Wednesday, April 15, 2026

ಆಧ್ಯಾತ್ಮ

ದ್ರುಪದನಿಗೆ ಬುದ್ಧಿ ಕಲಿಸಬೇಕೆಂದು ದ್ರೋಣರು ಪಣ ತೊಟ್ಟಿದ್ದೇಕೆ..?

ದ್ರೋಣರು ಗೌತಮರ ಪುತ್ರಿ ಕೃಪಿಯನ್ನು ವಿವಾಹವಾಗಿ, ಪುತ್ರ ಸಂತಾನವನ್ನು ಪಡೆಯುತ್ತಾರೆ. ಆ ಪುತ್ರ ಹುಟ್ಟಿದಾಗ ಕುದುರೆಯಂತೆ ಧ್ವನಿ ಮಾಡುತ್ತದೆ. ಹಾಗಾಗಿ ಅವನಿಗೆ ಅಶ್ವತ್ಥಾಮ ಎಂದು ಹೆಸರಿಡುತ್ತಾರೆ. ಆದರೆ ಪುತ್ರನಿಗೆ ಹಾಲುಣಿಸಲು ಕೂಡ ದ್ರೋಣರ ಬಳಿ ದುಡ್ಡಿರುವುದಿಲ್ಲ. ಶ್ರೀಮಂತರು ನೀರಿನಲ್ಲಿ ಅಕ್ಕಿ ಹಿಟ್ಟನ್ನ ಹಾಕಿ, ಅಶ್ವತ್ಥಾಮನಿಗೆ ಹಾಲೆಂದು ಕುಡಿಸಿ ಗೇಲಿ ಮಾಡುತ್ತಾರೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ...

ಲಕ್ಷ್ಮೀ ನಾರಾಯಣ ಯೋಗದ ಬಗ್ಗೆ ನಿಮಗೆಷ್ಟು ಗೊತ್ತು..?

ನಾವು ಯಾವುದಾದರೂ ಕೆಲಸದಲ್ಲಿ ಹಿನ್ನಡೆ ಹೊಂದಿದರೆ, ಎಲ್ಲದಕ್ಕೂ ಯೋಗ ಬೇಕು ಎಂದು ಹಿರಿಯರು ಹೇಳಿದ್ದನ್ನ ಕೇಳಿದ್ದೇವೆ. ಇಂಥ ಯೋಗದಲ್ಲಿ ಲಕ್ಷ್ಮೀ ನಾರಾಯಣ ಯೋಗ ಕೂಡ ಒಂದು ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/on3gOIVn510 ಜಾತಕದಲ್ಲಿ ಬುಧ ಮತ್ತು ಶುಕ್ರಗಳ ಸಂಯೋಗದಿಂದ ಲಕ್ಷ್ಮೀ ನಾರಾಯಣ ಯೋಗ ಬರುತ್ತದೆ....

ಗುರು ಚಾಂಡಾಲ ಯೋಗ ಎಂದರೇನು..? ಈ ಯೋಗ ಬಂದರೆ ಆಗುವ ಪರಿಣಾಮಗಳೇನು..?

ಕೆಲವರಿಗೆ 30 ವರ್ಷ ದಾಟಿದರೂ ಮದುವೆಯಾಗುವುದಿಲ್ಲ. ಯಾಕಂದ್ರೆ ಅವರಿಗೆ ಗುರುಬಲ ಕೂಡಿ ಬಂದಿರುವುದಿಲ್ಲ. ಯೋಗ ಚೆನ್ನಾಗಿದ್ದರೆ, ಗುರು ಬಲ ಕೂಡಿ ಬರುತ್ತದೆ. ಮದುವೆಯೂ ಆಗುತ್ತದೆ. ಆದ್ರೆ ಯೋಗ ಚೆನ್ನಾಗಿ ಇಲ್ಲದಿದ್ದರೆ ನೆಮ್ಮದಿಯೇ ಇರುವುದಿಲ್ಲ. ಕೆಲಸದ ಬಗ್ಗೆ ಯೋಚನೆ, ಕುಟುಂಬ, ಮದುವೆ, ಅಕ್ಕಪಕ್ಕದ ಮನೆಯವರ- ಸಂಬಂಧಿಕರ ಟೀಕೆಯ ಮಾತುಗಳನ್ನೆಲ್ಲ ಕೇಳಿಸಿಕೊಳ್ಳಬೇಕಾಗುತ್ತದೆ. ಹೀಗೆ ಮನುಷ್ಯನ ನೆಮ್ಮದಿಯನ್ನ ಹಾಳು...

ದ್ರೋಣರು ಅರ್ಜುನನಿಗೆ ರಹಸ್ಯವಾಗಿ ಬ್ರಹ್ಮಶಿರವೆಂಬ ಮಹಾಅಸ್ತ್ರ ಉಪದೇಶಿಸಲು ಕಾರಣವೇನು..?

ದ್ರೋಣರು ಅರ್ಜುನನಿಗೆ ರಹಸ್ಯವಾಗಿ ಬ್ರಹ್ಮಶಿರವೆಂಬ ಮಹಾಅಸ್ತ್ರವನ್ನು ಉಪದೇಶಿಸುತ್ತಾರೆ. ಎಲ್ಲ ವಿದ್ಯಾರ್ಥಿಗಳನ್ನ ಬಿಟ್ಟು ಅರ್ಜುನನಿಗೆ ಅಷ್ಟೇ ಯಾಕೆ ದ್ರೋಣರು ಈ ವಿದ್ಯೆ ಉಪದೇಶಿಸಿದರು..? ದ್ರೋಣರು ಬೇಧಭಾವ ಮಾಡಿದರೇ..? ಆ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/CybCdww2cDY https://youtu.be/on3gOIVn510 ಒಮ್ಮೆ ದ್ರೋಣರು ಶಿಷ್ಯರೊಡನೆ ಸ್ನಾನಕ್ಕಾಗಿ ಗಂಗಾನದಿಗೆ ತೆರಳಿದರು. ಅವರು ಸ್ನಾನಕ್ಕೆ ಇಳಿದಾಗ,...

ಹನುಮನ ಪಂಚಮುಖಿ ಅವತಾರದ ಬಗ್ಗೆ ಚಿಕ್ಕ ಮಾಹಿತಿ..

ಈಗಾಗಲೇ ನಾವು ನಿಮಗೆ ಹನುಮಾನ್ ಚಾಲೀಸಾ ಪಠಿಸಿದರೆ ಏನು ಪ್ರಯೋಜನ..? ಹನುಮಂತನ ಪೂಜೆ ಮಾಡುವುದರಿಂದ ಏನು ಲಾಭ..? ಹನುಮನಿಗೆ ಯಾವ ಮಾಲೆ ಅರ್ಪಿಸಬೇಕು..? ಇತ್ಯಾದಿ ವಿಷಯದ ಬಗ್ಗೆ ಹೇಳಿದ್ದೇವೆ. ಇಂದು ನಾವು ಹನುಮ ಪಂಚಮುಖಿ ಅವತಾರ ತಾಳಲು ಕಾರಣವೇನು ಎಂಬ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ಇಂಥ ವಸ್ತುಗಳನ್ನ ಪೂಜೆಗೆ ಬಳಸಬೇಡಿ: ಬಳಸಿದರೆ ಪೂಜೆ ಮಾಡಿ ಪ್ರಯೋಜನವಾಗುವುದಿಲ್ಲ..

ನಾವು ಪೂಜೆ ಮಾಡುವಾಗ ಭಕ್ತಿ ಭಾವದಿಂದ ಪೂಜೆ ಮಾಡುತ್ತೇವೆ. ಆದ್ರೆ ನಮ್ಮ ಪದ್ಧತಿಯಲ್ಲಿ, ನೈವೇದ್ಯ, ಹೂವು ಹಣ್ಣು ಇಡುವಾಗ, ದೀಪ- ಆರತಿ ಬೆಳಗುವಾಗ ಏನಾದರೂ ಸಣ್ಣ ತಪ್ಪಾದರೂ ಕೂಡ ಆ ಪೂಜೆ ಮಾಡಿ ಪ್ರಯೋಜನವಾಗುವುದಿಲ್ಲ. ಹಾಗಾಗಿ ಪೂಜೆ ಮಾಡುವಾಗ ಕೆಲ ತಪ್ಪುಗಳನ್ನು ಮಾಡಬಾರದು. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ...

ಸಂಕ್ರಾಂತಿಯಂದು ಎಳ್ಳು- ಬೆಲ್ಲವೇಕೆ ಕೊಡುತ್ತಾರೆ ಗೊತ್ತಾ..?

ವರ್ಷದ ಮೊದಲ ಹಬ್ಬವೆಂದರೆ ಸಂಕ್ರಾಂತಿ. ನಮ್ಮ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಸಂಕ್ರಾಂತಿ ಹಬ್ಬವನ್ನ ಬೇರೆ ಬೇರೆ ಹೆಸರಿನಲ್ಲಿ ಕರೆಯುತ್ತಾರೆ. ಅಲ್ಲದೇ ಬೇರೆ ಬೇರೆ ರೀತಿಯಲ್ಲಿ ಈ ಹಬ್ಬವನ್ನು ಆಚರಿಸುತ್ತಾರೆ. ಹಾಗಾದ್ರೆ ಸಂಕ್ರಾಂತಿ ಹಬ್ಬದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/5h0hCTYvTvA ಸಮೃದ್ಧಿಯ...

ದುರ್ಯೋಧನ ಕೊಟ್ಟ ವಿಷಾಹಾರ ತಿಂದರೂ ಭೀಮ ಬದುಕಿದ್ದು ಹೇಗೆ..?

ಮೊದ ಮೊದಲು ಕೌರವರು ಪಾಂಡವರೆಲ್ಲ ಉತ್ತಮ ಸಹೋದರರಾಗಿ, ಖುಷಿ ಖುಷಿಯಿಂದ ಬಾಳುತ್ತಿದ್ದರು. ಆದ್ರೆ ದುರ್ಯೋಧನ ಮಾತ್ರ ಕೌರವ ಪಾಂಡವರ ಖುಷಿ ನೋಡಿ ಅಸೂಯೆ ಪಡುತ್ತಿದ್ದ. ಅವನಿಗೆ ಪಾಂಡವರೆಂದರೆ, ಅದರಲ್ಲೂ ಭೀಮನೆಂದರೆ ಆಗುತ್ತಿರಲಿಲ್ಲ. ಹಾಗಾಗಿ ಭೀಮನನ್ನು ಕೊಲ್ಲಬೇಕೆಂಬ ಕೆಟ್ಟ ಯೋಚನೆ ಬಾಲ್ಯದಲ್ಲಿಯೇ ದುರ್ಯೋಧನನ್ನು ಆವರಿಸಿತ್ತು. https://youtu.be/p8rYKd6XLXQ ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್...

ಪಾಂಡುವಿಗೆ ಯಾರ ಶಾಪದಿಂದ ಮಕ್ಕಳಾಗಲಿಲ್ಲ..? ಕುಂತಿಗೆ ಮಕ್ಕಳು ಪಡೆಯುವ ವರ ಕೊಟ್ಟವರ್ಯಾರು..?

ಕುಂತಿಭೋಜ ಏರ್ಪಡಿಸಿದ್ದ ಸ್ವಯಂವರದಲ್ಲಿ ಮಹಾಬಲನಾದ, ತೇಜಸ್ಸಿನಿಂದ ಕೂಡಿದ್ದ ಪಾಂಡುರಾಜನನ್ನು ಕುಂತಿದೇವಿ ವರಿಸುತ್ತಾಳೆ. ಕುಂತಿಯನ್ನು ಮದುವೆಯಾದ ಬಳಿಕ ಪಾಂಡುರಾಜ ಮಾದ್ರಿಯನ್ನ ಕೂಡ ವರಿಸುತ್ತಾನೆ. ಹೀಗೆ ತನ್ನ ಪತ್ನಿಯರೊಡನೆ ಸುಖವಾಗಿ ಸಂಸಾರ ಮಾಡುತ್ತಿದ್ದ ಪಾಂಡು ಕುಂತಿ ಮತ್ತು ಮಾದ್ರಿಯೊಂದಿಗೆ ಒಮ್ಮೆ ಬೇಟೆಗೆಂದು ಕಾಡಿಗೆ ಬರುತ್ತಾನೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್...

ನಾವು ದಾನ ಮಾಡಿದರೆ ಅದನ್ನು ಬೇರೆಯವರ ಬಳಿ ಹೇಳಬಾರದು, ಯಾಕೆ ಗೊತ್ತಾ..?

ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಪುರಾಣ ಕಥೆಗಳ ಪ್ರಕಾರ ದಾನ ನೀಡಿ ಉದ್ಧಾರವಾದವರೂ ಇದ್ದಾರೆ, ದಾನ ನೀಡಿ ಕೆಟ್ಟವರೂ ಇದ್ದಾರೆ. ಹಾಗಂತ ದಾನ ನೀಡುವುದು ತಪ್ಪು ಎಂದು ಎಲ್ಲೂ ಹೇಳಲಾಗಿಲ್ಲ. ದಾನ ನೀಡು, ಆದರೆ ದರಿದ್ರನಾಗಬೇಡ ಎಂದಷ್ಟೇ ದೊಡ್ಡವರು ಹೇಳಿದ್ದಾರೆ. ಇನ್ನು ನಾವು ಯಾರಿಗಾದರೂ ದಾನ ಮಾಡಿದರೆ ಅದನ್ನ ಎಲ್ಲಿಯೂ ಹೇಳಿಕೊಳ್ಳಬಾರದು....
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img