ಯಾರಾದರೂ ನಾನು ಇಲ್ಲಿತನಕಾ ಸುಳ್ಳೇ ಹೇಳಲಿಲ್ಲಾ ಅಂತಾ ಹೇಳಿದ್ರೆ, ಅಥವಾ ನಾನು ಯಾವಾಗಲೂ ಸತ್ಯಾನೇ ಮಾತಾಡ್ತೀನಿ ಅಂತಾ ಹೇಳಿದ್ರೆ, ಅಂಥವರಿಗೆ ಹೌದೌದು ನೀನು ಸತ್ಯ ಹರಿಶ್ಚಂದ್ರನ ಮೊಮ್ಮಗ ನೋಡು ಅಂತಾ ಹೇಳ್ತಾರೆ. ಯಾಕಂದ್ರೆ ಹರಿಶ್ಚಂದ್ರ ತನ್ನ ಜೀವನದಲ್ಲಿ ಎಂದಿಗೂ ಸುಳ್ಳು ಹೇಳಿದವನೇ ಅಲ್ಲ. ಆತ ಎಂಥ ಕಷ್ಟ ಬಂದರೂ ಸತ್ಯವಂತನಾಗಿದ್ದ. ಆದರೆ ಅವನ ಸತ್ಯ...
ಹಿಂದೂ ಧರ್ಮದ ಪ್ರಕಾರ, ಆಯಾ ಕೆಲಸಗಳನ್ನು ಆಯಾ ಸ್ಥಳದಲ್ಲಿಯೇ, ಆಯಾ ಸಮಯದಲ್ಲಿಯೇ ಮಾಡಬೇಕೆಂಬ ನಿಯಮವಿದೆ. ಆ ನಿಯಮವನ್ನು ಮೀರಿ ನೀವು ಆ ಕೆಲಸವನ್ನು ಮಾಡಿದರೆ, ಅದರ ಫಲ ಸಿಗುವುದಿಲ್ಲ ಅಂತಾ ಹೇಳಲಾಗತ್ತೆ. ಅವುಗಳಲ್ಲಿ ಒಂದು ಊಟ ಮಾಡುವುದು. ಊಟ ಮಾಡುವುದಕ್ಕೂ ಹಿಂದೂಗಳಲ್ಲಿ ಪದ್ಧತಿ ಇದೆ. ಅದ್ಯಾವ ಪದ್ಧತಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಹಿಂದೂ ಧರ್ಮದ...
ಹಿಂದೂ ಧರ್ಮದಲ್ಲಿ ಪ್ರತಿದಿನ ರೂಢಿಯಲ್ಲಿರುವ ಪದ್ಧತಿಯಲ್ಲಿ ಸ್ನಾನ ಮಾಡುವ ಪದ್ಧತಿ ಕೂಡ ಒಂದು. ಸ್ನಾನ ಮಾಡೋದು ಬಿಡೋದು ಅವರವರಿಗೆ ಬಿಟ್ಟಿದ್ದು, ಆದ್ರೆ ಹಿಂದೂ ಧರ್ಮದಲ್ಲಿ ಪ್ರತಿದಿನ ಸ್ನಾನ ಮಾಡಿಯೇ, ದೇವರಿಗೆ ಪೂಜೆ ಸಲ್ಲಿಸಬೇಕು ಎಂಬ ಪದ್ಧತಿ ರೂಢಿಯಲ್ಲಿದೆ. ಹಾಗಾದ್ರೆ ಪ್ರತಿದಿನ ಸ್ನಾನ ಮಾಡದಿದ್ದಲ್ಲಿ, ಏನಾಗತ್ತೆ..? ಹಿಂದೂ ಪುರಾಣದಲ್ಲಿ ಈ ಬಗ್ಗೆ ಹೇಳಿದ್ದೇನು..? ಈ ಬಗ್ಗೆ...
ಈ ನೀತಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಖಂಡಿತವಾಗಿಯು ವ್ಯಕ್ತಿ ಜೀವನದಲ್ಲಿ ಯಶಸ್ವಿ ಪುರುಷನಾಗುತ್ತಾನೆ ಹಾಗಾಗಿ ಶೂರ ವ್ಯಕ್ತಿಯಲ್ಲಿರುವ ಗುಣಗಳು ಹಾಗೂ ಮೋಸ ಮಾಡುವ ಗುಣಗಳನ್ನು ಕೂಡ ತಿಳಿಸಿದ್ದಾರೆ. ವೀರ ವ್ಯಕ್ತಿಗಳ ಗುಣಲಕ್ಷಣಗಳ ಬಗ್ಗೆ ಕೆಲವೊಂದು ನೀತಿಗಳನ್ನು ಹೇಳಿದ್ದಾರೆ ಇವರನ್ನು ನಿಜವಾದ ಶೂರರು ಎಂದು ಹೇಳಲಾಗುತ್ತದೆ, ಆ ಗುಣ ಲಕ್ಷಣಗಳು ಯಾವುವು ಎಂದು ಈ ಲೇಖನದಲ್ಲಿ ತಿಳಿಯೋಣ....
ಸೂರ್ಯವಂಶದ ರಾಜನಾಗಿದ್ದ ಸಾಗರನಿಗೆ 60 ಸಾವಿರ ಹೆಣ್ಣು ಮಕ್ಕಳು ಬೇಕೆಂಬ ಬಯಕೆ ಇತ್ತು.. ಅವನು ಇಷ್ಟು ಮಕ್ಕಳನ್ನೇಕೆ ಪಡೆಯಬೇಕೆಂದು ಹಂಬಲಿಸಿದ..? ಆಮೇಲೇನಾಯಿತು..? ಈ ಎಲ್ಲದರ ಬಗ್ಗೆ ಮಾಹಿತಿ ಪಡೆಯೋಣ ಬನ್ನಿ..
ಒಮ್ಮೆ ಸಾಗರ ರಾಜ, ತನ್ನ ಗುರುಗಳ ಬಳಿ ಹೋಗಿ, ನೆಮ್ಮದಿಗಾಗಿ, ಆತ್ಮ ಸಂತೋಷಕ್ಕಾಗಿ ನಾನೇನು ಮಾಡಬೇಕು. ನನ್ನ ಬಳಿ ಹಣವಿದೆ, ಚಿನ್ನಾಭರಣ, ವಜ್ರ ವೈಢೂರ್ಯ,...
ಕಪ್ಪು ಎಳ್ಳಿನ ಬಗ್ಗೆ ಎಷ್ಟೋ ಜನಕ್ಕೆ ತಿಳಿಯದೆ ಇರುವ ವಿಷಯದ ಬಗ್ಗೆ ತಿಳಿಯೋಣ. ನಮ್ಮ ಸನಾತನ ಕಾಲದಿಂದಲೂ ಒಂದೊಂದು ಧಾನ ಧರ್ಮಕ್ಕೆ ಅದರದೇ ಆದ ಪ್ರಾಮುಖ್ಯತೆ ವಿಶೇಷತೆಗಳಿವೆ ಧಾನ್ಯಗಳ ದಾನದಿಂದ ನಮ್ಮ ಅನೇಕ ದೋಷಗಳು ನಿವಾರಣೆ ಆಗುತ್ತದೆ. ಅದರಲ್ಲಿ ಒಂದು ಧಾನ್ಯ ಕಪ್ಪುಎಳ್ಳು, ಶನಿ ದೇವನಿಗೆ , ವಜ್ರಕಾಯ ಆಂಜನೇಯನಿಗೆ ತುಂಬಾ ಪ್ರಿಯವಾದದ್ದು ಕಪ್ಪು...
ಸರ್ಕಾರಿ ಕೆಲಸದ ಕನಸು ಇದ್ದರೆ ಈ ಒಂದು ಮಂತ್ರವನ್ನು ದಿನವೂ 11 ಬಾರಿ ಪಠಿಸಿದರೆ ಸಾಕು ಸರ್ಕಾರಿ ಕೆಲಸದ ಕನಸು ನನಸಾಗುತ್ತದೆ. ಇನ್ನೂ ಕೆಲವರಿಗೆ ತಮಗೆ ಇರುವ ಕೆಲಸದಲ್ಲಿ ಪ್ರಮೋಷನ್ ಸಿಗಬೇಕು ಕೆಲಸದಲ್ಲಿ ಒಳ್ಳೆಯ ಹೆಸರನ್ನು ಮಾಡಬೇಕು, ನಮ್ಮ ಸಂಬಳ ಹೆಚ್ಚಾಗಬೇಕು ಎಂದು ಬಹಳ ಒದ್ದಾಡುತ್ತಾ ಇರುತ್ತಾರೆ. ಅಂತವರು ಚಿಂತೆ ಮಾಡುವುದೇ ಬೇಡ ಆಂಜನೇಯ...
ನಮಸ್ಕಾರ ಸ್ನೇಹಿತರೆ ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸುವುದನ್ನೇ ಮಕರ ಸಂಕ್ರಾಂತಿ (Makar Sankranti)ಎಂದು ಹೇಳಲಾಗುತ್ತದೆ ಇದು ಸೂರ್ಯನ ಹಬ್ಬ(festival of the sun)ಎಂದೇ ಕರೆಯಲಾಗುತ್ತದೆ, ಈ ಹಬ್ಬವನ್ನು ಪ್ರತಿವರ್ಷ ಜನವರಿ 14ರಂದು ಆಚರಿಸಲಾಗುತ್ತದೆ, ಗುಜರಾತ್ನಲ್ಲಿ(Gujarat) ಇದನ್ನು ಉತ್ತರಾಯಣ ಎಂಬ ಹೆಸರಿನಿಂದ, ತಮಿಳುನಾಡಿನಲ್ಲಿ ಇದನ್ನು ಪೊಂಗಲ್ ಎಂದು, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಪಂಜಾಬ್ನಲ್ಲಿ ಮಾಘಿ,...
ಸನಾತನ ಸಂಸ್ಕೃತಿಯಲ್ಲಿ ದಿನನಿತ್ಯ ನಾವು ಮಾಡುವ ಪ್ರತಿಯೊಂದು ಕಾರ್ಯಗಳಿಗೂ ಅದರದ್ದೇ ಆದ ಮಹತ್ವವಿದೆ. ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು, ಸೂರ್ಯನಿಗೆ ವಂದಿಸುವುದು, ಸ್ನಾನ, ಸಂಧ್ಯಾವಂದನೆ ಮಾಡುವಾಗ ಅನುಸರಿಸಬೇಕಾದ ಕ್ರಮಗಳು, ಹೀಗೆ ಪ್ರತಿ ಕೆಲಸಕ್ಕೂ ಒಂದೊಂದು ನಿಯಮವಿದೆ.
ಆ ನಿಯಮಗಳ ಹಿಂದೆ ಸತ್ಕಾರಣವಿದೆ. ಧಾರ್ಮಿಕ ಆಚರಣೆ ಮತ್ತು ನಂಬಿಕೆಗಳು ಸಕಾರಾತ್ಮಕ ಕಾರಣಗಳ ಮೇಲೆ ನಿಂತಿವೆ. ನಮ್ಮ ಹಿರಿಯರು ಹೇಳಿದ,...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...