ಆಂಜನೇಯಸ್ವಾಮಿ ಎಂದರೆ ಸಾಕಷ್ಟು ಜನರಿಗೆ ಬಹಳ ಇಷ್ಟವಾದ ದೇವರು ಅದರಲ್ಲಿಯೂ ಶನಿದೆಶೆ ಇರುವವರು ಶನಿಕಾಟ ಇರುವವರು ಹೆಚ್ಚಾಗಿ ಆಂಜನೇಯಸ್ವಾಮಿಯ ಮೊರೆ ಹೋಗುವುದನ್ನು ನೋಡಬಹುದು. ವಿಶೇಷವಾಗಿ ಆಂಜನೇಯಸ್ವಾಮಿಗೆ ಮಂಗಳವಾರ ಮತ್ತು ಶನಿವಾರದಂದು ಪೂಜೆ-ಪುನಸ್ಕಾರಗಳನ್ನು ಸಲ್ಲಿಸುತ್ತಾರೆ. ಮನೆಯಲ್ಲಿ ಸ್ವಾಮಿಯ ಫೋಟೋಗಳನ್ನು ಇಟ್ಟು ಪೂಜೆ ಮಾಡುತ್ತಾರೆ. ದೇವಾಲಯಗಳಿಗೆ ಹೋಗಿ ಆಂಜನೇಯ ಸ್ವಾಮಿಯ ದರ್ಶನವನ್ನು ಮಾಡುತ್ತಾರೆ. ಆಂಜನೇಯ ಸ್ವಾಮಿಯನ್ನು ಈ...
ಸ್ನೇಹಿತರೆ ಹೊಸವರ್ಷದ ಸಂಭ್ರಮಾಚರಣೆಯು ಎಲ್ಲಾ ಕಡೆ ಮನೆ ಮಾಡಿ ಅದು ಮುಗಿದಿದೆ. ಆದರೆ ನಾವು ಈ ಲೇಖನದಲ್ಲಿ ತಿಳಿಸುವ ನಾಲ್ಕು ರಾಶಿಗಳಿಗೆ ಈ ವರ್ಷ ಬಹಳಷ್ಟು ಕಷ್ಟಗಳು ಎದುರಾಗುತ್ತದೆ. ಭಯಂಕರ ಕಷ್ಟಗಳು ಎದುರಿಸಬೇಕಾಗಿ ಬರುತ್ತದೆ. ಈ ವರ್ಷದಲ್ಲಿ ಸಂಭವಿಸುವ ರವಿ ,ಕುಜ, ಕೇತು ,ಚಂದ್ರ, ಬುಧ ಹೀಗೆ 5 ಗ್ರಹಗಳ ಬದಲಾವಣೆಗಳಿಂದ ಈ 4...
ಸ್ನೇಹಿತರೆ ಹೊಸವರ್ಷದ ಸಂಭ್ರಮಾಚರಣೆಯು ಎಲ್ಲಾ ಕಡೆ ಮನೆ ಮಾಡಿ ಅದು ಮುಗಿದಿದೆ. ಆದರೆ ನಾವು ಈ ಲೇಖನದಲ್ಲಿ ತಿಳಿಸುವ ನಾಲ್ಕು ರಾಶಿಗಳಿಗೆ ಈ ವರ್ಷ ಬಹಳಷ್ಟು ಕಷ್ಟಗಳು ಎದುರಾಗುತ್ತದೆ. ಭಯಂಕರ ಕಷ್ಟಗಳು ಎದುರಿಸಬೇಕಾಗಿ ಬರುತ್ತದೆ. ಈ ವರ್ಷದಲ್ಲಿ ಸಂಭವಿಸುವ ರವಿ, ಕುಜ, ಕೇತು ,ಚಂದ್ರ, ಬುಧ ಹೀಗೆ 5 ಗ್ರಹಗಳ ಬದಲಾವಣೆಗಳಿಂದ ಈ 4...
ನಮಸ್ಕಾರ ಗೆಳೆಯರೇ, ವ್ಯಾಪಾರ-ವ್ಯವಹಾರದಲ್ಲಿ ಅಭಿವೃದ್ಧಿ ಕಾಣಬೇಕು, ಉತ್ತಮವಾದ ಉದ್ಯೋಗ ದೊರೆಯಬೇಕು, ಆರ್ಥಿಕವಾಗಿ ಸಾಕಷ್ಟು ಲಾಭ ಪಡೆದುಕೊಂಡು ಸಾಲಬಾಧೆಯಿಂದ ದೂರವಾಗಿ, ಸುಖ, ಶಾಂತಿ,ನೆಮ್ಮದಿ ಜೀವನ ಹೊಂದಬೇಕು ಎಂದು ಎಲ್ಲರಿಗೂ ಸಹ ಆಸೆ ಇರುತ್ತದೆ. ಆದರೆ ಅದು ಸಾಧ್ಯವಾಗಿರುವುದಿಲ್ಲ. ಶ್ರಮಪಟ್ಟು ದುಡಿಯುವುದರ ಜೊತೆಗೆ ಕೆಲವೊಂದು ಪರಿಹಾರಗಳನ್ನು ಮಾಡಿಕೊಳ್ಳುವುದರಿಂದ ಎದುರಾಗುವ ಸಮಸ್ಯೆಗಳಿಂದ ಸುಲಭವಾಗಿ ಹೊರಗೆ ಬರಬಹುದು ಎಂಬುದನ್ನು...
ನಮಸ್ಕಾರ ಗೆಳೆಯರೇ ಪ್ರತಿ ತಿಂಗಳು ಬರುವ ಏಕಾದಶಿ,ಜನವರಿ ತಿಂಗಳಲ್ಲಿ ಬರುವ ವೈಕುಂಠ ಏಕಾದಶಿ ಬಹಳಷ್ಟು ವಿಶೇಷತೆ ಇದೆ. ಜನವರಿಯಲ್ಲಿ ಬರುವ ವೈಕುಂಠ ಏಕಾದಶಿಗೆ ಮೋಕ್ಷ ಏಕಾದಶೀ ಎಂದು ಸಹ ಕರೆಯಲಾಗುತ್ತದೆ. ಇನ್ನು ವೈಕುಂಠ ಏಕಾದಶಿಯ ದಿವಸ ಎಲ್ಲರೂ ಪೂಜೆಯನ್ನು ಮಾಡಿ ದೇವರಿಗೆ ನೈವೇದ್ಯ ಅರ್ಪಿಸುತ್ತಾರೆ. ಆದರೆ ಈ ಒಂದು ನೈವೇದ್ಯವನ್ನು ಏಕಾದಶಿಯ ದಿನ ಅರ್ಪಿಸಬಾರದು....
ಕಳೆದ ಕಥೆಯಲ್ಲಿ ನಾವು ಕರ್ಣನಿಗೆ ತಟ್ಟಿದ ಎರಡು ಶಾಪಗಳ ಬಗ್ಗೆ ಹೇಳಿದ್ದೆವು. ಅದರ ಮುಂದುವರಿದ ಭಾಗವಾಗಿ ಇನ್ನುಳಿದ ಶಾಪಗಳು ಯಾವವು..? ಯಾರು ಕರ್ಣನಿಗೆ ಶಾಪ ಕೊಟ್ಟರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಒಮ್ಮೆ ಕರ್ಣ ಧನುರ್ವಿದ್ಯೆಯನ್ನ ಅಭ್ಯಾಸ ಮಾಡುತ್ತಿರುವಾಗ, ಆ ಬಾಣ ಬ್ರಾಹ್ಮಣನ ಗೋವಿಗೆ ತಾಕಿತು. ಆ ಗೋವು ನರಳಿ ನರಳಿ ಸತ್ತು ಹೋಯ್ತು. ಇದನ್ನು...
ಮಹಾಭಾರತದ ಕರ್ಣ ಎಂದ ತಕ್ಷಣ ಎಲ್ಲರ ಮನಸ್ಸಿಗೂ ಬರುವ ವಿಷಯ ಅಂದ್ರೆ ದಾನ, ತ್ಯಾಗ, ಶೂರತ್ವ. ಹಾಗಾಗಿ ಅವನನ್ನು ದಾನ ಶೂರ ಕರ್ಣ ಎಂದು ಕರೆಯಲಾಗುತ್ತದೆ. ಆತನ ಹುಟ್ಟಿನಿಂದ ಹಿಡಿದು ಸಾವನವರೆಗೂ ಬೇರೆಯವರ ಸಲುವಾಗಿಯೇ ಬದುಕ್ಕಿದ್ದನೇ ಹೊರತು, ತನಗಾಗಿ ಕರ್ಣ ಬದುಕಿಲ್ಲ. ಕುಂತಿ ತನಗೆ ಸಿಕ್ಕ ವರವನ್ನು ಪರೀಕ್ಷಿಸಲು ಕಿವಿಯ ಮೂಲಕ ಪಡೆದ ಮಗುವೇ...
ನಾವು ನೀವೆಲ್ಲ ನಮ್ಮವರು ಅಥವಾ ನಮಗೆ ಬೇಕಾದವರು ತೀರಿಹೋದರೆ, ಕಣ್ಣೀರು ಹಾಕುತ್ತೇವೆ. ಸಂತಾಪ ವ್ಯಕ್ತಪಡಿಸುತ್ತೇವೆ. ಆದರೆ ಕೆಲವರು ತಮಗೆ ಬೇಕಾದವರು ತೀರಿಹೋದರೆ, ಖುಷಿ ಪಡುತ್ತಾರೆ. ಅಲ್ಲದೇ ಅವರ ಅಂತ್ಯ ಸಂಸ್ಕಾರವನ್ನು ರಾತ್ರಿಯೇ ಮಾಡುತ್ತಾರೆ. ಯಾಕೆ ಹೀಗೆ..? ಅಷ್ಟಕ್ಕೂ ಯಾರವರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ನಾವಿಂದು ಹೇಳಹೊರಟಿರುವುದು ಮಂಗಳಮುಖಿಯರ ಬಗ್ಗೆ. ಮಂಗಳಮುಖಿಯರ ಅಂತ್ಯಸಂಸ್ಕಾರವನ್ನು ರಾತ್ರಿ ಮಾಡಲಾಗತ್ತೆ....
ಮನುಷ್ಯನ ಸಮಯ ಒಂದೇ ರೀತಿ ಇರುವುದಿಲ್ಲ. ಬಡವನಾದವನು ಅಚಾನಕ್ಕಾಗಿ ಶ್ರೀಮಂತನಾಗಬಹುದು. ಶ್ರೀಮಂತನಾಗಿದ್ದವನಿಗೂ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರಬಹುದು. ಹಾಗಾಗಿ ಶ್ರೀಮಂತಿಕೆಯ ದುರಹಂಕಾರದಿಂದ ಮೆರೆಯಬಾರದು ಅಂತಾ ಹಿರಿಯರು ಹೇಳುತ್ತಾರೆ. ಆದರೆ ನಮಗೆ ಕೆಟ್ಟ ಪರಿಸ್ಥಿತಿ ಏನಾದ್ರೂ ಬಂದ್ರೆ ಕೆಲ ಮಾತುಗಳನ್ನ ನೆನಪಿನಲ್ಲಿಟ್ಟುಕೊಳ್ಳಬೇಕು ಅಂತಾ ಚಾಣಕ್ಯರು ಹೇಳುತ್ತಾರೆ. ಯಾವುದು ಆ ವಿಷಯ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಶಿಕ್ಷಕರೂ,...
ನಮಸ್ಕಾರ ಸ್ನೇಹಿತರೆ ನಮ್ಮ ಹಿಂದೂ ಸಂಪ್ರದಾಯದಲ್ಲಿ ಗೋವುಗಳಿಗೆ ಪೂಜನೀಯ ಸ್ಥಾನವನ್ನು ನೀಡಲಾಗಿದೆ, ಅಷ್ಟೇ ಅಲ್ಲದೆ ಗೋವಿನಲ್ಲಿ ಮುಕ್ಕೋಟಿ ದೇವತೆಗಳ ವಾಸ ವಿರುತ್ತದೆ ಎಂದು ಕೂಡ ನಂಬಿಕೆ ಇದೆ, ಇನ್ನು ಗೋವುಗಳನ್ನು ಪೂಜಿಸುವ ಪದ್ಧತಿ ನಮ್ಮಲ್ಲಿ ಹಿಂದಿನ ಕಾಲದಿಂದಲೂ ಇದೆ, ಅದರಲ್ಲೂ ಹಬ್ಬ ಹರಿದಿನಗಳಲ್ಲಿ ಕಡ್ಡಾಯವಾಗಿ ಗೋವುಗಳ ಪೂಜೆ ನಡೆಯುತ್ತದೆ. ಇನ್ನು ಸ್ಕಂದ ಪುರಾಣದ ಪ್ರಕಾರ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...