Sunday, April 12, 2026

ಆಧ್ಯಾತ್ಮ

ಗಣೇಶ ರುದ್ರಾಕ್ಷಿಯ ಬಗ್ಗೆ ನಿಮಗೆಷ್ಟು ಗೊತ್ತು.? ಇದನ್ನು ಧರಿಸುವುದರಿಂದ ಏನು ಪ್ರಯೋಜನ..?

ಯಾವ ರುದ್ರಾಕ್ಷಿಯಲ್ಲಿ ಗಣೇಶನ ಸೊಂಡಿಲ ರೂಪವಿರುತ್ತದೆಯೋ ಅದೇ ಗಣೇಶ ರುದ್ರಾಕ್ಷಿ. ಏಕಮುಖಿ, ದ್ವಿಮುಖಿ, ತ್ರಿಮುಖಿ, ಚತುರ್ಮುಖಿ, ಪಂಚಮುಖಿ ರುದ್ರಾಕ್ಷಿಗಳು ಹೇಗೆ ಪ್ರಮುಖ ರುದ್ರಾಕ್ಷಿಗಳೋ, ಅದೇ ರೀತಿ ಗಣೇಶ ರುದ್ರಾಕ್ಷಿ ಕೂಡ ಪ್ರಮುಖದ್ದಾಗಿದೆ. ಹಾಗಾದ್ರೆ ಗಣೇಶ ರುದ್ರಾಕ್ಷಿ ಧರಿಸುವುದರಿಂದ ಏನು ಪ್ರಯೋಜನ ಎಂದು ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್...

ಯಾವ ಪಾಪಕ್ಕೆ ಯಾವ ಜನ್ಮ..?: ಗರುಡ ಪುರಾಣದಲ್ಲಿ ಹೇಳಿದ್ದೇನು..?

ಗರುಡ ಪುರಾಣದಲ್ಲಿ ಯಾವ ಪಾಪಕ್ಕೆ ಯಾವ ಜನ್ಮವೆಂದು ಹೇಳಲಾಗಿದೆ. ಆ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/6ES1v4V32xw ಸ್ತ್ರೀ ಹತ್ಯೆ ಮಾಡಿದವರು ಮುಂದಿನ ಜನ್ಮದಲ್ಲಿ ಅನಾರೋಗ್ಯ ಪೀಡಿತನಾಗಿ ಜನ್ಮ ಪಡೆಯುತ್ತಾನೆ. ಗುರು ಪತ್ನಿಯನ್ನು ಮೋಹಿಸಿದ್ದಲ್ಲಿ ಹುಳವಾಗಿ...

ಸಂಜೆ ಬಳಿಕ ಈ ಕೆಲಸ ಮಾಡಬೇಡಿ, ಈ ವಸ್ತು ನೀಡಬೇಡಿ: ಭಾಗ-2

ನಾವು ಈಗಾಗಲೇ ನಿಮಗೆ ಸಂಜೆ ಬಳಿಕ ಅಕ್ಕಿ, ಬೇಳೆ, ಹಾಲು, ಮೊಸರು, ಅರಿಷಿನ ಇತ್ಯಾದಿ ವಸ್ತುಗಳನ್ನ ನೀಡಬಾರದು ಅಂತಾ ಹೇಳಿದ್ದೇವೆ. ಅಲ್ಲದೇ ಸಂಜೆ ಬಳಿಕ ಕಸ ಗುಡಿಸಬಾರದು, ತಲೆ ಬಾಚಬಾರದು, ಹೊಸ್ತಿಲ ಮೇಲೆ ಕುಳಿತುಕೊಳ್ಳಬಾರದು ಅಂತಲೂ ಹೇಳಿದ್ದೇವೆ. ಅದೇ ರೀತಿ ಇಂದು ನಾವು ಅದರ ಮುಂದುವರಿದ ಭಾಗವಾಗಿ ಈ ಬಗ್ಗೆ ಇನ್ನೊಂದಿಷ್ಟು ಮಾಹಿತಿಯನ್ನ ನೀಡಲಿದ್ದೇವೆ. ಕಟೀಲು...

ಗಣಪತಿ ಪೂಜೆಗೆ ತುಳಸಿ ಬಳಸದಿರಲು ಕಾರಣ ಗೊತ್ತೇ..?

ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಪ್ರಮುಖ ಮಾನ್ಯತೆ ಇದೆ. ಯಾವುದೇ ಪೂಜೆಯಲ್ಲಿ ತುಳಸಿ ಪಾತ್ರ ಮಹತ್ವದ್ದಾಗಿದೆ. ತುಳಸಿಯ ಹಬ್ಬವನ್ನೂ ಮಾಡ್ತಾರೆ. ಆದ್ರೆ ಗಣಪನ ಪೂಜೆಯಲ್ಲಿ ಮಾತ್ರ ತುಳಸಿಯನ್ನ ಬಳಸಲಾಗುವುದಿಲ್ಲ. ಹಾಗಾದ್ರೆ ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://www.youtube.com/watch?v=vK77yKd5TU0&t=7s ನಾವು ಈ ಮೊದಲು ವೃಂದಾ ಅನ್ನೋ ಹೆಣ್ಣು...

ಸಪ್ತ ಋಷಿಗಳ ಹೆಸರು ಮತ್ತು ಸಂಪೂರ್ಣ ಮಾಹಿತಿ..

ಪುರಾಣ ಪ್ರಕಾರ ಭಾರತದಲ್ಲಿ ಹಿಂದೂ ಧರ್ಮದಲ್ಲಿ ಹಲವು ಋಷಿ ಮುನಿಗಳಿದ್ದರು. ಆದ್ರೆ ಅದರಲ್ಲಿ ಪ್ರಮುಖರೆನ್ನಿಸಿಕೊಂಡವರು ಮಾತ್ರ, ಸಪ್ತ ಋಷಿಗಳು. ಇಂದು ಆ ಸಪ್ತ ಋಷಿಗಳು ಯಾರು ಮತ್ತು ಅವರ ಮಹತ್ವವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ. .ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ವಿಶ್ವಾಮಿತ್ರ: ಸಪ್ತರ್ಷಿಗಳಲ್ಲೇ ಪ್ರಮುಖರು ಎನ್ನಿಸಿಕೊಂಡ ಮಹರ್ಷಿಗಳೆಂದರೆ ವಿಶ್ವಾಮಿತ್ರರು. ಇವರು ತಮ್ಮ...

ಈ ದೇವಸ್ಥಾನದಲ್ಲಿ ಕಂಬ ಗಾಳಿಯಲ್ಲಿ ತೇಲುತ್ತದೆ..!

ನಾವು ಹಲವು ಶಿವನ ದೇವಸ್ಥಾನದ ಬಗ್ಗೆ ಪರಿಚಯಿಸಿದ್ದೇವೆ. ಇಂದು ಕೂಡ ಶಿವನ ಅಂಶವಾದ ವೀರಭದ್ರ ದೇವಸ್ಥಾನವೊಂದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆ ದೇವಸ್ಥಾನದ ವಿಶೇಷತೆ ಏನು.? ಆ ದೇವಸ್ಥಾನ ಇರೋದಾದ್ರೂ ಎಲ್ಲಿ ಅಂತಾ ತಿಳಿಯೋಣ ಬನ್ನಿ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://www.youtube.com/watch?v=vK77yKd5TU0&t=7s ಲೇಪಾಕ್ಷಿ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿ ಭಾಗವಾಗಿರುವ ಹಿಂದೂಪುರದ ಸಮೀಪ...

ವೆಲ್ಲೂರು ಗೋಲ್ಡನ್ ಟೆಂಪಲ್ ಬಗ್ಗೆ ಚಿಕ್ಕ ಮಾಹಿತಿ..

ನಮಗೆ ಗೋಲ್ಡನ್ ಟೆಂಪಲ್ ಅಂದಾಕ್ಷಣ ನೆನಪಾಗೋದು, ಅಮೃತಸರದಲ್ಲಿರುವ ಚಿನ್ನದ ದೇಗುಲ. ಆದ್ರೆ ದಕ್ಷಿಣ ಭಾರತದಲ್ಲೂ ಕೂಡ ಒಂದು ಪ್ರಸಿದ್ಧ ಗೋಲ್ಡನ್ ಟೆಂಪಲ್ ಇದೆ. ಆದ್ರೆ ಇದು ದೇವಿ ದೇವಸ್ಥಾನ. ಹಾಗಾದ್ರೆ ಈ ದೇವಸ್ಥಾನ ಇರೋದಾದ್ರೂ ಎಲ್ಲಿ..? ಏನು ಈ ದೇವಸ್ಥಾನದ ಮಹಾತ್ಮೆ ಅನ್ನೋದನ್ನ ನೋಡೋಣ ಬನ್ನಿ.. https://www.youtube.com/watch?v=vK77yKd5TU0&t=7s 600 ಕೋಟಿ ರೂಪಾಯಿಯ 1,500 ಕೆಜಿ ಚಿನ್ನವನ್ನು ಬಳಸಿ,...

ಯಾವ ಪಾಪಕ್ಕೆ ಯಾವ ಜನ್ಮ..? ಗರುಡ ಪುರಾಣದಲ್ಲಿ ಹೇಳಿದ್ದೇನು..?

ಗರುಡ ಪುರಾಣದಲ್ಲಿ ಯಾವ ಪಾಪಕ್ಕೆ ಯಾವ ಜನ್ಮವೆಂದು ಹೇಳಲಾಗಿದೆ. ಆ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/zfcOD0zBFsg ಸ್ತ್ರೀ ಹತ್ಯೆ ಮಾಡಿದವರು ಮುಂದಿನ ಜನ್ಮದಲ್ಲಿ ಅನಾರೋಗ್ಯ ಪೀಡಿತನಾಗಿ ಜನ್ಮ ಪಡೆಯುತ್ತಾನೆ. ಗುರು ಪತ್ನಿಯನ್ನು ಮೋಹಿಸಿದ್ದಲ್ಲಿ ಹುಳವಾಗಿ ಜನ್ಮ ಪಡೆಯುತ್ತಾನೆ. ಬ್ರಾಹ್ಮಣನನ್ನು...

ಇಂಥ ಕೆಲಸ ಮಾಡಿದರೆ ಲಕ್ಷ್ಮೀ ದೇವಿ ನಿಮ್ಮ ಮೇಲೆ ಕೋಪಿಸಿಕೊಳ್ಳುತ್ತಾಳೆ..!

ಲಕ್ಷ್ಮೀ ದೇವಿಯ ಕೃಪೆ ನಮ್ಮ ಮೇಲಿರಬೇಕು ಅಂದ್ರೆ ನಾವು ಕೆಲ ಕೆಲಸಗಳನ್ನು ಮಾಡಬಾರದು. ಆ ಕೆಲಸಗಳನ್ನ ಮಾಡುವುದರಿಂದ ಮೊದಲು ನಮ್ಮ ಆರೋಗ್ಯದಲ್ಲಿ ಏರುಪೇರಾಗುತ್ತದೆ. ನಂತರ ದುಡಿಮೆಯಲ್ಲಿ ಕುಂದು ಕೊರತೆ ಬರುತ್ತದೆ. ಅದಾದ ಬಳಿಕ, ಅಭಿವೃದ್ಧಿ ಕುಂಠಿತಗೊಂಡು, ಹಣಕಾಸಿನ ಸಮಸ್ಯೆ ಎದುರಿಸಬೇಕಾಗುತ್ತದೆ. ಹಾಗಾಗಿ ಕೆಲ ತಪ್ಪುಗಳನ್ನ ಮಾಡಬೇಡಿ. ಆ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು...

ಅಷ್ಟಮಹಾಮಂತ್ರಗಳಲ್ಲಿ ಒಂದಾದ ಗಾಯತ್ರಿ ಮಂತ್ರದ ಮಹತ್ವ..!

ಅಷ್ಟಮಹಾಮಂತ್ರಗಳಲ್ಲಿ ಗಾಯತ್ರಿ ಮಂತ್ರ ಕೂಡ ಒಂದು. ಇಂದು ನಾವು ಆ ಬಗ್ಗೆ ಮಾಹಿತಿ ಪಡೆಯೋಣ ಬನ್ನಿ.. ಗಾಯತ್ರಿ ಮಂತ್ರದ ದೇವಿ ಗಾಯತ್ರಿ ದೇವಿ. ಆದರೆ ಇದರ ಪ್ರಧಾನ ದೇವತೆ ವಿಷ್ಣು. ಉಪನಯನದ ಸಂದರ್ಭದಲ್ಲಿ ಉಪದೇಶಿಸುವ ಮಂತ್ರವೇ ಗಾಯತ್ರಿ ಮಂತ್ರವಾಗಿದೆ. ಉಪನನವಾದವರು ಪ್ರತಿದಿನ ಸಂಧ್ಯಾವಂದನೆ ಮಾಡಿ, ಗಾಯತ್ರಿ ಮಂತ್ರವನ್ನ ಪಠಿಸಬೇಕು. ಓಂ ಶ್ರೀ ಅನ್ನಪೂರ್ಣೇಶ್ವರಿ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img