Sunday, April 12, 2026

ಆಧ್ಯಾತ್ಮ

ಹೊಸ್ತಿಲಿಗೆ ಅರಿಶಿನ ಕುಂಕುಮ ಹಚ್ಚುವುದೇಕೆ ಗೊತ್ತಾ..?

ಪ್ರತೀ ಪೂಜೆಯಲ್ಲೂ, ಹಬ್ಬ ಹರಿದಿನ, ಮದುವೆ ಮುಂಜಿ ಮುಂತಾದ ಶುಭಕಾರ್ಯಗಳಲ್ಲೂ ಇರಲೇಬೇಕಾದ ವಸ್ತುಗಳಂದ್ರೆ ಅರಿಶಿನ ಕುಂಕುಮ. ಇಂಥ ಅರಿಷಿನ ಕುಂಕುಮವನ್ನು ಹೊಸ್ತಿಲಿಗೆ ಯಾಕೆ ಹಾಕಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/NELg1W99gpA ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/T-t22v0clno ಹೊಸ್ತಿಲು ಶುದ್ಧವಾಗಿದ್ರೆ ಲಕ್ಷ್ಮೀ ದೇವಿಯ ಕೃಪಾಕಟಾಕ್ಷ ಉತ್ತಮವಾಗಿರುತ್ತದೆ ಎಂಬ ನಂಬಿಕೆ...

ನಾರದರು ವಿಷ್ಣು ಮತ್ತು ಲಕ್ಷ್ಮಿಗೆ ಏನೆಂದು ಶಾಪ ಹಾಕಿದ್ದರು ಗೊತ್ತಾ..?

ಪುರಾಣ ಕಥೆಗಳ ಪ್ರಕಾರ ಬ್ರಹ್ಮ, ವಿಷ್ಣು, ಮಹೇಶ್ವರರು ಕೂಡ ಶಾಪಕ್ಕೆ ಗುರಿಯಾದವರು. ಹೀಗೆ ನಾರದರ ಶಾಪಕ್ಕೆ ಗುರಿಯಾದ ದಂಪತಿಯೆಂದರೆ ವಿಷ್ಣು ಮತ್ತು ಲಕ್ಷ್ಮೀ. ಯಾಕೆ ನಾರದರು ವಿಷ್ಣುವಿಗೆ ಮತ್ತು ಲಕ್ಷ್ಮೀಗೆ ಶಾಪ ನೀಡಿದರು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/NELg1W99gpA ...

ಗಂಗೆಯಲ್ಲೇ ಏಕೆ ಅಸ್ತಿ ವಿಸರ್ಜಿಸಲಾಗುತ್ತದೆ..?

ಯಾರಾದರೂ ನಿಧನ ಹೊಂದಿದರೆ, ಕೆಲವರು ಅಸ್ತಿಯನ್ನ ಗಂಗಾನದಿಯಲ್ಲೇ ವಿಸರ್ಜಿಸಿ ಬರುತ್ತಾರೆ. ಉತ್ತರ ಭಾರತೀಯರಂತೂ ಗಂಗಾನದಿಯಲ್ಲೇ ನಿಧನರಾದವರ ಅಸ್ತಿ ವಿಸರ್ಜಿಸುತ್ತಾರೆ. ಯಾಕೆ ಗಂಗಾ ನದಿಯಲ್ಲೇ ಅಸ್ತಿ ವಿಸರ್ಜಿಸಲಾಗುತ್ತದೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/_JL5Jh5BIIc ಗಂಗಾ ಸ್ನಾನ ,...

ಈ ದೇವರಿಗೆ ಮದ್ಯವೇ ನೈವೇದ್ಯ: ಎಲ್ಲಿದೆ ಈ ದೇವಸ್ಥಾನ..?

ಭಾರತದಲ್ಲಿ ಹಲವು ದೇವಸ್ಥಾನಗಳಿದೆ. ಅದಕ್ಕೆ ಅದರದ್ದೇ ಆದ ಪ್ರಾಮುಖ್ಯತೆ ಇದೆ. ಅಂಥ ದೇವಸ್ಥಾನಗಳಲ್ಲಿ ಉಜ್ಜಯಿನಿಯ ಕಾಲಭೈರವ ದೇವಸ್ಥಾನ ಕೂಡ ಒಂದು. ಇಲ್ಲಿ ದೇವರಿಗೆ ಮದ್ಯವನ್ನ ನೈವೇದ್ಯ ಮಾಡಲಾಗುತ್ತದೆ. ಈ ದೇವಸ್ಥಾನದ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಈ ರಾಶಿಯವರಿಗೆ ಧೈರ್ಯ ಜಾಸ್ತಿ: ನಿಮ್ಮ ರಾಶಿನೂ ಇರಬಹುದು ನೋಡಿ..

ಒಂದೊಂದು ರಾಶಿಯವರಿಗೂ ಒಂದೊಂದು ಗುಣವಿರುತ್ತದೆ. ಕೆಲವರಿಗೆ ಸಿಟ್ಟು ಜಾಸ್ತಿ ಇದ್ರೆ, ಇನ್ನು ಕೆಲವರು ಯಾವಾಗಲೂ ನಗು ನಗುತ್ತಲೇ ಇರುತ್ತಾರೆ. ಹೀಗೆ ಒಂದೊಂದು ರಾಶಿಯವರು ಒಂದೊಂದು ರೀತಿ ಇರುತ್ತಾರೆ. ಇದೇ ರೀತಿ ಯಾವ ರಾಶಿಯವರಿಗೆ ಧೈರ್ಯ ಜಾಸ್ತಿ ಅನ್ನೋ ಬಗ್ಗೆ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ಯಾವ ದಿನ ಯಾವ ವಸ್ತುಗಳನ್ನು ಕೊಂಡುಕೊಳ್ಳಬಾರದು ಗೊತ್ತಾ..?

ಯಾವುದಾದರೂ ಮುಖ್ಯ ವಸ್ತುಗಳನ್ನು ಕೊಂಡುಕೊಳ್ಳುವುದಿದ್ದರೆ, ಉತ್ತಮ ದಿನ, ಮುಹೂರ್ತವನ್ನು ನೋಡಬೇಕಾಗುತ್ತದೆ. ಹಾಗಾಗಿ ನಮಗೆ ಬೇಕಾದ ದಿನ ಬೇಕಾದ ವಸ್ತುಗಳನ್ನು ನಾವು ಕೊಂಡುಕೊಳ್ಳುವಂತಿಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಭಾನುವಾರ ಭಾನುವಿಗೆ ಅಂದರೆ ಸೂರ್ಯನಿಗೆ ಸಂಬಂಧಪಟ್ಟ ದಿನವಾಗಿದೆ. ಹಾಗಾಗಿ ಈ ದಿನ...

ಎಡಗೈಯಿಂದ ಯಾವ ವಸ್ತುಗಳನ್ನ ಸಹ ನೀಡಬಾರದು ಮತ್ತು ಪಡೆಯಬಾರದು..!

ಕೆಲವರಿಗೆ ಯಾವ ವಸ್ತು ತೆಗೆದುಕೊಳ್ಳುವುದಿದ್ದರೂ ಎಡಗೈ ಮುಂದೆ ಬರುತ್ತದೆ. ಮತ್ತು ಯಾವ ವಸ್ತು ಕೊಡುವಾಗಲೂ ಕೂಡ ಎಡಗೈಮುಂದೆ ಬರುತ್ತದೆ. ಇದು ತಪ್ಪು. ಯಾಕೆ ಹೀಗೆ ಮಾಡಬಾರದು ಅನ್ನೋ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 ಹಿಂದೂ ಸಂಪ್ರದಾಯದಲ್ಲಿ, ಭಾರತೀಯ...

ಕೇಕ್ ಪ್ರಿಯರಿಗಾಗಿ ಶುರುವಾದ ಕೇಕ್ ಶೋ..

ಬೆಂಗಳೂರು : ಡಿಸೆಂಬರ್ ತಿಂಗಳು ಬಂತು ಅಂದ್ರೆ ಸಾಕು ಎಲ್ಲೆಲ್ಲೂ ಕ್ರಿಸ್ಮಸ್ ಹಾಗೂ ನ್ಯೂ ಇಯರ್ ಆಚರಿಸಲು ಬಗೆ ಬಗೆಯ ಕೇಕ್‌ಗಳು ಎಲ್ಲೆಡೆ ಸಜ್ಜಾಗುತ್ತೆ.. ಅದರಲ್ಲೂ ಕೇಕ್ ಪ್ರಿಯರು ಕಾತುರದಿಂದ ಕಾಯುವ ಕೇಕ್ ಶೋ ಆಂಭವಾಗಿದೆ.. ಈ ಬಾರಿ ವಿಭಿನ್ನ ಹಾಗೂ ಪ್ರಸ್ತುತ ವಿಧ್ಯಮಾನದ ಥೀಮ್‌ನೊಂದಿಗೆ ಕೇಕ್‌ ಶೋ‌ ಆಯೋಜಿಸಲಾಗಿದೆ.. ಈ...

ಚಾಣಕ್ಯರ ಪ್ರಕಾರ ಪುರುಷ ಯಶಸ್ವಿಯಾಗುವುದು ಈ ರೀತಿಯಿದ್ದಾಗ ಮಾತ್ರ ಸಾಧ್ಯ..

ಚಣಕನ ಮಗ ಚಾಣಕ್ಯ ಅತೀ ಬುದ್ಧಿವಂತರೆನ್ನಿಸಿಕೊಂಡವರು. ಅವರ ನೀತಿಯನ್ನು ಅನುಸರಿಸಿದವನು ಉದ್ಧಾರವಾಗೇ ಆಗುತ್ತಾನೆ ಎನ್ನಲಾಗುತ್ತದೆ. ಅಂಥ ಚಾಣಕ್ಯರು ಯಾವ ಪುರುಷ ತನ್ನ ಪತ್ನಿ ಮತ್ತು ಕುಟುಂಬದೊಂದಿಗೆ ಸಂತೋಷದಿಂದಿರುತ್ತಾನೋ, ಅವನು ಯಶಸ್ಸನ್ನು ಕಾಣುತ್ತಾನೆ ಎಂದಿದ್ದಾರೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. https://youtu.be/U5mLdm3SXBQ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ (...

ನಿಮ್ಮ ಮನೆಯಲ್ಲಿರುವ ತುಳಸಿ ಗಿಡವನ್ನ ಎಂದಿಗೂ ಒಣಗಿಸಬೇಡಿ..

ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ತನ್ನದೇ ಆತ ಪ್ರಾಮುಖ್ಯತೆ ಇದೆ. ವಿಷ್ಣು ಪ್ರಿಯಳಾದ ಈಕೆ, ಲಕ್ಷ್ಮೀ ದೇವಿಯ ಸಹೋದರಿ ಅಂತಾನೂ ಹೇಳಲಾಗಿದೆ. ಇಂಥ ತುಳಸಿ ಗಿಡ ನಿಮ್ಮ ಮನೆಯಲ್ಲಿದ್ರೆ ಅದನ್ನ ಯಾವುದೇ ಕಾರಣಕ್ಕೂ ಒಣಗದಂತೆ ನೋಡಿಕೊಳ್ಳಿ, ಒಣಗಿದ್ದರೂ ಅದನ್ನು ತೆಗೆದು ಆ ಜಾಗದಲ್ಲಿ ಒಳ್ಳೆಯ ತುಳಸಿ ಗಿಡ ನೆಡಿ. ಯಾಕೆ ಹೀಗೆ ಅನ್ನೋ ಬಗ್ಗೆ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img