ನಮಸ್ಕಾರ ಸ್ನೇಹಿತರೇ ರಾಶಿ ಮಂಡಲದಲ್ಲಿ ಆಗುವ ವಿಶೇಷವಾದ ಮತ್ತು ಭಯಂಕರವಾದ ಬದಲಾವಣೆಗಳಿಂದ ಈ 5 ರಾಶಿಯವರ ಜೀವನದಲ್ಲಿ ತುಂಬಾ ಬದಲಾವಣೆಗಳು ಕಂಡುಬರುತ್ತವೆ. ರಾಶಿ ಮಂಡಲದಲ್ಲಿ ಆಗುವ ಅನೇಕ ಬದಲಾವಣೆಗಳಲ್ಲಿ ಕೆಲವೊಂದು ನಮಗೆ ಉತ್ತಮ ರೀತಿಯಲ್ಲಿ ಇರುತ್ತವೆ. ಇನ್ನು ಕೆಲವೊಮ್ಮೆ ನಮ್ಮ ಜೀವನಕ್ಕೆ ಹಾನಿಯನ್ನು ಉಂಟುಮಾಡುವ ರೀತಿ ಇರುತ್ತವೆ. ಇಂತಹ ಸಂದರ್ಭ ಎದುರಾದಾಗ ಮನುಷ್ಯ ಹೆದರದೆ...
ನಮಸ್ಕಾರ ಸ್ನೇಹಿತರೆ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು, ಸಾಲದ ಸಮಸ್ಯೆಗಳು ಮತ್ತು ಋಣಾತ್ಮಕ ಶಕ್ತಿಗಳು ಹೀಗೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ಇರುತ್ತದೆ, ಅದರಲ್ಲಿ ಮುಖ್ಯವಾಗಿ ಹಣಕಾಸಿನ ಸಮಸ್ಯೆ ಎನ್ನುವುದು ಪ್ರತಿಯೊಬ್ಬರಿಗೂ ಕೂಡ ಇರುತ್ತದೆ. ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ನಿವಾರಣೆಯಾಗಬೇಕು, ಸಾಲದ ಸಮಸ್ಯೆಗಳು ದೂರವಾಗಬೇಕು, ಮನೆಯಲ್ಲಿ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಬೇಕು ಎಂದರೆ ವಿಷ್ಣುವಿನ ಸ್ವರೂಪವಾದ...
ನಮಸ್ತೆ ಗೆಳೆಯರೇ ಯಾವಾಗ ಒಬ್ಬ ವ್ಯಕ್ತಿ ಮೋಸವನ್ನು ಮಾಡುತ್ತಾನೆಯೋ ಆಗ ಆತನಿಗೆ ಖಂಡಿತವಾಗಿ ನಾಯಿಯೂ ನೆನಪಿಗೆ ಬರುತ್ತದೆ. ಆದರೆ ಸ್ನೇಹಿತರೇ ನಿಮ್ಗೆ ಈ ಒಂದು ವಿಷ್ಯಾ ಗೊತ್ತಿದೆಯೇ, ನಾಯಿ ಅಳುವುದು ಕೂಡ ಮನುಷ್ಯರಿಗೆ ಸಂಭಂದ ಪಟ್ಟ ವಿಷಯವಾಗಿದೆ. ಈ ನಾಯಿಗಳು ಏಕೆ ಅಳುತ್ತವೆ ಅನ್ನುವುದರ ಬಗ್ಗೆ ತಿಳಿಯೋಣ ಬನ್ನಿ. ಈ ಜಗತ್ತಿನಲ್ಲಿ ನಾಯಿಯನ್ನು ಅತಿ...
ಈ ರಾಶಿಯಲ್ಲಿ ಹುಟ್ಟಿದ ಗಂಡಸರು ಅವರ ಜೀವನದ ಸಂಗಾತಿಯನ್ನು ಮಹಾರಾಣಿಯಂತೆ ನೋಡಿಕೊಳ್ಳುತ್ತಾರೆ. ಅಂದರೆ ಈ ರಾಶಿಯ ಪುರುಷರು ಅತ್ಯುತ್ತಮ ಪತಿಯಾಗಿ ಇರುತ್ತಾರೆ. ರಾಶಿಯ ಮೂಲಕವೇ ವ್ಯಕ್ತಿಯ ಗುಣ ಮತ್ತು ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಪ್ರತಿಯೊಬ್ಬ ಮಹಿಳೆಯೂ ಸಹ ಒಳ್ಳೆಯ ಜೀವನ ಸಂಗಾತಿಯನ್ನು ಬಯಸುತ್ತಾಳೆ. ಇನ್ನೂ ಪತಿಯಾದವನು ಪ್ರತಿಯೊಂದು ಸಂದರ್ಭ ದಲ್ಲಿಯೂ ತನ್ನ ಜೊತೆಗೆ ಇರಬೇಕೆಂದು ಬಯಸುತ್ತಾಳೆ....
ಕೆಲ ಹಿಂದೂಗಳಲ್ಲಿ ಯಾರಾದರೂ ನಿಧನರಾದ್ರೆ, ಅಂಥವರ ಪುರುಷ ಸಂಬಂಧಿಗಳು ಕೇಶ ಮುಂಡನ ಮಾಡಿಸಿಕೊಳ್ಳುತ್ತಾರೆ. ಯಾಕೆ ಕೇಶ ಮುಂಡನ ಮಾಡೋದು..? ಇದರ ಹಿಂದಿನ ಮಹತ್ವವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮನುಷ್ಯನ ಮೃತ್ಯುವಾದ ಮೇಲೆ ಅವನ ಸಂಬಂಧಿಕರು ಸರಿಯಾಗಿ ಶ್ರಾದ್ಧ ಕಾರ್ಯ, ಅಂತ್ಯ ಸಂಸ್ಕಾರ ಮಾಡದಿದ್ದಲ್ಲಿ, ಅವನ ಆತ್ಮಕ್ಕೆ ಸರಿಯಾಗಿ ಮುಕ್ತಿ ಸಿಗುವುದಿಲ್ಲ. ಅವನು ಪ್ರೇತವಾಗಿ ಅಲಿಯುತ್ತಾನೆಂದು...
ಹಿಂದೂಗಳಲ್ಲಿ ಹಲವು ರೀತಿಯ ಪದ್ಧತಿಗಳಿವೆ. ಅಂಥ ಪದ್ಧತಿಗಳಲ್ಲಿ ಕೆಲ ಪದ್ಧತಿಗಳು ಬರೀ ಹೆಂಗಸರಿಗಷ್ಟೇ ಮತ್ತು ಕೆಲ ಪದ್ಧತಿಗಳು ಬರೀ ಗಂಡಸರಿಗಷ್ಟೇ ಸೀಮಿತವಾಗಿರುತ್ತದೆ. ಅಂಥ ಪದ್ಧತಿಯನ್ನ ಅವರವರೇ ಅನುಸರಿಸಬೇಕು. ಅಂಥ ಪದ್ಧತಿಯಲ್ಲಿ ಅಂತ್ಯಸಂಸ್ಕಾರದ ಪದ್ಧತಿ ಕೂಡ ಒಂದು. ಅಂತ್ಯಸಂಸ್ಕಾರದ ವೇಳೆ ಗಂಡಸರಷ್ಟೇ ಸ್ಮಶಾನಕ್ಕೆ ಹೋಗಬೇಕು ಎಂಬ ಪದ್ಧತಿ ಇದೆ. ಹೆಣ್ಣು ಮಕ್ಕಳಿಗೆ ಈ ವೇಳೆ ಪ್ರವೇಶವಿರುವುದಿಲ್ಲ....
ಕಪ್ಪು ಅಂದರೆ ಹಿಂದೂ ಧರ್ಮದಲ್ಲಿ ಅಷ್ಟೇನು ಹೆಚ್ಚಿನ ಮಹತ್ವವನ್ನು ಹೊಂದಿಲ್ಲ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕಪ್ಪು ಬಣ್ಣದ ಬಟ್ಟೆ ಹಾಕಲು ಬಿಡುವುದಿಲ್ಲ. ಕಪ್ಪು ತಿಲಕವನ್ನು ಎಲ್ಲಿಯೂ ಹಚ್ಚಲ್ಲ. ಕಪ್ಪು ದಾರವನ್ನ ಕೂಡ ಪೂಜೆ ಸಮಮಯದಲ್ಲಿ ಕಟ್ಟಲಾಗುವುದಿಲ್ಲ. ಆದರೂ ಕಪ್ಪು ಬಣ್ಣದ ದಾರ ಮತ್ತು ಕಪ್ಪು ಬೊಟ್ಟನ್ನು ಇಡುತ್ತಾರಲ್ಲ ಅದು ಯಾಕೆ ಅನ್ನೋ ಬಗ್ಗೆ ಹೆಚ್ಚಿನ ಮಾಹಿತಿಯನ್ನ...
ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರರಾಜ್ಯಾದ್ಯಂತ ಹಿಜಾಬ್ ವಿವಾದ ಭುಗಿಲೆದ್ದಿದೆ. ಈ ವಿವಾದ ಹೆಚ್ಚುತ್ತಿರುವ ನಡುವೆ ಹಿಂದೂ ಮುಸ್ಲಿಂ ಸಾಮರ್ಯದ ಕೇಂದ್ರವಾಗಿದ್ದ ವಿಶೇಷ ವ್ಯಕ್ತಿಯೊಬ್ಬರು ನಮ್ಮನ್ನಗಲಿದ್ದಾರೆ. ಹಿಜಾಬ್ ಬೇಕೇ ಬೇಕು ಅಂತ ಮುಸ್ಲಿಂ ಒಂದಷ್ಟು ಜನರಿದ್ದರೆ ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಸಿಡಿದೆದ್ದಿರೋ ಮತ್ತೊಂದಷ್ಟು ಹಿಂದೂ...
ನಮಸ್ಕಾರ ಸ್ನೇಹಿತರೆ ಜೀವನದಲ್ಲಿ ಕೆಲವೊಮ್ಮೆ ವಿನಾಕಾರಣ ಸಮಸ್ಯೆಗಳು ಕಷ್ಟಗಳು ಎದುರಾಗುತ್ತಲೇ ಇರುತ್ತವೆ, ಆದರೆ ಇದಕ್ಕೆ ಏನು ಕಾರಣ ಎನ್ನುವುದು ಮಾತ್ರ ತಿಳಿದಿರುವುದಿಲ್ಲ, ಇಂತಹ ಸಮಸ್ಯೆಗಳಿಗೆ ಕೆಲವೊಮ್ಮೆ ನಾವು ದೇವರಿಗೆ ಮಾಡಿಕೊಂಡಂತಹ ಹರಕೆಗಳನ್ನು ತೀರಿಸಿದೆ ಹೋದರು ಕೂಡ ಸಮಸ್ಯೆಗಳು ಎದುರಾಗುತ್ತವೆ. ಎಷ್ಟು ಬಾರಿ ನಾವು ಯಾವುದೋ ಒಂದು ಕಷ್ಟಗಳಿಗೆ ದೇವರ ಬಳಿ ಹರಕೆಯನ್ನು ಕಟ್ಟಿಕೊಂಡಿರುತ್ತೇವೆ. ಒಂದು...
ನಮಸ್ಕಾರ ಸ್ನೇಹಿತರೆ ಈ ದಿನ ತುಂಬಾನೇ ವಿಶೇಷ ವಿಷಯದ ಬಗ್ಗೆ ನಿಮಗೆ ತಿಳಿಸುತ್ತಿದ್ದೇವೆ ಪ್ರಪಂಚದಲ್ಲಿ ಇರುವ ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲಾ ಒಂದು ಸಮಸ್ಯೆಯನ್ನು ಪ್ರತಿನಿತ್ಯ ಎದುರಿಸುತ್ತಲೇ ಹೋಗುತ್ತಾನೆ. ಯಾವುದಾದರೂ ಒಂದು ಕೆಲಸವನ್ನು ಮಾಡಲು ಪ್ರಾರಂಭಿಸಿದರೆ ಆ ಕೆಲಸಕ್ಕೆ ನೂರೆಂಟು ಅಡ್ಡಿ ಆತಂಕಗಳು ಎದುರಾಗಿ ಅರ್ಧದಲ್ಲಿ ಕೈ ಬಿಡುವಂತಹ ಪರಿಸ್ಥಿತಿಗೆ ಹಲವಾರು ಜನರು ಒಳಗಾಗಿರುತ್ತಾರೆ....
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...