Saturday, July 18, 2026

ಆಧ್ಯಾತ್ಮ

ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದಿರಬೇಕು ಅಂದ್ರೆ ಈ ಕೆಲಸ ಮಾಡಿ..

ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದಿರಬೇಕು ಅಂದ್ರೆ, ಪೋಷಕರು ಕೆಲ ಕೆಲಸಗಳನ್ನು ಮಾಡಬೇಕು. ಪೂಜೆ ಪುನಸ್ಕಾರ, ಮಕ್ಕಳಲ್ಲಿ ದೇವರ ಬಗ್ಗೆ ಭಕ್ತಿ ಇರುವಂತೆ ನೋಡಿಕೊಳ್ಳಬೇಕು. ಮಕ್ಕಳ ಕೊಠಡಿ ಉತ್ತಮವಾಗಿರಬೇಕು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/F9Z6fzMbQ1Q ಮಕ್ಕಳು...

ಮನೆಯಲ್ಲಿ ಪ್ರತಿದಿನ ಕಲಹವಾಗುತ್ತಿದ್ದರೆ ಈ ದೀಪ ಹಚ್ಚಿ ನೋಡಿ..

ಪ್ರತೀ ಮನೆಯಲ್ಲೂ ಕಲಹ ಇದ್ದೇ ಇರುತ್ತೆ. ಆದರೆ ಪ್ರತೀದಿನ ಮನೆಯಲ್ಲಿ ಕಲಹ ಆದರೆ ಮಾತ್ರ ಉತ್ತಮವಲ್ಲ. ಇದು ಮನಶಾಂತಿಯನ್ನೇ ಹಾಳು ಮಾಡುತ್ತದೆ. ಜೀವನವೇ ಬೇಡ ಅನ್ನಿಸುವಷ್ಟು ಬೇಸರವಾಗಿಬಿಡುತ್ತದೆ. ಹಾಗಾದ್ರೆ ಮನೆಯಲ್ಲಿ ಜಗಳವಾಗಬಾರ್ದು ಅಂದ್ರೆ ಯಾವ ದೀಪವನ್ನು ಹಚ್ಚಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್...

ಕಾಲಭೈರವನನ್ನು ಆರಾಧಿಸುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?

ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವನಲ್ಲಿ ಕಾಲ ಭೈರವ ಪ್ರಮುಖನಾದವನು. ಕಾಲ ಎಂದರೆ ಸಮಯವನ್ನು ಸೂಚಿಸುವವನು. ಭೈರವನ ಪೂಜೆ ಮಾಡುವುದರಿಂದ ಏನು ಪ್ರಯೋಜನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/vhgBVWrb1a4 ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಭಿಕ್ಷಾಪಾತ್ರೆ ಹಿಡಿದ ಕಾಲ...

ಏಕಮುಖಿ ರುದ್ರಾಕ್ಷಿ ಧರಿಸುವುದರಿಂದ ಎಷ್ಟೆಲ್ಲ ಪ್ರಯೋಜನಗಳಿದೆ ಗೊತ್ತಾ..?

ನಾವು ಈಗಾಗಲೇ ರುದ್ರಾಕ್ಷಿಯ ಮಹತ್ವ, ಗಣೇಶ ರುದ್ರಾಕ್ಷಿ ಧರಿಸುವುದರಿಂದ ಆಗುವ ಲಾಭಗಳ ಬಗ್ಗೆ ಹೇಳಿದ್ದೇವೆ. ಇಂದು ಏಕಮುಖಿ ರುದ್ರಾಕ್ಷಿ ಧರಿಸುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/F9Z6fzMbQ1Q ಏಕಮುಖಿ ರುದ್ರಾಕ್ಷಿ ಸಿಗುವುದು ತುಂಬಾ ಅಪರೂಪ. ಇದು ಶಿವನ...

ಅಮವಾಸ್ಯೆಯ ದಿನ ಈ ವಸ್ತುಗಳನ್ನು ಮನೆಗೆ ತರಬೇಡಿ, ಈ ಕೆಲಸ ಮಾಡಬೇಡಿ..!

ಹಿಂದೂ ಧರ್ಮದಲ್ಲಿ ಅಮವಾಸ್ಯೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ದಿನ ಕೆಲವರು ಮನೆಯಲ್ಲಿ ವಿಶೇಷ ಪೂಜೆ ಮಾಡುತ್ತಾರೆ. ಉತ್ತರಕರ್ನಾಟಕದ ಕೆಲವೆಡೆ ಈ ದಿನ ಹೋಳಿಗೆ ಮಾಡಿ, ದೇವರಿಗೆ ನೈವೇದ್ಯ ಅರ್ಪಿಸುತ್ತಾರೆ. ಇಂತಹ ದಿನದಂದು ಕೆಲ ಕೆಲಸಗಳನ್ನ ಮಾಡುವುದಿಲ್ಲ ಮತ್ತು ಕೆಲ ವಸ್ತುಗಳನ್ನ ಮನೆಗೆ ತರುವುದಿಲ್ಲ. ಹಾಗಾದ್ರೆ ಯಾವ ವಸ್ತುಗಳನ್ನ ಅಮವಾಸ್ಯೆಯಂದು ಮನೆಗೆ ತರಬಾರದು ಮತ್ತು...

ಈ ವಾರ ಮತ್ತು ಈ ಸಮಯ ಬಟ್ಟೆ ಒಗೆಯಲೇಬೇಡಿ..

ಕೆಲವರು ತಮಗೆ ಸಮಯ ಸಿಕ್ಕಾಗ ಬಟ್ಟೆ ಒಗೆಯುತ್ತಾರೆ. ಅದರಲ್ಲೂ ಹೈಟೆಕ್ ಸಿಟಿಯಲ್ಲಿ ಕೆಲಸ ಮುಗಿಸಿ ಬರುವುದೇ ಸಂಜೆ ಅಥವಾ ರಾತ್ರಿಯಾಗುತ್ತದೆ. ಹಾಗಾಗಿ ರಾತ್ರಿಯೇ ಬಟ್ಟೆ ಒಗೆದುಬಿಡ್ತಾರೆ. ಆದ್ರೆ ರಾತ್ರಿ ಬಟ್ಟೆ ಒಗೆಯುವುದು ತಪ್ಪು ಅನ್ನುತ್ತೆ ಜ್ಯೋತಿಷ್ಯ ಶಾಸ್ತ್ರ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://www.youtube.com/watch?v=vhgBVWrb1a4 ಸೂರ್ಯನ ಬೆಳಕಿದ್ದಾಗ ಬಟ್ಟೆ...

ಗಣೇಶ ರುದ್ರಾಕ್ಷಿಯ ಬಗ್ಗೆ ನಿಮಗೆಷ್ಟು ಗೊತ್ತು.? ಇದನ್ನು ಧರಿಸುವುದರಿಂದ ಏನು ಪ್ರಯೋಜನ..?

ಯಾವ ರುದ್ರಾಕ್ಷಿಯಲ್ಲಿ ಗಣೇಶನ ಸೊಂಡಿಲ ರೂಪವಿರುತ್ತದೆಯೋ ಅದೇ ಗಣೇಶ ರುದ್ರಾಕ್ಷಿ. ಏಕಮುಖಿ, ದ್ವಿಮುಖಿ, ತ್ರಿಮುಖಿ, ಚತುರ್ಮುಖಿ, ಪಂಚಮುಖಿ ರುದ್ರಾಕ್ಷಿಗಳು ಹೇಗೆ ಪ್ರಮುಖ ರುದ್ರಾಕ್ಷಿಗಳೋ, ಅದೇ ರೀತಿ ಗಣೇಶ ರುದ್ರಾಕ್ಷಿ ಕೂಡ ಪ್ರಮುಖದ್ದಾಗಿದೆ. ಹಾಗಾದ್ರೆ ಗಣೇಶ ರುದ್ರಾಕ್ಷಿ ಧರಿಸುವುದರಿಂದ ಏನು ಪ್ರಯೋಜನ ಎಂದು ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್...

ಯಾವ ಪಾಪಕ್ಕೆ ಯಾವ ಜನ್ಮ..?: ಗರುಡ ಪುರಾಣದಲ್ಲಿ ಹೇಳಿದ್ದೇನು..?

ಗರುಡ ಪುರಾಣದಲ್ಲಿ ಯಾವ ಪಾಪಕ್ಕೆ ಯಾವ ಜನ್ಮವೆಂದು ಹೇಳಲಾಗಿದೆ. ಆ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/6ES1v4V32xw ಸ್ತ್ರೀ ಹತ್ಯೆ ಮಾಡಿದವರು ಮುಂದಿನ ಜನ್ಮದಲ್ಲಿ ಅನಾರೋಗ್ಯ ಪೀಡಿತನಾಗಿ ಜನ್ಮ ಪಡೆಯುತ್ತಾನೆ. ಗುರು ಪತ್ನಿಯನ್ನು ಮೋಹಿಸಿದ್ದಲ್ಲಿ ಹುಳವಾಗಿ...

ಸಂಜೆ ಬಳಿಕ ಈ ಕೆಲಸ ಮಾಡಬೇಡಿ, ಈ ವಸ್ತು ನೀಡಬೇಡಿ: ಭಾಗ-2

ನಾವು ಈಗಾಗಲೇ ನಿಮಗೆ ಸಂಜೆ ಬಳಿಕ ಅಕ್ಕಿ, ಬೇಳೆ, ಹಾಲು, ಮೊಸರು, ಅರಿಷಿನ ಇತ್ಯಾದಿ ವಸ್ತುಗಳನ್ನ ನೀಡಬಾರದು ಅಂತಾ ಹೇಳಿದ್ದೇವೆ. ಅಲ್ಲದೇ ಸಂಜೆ ಬಳಿಕ ಕಸ ಗುಡಿಸಬಾರದು, ತಲೆ ಬಾಚಬಾರದು, ಹೊಸ್ತಿಲ ಮೇಲೆ ಕುಳಿತುಕೊಳ್ಳಬಾರದು ಅಂತಲೂ ಹೇಳಿದ್ದೇವೆ. ಅದೇ ರೀತಿ ಇಂದು ನಾವು ಅದರ ಮುಂದುವರಿದ ಭಾಗವಾಗಿ ಈ ಬಗ್ಗೆ ಇನ್ನೊಂದಿಷ್ಟು ಮಾಹಿತಿಯನ್ನ ನೀಡಲಿದ್ದೇವೆ. ಕಟೀಲು...

ಗಣಪತಿ ಪೂಜೆಗೆ ತುಳಸಿ ಬಳಸದಿರಲು ಕಾರಣ ಗೊತ್ತೇ..?

ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಪ್ರಮುಖ ಮಾನ್ಯತೆ ಇದೆ. ಯಾವುದೇ ಪೂಜೆಯಲ್ಲಿ ತುಳಸಿ ಪಾತ್ರ ಮಹತ್ವದ್ದಾಗಿದೆ. ತುಳಸಿಯ ಹಬ್ಬವನ್ನೂ ಮಾಡ್ತಾರೆ. ಆದ್ರೆ ಗಣಪನ ಪೂಜೆಯಲ್ಲಿ ಮಾತ್ರ ತುಳಸಿಯನ್ನ ಬಳಸಲಾಗುವುದಿಲ್ಲ. ಹಾಗಾದ್ರೆ ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://www.youtube.com/watch?v=vK77yKd5TU0&t=7s ನಾವು ಈ ಮೊದಲು ವೃಂದಾ ಅನ್ನೋ ಹೆಣ್ಣು...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img