Thursday, May 14, 2026

ಆಧ್ಯಾತ್ಮ

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಮೇಷ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಮೇಷ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಮೇಷ ರಾಶಿಗೆ ಈ ಯುಗಾದಿ ಸಮಯಕ್ಕೆ ಏಳೂವರೆ ಶನಿ ಶುರುವಾಗುತ್ತದೆ. ಜ್ಯೋತಿಷ್ಯದ...

Political News: ವಿಜಯೇಂದ್ರ ಇಳಿಸಲು ಫಡ್ನವೀಸ್‌ ನೆರವಿಗೆ ಮುಂದಾದ ರೆಬಲ್ಸ್‌

Political News: ರಾಜ್ಯ ಬಿಜೆಪಿಯಲ್ಲಿ ಮುಂದುವರೆದಿರುವ ಬಣ ಬಡಿದಾಟ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಬಹಿರಂಗ ಸಮರ ಸಾರಿರುವ ಬಿಜೆಪಿ ರೆಬಲ್‌ ಶಾಸಕರು ಇದೀಗ ಇನ್ನೊಂದು ತಂತ್ರಕ್ಕೆ ಮುಂದಾಗಿದ್ದಾರೆ. ಇಷ್ಟು ದಿನಗಳ ಕಾಲ ನೇರವಾಗಿ ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸುತ್ತಲೇ ಬಂದಿರುವ ಶಾಸಕ...

Horoscope: ಜ್ಯೋತಿಷ್ಯದ ಪ್ರಕಾರ ಯಾವ ವಾರ ಯಾವ ಬಣ್ಣದ ಬಟ್ಟೆ ಧರಿಸಿದರೆ ಉತ್ತಮ..?

Horoscope: ಜ್ಯೋತಿಷ್ಯದಲ್ಲಿ ನಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರವಿದೆ. ಆದರೆ ಕೆಲವರು ಜ್ಯೋತಿಷ್ಯವನ್ನು ನಂಬುತ್ತಾರೆ ಮತ್ತೆ ಕೆಲವರು ಜ್ಯೋತಿಷ್ಯವನ್ನು ನಂಬುವುದಿಲ್ಲ. ಆದರೆ ನೀವು ತಿನ್ನುವ ಆಹಾರ, ನಡೆದುಕೊಳ್ಳುವ ರೀತಿಯಿಂದ ಹಿಡಿದು ಧರಿಸುವ ಬಟ್ಟೆಗೂ ಕೂಡ ಜ್ಯೋತಿಷ್ಯದಲ್ಲಿ ತನ್ನದೇ ಮಹತ್ವವಿದೆ. ಹಾಗಾಗಿ ನಾವಿಂದು ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಿದರೆ, ಉತ್ತಮ ಅಂತಾ ಹೇಳಲಿದ್ದೇವೆ. ಸೋಮವಾರದಂದು ನೀವು ಬಿಳಿ...

ಸ್ನಾನ ಮಾಡುವ ನೀರಿಗೆ ಈ ವಸ್ತುಗಳನ್ನು ಹಾಕಿದ್ರೆ, ಆರ್ಥಿಕ ಪರಿಸ್ಥಿತಿ, ಆರೋಗ್ಯ ಎರಡೂ ಸುಧಾರಿಸುತ್ತದೆ

Spiritual: ಸ್ನಾನ ಮಾಡೋದು ಕಾಮನ್ ವಿಷಯ. ದೇಹ ಸ್ವಚ್ಛವಾಗಿ ಇರಲಿ. ಯಾವುದೇ ಕೀಟಾಣುವಿನಿಂದ ನಮಗೆ ತೊಂದರೆಯಾಗದಿರಲು, ರೋಗಗಳು ಬಾರದಿರಲಿ ಎಂದು ನಾವು ಸ್ನಾನ ಮಾಡುತ್ತೇವೆ. ಆದರೆ ಸ್ನಾನಕ್ಕೂ ಅದೃಷ್ಟಕ್ಕೂ ನಂಟಿದೆ ಅಂತಾ ನಿಮಗೆ ಗೊತ್ತಾ..? ಹೌದು.. ಸ್ನಾನದ ನೀರಿಗೆ ಕೆಲವು ವಸ್ತುಗಳನ್ನು ಸೇರಿಸುವುದರಿಂದ, ನಮ್ಮ ಅದೃಷ್ಟ, ಆರೋಗ್ಯ ಎಲ್ಲವೂ ಸುಧಾರಿಸುತ್ತದೆ. ಹಾಗಾದ್ರೆ ಸ್ನಾನದ ನೀರಿಗೆ...

Holi Festival: ಹೋಲಿಕಾ ದಹನ ಮಾಡುವಾಗ ಈ ವಸ್ತುಗಳನ್ನು ಹಾಕಿ, ಹಲವು ಸಮಸ್ಯೆಯಿಂದ ಪಾರಾಗಿ

Holi Festival: ಇನ್ನು ಕೆಲ ದಿನಗಳಲ್ಲೇ ಹೋಳಿ ಹಬ್ಬ ಬರುತ್ತಿದೆ. ಹಲವೆಡೆ ಹೋಳಿ ಹಬ್ಬದ ಮುನ್ನಾ ದಿನ ಹೋಲಿಕಾ ದಹನವೆಂದು ಮಾಡುತ್ತಾರೆ. ಕಟ್ಟಿಗೆಗಳನ್ನು ಸಂಗ್ರಹಿಸಿ, ಅದನ್ನು ಸುಡುತ್ತಾರೆ. ಹೀಗೆ ಸುಡುವಾಗ ಆ ಬೆಂಕಿಗೆ ಹಲವು ವಸ್ತುಗಳನ್ನು ಹಾಕಲಾಗುತ್ತದೆ. ಹೀಗೆ ಕೆಲವು ವಸ್ತುಗಳನ್ನು ಹಾಕಿದ್ರೆ, ಹಲವು ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಹಾಗಾದ್ರೆ ಯಾವ ವಸ್ತುಗಳನ್ನು ನಾವು...

Spiritual: ಮನೆಯಲ್ಲಿ ಈ ವಸ್ತುಗಳಿದ್ದರೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ.

Spiritual: ನಾವು ಶ್ರೀಮಂತರಾಗಬೇಕು. ನಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು. ನಮ್ಮ ಬಳಿಯೂ ರಾಶಿ ರಾಶಿ ಹಣವಿರಬೇಕು ಅಂತಾ ಯಾರಿಗೆ ತಾನೇ ಆಸೆ ಇರುವುದಿಲ್ಲ ಹೇಳಿ..? ಅದರಲ್ಲೂ ಈಗಿನ ಕಾಲದಲ್ಲಿ ಹಣ ಎಂದರೆ ಎಲ್ಲದಕ್ಕಿಂತ ಮೇಲು ಅನ್ನುವಂತಾಗಿದೆ. ಮೊದಲೆಲ್ಲ ಸಂಬಂಧ ಅಂದ್ರೆ ಮೇಲು ಅಂತಿದ್ರು. ಆದರೆ ಈಗ ಸಂಬಂಧವನ್ನು ಮೀರಿ ಹಣ ಬೆಳೆದುಬಿಟ್ಟಿದೆ. ಈಗ ಹಣ...

ಈಶಾ ಫೌಂಡೇಶನ್ ಶಿವರಾತ್ರಿ ಜಾಗರಣೆಯಲ್ಲಿ ವಿದೇಶಿ ಗಾಯಕಿಯ ಭಕ್ತಿಗೀತೆಗೆ ಮನಸೋತ ಅಮಿತ್ ಶಾ- ಡಿಕೆಶಿ

Shivaratri: ಮಹಾ ಶಿವರಾತ್ರಿಯಂದು ಜಾಗರಣೆಗಾಗಿ ತಮಿಳುನಾಡಿನ ಕೊಯಮತ್ತೂರಿನ ಆದಿಯೋಗಿ ದೇವಸ್ಥಾನದಲ್ಲಿ ಈಶಾ ಫೌಂಡೇಶನ್‌ ವತಿಯಿಂದ ಜಾಗರಣೆ ರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ರಾತ್ರಿ ಹಲವು ಗಾಯಕರು ಬಂದು ಸಂಗೀತ ಕಾರ್ಯಕ್ರಮ ಕೊಡುತ್ತಾರೆ. ಹಲವು ಗಣ್ಯರು, ಜನಸಾಮಾನ್ಯರು, ಸಿನಿಮಾ ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳೆಲ್ಲ ಕಾರ್ಯಕ್ರದಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಕಾಾರ್ಯಕ್ರಮಕ್ಕೆ ಕನ್ನಡ, ಹಿಂದಿ ಹಾಡು, ಸಂಸ್ಕೃತ ಸೇರಿ...

Chanakya Neeti: ಪತ್ನಿಯ ಈ ಗುಣವೇ ಪತಿ ಶ್ರೀಮಂತನಾಗಲು ಕಾರಣವಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯ ನೀತಿಯಲ್ಲಿ ಜೀವನದಲ್ಲಿ ಹೇಗಿರಬೇಕು..? ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು..? ಎಂಥ ಸಂಗಾತಿಯನ್ನು ಆರಿಸಿಕೊಳ್ಳಬೇಕು..? ಸಂಗಾತಿಯಲ್ಲಿರಬೇಕಾದ ಗುಣಗಳೇನು..? ಎಂಥ ಜನರ ಸಂಗ ಮಾಡಬೇಕು..? ಎಂಥ ಜನರ ಸಂಗ ಮಾಡಬಾರದು..? ಎಂತ ಜಾಗದಲ್ಲಿ ವಾಸಿಸಬೇಕು..? ಎಂಥ ಜಾಗದಲ್ಲಿ ವಾಸಿಸಬಾರದು..? ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ...

Hubli News: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ…

Hubli News: ನಾಡಿನಾದ್ಯಂತ ಇಂದು ಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮಾಡಲಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯುಲ್ಲೂ ಶಿವರಾತ್ರಿ ಸಂಭ್ರಮ ಜೋರಾಗಿದೆ. ಶ್ರೀ ಈಶ್ವರ ದೇವಸ್ಥಾನ ಶಿವಲಿಂಗುಗೆ ಭಕ್ತರು ಹಾಲಿ ಅಭಿಷೇಕ ಮಾಡುವ ಮೂಲಕ ತಮ್ಮ‌ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಂಡರು.‌ ಹುಬ್ಬಳ್ಳಿ ರೈಲ್ವೇ ಸ್ಟೇಷನ್ ರಸ್ತೆಯ ಶ್ರೀ ಈಶ್ವರ ದೇವಸ್ಥಾನಲ್ಲಿ ಮುಂಜಾನೆಯೇ ಶಿವಲಿಂಗು‌ ಸೇರಿ‌ ಶಿವನ ಮೂರ್ತಿಗೆ...

Spiritual: ಮಹಾಶಿವರಾತ್ರಿಯ ವಿಶೇಷತೆ ಏನು? ಶಿವರಾಧನೆಯಿಂದ ಏನಾಗುತ್ತೆ?

Spiritual: ಇನ್ನು ಕೆಲವೇ ದಿನಗಳಲ್ಲಿ ಮಹಾಶಿವರಾತ್ರಿ ಹಬ್ಬ ಬರಲಿದೆ. ಈ ಹಬ್ಬವನ್ನು ಯಾವ ರೀತಿ ಆಚರಿಸಬೇಕು..? ಇದರ ವಿಶೇಷತೆ ಏನು ಎಂದು ಖ್ಯಾತ ಜ್ಯೋತಿಷಿಗಳಾದ ನಾಗರಾಜ್ ಶರ್ಮಾ ಗುರೂಜಿ ವಿವರಿಸಿದ್ದಾರೆ. ಶಿವ ಅಗ್ನಿಕಾರಕ. ಹಾಗಾಗಿಯೇ ಶಿವರಾತ್ರಿ ಮುಗಿದ ಬಳಿಕ ಬೇಸಿಗೆ ಶುರುವಾಗಿ, ಬಿಸಿಲ ಧಗೆ ಹೆಚ್ಚಾಗುತ್ತದೆ. ಇಂಥ ಬಿಸಿಲ ಧಗೆ, ಬೇಸಿಗೆಯ ಬಿರು ಬಿಸಿಲಿನಲ್ಲೇ ಬರೀಗಾಲಿನಲ್ಲಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img