡಲು ಬೇಕಾಗುವ ಸಾಮಗ್ರಿ ಏನು..? ಇದನ್ನ ಮಾಡುವುದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ- ಲೆಟ್ಟಸ್ ಸೊಪ್ಪು,ಟೊಮೆಟೋ, ಬೇಯಿಸಿದ ಅಮೇರಿಕನ್ ಕಾರ್ನ್, ಬೇಯಿಸಿದ ಕಿಡ್ನಿ ಬೀನ್ಸ್,...
ಕೇರಳದ ತಿರುವನಂತಪುರಂನಲ್ಲಿರುವ ಅನಂತ ಪದ್ಮನಾಭ ಮಂದಿರದಲ್ಲಿ ಸಾಕಷ್ಟು ಚಿನ್ನಾಭರಣಗಳಿದೆ ಎಂದು, ಕೆಲ ವರ್ಷಗಳ ಹಿಂದೆ ದೊಡ್ಡ ಸುದ್ದಿಯಾಗಿತ್ತು. ಅಲ್ಲಿರುವ 7 ಕೋಣೆಗಳಲ್ಲಿ 6 ಕೋಣೆಗಳ ಬಾಗಿಲನ್ನು ತೆರೆಸಿ, ಚಿನ್ನಾಭರಣಗಳನ್ನು ತೆಗೆಯಲಾಗಿತ್ತು. ಆದ್ರೆ ಇದುವರೆಗೆ 7ನೇ ಕೋಣೆಯ ಬಾಗಿಲು ತೆಗೆಯಲು ಮಾತ್ರ ಯಾರೂ ಧೈರ್ಯ ಮಾಡಲಿಲ್ಲ. ಯಾಕಂದ್ರೆ ಈ 7ನೇ ಕೋಣೆಯ ಬಾಗಿಲು ತೆರೆಯದಂತೆ ಯಾವುದೋ...
ಹಲವು ಹುಡುಗರಿಗೆ ತಾನು ಮದುವೆಯಾಗುವ ಹೆಣ್ಣು, ಸಂಸ್ಕಾರವಂತೆಯಾಗಿರಬೇಕು, ತನ್ನ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ತನ್ನ ಕಷ್ಟ ಸುಖಗಳಿಗೆ ಸಾಥ್ ನೀಡಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ಎಲ್ಲರಿಗೂ ತಮಗೆ ಬೇಕಾದ ಹೆಣ್ಣು ಸಿಗುವುದಿಲ್ಲ. ಹಾಗಾದ್ರೆ ಎಂಥ ಹೆಣ್ಣಿನಲ್ಲಿ ಇಂಥ ಗುಣಗಳಿರುವುದಿಲ್ಲ..? ಎಂಥ ಹೆಣ್ಣನ್ನು ವರಿಸಬಾರದು ಅನ್ನೋ ಬಗ್ಗೆ ಚಾಣಕ್ಯರು ತಮ್ಮ ನೀತಿಯಲ್ಲಿ ಹೇಳಿದ್ದಾರೆ....
ಲಕ್ಷ್ಮೀ ದೇವಿ ಅಂದ್ರೆ ಎಲ್ಲರಿಗೂ ಇಷ್ಟವಾಗುವ ದೇವತೆ. ಯಾಕಂದ್ರೆ ಆಕೆ ಹಣದ ಸುರಿಮಳೆ ಸುರಿಸುವ ದೇವಿ. ಹಾಗಾಗಿ ಆಕೆ ಎಲ್ಲರಿಗೂ ಇಷ್ಟವಾಗೋದು ಸಹಜ. ಆದ್ರೆ ಲಕ್ಷ್ಮೀ ದೇವಿಯ ಸ್ವಯಂವರ ಆಗಿದ್ದು ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ, ಹಾಗಾದ್ರೆ ಲಕ್ಷ್ಮೀಯ ಸ್ವಯಂವರದ ಕಥೆಯನ್ನ ಕೇಳೋಣ ಬನ್ನಿ..
ಲಕ್ಷ್ಮೀ ದೇವಿ ವಿಷ್ಣುವಿನ ಮನದನ್ನೆ. ಈ ಮನದನ್ನೆ ಹುಟ್ಟಿದ್ದು,...
ಕೌಟಿಲ್ಯ ನೀತಿಯಲ್ಲಿ ನಿಪುಣರಾದಂಥ ಆಚಾರ್ಯ ಚಾಣಕ್ಯರು ಬುದ್ಧಿವಂತಿಕೆಗೆ ಹೆಸರಾದವರು. ಇವರು ಹೇಳಿರುವ ನೀತಿಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ, ಜೀವನದಲ್ಲಿ ಯಶಸ್ಸು ಗಳಿಸೋದು ಖಚಿತ. ಅಂಥ ನೀತಿಯಲ್ಲಿ ಯಾವ ಹೆಣ್ಣನ್ನು ವರಿಸಬೇಕು. ಎಂಥ ಹೆಣ್ಣನ್ನು ತ್ಯಜಿಸಬೇಕು. ಯಾವ ಪುರುಷನನ್ನು ವಿವಾಹವಾಗಬೇಕು. ಎಂಥ ಪುರುಷನ ಸಂಗ ಮಾಡಬಾರದು. ಜೀವನದಲ್ಲಿ ಹೇಗಿರಬೇಕು ಎಂಬುದರ ಬಗ್ಗೆ ಚಾಣಕ್ಯರು ಸಾಕಷ್ಟು ವಿಷಯಗಳನ್ನು ಹೇಳಿದ್ದಾರೆ....
ಸರಸ್ವತಿ ಅಂದ್ರೆ ವಿದ್ಯಾ ದೇವಿಯನ್ನ ಆರಾಧಿಸಿದರೆ, ಜೀವನದಲ್ಲಿ ಯಶಸ್ಸು ಗಳಿಸಬಹುದು ಅನ್ನೋದು ಹಿಂದೂಗಳ ನಂಬಿಕೆ. ಹಾಗಾಗಿ ನವರಾತ್ರಿಯಲ್ಲಿ ಒಂದು ದಿನ ಸರಸ್ವತಿ ಪೂಜೆಯನ್ನು ಮಾಡಲಾಗತ್ತೆ. ಇಂಥ ಸರಸ್ವತಿ ದೇವಿ ಒಲಿಯಬೇಕಂದ್ರೆ, ನಾವು ಯಾವ ಸಮಯದಲ್ಲಿ ಆಕೆಯ ಸ್ಮರಣೆ ಮಾಡಬೇಕು..? ಮಕ್ಕಳಿಗೆ ಯಾವ ಸಮಯದಲ್ಲಿ ಪಾಠ ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ನಾವು ಈಗಾಗಲೇ ನಿಮಗೆ...
ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಹಿರಿಯರು ಹೇಳುವ ಹಾಗೆ ದೇವಸ್ಥಾನದ ನೆರಳು ಮನೆಯ ಮೇಲೆ ಬೀಳಬಾರದು, ಇದರಿಂದ ಸಾಕಷ್ಟು ಕಷ್ಟಗಳು ನಷ್ಟಗಳು ಉಂಟಾಗುತ್ತವೆ ಎಂದು, ನಮ್ಮ ಶಾಸ್ತ್ರಗಳು ಕೂಡ ಇದನ್ನೇ ಹೇಳುತ್ತದೆ. ದೇವಾಲಯದ ಗೋಪುರ ನೆರಳುಗಳು ಮನೆಯ ಮೇಲೆ ಬೀಳುವುದು ಮನೆಯ ಅಭಿವೃದ್ಧಿಗೆ ಶ್ರೇಯಸ್ಕರವಲ್ಲ ಇದು ಸಾಕಷ್ಟು ಕಷ್ಟಗಳನ್ನು ಉಂಟುಮಾಡುತ್ತದೆ ಎಂದು, ಕೆಲವರು ವಿಧಿ ಇಲ್ಲದೆ...
ನಮಸ್ತೆ ಗೆಳೆಯರೆ ಪ್ರತಿಯೊಬ್ಬರಿಗೂ ಕಾಡುವ ಪ್ರಧಾನ ಸಮಸ್ಯೆ ಎಂದರೆ ಆರ್ಥಿಕ ಸಮಸ್ಯೆಗಳು ಆರ್ಥಿಕ ಸಮಸ್ಯೆಯಿಂದ ಬಳಷ್ಟು ಕಷ್ಟಪಡುತ್ತಿದ್ದರೆ, ಇದರಿಂದಾಗಿ ಬಹಳಷ್ಟು ನೋವನ್ನು ಅನುಭವಿಸುತ್ತಿದ್ದರೆ, ಈ ಚಿಕ್ಕ ಪರಿಹಾರವನ್ನು ಮಾಡಿಕೊಳ್ಳುವುದರಿಂದ ಆರ್ಥಿಕ ಸಮಸ್ಯೆ ನಿವಾರಣೆ ಆಗುತ್ತದೆ. ಈ ಪರಿಹಾರವನ್ನು ಹೇಗೆ ಯಾವ ದಿನ ಮಾಡಿಕೊಳ್ಳಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಗೆಳೆಯರೇ ಸಾಮಾನ್ಯವಾಗಿ ಎಲ್ಲಾ ವರ್ಗದ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...