Saturday, April 11, 2026

ಆಧ್ಯಾತ್ಮ

ವಿವಾಹಿತೆಯರು ಯಾವ ದಿನ ತಲೆಸ್ನಾನ ಮಾಡಬಾರದು..?

ಹಿಂದೂಗಳಲ್ಲಿ ಹಲವಾರು ಪದ್ಧತಿಗಳಿದೆ. ಅದರಲ್ಲಿ ವಿವಾಹಿತ ಮಹಿಳೆಯರಿಗಂತೂ ಹತ್ತು ಹಲವು ಪದ್ಧತಿಗಳಿದೆ. ಅಂಥ ಪದ್ಧತಿಗಳಲ್ಲಿ ತಲೆಸ್ನಾನ ಮಾಡುವ ಪದ್ಧತಿ ಕೂಡ ಒಂದು. ವಾರದಲ್ಲಿ ಕೆಲವು ದಿನಗಳಲ್ಲಿ ವಿವಾಹಿತ ಮಹಿಳೆಯರು ತಲೆ ಸ್ನಾನ ಮಾಡುವಂತಿಲ್ಲ. ಹಾಗಾದ್ರೆ ಯಾವ ದಿನ ವಿವಾಹಿತೆಯರು ತಲೆ ಸ್ನಾನ ಮಡುವಂತಿಲ್ಲ ಅನ್ನೋದನ್ನ ನೋಡೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಹಬ್ಬ ಹರಿದಿನಗಳಲ್ಲಿ ಈರುಳ್ಳಿ ಬೆಳ್ಳುಳ್ಳಿ ಯಾಕೆ ತಿನ್ಬಾರ್ದು ಗೊತ್ತಾ.?

ಹಬ್ಬ ಹರಿದಿಗಳಲ್ಲಿ ಕೆಲವರು ನಾನ್ ವೆಜ್, ಮೊಟ್ಟೆ, ಈರುಳ್ಳಿ, ಬೆಳ್ಳುಳ್ಳಿ ಬಳಕೆ ಮಾಡುವುದಿಲ್ಲ. ಯಾಕೆ ಹಬ್ಬ ಹರಿದಿನಗಳಲ್ಲಿ ಇದನ್ನೆಲ್ಲ ಸೇವಿಸದೇ, ಸಾತ್ವಿಕ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l8r11jr9G38 ಬೆಳ್ಳುಳ್ಳಿ ಮತ್ತು ಈರುಳ್ಳಿಯಲ್ಲಿ ಸಾತ್ವಕತೆ ಇಲ್ಲದ...

ಈ ದೇವಸ್ಥಾನಕ್ಕೆ ಬಂದು ತೆಂಗಿನ ಕಾಯಿ ಕಟ್ಟಿದರೆ ನಿಮ್ಮ ಇಷ್ಟಾರ್ಥ ಈಡೇರುತ್ತದೆ…

ಬೆಂಗಳೂರಿನಲ್ಲಿ ಬೇಕಾದಷ್ಟು ದೇವಸ್ಥಾನಗಳಿದೆ. ಆದ್ರೆ ಪ್ರಸಿದ್ಧ ಪಡೆದಿದ್ದು ಕೆಲವೇ ಕೆಲವು ದೇವಸ್ಥಾನ. ಅದರಲ್ಲಿ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನ ಕೂಡ ಒಂದು. ಹೆಸರಿಗೆ ತಕ್ಕಂತೆ ಇಲ್ಲಿ ಹರಕೆ ಹೊತ್ತರೆ, ಕಾರ್ಯ ಸಿದ್ಧಿಯಾಗುತ್ತದೆ. ಹಾಗಾದ್ರೆ ಬೆಂಗಳೂರಿನ ಯಾವ ಭಾಗದಲ್ಲಿ ಈ ದೇವಸ್ಥಾನವಿದೆ ಅಂತಾ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್...

ಈ ದೇವಸ್ಥಾನಕ್ಕೆ ಬಂದರೆ ನಿಮ್ಮ ವಿದ್ಯಾಭ್ಯಾಸದ ಸಮಸ್ಯೆ ಪರಿಹಾರವಾಗುತ್ತದೆ..

ಬೆಂಗಳೂರಿನ ಮೆಜೆಸ್ಟಿಕ್ ಅಂದ್ರೆ, ಕೆಲವರ ಪ್ರಕಾರ ಬಸ್‌ಸ್ಟ್ಯಾಂಡ್. ಇನ್ನು ಕೆಲವರ ಪ್ರಕಾರ ಕಡಿಮೆ ರೇಟಿಗೆ ವಸ್ತುಗಳು ಸಿಗೋ ಮಾರ್ಕೆಟ್. ಆದ್ರೆ ಇದೆಲ್ಲದರ ಹೊರತಾಗಿ ಮೆಜೆಸ್ಟಿಕ್‌ನಲ್ಲಿ ಶಕ್ತಿಯುತ ದೇವಸ್ಥಾನವೊಂದಿದೆ. ಆ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರನ್ನ ಪ್ರಾರ್ಥಿಸಿದ್ರೆ, ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗುವುದಲ್ಲದೇ, ಸಂತಾನವಿಲ್ಲದವರಿಗೆ ಅವಳಿಜವಳಿ ಮಗುವಿನ ಭಾಗ್ಯ ಕೂಡ ಲಭಿಸುತ್ತದೆ. ಹಾಗಾದ್ರೆ ಯಾವುದು...

ಈ ರಾಶಿಯ ಹೆಣ್ಣು ಮಕ್ಕಳನ್ನ ಪ್ರೀತಿಸಿದ್ರೆ ನೀವೇ ಲಕ್ಕಿ..

ಪ್ರೀತಿ ವಿಷಯದಲ್ಲಿ ಹೆಣ್ಣು ಮಕ್ಕಳೇ ಜಾಸ್ತಿ ಮೋಸಾ ಮಾಡೋದು, ಹುಡುಗರು ಮಾತ್ರ ನಿಯತ್ತಾಗಿ ಪ್ರೀತಿಸ್ತಾರೆ ಅನ್ನೋದು ಹಲವರ ವಾದ. ಆದ್ರೆ ನಾವಿವತ್ತು ಹೇಳುವ ಮೂರು ರಾಶಿಯ ಹೆಣ್ಣುಮಕ್ಕಳು, ತಾವು ಪ್ರೀತಿಸಿದವರ ಜೊತೆ ಕೊನೆತನಕ ಇರುತ್ತಾರೆ. ಮತ್ತು ಕೊನೆತನಕವೂ ಅವರ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದ್ರೆ ಯಾವುದು ಆ ಮೂರು ರಾಶಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ...

ಶನಿವಾರದ ದಿನ ಇಂಥ ಕೆಲಸಗಳನ್ನ ಮಾಡಲೇಬೇಡಿ..

ನಾವು ನಿಮಗೆ ಮಂಗಳವಾರದ ದಿನ ಯಾವ ಕೆಲಸಗಳನ್ನ ಮಾಡಬಾರದು ಅನ್ನೋ ಬಗ್ಗೆ ಹೇಳಿದ್ದೇವೆ. ಇದೇ ರೀತಿ ಶನಿವಾರದಂದು ಯಾವ ಕೆಲಸಗಳನ್ನ ಮಾಡಬಾರದು ಅನ್ನೋ ಬಗ್ಗೆಯೂ ಹೇಳುತ್ತೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/LHb8QuZLsLw ಶನಿವಾರದ ದಿನ ಬಟ್ಟೆ ಖರೀದಿ ಮಾಡಬಾರದು. ಅದರಲ್ಲೂ ಶುಭಕಾರ್ಯಗಳಿಗಾಗಿ...

ಶ್ರೀ ಕ್ಷೇತ್ರ ಆದಿ ಚುಂಚನಗಿರಿಗೆ ಈ ಹೆಸರು ಬರಲು ಕಾರಣವೇನು ಗೊತ್ತಾ..?

ಶಿವನಿಗೆ ಸಂಬಂಧಿಸಿದ ದೇವಸ್ಥಾನಗಳಲ್ಲಿ ಆದಿಚುಂಚನಗಿರಿ ಕ್ಷೇತ್ರ ಕೂಡ ಒಂದು. ಹಾಗಾದ್ರೆ ಬನ್ನಿ ಈ ಕ್ಷೇತ್ರ ಸ್ಥಾಪಿತವಾದ ಬಗೆ, ಇಲ್ಲಿನ ಬಗ್ಗೆ ಮಾಹಿತಿಯನ್ನ ತಿಳಿಯೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l1v7jA4o5nU ಮಂಡ್ಯ ತಾಲೂಕಿನ ನಾಗಮಂಗಲದಲ್ಲಿ ಆದಿ ಚುಂಚನಗಿರಿಯಿದೆ. ಇದೇ ಸ್ಥಳದಲ್ಲಿ ಮಹಾಸಂಸ್ಥಾನ ಮಠ ಎನ್ನಿಸಿಕೊಂಡಿರುವ...

ಶಿವಾಜಿ ಮಹಾರಾಜರ ಆರಾಧ್ಯ ದೇವಿ ದೇವಸ್ಥಾನದ ಬಗ್ಗೆ ಚಿಕ್ಕ ಮಾಹಿತಿ..

ನಾವು ಪ್ರತಿದಿನ ಒಂದೊಂದು ಪುಣ್ಯಕ್ಷೇತ್ರದ ಪರಿಚಯ ಮಾಡಿಸುತ್ತಿದ್ದೇವೆ. ಅಂತೆಯೇ ಇವತ್ತು ಒಂದು ಶಕ್ತಿ ಪೀಠದ ಪರಿಚಯ ಮಾಡಿಕೊಡಲಿದ್ದೇವೆ. ಯಾವುದು ಆ ಶಕ್ತಿ ಪೀಠ..? ಏನದರ ಮಹತ್ವ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l1v7jA4o5nU ನಾವಿಂದು ಶಿವಾಜಿ ಮಹಾರಾಜರ ಆರಾಧ್ಯ...

ಸ್ನಾನ ಮಾಡುವಾಗ ಈ ನಿಯಮಗಳನ್ನ ಖಂಡಿತ ಅನುಸರಿಸಿ..

ನಾವು ಪ್ರತಿದಿನ ಸ್ನಾನ ಮಾಡುವಾಗ ಮಾಡುವ ಕೆಲ ತಪ್ಪುಗಳಿಂದ ನಾವು ನಷ್ಟವನ್ನ ಅನುಭವಿಸುತ್ತೇವೆ. ಆದರೆ ಆ ತಪ್ಪುಗಳು ಯಾವುದು ಅಂತಾ ನಮಗೆ ಗೊತ್ತಿರುವುದಿಲ್ಲ. ಯಾವುದು ಆ ತಪ್ಪುಗಳು ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l1v7jA4o5nU ಮೊದಲನೇಯದಾಗಿ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು...

ವಿವಾಹಿತ ಮಹಿಳೆಯರು ಕಾಲುಂಗುರ ಧರಿಸುವ ಹಿಂದಿನ ರಹಸ್ಯವೇನು..?

ಹಿಂದೂಗಳಲ್ಲಿ ಅನುಸರಿಸುವ ಎಲ್ಲ ಪದ್ಧತಿಗಳ ಹಿಂದೆ ಒಂದಲ್ಲ ಒಂದು ವೈಜ್ಞಾನಿಕ ಕಾರಣಗಳಿದೆ. ಬೆಳಿಗ್ಗೆ ಬೇಗ ಎಳುವುದರಿಂದ ಹಿಡಿದು, ಮಲಗುವವರೆಗೂ ನಾವು ಮಾಡಬೇಕಾದ ಕೆಲಸಗಳ ಹಿಂದೆ ನಮ್ಮ ಹಿತಕ್ಕಾಗಿ ಮಾಡಿದ ಕೆಲ ಪದ್ಧತಿಗಳಿದೆ. ಅಂಥ ಪದ್ಧತಿಗಳಲ್ಲಿ ವಿವಾಹಿತ ಮಹಿಳೆಯರು, ಮಾಂಗಲ್ಯ ಧರಿಸುವುದು, ಕಾಲುಂಗುರ, ಕುಂಕುಮ ಧರಿಸುವುದು ಕೂಡ ಒಂದು. ಹಾಗಾದ್ರೆ ಯಾಕೆ ಸುಮಂಗಲಿ ಕಾಲುಂಗುರ ಧರಿಸಬೇಕು....
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img