Spiritual: ಇದೇ ತಿಂಗಳ ಫೆಬ್ರವರಿ 26ರಂದು ಮಹಾಶಿವರಾತ್ರಿ ಇದ್ದು, ಈ ಬಗ್ಗೆ ಈಗಾಗಲೇ ನಿಮಗೆ ಇದರ ಬಗ್ಗೆ ಹಲವು ಮಾಹಿತಿ ನೀಡಿದ್ದೇವೆ. ಅದೇ ರೀತಿ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿಯವರು, ಶಿವರಾತ್ರಿಯಂದು ಏಕೆ ಉಪವಾಸ ಮಾಡಬೇಕು, ಏಕೆ ಜಾಗರಣೆ ಮಾಡಬೇಕು ಎಂದು ವಿವರಿಸಿದ್ದಾರೆ.
ನಮಸ್ಕಾರ ಪ್ರಿಯೋ ಭಾನುಃ, ಜಲಧಾ ಪ್ರಿಯೋ ಶಿವಃ, ಅಲಂಕಾರ ಪ್ರಿಯೋ ಕೃಷ್ಣಃ,...
Shivaratri 2025: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ್ ಗುರೂಜಿಯವರು ಮಾಘ ಮಾಸದಲ್ಲಿ ಬರುವ ಶಿವರಾತ್ರಿ ವಿಶೇಷತೆಗಳೇನು ಅನ್ನೋ ಬಗ್ಗೆ ಹೇಳಿದ್ದಾರೆ.
ಪ್ರತೀ ತಿಂಗಳ ತ್ರಯೋದಶಿಯಂದು ಶಿವರಾತ್ರಿ ಇರುತ್ತದೆ. ಆ ಶಿವರಾತ್ರಿಯನ್ನು ಬರೀ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಆದರೆ ಮಾಘ ಮಾಸದಲ್ಲಿ ಬರುವ ಶಿವರಾತ್ರಿಯನ್ನು ಮಹಾ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಏಕೆಂದರೆ ಈ ಶಿವರಾತ್ರಿ ಅಷ್ಟು ವಿಶೇಷತೆಯುಳ್ಳ ಶಿವರಾತ್ರಿಯಾಗಿದೆ.
ಈ...
Spiritual: ಜೀವನದಲ್ಲಿ ತಾನು ಉದ್ಧಾರವಾಗಬೇಕು. ಶ್ರೀಮಂತರಾಗಬೇಕು ಅನ್ನೋ ಬಯಕೆ ಯಾರಿಗಿರುವುದಿಲ್ಲ ಹೇಳಿ..? ಎಲ್ಲರೂ ಶ್ರೀಮಂತರಾಗಬಯಸುವವರೇ. ಆದರೆ ಎಲ್ಲರಿಗೂ ಶ್ರೀಮಂತಿಕೆ ಬರುವುದಿಲ್ಲ. ಯೋಗ್ಯತೆ ಬರಬೇಕು ಎಂದರೂ, ನಮಗೆ ಶ್ರೀಮಂತಿಕೆ ಅನುಭವಿಸುವ ಯೋಗವಿರಬೇಕು. ಅಂಥ ಯೋಗ ಬರಬೇಕು ಅಂದ್ರೆ ನಾವು ಕೆಲ ಕೆಲಸಗಳನ್ನು ಮಾಡಬೇಕು. ಹಾಗಾದ್ರೆ ಶ್ರೀಮಂತಿಕೆಗಾಗಿ ಏನು ಮಾಡಬೇಕು ಎಂದು ಖ್ಯಾತ ಆಧ್ಯಾತ್ಮಿಕ ಚಿಂತಕರಾದ ವಿಷ್ಣುದತ್ತ...
Spiritual: ಇನ್ನು ಕೆಲವೇ ದಿನಗಳಲ್ಲಿ ಮಹಾಶಿವರಾತ್ರಿ ಬರಲಿದ್ದುಈ ದಿನ ಯಾವ ನಕ್ಷತ್ರವಿದೆ. ಯಾವ ನಕ್ಷತ್ರದವರು ಯಾವ ರೀತಿಯಾಗಿ ಶಿವನ ಪೂಜೆ ಮಾಡಬೇಕು ಎಂದು ಖ್ಯಾತ ಜ್ಯೋತಿಷಿಗಳಾದ ನಾಗರಾಜ್ ಶರ್ಮಾ ಗುರೂಜಿ ಹೇಳಿದ್ದಾರೆ.
ಪೂರ್ವಾಬಾದ್ರ ನಕ್ಷತ್ರದ ದಿನ ಶಿವರಾತ್ರಿ ಬಂದಿದೆ. ಮರುದಿನ ಧನಿಷ್ಠಾ ನಕ್ಷತ್ರ ಅದರ ಮರುದಿನ ಶತಭಿಷಾ ನಕ್ಷತ್ರವಾಗಿದೆ. ಹಾಗಾಗಿ ಈ ಮೂರು ರಾಶಿಯವರಿಗೆ ಯಾವ...
Spiritual: ಇನ್ನು ಕೆಲವೋ ದಿನಗಳಲ್ಲಿ ಶಿವರಾತ್ರಿ ಬರುತ್ತಿದೆ. ನಾವು ವರ್ಷದ 364 ದಿನ ಹೇಗೆ ಕಳೆಯುತ್ತೇವೋ ಗೊತ್ತಿಲ್ಲ. ಆದರೆ ಅಷ್ಟು ದಿನಗಳಿಗೆ ಸಮವಾಗಿರುವ ಶಿವರಾತ್ರಿಯಂದು ಮಾತ್ರ ನಾವು ಶಿವನನ್ನು ನೆನೆದು, ಶಿವನಾಮಸ್ಮರಣೆ ಮಾಡಿದರೆ, ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಖ್ಯಾತ ಆಧ್ಯಾತ್ಮಿಕ ಚಿಂತಕರಾದ ಡಾ.ವಿಷ್ೞುದತ್ತ ಗುರೂಜಿ ಅವರು ಶಿವರಾತ್ರಿಯಂದು ನಾವು ಯಾವ...
Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ ರೀತಿ ಇಂದು ಕೂಡ ಚಾಣಕ್ಯರು ಪತಿ ಪತ್ನಿ ಯಾವ ತಪ್ಪು ಮಾಡುವುದರಿಂದ ಅವರ ಸಂಸಾರ ಹಾಳಾಗುತ್ತದೆ ಅನ್ನೋ ಬಗ್ಗೆ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.
ಒಬ್ಬರಿಗೊಬ್ಬರು ಗೌರವಿಸದಿರುವುದು....
Chanakya Neeti: ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಜೀವನ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಜೀವನ ನಡೆಸುವ ಬಗ್ಗೆ, ಶ್ರೀಮಂತಿಕೆ, ಹಣ ಗಳಿಸುವ, ಹಣ ಉಳಿಸುವ, ಹಣ ಖರ್ಚು ಮಾಡುವ ರೀತಿ ಎಲ್ಲವನ್ನೂ ಹೇಳಿದ್ದಾರೆ. ಅಷ್ಟೇ ಏಕೆ ಎಂಥವರ ಸಂಗ ಮಾಡಬೇಕು, ಎಂಥ ಜಾಗದಲ್ಲಿರಬೇಕು, ಮತ್ತು ಎಂಥ ಜಾಗದಲ್ಲಿರಬಾರದು ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು...
Spiritual: ಕೆಲವರಿಗೆ ಎಲ್ಲಾದರೂ ಹೋಗುವಾಗ ಪರ್ಫ್ಯೂಮ್ ಹಾಕಿಕೊಂಡು ಹೋಗುವ ಅಭ್ಯಾಸವಿರುತ್ತದೆ. ಬೇಸಿಗೆ ಗಾಲದಲ್ಲಿ ಬೆವರಿನ ವಾಸನೆ ಬರುತ್ತದೆ ಎಂಬ ಕಾರಣಕ್ಕೆ ಪರ್ಫ್ಯೂಮ್ ಹಾಕಲಾಗುತ್ತದೆ. ಆದರೆ ಹಲವರು ಪ್ರತಿದಿನ ಪರ್ಫ್ಯೂಮ್ ಹಾಕಿಕೊಳ್ಳುತ್ತಾರೆ. ಆದರೆ ಕೆಲ ನಂಬಿಕೆಗಳ ಪ್ರಕಾರ, ರಾತ್ರಿಯ ಹೊತ್ತು ಪರ್ಫ್ಯೂಮ್, ಬಾಡಿ ಸ್ಪ್ರೇ, ಸೆಂಟ್ ಬಳಸಬಾರದು. ಇದರಿಂದ ಅಡ್ಡ ಪರಿಣಾಮವಾಗುತ್ತದೆ. ನಕಾರಾತ್ಮಕ ಶಕ್ತಿಯ ಪ್ರಭಾವ...
Chanakya Neeti : ಚಾಣಕ್ಯರು ತಮ್ಮ ಚಾಣಕ್ಯನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆಗೆ ವಧು ವರನನ್ನು ಹುಡುಕುವ ವಿಷಯದಿಂದ, ಹಣವನ್ನು ಹೇಗೆ ಬಳಸಬೇಕು, ಸ್ನೇಹ ಹೇಗೆ ಬೆಳಸಬೇಕು, ಸಂಬಂಧಿಕರ ಬಳಿ ಹೇಗೆ ವರ್ತಿಸಬೇಕು. ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು ಕೆಲ ಕೆಲಸಗಳನ್ನು ಮಾಡುವಾಗ...
Chanakya Neeti: ಚಾಣಕ್ಯರು ತಮ್ಮ ಚಾಣಕ್ಯನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆಗೆ ವಧು ವರನನ್ನು ಹುಡುಕುವ ವಿಷಯದಿಂದ, ಹಣವನ್ನು ಹೇಗೆ ಬಳಸಬೇಕು, ಸ್ನೇಹ ಹೇಗೆ ಬೆಳಸಬೇಕು, ಸಂಬಂಧಿಕರ ಬಳಿ ಹೇಗೆ ವರ್ತಿಸಬೇಕು. ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು ಸ್ನೇಹ ಮಾಡುವಾಗ ಎಂಥವರ ಸ್ನೇಹ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...