Thursday, April 2, 2026

ಆಧ್ಯಾತ್ಮ

Spiritual: ಜೀವನದಲ್ಲಿ ಯಶಸ್ವಿಯಾಗಬಯಸಿದರೆ ಈ 5 ಸೂತ್ರಗಳನ್ನು ಪಾಲಿಸಿ

Spiritual: ನಾವು ಜೀವನದಲ್ಲಿ ಯಶಸ್ವಿಯಾಗಬೇಕು, ಉದ್ದಾರವಾಗಬೇಕು ಅಂದ್ರೆ ಹೇಗಿರಬೇಕು ಎಂಬ ಬಗ್ಗೆ ಭಗವದ್ಗೀತೆಯಲ್ಲಿ ಹೇಳಲಾಗಿದೆ. ಹಾಗಾಗಿಯೇ ಯಾರು ಭಗವದ್ಗೀತೆಯನ್ನು ಓದುತ್ತಾರೋ, ಯಾರು ಅದರಲ್ಲಿರುವ ತತ್ವಗಳನ್ನು ಪಾಲಿಸುತ್ತಾರೋ, ಅವರು ಜೀವನದಲ್ಲಿ ಯಶಸ್ವಿಯಾಗೋದು ಖಂಡಿತ ಅಂತಾ ಹೇಳಲಾಗುತ್ತದೆ. ಹಾಗಾಗಿ ನಾವು ಯಾವ 5 ಸೂತ್ರಗಳನ್ನು ಪಾಲಿಸಿದರೆ, ಜೀವನದಲ್ಲಿ ಯಶವಸ್ವಿಯಾಗಬಹದು ಅಂತಾ ತಿಳಿಯೋಣ ಬನ್ನಿ. ಇಂದ್ರೀಯಗಳನ್ನು ನಿಯಂತ್ರಿಸಿ: ನಾವು ಯಾವುದೇ...

Chanakya Neeti: ಜೀವನ ಈ ರೀತಿಯಾಗಿದ್ದರೇ ಚೆಂದ ಎನ್ನುತ್ತಾರೆ ಚಾಣಕ್ಯರು

Chanakya Neeti: ಚಾಣಕ್ಯ ನೀತಿಯಲ್ಲಿ ಜೀವನದ ಹಲವಾರು ನಿಯಮಗಳನ್ನು ಹೇಳಲಾಗಿದೆ. ಅದರಲ್ಲಿ ಜೀವನ ಹೇಗಿದ್ದರೆ ಉತ್ತಮ ಅಂತಲೂ ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ಚಾಣಕ್ಯರ ಪ್ರಕಾರ, ಜೀವನ ಹೇಗಿದ್ದರೆ ಚೆಂದ ಎಂದು ತಿಳಿಯೋಣ ಬನ್ನಿ.. ಜೀವನದಲ್ಲಿ ಸುಖ ದುಃಖಗಳೆರಡೂ ಇರಬೇಕು. ಚಾಣಕ್ಯರ ಪ್ರಕಾರ ಜೀವನದಲ್ಲಿ ಸುಖ ದುಃಖ ಎರಡೂ ಇರಬೇಕು. ಬರೀ ಸುಖವನ್ನೇ ಎಂದಿಗೂ ಬಯಸಬಾರದು. ಬಂದ...

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ನಾವು ಯಾವ ತಪ್ಪುಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು ಅಂದ್ರೆ ಪತಿ-ಪತ್ನಿ ಇಬ್ಬರೂ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು. ಕೆಲವೊಂದು ದಂಪತಿ...

ಸಿದ್ದು, ಡಿಕೆ ಒಂದಾಗಿರಿ, ಇಲ್ಲಾಂದ್ರೆ ಮೋದಿ, ಶಾ ಸರ್ಕಾರ ಬೀಳಿಸ್ತಾರೆ : ಬಿರುಗಾಳಿ ಎಬ್ಬಿಸಿದ ಖರ್ಗೆ ಹೇಳಿಕೆ

Political News: ರಾಜ್ಯದಲ್ಲಿನ ನಿಮ್ಮ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಟೀಂ ಮುಂದಾಗಿದೆ. ನಿಮ್ಮಲ್ಲಿನ ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಾಗಿರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ರಾಜ್ಯದಲ್ಲಿನ ನಿಮ್ಮ ಸರ್ಕಾರವನ್ನು ಬೀಳಿಸಲು ಮಾಡಿರುವ ಬಿಜೆಪಿಯ...

ಶಿವಲಿಂಗಕ್ಕೆ ಹಾಲು, ತುಪ್ಪ, ಮೊಸರು ಹಾಕಿ ಪಂಚಾಮೃತಾಭಿಷೇಕ ಮಾಡುವುದೇಕೆ ಗೊತ್ತಾ..?

Spiritual: ಕೆಲವು ಸಿನಿಮಾಗಳಲ್ಲಿ ಮತ್ತು ಕೆಲವು ಎಡಪಂಥಿಯರು ಹೇಳುವುದನ್ನು ನೀವು ಕೇಳಿದ್ದೀರಿ. ಶಿವಲಿಂಗಕ್ಕೆ ಸುಮ್ಮನೆ ಹಾಲು, ತುಪ್ಪ, ಹಣ್ಣು, ಬೆಣ್ಣೆ ಎಲ್ಲ ಅಭಿಷೇಕ ಮಾಡಿ ವೇಸ್ಟ್ ಮಾಡುವ ಬದಲು, ಅದನ್ನು ಬಡವರಿಗಾದರೂ ದಾನ ಮಾಡಬಾರದಾ ಅಂತಾ..? ಏಕೆಂದರೆ, ಹೀಗೆ ಮಾತನಾಡುವವರಿಗೆ ಶಿವಲಿಂಗಕ್ಕೆ ಅಥವಾ ಯಾವುದೇ ಕಲ್ಲಿನ ಮೂರ್ತಿಗೆ ಅಭಿಷೇಕ ಮಾಡುವುದು ಕಡ್ಡಾಯ ಅನ್ನುವ ವಿಷಯ...

ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ರಾಮನವಮಿ ಆಚರಣೆ

Spiritual: ನಾಡಿನೆಲ್ಲೆಡೆ ಶ್ರೀ ರಾಮನವಮಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ.ಕಳೆದ 42ವರ್ಷಗಳಿಂದ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮನವಮಿ ಅದ್ದೂರಿಯಾಗಿ ನಡೆಯುತ್ತಿದ್ದು, ರಾಮನವಮಿ ಪ್ರಯುಕ್ತ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ. ಹೌದು ದೇಶದೆಲ್ಲಡೆ ಶ್ರೀ ರಾಮನವಮಿಯ ಸಂಭ್ರಮ ಕಳೆಗಟ್ಟಿದೆ.ಬೆಂಗಳೂರಿನ ಕೊಡಿಗೆಹಳ್ಲಿ ಗೇಟ್ ಸಮೀಪದ ತಿಂಡ್ಲು ಗ್ರಾಮದ ಪುರಾತನ ಶ್ರೀ ಪ್ರಸನ್ನ ವೀರಾಂಜನೇಯ...

Spiritual: ರಾತ್ರಿ ಸಮಯದಲ್ಲೇಕೆ ಅಂತ್ಯಕ್ರಿಯೆ ಮಾಡಬಾರದು ಗೊತ್ತಾ..?

Spiritual: ಹಿಂದೂ ಧರ್ಮದಲ್ಲಿ ಹಲವು ಪದ್ದತಿಗಳಿದೆ. ಬೆಳಿಗ್ಗೆ ಎದ್ದಾಗಿನಿಂದ ಹಿಡಿದು, ರಾತ್ರಿ ಮಲಗುವವರೆಗೂ ನಾವು ಹಲವು ನಿಯಮಗಳ ಅನುಸಾರ ಮಾಡಬೇಕು. ಆದರೆ ಇಂದಿನ ಕಾಲದಲ್ಲಿ ಅಷ್ಟೊಂದು ನಿಯಮ ಅನುಸಾರ ಯಾರೂ ಮಾಡುವುದಿಲ್ಲ. ಸಾವಿನ ಸಮಯದಲ್ಲೂ ಕೂಡ ನಾವು ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಇದೇ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬೇಕು. ಇಂಥ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬಾರದು ಅಂತೆಲ್ಲ...

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಇದ್ದರೆ, ನಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಹಾಗಾಗಿ ಮನೆಯ ಮುಖ್ಯದ್ವಾರವನ್ನು ಸ್ವಚ್ಛವಾಗಿ ಇಡುವುದು ತುಂಬಾ ಮುಖ್ಯ. ಹಾಗಾಗಿ ಇಂದು ನಾವು ಮನೆಯ ಮುಖ್ಯದ್ವಾರದಲ್ಲಿ...

Spiritual: ಪಿತೃದೋಷವಿದ್ದರೆ ಯಾವ್ಯಾವ ಸಮಸ್ಯೆಗಳು ತಲೆದೂರುತ್ತದೆ ಗೊತ್ತಾ..?

Spiritual: ನಾವು ಪ್ರತೀ ವರ್ಷ ಸರಿಯಾದ ಸಮಯಕ್ಕೆ ನಮ್ಮ ಪಿತೃಗಳ ಶ್ರಾದ್ಧ ಮಾಡದಿದ್ದರೆ, ಅಥವಾ ಅವರ ಹೆಸರಿನಲ್ಲಿ ಕಾಗೆಗೆ, ದನಕ್ಕೆ ಒಂದು ಎಡೆ ಇಡದೇ ನಿರ್ಲಕ್ಷ್ಯ ಮಾಡಿದ್ದಲ್ಲಿ, ನಮ್ಮ ಜೀವನದಲ್ಲಿ ಹಲವು ಅಡೆತಡೆಗಳು ಸಂಭವಿಸುತ್ತದೆ. ಹಾಗಾಗಿಯೇ ಯಾವ ದಿನ ಶ್ರಾದ್ಧ ಬಂದಿದೆಯೋ, ಅಂದೇ ಶ್ರಾದ್ಧಕಾರ್ಯವನ್ನು ಮಾಡಿ ಮುಗಿಸಬೇಕು ಎನ್ನಲಾಗುತ್ತದೆ. ಅಲ್ಲದೇ, ಕೆಲವು ಮಾಡರ್ನ್ ಜನರು...

ಮೀನ ರಾಶಿಗೆ ಶನಿ ಸ್ಥಾನ ಪಲ್ಲಟ. ಲೋಕ ಕಲ್ಯಾಣಕ್ಕಾಗಿ ಮಹಾಯಾಗ

Spiritual: ಇಂದು ಶನಿ ಅಮಾವಾಸ್ಯೆ ಶ್ರೀ ಶನೈಶ್ಚರನು ಕುಂಭ ರಾಶಿಯಿಂದ ಮೀನ ರಾಶಿಗೆ ಸ್ಥಾನ ಪಲ್ಲಟ ಮಾಡ್ತಿದ್ದಾನೆ, ಶನಿ ಸ್ಥಾನ ಪಲ್ಲಟ ಪ್ರಯುಕ್ತ ಇಂದು ಲೋಕಾ ಕಲ್ಯಾಣಕ್ಕಾಗಿ ಶ್ರೀ ಶನೈಶ್ಚರ ಸಹಸ್ರನಾಮದೊಂದಿಗೆ ಮಹಾಯಾಗವನ್ನು ಶ್ರದ್ಧೆ ಭಕ್ತಿಯಿಂದ ಪೂಜೆಯನ್ನ ಸಲ್ಲಿಸಲಾಯಿತು. https://youtu.be/XwhVqcjMEZk ಹೌದು ಇಂದು ಶನಿ ಅಮಾವಾಸ್ಯೆ ಹಾಗೂ ಶನಿ ಸ್ಥಾನ ಪಲ್ಲಟ. ಲೋಕಾ ಕಲ್ಯಾಣಕ್ಕಾಗಿ ಇಪ್ಪತ್ತೇಳು ನಕ್ಷತ್ರಗಳ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img