Tuesday, April 21, 2026

ಆಧ್ಯಾತ್ಮ

ಆಸೆ, ಆಕಾಂಕ್ಷೆ, ಕೆಲಸಗಳ ಬಗ್ಗೆ ಭಗವದ್ಗೀತೆಯಲ್ಲಿ ಹೇಳಿದ್ದೇನು ಗೊತ್ತಾ..?

ಭಗವದ್ಗೀತೆಯ ಬಗ್ಗೆ ಅರಿವಿದ್ದವರು, ಭಗವದ್ಗೀತೆ ಓದಿದವರು ಹೇಳುವುದೇನೆಂದರೆ ಜೀವನದಲ್ಲಿ ಜಿಗುಪ್ಸೆ ಬಂದಾಗ, ಅಥವಾ ಮುಂದಿನ ಜೀವನ ಹೇಗೆ ಎಂಬ ಚಿಂತೆ ಕಾಡಿದಾಗ ಭಗವದ್ಗೀತೆ ಓದಬೇಕಂತೆ. ಯಾಕಂದ್ರೆ ಭಗವದ್ಗೀತೆಯಲ್ಲಿ ಜೀವನ ರೂಪಿಸಿಕೊಳ್ಳುವ ಬಗ್ಗೆ ಉತ್ತಮವಾಗಿ ಹೇಳಿದ್ದಾರೆ. ಹಾಗಾದ್ರೆ ಆಸೆ, ಆಕಾಂಕ್ಷೆ ಮತ್ತು ಕೆಲಸದ ಬಗ್ಗೆ ಕೃಷ್ಣ ಅರ್ಜುನನಿಗೆ ಹೇಳಿದ್ದೇನು ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ...

ಶನಿ ಶಿಂಘನಾಪುರದಲ್ಲಿರುವ ಮನೆಗಳಿಗೆ ಬಾಗಿಲುಗಳೇ ಇಲ್ಲ.. ಏಕೆ ಗೊತ್ತಾ..?

ಭಾರತದಲ್ಲಿ ಹಲವು ಶನಿ ದೇವಸ್ಥಾನಗಳಿದೆ. ಅವುಗಳಲ್ಲಿ ತುಂಬಾ ಪ್ರಸಿದ್ಧವಾದ ಶನಿ ದೇವಸ್ಥಾನ ಅಂದ್ರೆ ಶನಿಶಿಂಘನಾಪುರ. ಆ ದೇವಸ್ಥಾನದ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/6MXujFIgL_0 ಮಹಾರಾಷ್ಟ್ರದ ಅಹಮದ್ ನಗರದಲ್ಲಿರುವ ಶಿಂಘನಾಪುರ ಗ್ರಾಮದಲ್ಲಿ ಶನಿ ದೇವಸ್ಥಾನವಿದೆ. ಇಷ್ಟು ಪ್ರಸಿದ್ಧವಾದ ದೇವಸ್ಥಾನದ ವಿಚಿತ್ರ ಮತ್ತು ವಿಶೇಷ...

ಇದು ಉನಕೋಟಿ ಬೆಟ್ಟದಲ್ಲಿರುವ ಶಾಪಗ್ರಸ್ತ ಮೂರ್ತಿಗಳ ಕಥೆ..

ತ್ರಿಪುರಾ ರಾಜ್ಯದ ಉನಕೋಟಿಯಲ್ಲಿ ಸುಂದರ ವಿಗ್ರಹಗಳ ಕೆತ್ತನೆಯಿಂದ ಕೂಡಿದ ಬೆಟ್ಟಗಳಿದೆ. ಆದ್ರೆ ಇಲ್ಲಿನ ವಿಚಿತ್ರ ಸಂಗತಿಯೇನೆಂದರೆ, ಶಾಪಗ್ರಸ್ತದೇವರುಗಳು, ಈ ಬೆಟ್ಟಗಳಾಗಿ ಮಾರ್ಪಟ್ಟಿದ್ದಾರೆಂದು ಹೇಳಲಾಗುತ್ತದೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/-TwIjtv8GC4 ಉನಕೋಟಿಯಲ್ಲಿ ಒಂದು ಬೆಟ್ಟವಿದೆ. ಆ ಬೆಟ್ಟದಲ್ಲಿ ದೇವರ ವಿಗ್ರಹಗಳನ್ನು ಕೆತ್ತಲಾಗಿದೆ....

ಸೊಸೆಯಾದವಳು ಅಕ್ಕಿ-ಬೆಲ್ಲದ ಸೇರಿಗೆ ಕಾಲ್ತಾಗಿಸಿ ಗಂಡನ ಮನೆ ಪ್ರವೇಶ ಮಾಡುವುದೇಕೆ..?

ತಂದೆ ತಾಯಿಗೆ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಿದ್ದಷ್ಟು, ಬೇರೆ ಯಾವ ಯೋಚನೆಗಳಿರುವುದಿಲ್ಲ. ಮಕ್ಕಳು ಹುಟ್ಟಿದಾಗಿನಿಂದ, ಅವರ ವಿದ್ಯಾಭ್ಯಾಸ, ಕೆಲಸ, ಮದುವೆ, ಮಕ್ಕಳು ಹೀಗೆ ಎಲ್ಲ ವಿಷಯಗಳ ಬಗ್ಗೆ ಪೋಷಕರು ಕಾಳಜಿ ವಹಿಸುತ್ತಾರೆ. ಅದರಲ್ಲೂ ಹೆಣ್ಣು ಮಕ್ಕಳ ತಂದೆ ತಾಯಿಗೆ ಎಂಥ ಗಂಡು ಸಿಗುತ್ತಾನೋ ಎಂಬ ಚಿಂತೆ ಇದ್ದರೆ, ಗಂಡಿನ ತಂದೆ ತಾಯಿಗೆ ಎಂಥ ಸೊಸೆ...

ಸಂಜೆ ದೇವರಿಗೆ ದೀಪ ಹಚ್ಚುವಾಗ ಈ ಶ್ಲೋಕವನ್ನು ಹೇಳಿದರೆ ಉತ್ತಮ..

ಹಿಂದೂ ಸಂಪ್ರದಾಯದಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ದೇವರಿಗೆ ದೀಪ ಹಚ್ಚುವ ಪದ್ಧತಿ ಇದೆ. ಈ ವೇಳೆ ಒಂದು ಶ್ಲೋಕವನ್ನು ಹೇಳಿದರೆ, ಒಳ್ಳೆಯದು ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಅದು ಯಾವ ಶ್ಲೋಕ ಅಂತಾ ನೋಡೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6MXujFIgL_0 ಬೆಳಿಗ್ಗೆ ಮತ್ತು ಸಂಜೆ ಶುಚಿರ್ಭೂತರಾಗಿ ದೇವರಿಗೆ ದೀಪ ಹಚ್ಚಿ ಪ್ರಾರ್ಥನೆ...

ಹಿರಿಯರ ಪಾದ ಸ್ಪರ್ಶಿಸಿ ಆಶೀರ್ವಾದವೇಕೆ ಪಡಿಯಬೇಕು..?

ಹಿರಿಯರಿಗೆ ಗೌರವ ನೀಡುವುದು ಭಾರತೀಯ ಸಂಪ್ರದಾಯವಾಗಿದೆ. ಅದರಲ್ಲೂ ಹಿರಿಯರ ಪಾದ ಮುಟ್ಟಿ ನಮಸ್ಕರಿಸುವುದು ಉತ್ತಮ ಸಂಸ್ಕಾರ ಅಂತಾನೇ ಹೇಳಲಾಗುತ್ತದೆ. ಹಾಗಾದ್ರೆ ಹಿರಿಯರ ಪಾದ ಸ್ಪರ್ಶಿಸಿ ನಮಸ್ಕಾರವೇಕೆ ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6P6EXEJFxR4 ಚಿಕ್ಕವರು ಹಿರಿಯರ ಪಾದ ಸ್ಪರ್ಶಿಸಿ ನಮಸ್ಕಾರ ಮಾಡುವಾಗ ಒಳ್ಳೆಯ ಮನಸ್ಸಿನಿಂದ ನಮಸ್ಕರಿಸಬೇಕು. ಏನೋ...

ಕೃಷ್ಣನಿಗೆ ನಾಮಕರಣ ಮಾಡಿದವರು ಯಾರು..?

ಮಕ್ಕಳಿಗೆ ಮಾಡುವ ಸಂಸ್ಕಾರಗಳಲ್ಲಿ ನಾಮಕರಣ ಸಂಸ್ಕಾರ ಕೂಡ ಒಂದು. ತಂದೆ ತಾಯಿಯ ನೇತೃತ್ವದಲ್ಲಿ ಮಕ್ಕಳ ನಾಮಕರಣ ನಡೆಯುತ್ತದೆ. ಆದ್ರೆ ಶ್ರೀಕೃಷ್ಣನ ನಾಮಕರಣ ನಡೆಯುವಾಗ ಆತನ ತಂದೆ ತಾಯಿ ಆತನ ಬಳಿ ಇರುವುದಿಲ್ಲ. ಇದಕ್ಕೆ ಕಾರಣ, ಆತನ ತಂದೆ ತಾಯಿ ಸೆರೆವಾಸದಲ್ಲಿದ್ದು, ವಸುದೇವ ಶ್ರೀಕೃಷ್ಣನನ್ನು ತನ್ನ ಮನೆಗೆ ಕರೆದುಕೊಂಡು ಹೋದನು. ಹಾಗಾದ್ರೆ ಶ್ರೀಕೃಷ್ಣನ ನಾಮಕರಣ ಎಲ್ಲಿ...

ಅಕ್ಷಯ ತೃತೀಯದಂದು ಈ ವಸ್ತುವನ್ನು ದಾನ ಮಾಡಿ, ಪುಣ್ಯ ಗಳಿಸಿ..

ಎಲ್ಲ ಹಬ್ಬಗಳಂತೆ ಅಕ್ಷಯ ತೃತೀಯ ಕೂಡ ಒಂದು ಹಬ್ಬವಾಗಿದೆ. ಈ ದಿನ ಮನೆಯಲ್ಲಿ ಭಕ್ಷ್ಯ ಭೋಜನಗಳನ್ನು ಮಾಡಿ ಹಬ್ಬ ಆಚರಿಸದಿದ್ದರೂ, ದೇವರಿಗೆ ಪೂಜೆ ಮಾಡಿ, ಸಿಹಿ ತಿಂಡಿ ಮಾಡಿ, ಅಕ್ಷಯ ತೃತೀಯವನ್ನು ಆಚರಿಸುತ್ತಾರೆ. ಈ ದಿನ ಚಿನ್ನ ಬೆಳ್ಳಿ ಖರೀದಿಸುವ ಪದ್ಧತಿ ಕೂಡ ಕೆಲವೆಡೆ ಇದೆ. ಇದರ ಜೊತೆ ಅಕ್ಷಯ ತೃತೀಯದಂದು ಕೆಲ ವಸ್ತುಗಳನ್ನ...

ಸಂದರ್ಶನಕ್ಕೆ ಹೋಗುವಾಗ ಈ ಕೆಲಸ ಮಾಡಿದರೆ, ಅದೃಷ್ಟ ನಿಮ್ಮ ಪಾಲಾಗುತ್ತದೆ..

ಕೆಲಸದ ಸಂದರ್ಶನಕ್ಕೆ ಹೋಗುವಾಗ ನಾವಿಂದು ಹೇಳುವ ಕೆಲಸವನ್ನು ನೀವು ಮಾಡಿದರೆ ನಿಮಗೆ ಜೀವನದಲ್ಲಿ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/on3gOIVn510 ಸಂದರ್ಶನಕ್ಕೆ ಹೋಗುವಾಗ ಮೊಸರು-ಸಕ್ಕರೆ ಸೇವಿಸಿ ಹೋಗಿ. ಇದರಿಂದ ಅಂದುಕೊಂಡ ಕೆಲಸದಲ್ಲಿ ಯಶಸ್ಸು ಸಾಧಿಸುವಿರಿ. ಇಷ್ಟೇ ಅಲ್ಲದೇ, ಯಾವುದೇ ಒಳ್ಳೆಯ ಕೆಲಸಕ್ಕೆ...

ಪುರುಷನ ಯಶಸ್ಸಿನ ಹಿಂದೆ ಸ್ತ್ರೀ ಪಾತ್ರ ಬಹುದೊಡ್ಡದು ಎನ್ನುತ್ತಾರೆ ಚಾಣಕ್ಯರು..

ಪ್ರತಿ ಪುರುಷನ ಯಶಸ್ಸಿನ ಹಿಂದೆ ಓರ್ವ ಹೆಣ್ಣಿರುತ್ತಾಳೆ ಅಂತಾ ನಮ್ಮ ಹಿರಿಯರು ಹಲವು ಬಾರಿ ಹೇಳಿದ್ದನ್ನ ನಾವು ಕೇಳಿದ್ದೇವೆ. ಚಾಣಕ್ಯರು ಕೂಡ ಇದೇ ಮಾತನ್ನ ಹೇಳ್ತಾರೆ. ಹಾಗಾದ್ರೆ ಚಾಣಕ್ಯರ ಮಾತಿನ ಅರ್ಥವೇನು ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/CybCdww2cDY ಚಾಣಕ್ಯರ ಪ್ರಕಾರ ಯಾವ ಪುರುಷನಾದರೂ ಜೀವನದಲ್ಲಿ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img