Friday, August 21, 2026

ಆಧ್ಯಾತ್ಮ

Spiritual: ಅರ್ಜುನನಲ್ಲಿರುವ ಈ ಗುಣಗಳನ್ನು ಕಲಿತರೆ ನೀವು ಬಹುಬೇಗ ಯಶಸ್ಸು ಗಳಿಸಬಹುದು

Spiritual: ಮಹಾಭಾರತದಲ್ಲಿ ಕಾಣಸಿಗುವ ಪ್ರಸಿದ್ಧ ವ್ಯಕ್ತಿತ್ವದಲ್ಲಿ ಅರ್ಜುನ ಪ್ರಮುಖ. ಪಂಚ ಪಾಂಡವರಲ್ಲಿ ಮಧ್ಯಮ ಪಾಂಡವ ಅಂತಲೇ ಪ್ರಸಿದ್ಧನಾದ ಅರ್ಜುನ, ಅದೇಕೆ ಅಷ್ಟು ಪ್ರಚಲಿತ ಎಂದರೆ, ಆತನಲ್ಲಿರುವ ಕೆಲವು ಗುಣಗಳಿಂದ. ಹಾಗಾದ್ರೆ ಅರ್ಜುನನಲ್ಲಿರುವ ಯಾವ ಗುಣಗಳನ್ನು ನಾವು ಕಲಿತರೆ ಯಶಸ್ಸು ಗಳಿಸಬಹುದು ಅಂತಾ ತಿಳಿಯೋಣ ಬನ್ನಿ.. ಶಕ್ತಿ, ಬುದ್ಧಿವಂತಿಕೆ ಮತ್ತು ಧೈರ್ಯ: ಮಹಾಭಾರತದಲ್ಲಿ ಅರ್ಜುನ ಏಕೆ ಅಷ್ಟು...

Chanakya Neeti: ಇಂಥವರನ್ನು ಎಂದಿಗೂ ಹತ್ತಿರ ಸೇರಿಸಬೇಡಿ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ನಾವು ನೆಮ್ಮದಿಯಾಗಿ ಇರಬೇಕು ಅಂದ್ರೆ, ನಮ್ಮ ಜೀವನದಲ್ಲಿ ಕೆಲವರು ಹತ್ತಿರಕ್ಕೂ ಸೇರಿಸಬಾರದಂತೆ. ಹಾಗಾದ್ರೆ ಎಂಥವರನ್ನು ನಾವು ಹತ್ತಿರಕ್ಕೆ ಸೇರಿಸಬಾರದು ಅಂತಾ ತಿಳಿಯೋಣ ಬನ್ನಿ. ಜೀವನ ಸಂಗಾತಿಯ ಆಯ್ಕೆ ಮಾಡುವಾಗ ಎಚ್ಚರದಿಂದಿರಿ: ಮದುವೆ...

Spiritual: ಸೂರ್ಯಾಸ್ತವಾದ ಬಳಿಕ ಶವಸಂಸ್ಕಾರ ಮಾಡದಿರಲು ಕಾರಣವೇನು..?

Spiritual: ಹಿಂದೂ ಧರ್ಮದಲ್ಲಿ ಹಲವು ನಿಯಂಗಳು, ಪದ್ಧತಿಗಳು ಇದೆ. ಎಲ್ಲ ಧಾರ್ಮಿಕ ಕೆಲಸದಲ್ಲೂ ನಾವು ಆ ನೀತಿ ನಿಯಮವನ್ನು ಪಾಲಿಸಬೇಕು. ಹಾಗೆ ಪಾಲಿಸಬೇಕಾದ ನಿಯಮಗಳಲ್ಲಿ ಮರಣವಾದಾಗ, ಸೂರ್ಯಾಸ್ತಕ್ಕೂ ಮುನ್ನ ಶವಸಂಸ್ಕಾರ ಮಾಡುವುದು. ಹಾಗಾದ್ರೆ ಏಕೆ ಹಿಂದೂ ಧರ್ಮದಲ್ಲಿ ಸೂರ್ಯಾಸ್ತಕ್ಕೂ ಮುನ್ನ ಶವಸಂಸ್ಕಾರ ಮಾಡಲಾಗುತ್ತದೆ. ರಾತ್ರಿ ಏಕೆ ಶವಸಂಸ್ಕಾರ ಮಾಡುವುದಿಲ್ಲ ಅಂತ ತಿಳಿಯೋಣ ಬನ್ನಿ. ಸತ್ತ ವ್ಯಕ್ತಿಗೆ...

ನನ್ನ ಉತ್ತರಾಧಿಕಾರಿಯನ್ನ ನಮ್ಮ ಸಂಸ್ಥೆ ನೇಮಿಸುತ್ತೆ : ಚೀನಾಗೆ ದಲೈಲಾಮಾ ಸವಾಲು

ನವದೆಹಲಿ : ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರ 90ನೇ ಹುಟ್ಟು ಹಬ್ಬದ ಆಚರಣೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸಮುದಾಯದ ವತಿಯಿಂದ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಈ ನಡುವೆಯೇ ದಲೈ ಲಾಮಾ ಮಹತ್ವದ ಘೋಷಣೆ ಮಾಡಿದ್ದಾರೆ. ತಮ್ಮ ಮರಣದ ಬಳಿಕವೂ ಬೌದ್ಧ ಸಂಸ್ಥೆಯು ತನ್ನ ಕಾರ್ಯವನ್ನು ಮುಂದುವರೆಸಲಿದೆ. ಅಲ್ಲದೆ ನನ್ನ ಉತ್ತರಾಧಿಕಾರಿಯನ್ನು ನಮ್ಮ ಸಂಸ್ಥೆಯೇ...

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ ಹೇಳಲಾಗುತ್ತದೆ. ಹಾಗಾಗಿಯೇ ಇಲ್ಲಿರುವ ರಾಧಾ ಕೃಷ್ಣರ ದೇವಸ್ಥಾನ ಸಂಜೆ 7 ಗಂಟೆಗೆ ಮುಚ್ಚಲಾಗುತ್ತದೆ. ಅಲ್ಲದೇ, ಭಕ್ತರಿಗೆ ದೇವಸ್ಥಾನದ ಬಾಗಿಲು ಬಂದ್ ಆದ ಬಳಿಕ, ಇಲ್ಲಿನ ಅರ್ಚಕರೆಲ್ಲ ಸೇರಿ, ದೇವಸ್ಥಾನದಲ್ಲಿ...

Horoscope: ಬೇಗ ದೃಷ್ಟಿಯಾಗುವ 5 ರಾಶಿಯವರು ಇವರು

Horoscope: ನೀವು ನೋಡಿರಬಹುದು. ಕೆಲವರಿಗೆ ಬೇಗ ದೃಷ್ಟಿಯಾಗುತ್ತದೆ. ಎಲ್ಲಿ ಹೋದ್ರೂ, ಏನು ತಿಂದ್ರೂ, ಹೇಂಗಿದ್ರು ಅವರಿಗೆ ಬೇಗ ಆರೋಗ್ಯ ಹಾಳಾಗುತ್ತದೆ. ಉಡುಪು ಹಾಳಾಗುತ್ತದೆ. ಹೆಚ್ಚು ಜಗಳವಾಗುತ್ತದೆ. ಇದೆಲ್ಲ ಆಗುವುದು ಇನ್ನ``ಬ್ಬರ ದೃಷ್ಟಿ ತಾಕುವ ಕಾರಣಕ್ಕೆ. ಹಾಗಾದ್ರೆ ಯಾವ ರಾಶಿಯವರಿಗೆ ಬೇಗ ದೃಷ್ಟಿಯಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ವೃಷಭ ರಾಶಿ: ವೃಷಭ ರಾಶಿಯವರಿಗೆ ಹೆಚ್ಚಿನದಾಗಿ ಆರೋಗ್ಯ ಸಮಸ್ಯೆಯೇ...

Horoscope: ಈ ನಾಲ್ಕು ರಾಶಿಯವರು ಮೃದು ಮಾತಿನವರು

Horoscope: ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಅನ್ನೋ ಮಾತಿದೆ. ಅಂದ್ರೆ ನಮ್ಮ ಮಾತು ಸರಿಯಾಗಿದ್ದರೆ ಮಾತ್ರ ನಮ್ಮ ಜೀವನದಲ್ಲಿ, ಮನೆಯಲ್ಲಿ ನೆಮ್ಮದಿ, ಶಾಂತಿ ನೆಲೆಸಲು ಸಾಧ್ಯ. ಇಲ್ಲವಾದರೆ, ಜೀವನವೇ ನರಕವಾದಂತೆ. ಹಾಗಾಗಿ ಬೆಲ್ಲವಿಲ್ಲದಿದ್ದರೂ ಬೆಲ್ಲದಂಥ ಮಾತಿರಬೇಕು ಅಂತಾ ಹಿರಿಯರು ಹೇಳಿದ್ದಾರೆ. ಅಂಥ ಸವಿ ಮಾತನ್ನಾಡುವ ರಾಶಿಯ ಬಗ್ಗೆ ನಾವಿಂದು ಹೇಳಲಿದ್ದೇವೆ. ವೃಷಭ ರಾಶಿ:...

Horoscope: ಅಗತ್ಯಕ್ಕಿಂತ ಹೆಚ್ಚು ಯೋಚಿಸುವ ರಾಶಿಯವರು ಇವರು

Horoscope: ಒಂದ``ಂದು ರಾಶಿಯವರದ್ದು ಒಂದ``ಂದು ಸ್ವಭಾವ. ಕೆಲವರಿಗೆ ಕೋಪ ಹೆಚ್ಚು, ಕೆಲವರಿಗೆ ತಾಳ್ಮೆ ಹೆಚ್ಚು, ಕೆಲವರು ಶಾಂತ ಸ್ವಭಾವದವರು, ಇನ್ನು ಕೆಲವರು ಮಾತಿನ ಮಲ್ಲರು. ಅದೇ ರೀತಿ ಇಂದು ನಾವು ಯಾವ ರಾಶಿಯವರು ಅಗತ್ಯಕ್ಕಿಂತ ಯೋಚಿಸುತ್ತಾರೆ ಅಂತಾ ಹೇಳಲಿದ್ದೇವೆ. ಕರ್ಕ: ಕರ್ಕ ರಾಶಿಯವರು ಅತ್ಯಂತ ಸೂಕ್ಷ್ಮ ಜೀವಿಗಳು. ಪ್ರತಿ ವಿಚಾರವನ್ನು ಹೆಚ್ಚು ಯೋಚಿಸುವ ಗುಣ ಇವರಿಗಿರುತ್ತದೆ....

Spiritual: ಮುಸ್ಸಂಜೆ ವೇಳೆ ಇಂಥ ಕೆಲಸಗಳನ್ನು ಮಾಡಲೇಬೇಡಿ

Spiritual: ಜೀವನದಲ್ಲಿ ಉದ್ಧಾರವಾಗಬೇಕು ಅಂತಲೇ ಎಲ್ಲರೂ ದುಡಿಯುವುದು. ಆದರೆ ದುಡಿದ ದುಡ್ಡು ಮಾತ್ರ ಎಲ್ಲರ ಬಳಿ ನಿಲ್ಲುವುದಿಲ್ಲ. ಇದಕ್ಕೆ ಕಾರಣ ನಾವಿರುವ ರೀತಿ. ನಾವು ಯಾವ ರೀತಿ ಮನೆಯಲ್ಲಿ ಇರುತ್ತೇವೆ. ಯಾವ ಯಾವ ನಿಯಮಗಳನ್ನು ಅನುಸರಿಸುತ್ತೇವೆ ಅಂತಾ ಅನ್ನೋದರ ಮೇಲೆ ನಮ್ಮ ಆರ್ಥಿಕ ಪರಿಸ್ಥಿತಿ ನಿಂತಿರುತ್ತದೆ. ಹಾಗಾಗಿ ನಮ್ಮ ಮನೆಯಲ್ಲಿ ಲಕ್ಷ್ಮೀ ನಿಲ್ಲಬೇಕು ಅಂದ್ರೆ,...

Horoscope: ಹಣ ಮಾಡುವುದರಲ್ಲಿ ಈ 3 ರಾಶಿಯವರು ಎತ್ತಿದ ಕೈ

Horoscope: ಕೆಲವು ರಾಶಿಯವರಿಗೆ ಕೆಲವು ಟ್ಯಾಲೆಂಟ್ ಇರುತ್ತದೆ. ಅದೇ ರೀತಿ ನಾವಿಂದು ಯಾವ ರಾಶಿಯವರಿಗೆ ಹಣ ಮಾಡುವ ಟ್ಯಾಲೆಂಟ್ ಇದೆ ಅಂತಾ ಹೇಳಲಿದ್ದೇವೆ. ಮಿಥುನ ರಾಶಿ: ಮಿಥುನ ರಾಶಿಯವರು ಹಣ ಮಾಡುವುದರಲ್ಲಿ ನಿಸ್ಸೀಮರು. ಯಾಕೆ ಇವರು ನಿಸ್ಸೀಮರು ಎಂದರೆ, ಇವರು ಬುದ್ಧಿವಂತರು. ಯಾವ ಕೆಲಸ ಮಾಡಿದರೆ, ಉತ್ತಮ ಹಣ ಸಂಪಾದನೆ ಮಾಡಬಹುದು ಎಂದು ಇವರು ತಿಳಿದಿರುತ್ತಾರೆ....
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img