Friday, August 21, 2026

ಆಧ್ಯಾತ್ಮ

Chanakya Neeti: ನಾಯಿಯ ಈ 4 ಗುಣಗಳನ್ನು ಮನುಷ್ಯರು ಅಳವಡಿಸಿಕೊಳ್ಳಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿನಲ್ಲಿ ಹಲವು ವಿಷಯಗಳನ್ನು ಹೇಳಿದ್ದಾರೆ. ಅದರಲ್ಲಿ ಕೆಲವು ವಿಷಯಗಳ ಬಗ್ಗೆ ನಾವು ನಿಮಗೆ ವಿವರಿಸಿದ್ದೇವೆ. ಅದೇ ರೀತಿ ಚಾಣಕ್ಯರು ನಾಯಿಯನ್ನು ನೋಡಿ ನಾವು ಯಾವ ವಿಷಯಗಳನ್ನು ಕಲಿಯಬೇಕು ಅಂತ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ. ತೃಪ್ತಿ: ನಾಯಿಗೆ ನೀವು ಸ್ವಲ್ಪ ಅನ್ನ ಹಾಾಕಿದರೂ ತೃಪ್ತಿಯಾಗುತ್ತದೆ. ಆದರೆ ಅನ್ನ ಹಾಕಬೇಕು...

Spiritual: ಪತಿಗೆ ಕೇಳದೇ ಪತ್ನಿ ಈ ಕೆಲಸಗಳನ್ನು ಮಾಡಬಾರದಂತೆ..

Spiritual: ಪತಿ-ಪತ್ನಿ ಸಂಬಂಧ ಚೆನ್ನಾಗಿರಬೇಕು ಅಂದ್ರೆ ಕೆಲ ವಿಷಯಗಳನ್ನು ಸಿಕ್ರೇಟ್ ಆಗಿಯೇ ಇಡಬೇಕು ಅಂತಾ ಕೆಲವರು ಹೇಳ್ತಾರೆ. ಸತ್ಯವಂತರಾಗಲು ಹೋಗಿ, ಜೀವನ ಹಾಳಾಗಿ ಹೋಗುವ ಸಾಧ್ಯತೆ ಇರುವ ಸಂದರ್ಭದಲ್ಲಿ ಹೀಗೆ ಮಾಡುವುದೇ ಉತ್ತಮ. ಆದರೆ ಕೆಲ ವಿಷಯಗಳ ಬಗ್ಗೆ ಎಂದಿಗೂ ಪತಿಗೆ ಹೇಳದೇ ಪತ್ನಿ, ಪತ್ನಿಗೆ ಹೇಳದೇ ಪತಿ ಇರಬಾರದಂತೆ. ಹಾಗಾದ್ರೆ ಪತ್ನಿ ಯಾವ...

Spiritual: ಅವಿವಾಹಿತ ಮಹಿಳೆಯರು ಈ ತಪ್ಪನ್ನು ಎಂದಿಗೂ ಮಾಡದಿರಿ

Spiritual: ಅವಿವಾಹಿತ ಮಹಿಳೆಯರು ಕೆಲ ಕೆಲಸಗಳನ್ನು ಮಾಡಬಾರದು ಅನ್ನೋದು ಹಿಂದೂ ಧರ್ಮದ ಪದ್ಧತಿ. ಕತ್ತಿಗೆ ತಾಳಿ ಬಿದ್ದ ಮೇಲೆಯೇ ಹೆಣ್ಣು ಮಕ್ಕಳು ಈ ಕೆಲಸಗಳನ್ನು ಮಾಡಬಹುದು. ಹಾಗಾದ್ರೆ ಅವಿವಾಹಿತೆಯರು ಯಾವ ಕೆಲಸಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ತುಳಸಿ ಗಿಡಕ್ಕೆ ನೀರು ಹಾಕುವುದಿಲ್ಲ: ತುಳಸಿ ದೇವಿಯನ್ನು ಆರಾಧಿಸಿದರೆ, ಬೇಗ ವಿವಾಹವಾಗುತ್ತದೆ ಅನ್ನೋ ನಂಬಿಕೆ ಇದೆ. ಆದರೆ...

Spiritual: ಈ 5 ಕೆಲಸಗಳನ್ನು ಎಂದಿಗೂ ನಿಂತು ಮಾಡಬಾರದಂತೆ

Spiritual: ಹಿಂದೂ ಧರ್ಮದಲ್ಲಿ ಹಲವು ನೀತಿ ನಿಯಮಗಳಿದೆ. ಅದರಲ್ಲೂ ನಾವು ನಾವು ಕೆಲವು ಕೆಲಸಗಳನ್ನು ಈ ರೀತಿಯಾಗಿಯೇ ಮಾಡಬೇಕು ಅಂತ ಹೇಳಲಾಗಿದೆ. ಏಕೆಂದರೆ, ಆ ಕೆಲಸಗಳನ್ನು ಆ ರೀತಿಯಾಗಿಯೇ ಮಡಿದಾಗಲಷ್ಟೇ ಅದರ ಫಲ ಸಿಗುತ್ತದೆ. ಹಾಗಾಗಿ ನಾವಿಂದು ಯಾವ 5 ಕೆಲಸಗಳನ್ನು ನಿಂತು ಮಾಡಬಾರದು ಅಂತಾ ಹೇಳಲಿದ್ದೇವೆ. ಊಟ ಮಾಡುವುದು: ನಾವು ನಿಂತು ಊಟ ಮಾಡಬಾರದು....

Horoscope: ಈ ರಾಶಿಯವರು ಸಂಗಾತಿ ಬಳಿಯೂ ಈಗೋ ತೋರಿಸುವವರು

Horoscope: ಕೆಲವರು ಮೊಂಡು ಸ್ವಭಾವ ತೋರಿಸುವುದನ್ನು ನೀವು ನೋಡಿರಬಹುದು. ಎದುರಿನವರೇ ಮಾತನಾಡಿಸಲಿ, ನಾನು ಹೇಳಿದ್ದೇ ನಡೆಯಬೇಕು, ನನಗೆ ಇದೇ ರೀತಿ ಇರಬೇಕು , ಈ ರೀತಿ ಈಗೋ ತೋರಿಸುವ ಜನರನ್ನು ನೀವು ನೋಡಿರುತ್ತೀರಿ. ಅದೇ ರೀತಿ ನಾವಿಂದು ಸಂಗಾತಿ ಜತೆಗೂ ತಮ್ಮ ಅಹಂ ತೋರಿಸುವ ರಾಶಿಯವರ ಬಗ್ಗೆ ಹೇಳಲಿದ್ದೇವೆ. ಮೇಷ ರಾಶಿ: ಮೇಷ ರಾಶಿಯವರು ಎಲ್ಲದರಲ್ಲೂ...

ಒಮ್ಮೆ ಮನಸ್ಸಿಗೆ ನೋವಾದರೆ, ಸಂಬಂಧವೇ ಬೇಡ ಎನ್ನುವರು ಈ ರಾಶಿಯವರು

Horoscope: ನಾವು ನಿಮಗೆ ಬೇರೆ ಬೇರೆ ರಾಶಿಗಳ ಗುಣ ಸ್ವಭಾವವನ್ನು ಹಲವು ಬಾರಿ ಹೇಳಿದ್ದೇವೆ. ಅದೇ ರೀತಿ ಇಂದು ನಾವು ಯಾವ ರಾಶಿಯವರಿಗೆ ಮನಸ್ಸಿಗೆ ಬೇಸರವಾದರೆ, ಅವರು ಸಂಬಂಧವೇ ಬೇಡವೆನ್ನುಂತೆ ಇರುತ್ತಾರೆಂದು ಹೇಳಲಿದ್ದೇವೆ. ವೃಷಭ: ಅತೀ ಹೆಚ್ಚು ತಾಳ್ಮೆಯಿಂದ ಇರುವ ರಾಶಿಗಳಲ್ಲಿ ವೃಷಭ ರಾಶಿಗೆ 1ನೇ ಸ್ಥಾನ. ಆದರೆ ನೀವು ಇವರ ತಾಳ್ಮೆ ಕೆಡಿಸಿದರೆ, ಅಥವಾ...

Chanakya Neeti: ಪ್ರತೀ ಮಹಿಳೆಯಲ್ಲೂ ಈ ದುರ್ಗುಣ ಇದ್ದೇ ಇರುತ್ತದೆ ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನದ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಣೆ ನೀಡಿದ್ದಾರೆ. ಮದುವೆ, ಸಂಸಾರ, ಆರ್ಥಿಕ ಪರಿಸ್ಥಿತಿ ಸೇರಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಮಹಿಳೆಯರಿಗೆ ಇರುವ ದುರ್ಗುಣಗಳ ಬಗ್ಗೆಯೂ ವಿವರಿಸಿದ್ದಾರೆ. ಮೂರ್ಖತನ: ಮಹಿಳೆಯರಲ್ಲಿ ಮೂರ್ಖತನ ಜನ್ಮದಿಂದಲೇ ಇರುತ್ತದೆ ಅಂತಾರೆ ಚಾಣಕ್ಯರು. ಏಕೆಂದರೆ ಹೆಣ್ಣಿಗೆ ಆತುರದ ಸ್ವಭಾವವಿರುತ್ತದೆ. ಇದೇ...

Spiritual: ವಾರದ 7 ದಿನಗಳಲ್ಲಿ ಯಾವ ದಿನ ಹೊಸ ಉಡುಪು ಧರಿಸಬಾರದು..?

Spiritual: ಹಿಂದೂಗಳಲ್ಲಿ ಹಲವು ಪದ್ಧತಿಗಳಿದೆ. ಜನನದಿಂದ ಮರಣದವರೆಗೂ ಹಲವು ಪದ್ಧತಿಗಳು ಕಾಣಸಿಗುತ್ತದೆ. ಅದೇ ರೀತಿ ನಾವು ಉಡುಪು ಧರಿಸುವ ವಿಷಯದಲ್ಲೂ ಕೆಲವು ಪದ್ಧತಿಗಳಿದೆ. ಅದೇನೆಂದರೆ, ವಾರದ 7 ದಿನಗಳಲ್ಲಿ ನಾವು ಕೆಲ ದಿನ ಹೊಸ ಉಡುಪು ಧರಿಸಬಾರದು. ಹಾಗಾದ್ರೆ ಯಾವ ದಿನ ಹೊಸ ಉಡುಪು ಧರಿಸಬಾರದು ಅಂತಾ ತಿಳಿಯೋಣ ಬನ್ನಿ. ಸೋಮವಾರ: ಸೋಮವಾರ ಉತ್ತಮವಾದ ದಿನ....

ಸಿಎಂ ಬಗ್ಗೆ ಕೋಡಿ ಶ್ರೀಗಳ ಭವಿಷ್ಯವಾಣಿ!

ರಾಜ್ಯ ರಾಜಕಾರಣದ ಸ್ಫೋಟಕ ಬೆಳವಣಿಗೆಗಳು, ಧರ್ಮಸ್ಥಳದಲ್ಲಿನ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2 ತಿಂಗಳ ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಾ, ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ್ರು. ಅದೀಗ ನಿಜವಾಗಿದೆ. ರಾಜಣ್ಣ ತಲೆದಂಡದಿಂದ ಸಿದ್ದು ಅಕ್ಷರಶಃ ಚಿಂತಿತರಾಗಿದ್ದಾರೆ. ಇದೇ ವಿಚಾರವಾಗಿ ಗದಗ್‌ನಲ್ಲಿ...

Spiritual: ಕಪಾಲ ಕ್ರಿಯೆ ಎಂದರೇನು..? ಈ ಕ್ರಿಯೆ ಏಕೆ ಮಾಡಬೇಕು..?

Spiritual: ಹಿಂದೂ ಧರ್ಮದಲ್ಲಿ ಜನಿಸಿದಾಗಿನಿಂದ ಸಾವಿನವರೆಗೂ ಹಲವಾರು ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಇದು ಬರೀ ಪದ್ಧತಿಯಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳು ಕೂಡ ಇದೆ. ಅಂಥ ಪದ್ಧತಿಗಳಲ್ಲಿ ಸಾವಿನ ಬಳಿ ಅಂತ್ಯಸಂಸ್ಕಾರ ಮಾಡುವಾಗ, ಶವ ಸುಡುವಾಗ ಕಪಾಲ ಕ್ರಿಯೆ ನಡೆಯಬೇಕು. ಹಾಗೆ ಕಪಾಲ ಕ್ರಿಯೆ ನಡೆದಾಗಲೇ, ಅಂತ್ಯಸಂಸ್ಕಾರ ಪೂರ್ಣವಾದಿತೆಂದರ್ಥ. ಹಾಗಾದ್ರೆ ಈ ಕಪಾಲ ಕ್ರಿಯೆ ಎಂದರೇನು ಅಂತಾ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img