Wednesday, April 29, 2026

ಆಧ್ಯಾತ್ಮ

ಮೂರ್ಖರ ಸಹವಾಸ ಬಿಡಿ ಎನ್ನುತ್ತಾರೆ ಚಾಣಕ್ಯರು..

ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಅನೇಕ ಜೀವನ ಪಾಠವನ್ನು ಹೇಳಿದ್ದಾರೆ. ಅವರು ಹೇಳಿದ ಎಲ್ಲ ನೀತಿಯನ್ನು ಯಾರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅಂಥವರು ಖಂಡಿತ ಯಶಸ್ಸು ಗಳಿಸುತ್ತಾರೆ. ಚಾಣಕ್ಯರು ತಮ್ಮ ನೀತಿಯಲ್ಲಿ ಮೂರ್ಖರಿಗೆ ಬೆಲೆ ನೀಡಬೇಡಿ. ಅಂಥವರ ಸಂಗವೂ ಬೇಡ, ಅಂಥವರ ಜೊತೆ ಮಾದವೂ ಬೇಡ ಎನ್ನುತ್ತಾರೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. https://youtu.be/n-xwwxNvVeg ಚಾಣಕ್ಯರ...

ಮನುಷ್ಯ ಕಾಗೆಯಿಂದ ಕಲಿಯಬೇಕಾದ ಪಾಠಗಳೇನು..?

ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಅನೇಕ ಜೀವನ ಪಾಠವನ್ನು ಹೇಳಿದ್ದಾರೆ. ಅವರು ಹೇಳಿದ ಎಲ್ಲ ನೀತಿಯನ್ನು ಯಾರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅಂಥವರು ಖಂಡಿತ ಯಶಸ್ಸು ಗಳಿಸುತ್ತಾರೆ. ಅಂಥ ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಕಾಗೆಯನ್ನ ನೋಡಿ ನಾವು ಕಲಿಯಬೇಕಾಗಿದ್ದು ಸಾಕಷ್ಟಿದೆ ಎಂದಿದ್ದಾರೆ. ಹಾಗಾದ್ರೆ ಕಾಗೆಯನ್ನ ನೋಡಿ ನಾವು ಏನನ್ನು ಕಲಿಯಬೇಕು ಅಂತಾ ತಿಳಿಯೋಣ ಬನ್ನಿ.. https://youtu.be/n-xwwxNvVeg ಮೊದಲನೇಯದಾಗಿ ನಾವು...

ನೀವು ಈಗ ಈ ತಪ್ಪು ಮಾಡಿದರೆ ಭವಿಷ್ಯದಲ್ಲಿ ಖಂಡಿತ ಹಣದ ಸಮಸ್ಯೆ ಎದುರಿಸುತ್ತೀರಿ..!

ಚಾಣಕ್ಯರು ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿದ್ದಾರೆ. ಗಂಡ ಹೆಂಡತಿ ಹೇಗಿರಬೇಕು..? ಎಂಥ ಹೆಣ್ಣಿನ ಸಂಗ ಮಾಡಬಾರದು..? ಎಂಥ ಜಾಗದಲ್ಲಿ ಉಳಿಯಬಾರದು..? ಜೀವನಕ್ಕೆ ವಿದ್ಯೆ ಎಷ್ಟು ಮುಖ್ಯ..? ಈ ಎಲ್ಲಾ ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಹಣದ ಸಮಸ್ಯೆ ಎದುರಿಸಬಾರದು ಅಂದ್ರೆ ಏನು ಮಾಡಬೇಕು..? ಯಾವ ತಪ್ಪು...

ಮಾತಿನ ಮೇಲೆ ಹಿಡಿತವಿದ್ದರೆ ಯಶಸ್ಸು ಖಚಿತ ಅಂತಾರೆ ಚಾಣಕ್ಯರು.

ಮಾತಿನ ಮೇಲೆ ಹಿಡಿತವಿದ್ದರೆ ಜೀವನದಲ್ಲಿ ಅಂದುಕೊಂಡಿದ್ದನ್ನ ಸಾಧಿಸಬಹುದು ಅಂತಾರೆ ಚಾಣಕ್ಯರು. ಹಾಗಾದ್ರೆ ಯಾವ ಸಮಯದಲ್ಲಿ ಎಷ್ಟು ಮಾತನಾಡಬೇಕು..? ಯಾವ ಸಮಯದಲ್ಲಿ ಮೌನವಾಗಿರಬೇಕು ಅನ್ನೋ ಬಗ್ಗೆ ಚಾಣಕ್ಯರು ಹೇಳಿದ್ದಾದರೂ ಏನು ಎಂಬ ವಿಷಯದ ಬಗ್ಗೆ ತಿಳಿಯೋಣ ಬನ್ನಿ.. https://youtu.be/5xpg7EXq6ck ಮೊದಲನೇಯದಾಗಿ ನಿಮ್ಮ ಜೊತೆ ಯಾರಾದರೂ ಮಾತನಾಡುತ್ತಿದ್ದಾಗ, ನೀವು ಅವರೊಂದಿಗೆ ವಿನಯದಿಂದ ಮಾತನಾಡಬೇಕು. ಅವರು ನಿಮಗೆ ಎಷ್ಟೇ ಆಪ್ತರಾಗಿರಲಿ ಅಥವಾ...

ಪತ್ನಿಯ ಶಾಪಕ್ಕೆ ಗುರಿಯಾಗಿದ್ದ ಬ್ರಹ್ಮದೇವ: ಅಷ್ಟಕ್ಕೂ ಸಾವಿತ್ರಿ ಕೊಟ್ಟ ಶಾಪವೇನು..?

ಶಾಪ ಅನ್ನೋದು ದೇವಾನುದೇವತೆಗಳಿಗೂ ಬಿಟ್ಟಿಲ್ಲ. ಇಂದು ನಾವು ಬ್ರಹ್ಮನ ಪತ್ನಿಯಾಗಿದ್ದ ಸಾವಿತ್ರಿ ಬ್ರಹ್ಮನ ಮೇಲೆ ಏಕೆ ಕೋಪಗೊಂಡಳು..? ಬ್ರಹ್ಮ ಮಾಡಿದ ತಪ್ಪಾದರೂ ಏನು..? ಸಾವಿತ್ರಿ ಬ್ರಹ್ಮನಿಗೆ ಏನು ಶಾಪ ಕೊಟ್ಟಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/wJc5jbWgmwM ವಜ್ರನಾಶನೆಂಬ ರಾಕ್ಷಸ ಅಟ್ಟಹಾಸ ಮೆರೆಯುತ್ತಿದ್ದ ಸಂದರ್ಭದಲ್ಲಿ, ಬ್ರಹ್ಮನು ವಜ್ರನಾಶನೊಂದಿಗೆ ಹೋರಾಡಿ ಆತನನ್ನು ಸಂಹರಿಸಿದನು. ತದನಂತರ ಬ್ರಹ್ಮಾಂಡದ ಒಳಿತಿಗಾಗಿ ಬ್ರಹ್ಮ...

ಈ ದೇವರಿಗೆ ಮದ್ಯವೇ ನೈವೇದ್ಯ: ಇದು ಭೈರವನ ಪ್ರಸಾದ..!

ಮನಸ್ಸಿನಲ್ಲಿರುವ ಭಯವನ್ನು ತೆಗೆದುಹಾಕಿ, ಧೈರ್ಯ ತುಂಬುವ ಕಾಲಭೈರವ ಶಿವನ ಅಂಶವಾಗಿದ್ದಾನೆ. ಇಂಥ ಕಾಲಭೈರವನಿಗೆ ಕೆಲವೆಡೆ ಮದ್ಯವನ್ನ ನೈವೇದ್ಯವನ್ನಾಗಿ ಇಡುತ್ತಾರಂತೆ. ಹಾಗಾದ್ರೆ ಯಾವ ದೇವಸ್ಥಾನದಲ್ಲಿ ಭೈರವನಿಗೆ ಮದ್ಯವನ್ನ ನೈವೇದ್ಯವನ್ನಾಗಿ ಇಡ್ತಾರೆ..? ಯಾಕೆ ಇಡ್ತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/4zOQVAxJe3A ಉಜ್ಜಯಿನಿಯ ಭೈರವಘಡದ ಕಾಲಭೈರವ ಮತ್ತು ಬಟುಕ್ ಭೈರವ ನಾಥ್ ದೇವಾಲಯದಲ್ಲಿ ದೇವರಿಗೆ ಮದ್ಯವನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಮೊದಲನೇಯದಾಗಿ...

ನಿಮಗೆ ಜಾನಕಿದೇವಿಯ ದೇವಸ್ಥಾನದ ಬಗ್ಗೆ ಗೊತ್ತೇ..?

ರಾಮಾಯಣದಲ್ಲಿ ಬರುವ ಮುಖ್ಯವಾದ ಸ್ತ್ರೀ ಎಂದರೆ ಸೀತೆ. ಪತಿವೃತಾ ಶಿರೋಮಣಿಯಾದ ಸೀತೆ, ರಾವಣನ ಬಳಿಯಲ್ಲಿ ಇದ್ದರೂ ರಾಮನ ಜಪವೇ ಮಾಡುತ್ತಿದ್ದಳು. ಆದರೂ ಕೂಡ ರಾಮ ಆಕೆಯ ಮೇಲೆ ಅನುಮಾನಪಟ್ಟು ಆಕೆಯನ್ನು ಕಾಡಿಗೆ ಕಳುಹಿಸಿದ. ಆದರೂ ಕೂಡ ಆಕೆ ಪಾತಿವೃತ್ಯ ಬಿಡಲಿಲ್ಲ. ಕೊನೆಗೂ ಆಕೆ ರಾಮನನ್ನು ಸೇರಲಾಗಲಿಲ್ಲ. ಇಂಥ ಪುಣ್ಯವತಿಗಾಗಿ ದೇವಸ್ಥಾನವೊಂದನ್ನ ಕಟ್ಟಲಾಗಿದೆ. ಎಲ್ಲಿದೆ ಆ...

ಈ ಐದು ರಾಶಿಯವರು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ..

ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಪಟ ಪಟ ಎಂದು ಮಾತನಾಡುತ್ತಾರೆ. ಇನ್ನು ಕೆಲವರು ಮೌನವಾಗಿರುತ್ತಾರೆ. ಇನ್ನು ಕೆಲವರು ಸಿಡುಕುತ್ತಾರೆ. ಮತ್ತೆ ಕೆಲವರು ಯಾವಾಗಲೂ ನಗು ನಗುತ್ತಲಿರುತ್ತಾರೆ. ಹೀಗೆ ಒಂದೊಂದು ರಾಶಿಯವರಿಗೂ ಒಂದೊಂದು ಗುಣವಿರುತ್ತದೆ. ಅಂಥ ಗುಣಗಳಲ್ಲಿ ನಾಯಕತ್ವದ ಗುಣ ಕೂಡ ಒಂದು. ಹಾಗಾದ್ರೆ ನಾಯಕತ್ವದ ಗುಣವುಳ್ಳ ರಾಶಿಗಳ ಬಗ್ಗೆ ತಿಳಿಯೋಣ ಬನ್ನಿ.. https://youtu.be/pwu8QOVArX8 ಮೊದಲನೇಯದಾಗಿ ಮೇಷ...

ಈ ದೇವಸ್ಥಾನದಲ್ಲಿ ಪ್ರಸಾದವಾಗಿ ಏನು ಕೊಡ್ತಾರೆ ಗೊತ್ತಾ..?

ನಮ್ಮ ಭಾರತ ದೇಶದಲ್ಲಿ ಚಿತ್ರ ವಿಚಿತ್ರ ದೇವಸ್ಥಾನಗಳಿದೆ. ಇಲ್ಲಿ ದೇವರುಗಳಿಗಷ್ಟೇ ಅಲ್ಲ, ಮಹಾಭಾರತ, ರಾಮಾಯಣ ಕಾಲದ ವಿಲನ್‌ಗಳಿಗೂ ದೇವಸ್ಥಾನಗಳಿದೆ. ರಾವಣ, ಹಿಡಿಂಬೆ, ಶಕುನಿ ಇವರಿಗೆಲ್ಲ ದೇವಸ್ಥಾನವನ್ನ ಕಟ್ಟಲಾಗಿದೆ. ಅದೇ ರೀತಿ ಭಾರತದ ಹಲವು ದೇವಸ್ಥಾನಗಳಲ್ಲಿ ಪ್ರಸಾದವಾಗಿ ಅನ್ನ ಸಂತರ್ಪಣೆ, ಸಿಹಿ ಖಾದ್ಯ, ಖಾರಾ ಪದಾರ್ಥಗಳನ್ನು ಕೊಡಲಾಗುತ್ತದೆ. ಆದ್ರೆ ಕೇರಳದ ಒಂದು ದೇವಸ್ಥಾನದಲ್ಲಿ ಪ್ರಸಾದವಾಗಿ ಚಾಕೋಲೇಟನ್ನ...

ಪ್ರತಿದಿನ ಹೇಳುವ ಶ್ಲೋಕಗಳಿವು.. ನೀವೂ ಹೇಳಿ, ಮಕ್ಕಳಿಗೂ ಹೇಳಿಕೊಡಿ..

ಪ್ರತಿದಿನ ಹೇಳಬಹುದಾದ ಕೆಲ ಶ್ಲೋಕಗಳ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಈ ಶ್ಲೋಕಗಳನ್ನು ನೀವೂ ಹೇಳಿ. ನಿಮ್ಮ ಮಕ್ಕಳಿಗೂ ಹೇಳಿಕೊಡಿ. ಪ್ರತಿದಿನ ಸ್ನಾನ ಮಾಡಿದ ಬಳಿಕ ಮತ್ತು ಪ್ರತಿ ಸಂಜೆ ದೀಪ ಹಚ್ಚಿದ ಬಳಿಕ ಈ ಶ್ಲೋಕಗಳನ್ನು ಒಂದು ಬಾರಿ ಹೇಳಿದರೂ ಸಾಕು. ಆ ಶ್ಲೋಕಗಳು ಇಂತಿವೆ.. https://youtu.be/4zOQVAxJe3A 1.. ವಕ್ರತುಂಡ ಮಹಾಕಾಯ ಕೋಟಿಸೂರ್ಯ ಸಮಪ್ರಭ ನಿರ್ವಿಘ್ನಂ ಕುರುಮೇ ದೇವ...
- Advertisement -spot_img

Latest News

ಕೊಳ್ಳೇಗಾಲದ ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಶುರುವಾದ ಗಲಾಟೆ, ಐವರಿಗೆ ಚಾಕುವಿನಿಂದ ಇರಿತ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್‌.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ...
- Advertisement -spot_img