Chanakya Neeti: ಚಾಣಕ್ಯರು ಜೀವನಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಮದುವೆ ವಿಷಯ, ಹಣದ ವಿಷಯ, ಕೆಲಸ ಇತ್ಯಾದಿ ವಿಷಯಗಳ ಬಗ್ಗೆ ಜೀವನ ನಡೆಸುವ ರೀತಿಯನ್ನು ವಿವರಿಸಿದ್ದಾರೆ. ಅದೇ ರೀತಿ ಕೆಲವು ವಸ್ತುಗಳು ಜೀವನದಲ್ಲಿ ಎಷ್ಟಿದ್ದರೂ ಕಡಿಮೆ ಎನ್ನಿಸುತ್ತದೆ. ಎಷ್ಟಿದ್ದರೂ ಮತ್ತೂ ಬೇಕು ಬೇಕು ಎನ್ನಿಸುತ್ತದೆ ಎಂದು ಚಾಣಕ್ಯರು ಹೇಳಿದ್ದಾರೆ....
Spiritual: ಮೊದಲೆಲ್ಲ ನಮ್ಮ ಪೂರ್ವಜರಿಗೆ ಬಡತನವಿತ್ತು. ಆದರೆ ಮನೆಗೆ ಬಂದವರಿಗೆ ತಮ್ಮ ಕೈಲಾದಷ್ಟು ನೀರು, ಬೆಲ್ಲ, ಅನ್ನ ನೀಡಿ ಕಳುಹಿಸುತ್ತಿದ್ದರು. ಆದರೆ ಇತ್ತೀಚಿಗೆ ಸಂಬಂಧಿಕರು ಬಂದರೂ, ಊಟ ಕೊಡುವ ಅಭ್ಯಾಸ ಸ್ವಲ್ಪ ಕಡಿಮೆ. ಚಹಾ, ಕಾಫಿ ಕೊಟ್ಟು ಸಾಗಿ ಹಾಕಿಬಿಡುವ ಹಲವರು ನಮ್ಮ ನಿಮ್ಮ ಮಧ್ಯೆ ಇದ್ದಾರೆ. ಆದರೆ ಹಿರಿಯರು ಹೇಳುವ ಪ್ರಕಾರ, ಈ...
Horror: ನಿಮಗೆ ಹಾರರ್ ಸ್ಟೋರಿ ಅಥವಾ ಭೂತ, ಪ್ರೇತದ ಕಥೆಗೆ ಸಂಬಂಧಿಸಿದ ವೀಡಿಯೋವನ್ನು ನೋಡಿದಾಗ, ಅಥವಾ ಯಾವುದಾದರೂ ಲೇಖನವನ್ನು ಓದಿದಾಗ, ನೀಲವಂತಿ ಪುಸ್ತಕದ ಬಗ್ಗೆ ನೀವು ಕೇಳಿರುತ್ತೀರಿ. ಈ ಪುಸ್ತಕ ಓದಲು ಹಲವರು ಹೆದರುತ್ತಾರೆ. ಅಲ್ಲದೇ, ಈ ಪುಸ್ತಕ ಓದಲು ಟ್ರೈ ಮಾಡುವವರಿಗೂ ಕೂಡ ತೊಂದರೆ ಉಂಟಾಗುತ್ತದೆ. ಹಾಗಾಗಿ ಈ ಪುಸ್ತಕ ಪ್ರಕಟಣೆಯನ್ನು ಸರ್ಕಾರ...
Death: ಒಂದು ಮನೆಯಲ್ಲಿ ಸಾವಾದಾಗ, ಆ ಶವವನ್ನು ಹೊತ್ತಿಸಿ, ಎಲ್ಲರೂ ಶುದ್ಧರಾಗುವವರೆಗೂ ಮನೆಯಲ್ಲಿ ಒಲೆ ಉರಿಸುವುದಿಲ್ಲ. ಹಾಗಾದ್ರೆ ಯಾಕೆ ಸತ್ತ ಮನೆಯಲ್ಲಿ ಒಲೆ ಉರಿಸಲಾಗುವುದಿಲ್ಲ ಅಂತಾ ತಿಳಿಯೋಣ ಬನ್ನಿ.
ಒಬ್ಬರ ಸಾವಾದಾಗ 7 ಗಂಟೆಗಳ ಕಾಲ ಆ ಶವವನ್ನು ಹಾಗೇ ಇರಿಸಿ, ಬಳಿಕ ಶವ ಸಂಸ್ಕಾರ ಮಾಡಬೇಕು ಎಂದು ಹೇಳಲಾಗುತ್ತದೆ. ಏಕೆಂದರೆ, ಆ ಆತ್ಮಕ್ಕೆ ತಾನು...
Spiritual: ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡಲಾಗುವುದಿಲ್ಲ. ಇದು ಒಳ್ಳೆಯ ನಿರ್ಧಾರವಲ್ಲ. ಇದರಿಂದ ಮನೆಗೆ ಕೆಟ್ಟದ್ದಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಇದರ ಹಿಂದಿರುವ ನಿಖರವಾದ ಕಾರಣವಾದ್ರೂ ಏನು..? ಯಾಕೆ ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡುವುದಿಲ್ಲ ಅಂತಾ ತಿಳಿಯೋಣ ಬನ್ನಿ.
ಮುಸ್ಸಂಜೆಯ ಬಳಿಕ ಮನೆಯಿಂದ ಹೊರಹೋಗಬಾರದು. ಹೆಣ್ಣು ಮಕ್ಕಳು ಕೂದಲು ಬಿಟ್ಟು...
Spiritual: ಬೆಳಿಗ್ಗೆ ಕೆಲಸಕ್ಕೆ ಹೋಗುವ ಎಷ್ಟೋ ಹೆಣ್ಣು ಮಕ್ಕಳಿಗೆ ಬಟ್ಟೆ ಒಗೆಯಲು, ಮನೆ ಕ್ಲೀನ್ ಮಾಡಲು, ಇನ್ನುಳಿದ ಕೆಲಸ ಮಾಡಲು ಸಮಯವೇ ಸಿಗುವುದಿಲ್ಲ. ಹಾಗಾಗಿ ಅವರು ಸಂಜೆ ಕೆಲಸದಿಂದ ಬಂದ ಬಳಿಕ, ಆ ಕೆಲಸಗಳನ್ನೆಲ್ಲ ಮಾಡಲು ಶುರು ಮಾಡುತ್ತಾರೆ. ಆದರೆ ಹಿಂದೂಗಳಲ್ಲಿ ಹೇಳಿರುವ ಪ್ರಕಾರ, ಸಂಜೆ ಬಳಿಕ ಮನೆ ಕ್ಲೀನ್ ಮಾಡಬಾರದು. ದೇವರ ದೀಪ...
Chanakya Neeti: ಇಂದಿನ ಕಾಲದಲ್ಲಿ ಹಲವರು ಚೆನ್ನಾಗಿ ಹಣ ಸಂಂಪಾದನೆ ಮಾಡಬೇಕು ಎನ್ನುವ ಗುರಿ ಹೊಂದಿದ್ದಾರೆ. ಇದಕ್ಕೆ ಹಲವು ಕಾರಣಗಳೂ ಇದೆ. ಹಲವು ಸಂಂಬಂಧಗಳು ಹಣದಾಸೆಗೆ ಬಲಿಯಾಗುತ್ತಿದೆ. ಮೊದಲೆಲ್ಲ ಹೆಣ್ಣು ಕೊಡುವವರು ಅಥವಾ ಪತ್ನಿಯಾದವಳು ಪತಿಯ ಹಣ ಬಯಸುತ್ತಿದ್ದಳು ಅಂತಾ ಹೇಳುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ರಕ್ತ ಸಂಬಂಧದಲ್ಲೇ ಹಣಕ್ಕೆ ಹೆಚ್ಚಿನ ಮಹತ್ವ ಕೊಡಲಾಗುತ್ತಿದೆ....
Spiritual Story: ಕೆಲವರಿಗೆ ಕತ್ತಲು ಕಂಡರೆ ಭಯವಾಗುತ್ತದೆ. ಮತ್ತೆ ಕೆಲವರಿಗೆ ಒಬ್ಬರೇ ಇದ್ದಾಗ ಹೆದರಿಕೆಯಾಗುತ್ತದೆ. ಇನ್ನು ಕೆಲವರಿಗೆ ನಿದ್ದೆ ಗಣ್ಣಲ್ಲೇ ಭಯವಾಗುತ್ತದೆ. ಕೆಟ್ಟ ಕೆಟ್ಟ ಕನಸು ಬೀಳುತ್ತದೆ. ಸರಿಯಾಗಿ ನಿದ್ರಿಸಲು ಸಾಧ್ಯವಾಗುವುದಿಲ್ಲ. ಅಂಥವರು ಈ ಒಂದು ಮಂತ್ರ ಜಪಿಸಿದರೆ, ನಿಮ್ಮ ಜೀವನದಲ್ಲಿನ ಭಯವೆಲ್ಲ ಹೊರಟು ಹೋಗುತ್ತದೆ. ನೀವು ಧೈರ್ಯವಂತರಾಗುತ್ತೀರಿ. ನಿಮ್ಮ ಜೀವನದ ಗುರಿ ತಲುಪಲು...
Spiritual: ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ನಾವು ಹೇಗೆ ಜೀವಿಸುತ್ತೇವೆ. ನಮ್ಮ ಮನಸ್ಥಿತಿ ಹೇಗಿರುತ್ತದೆ. ಅದರ ಮೇಲೆ ನಮ್ಮ ಜೀವನ ಅವಲಂಬಿತವಾಗಿದೆ ಅಂತಲೂ ಚಾಣಕ್ಯರು ಹೇಳುತ್ತಾರೆ. ಅದರಲ್ಲೂ ನಾವು ಕೆಲಸವನ್ನು ಗೌರವಿಸಿದರೆ, ನಮಗೆ ಯಶಸ್ಸು, ಹಣ, ಎಲ್ಲೂ ಸಿಗುತ್ತದೆ ಅಂತಾರೆ ಚಾಣಕ್ಯರು. ಹಾಾಗಾದ್ರೆ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...