Friday, April 10, 2026

ಆಧ್ಯಾತ್ಮ

ಸ್ಕಂದ ಮಾತೆ ಯಾರು..? ಈ ದಿನ ಯಾವ ಸ್ತುತಿ ಜಪಿಸಬೇಕು..?

ನವರಾತ್ರಿಯ ಐದನೇಯ ದಿನ ಅಂದ್ರೆ ನವರಾತ್ರಿ ಪಂಚಮಿಗೆ ನಾವು ಕಾಲಿರಿಸಿದ್ದೇವೆ. ಇಂದು ಸ್ಕಂದಮಾತೆಯ ಆರಾಧನೆ ಮಾಡಲಾಗುತ್ತದೆ. ಹಾಗಾದ್ರೆ ಬನ್ನಿ ಸ್ಕಂದಮಾತೆಯ ಕಥೆ ಕೇಳೋಣ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/LPHo2DcSSDw ತಾರಕಾಸುರನೆಂಬ ರಾಕ್ಷಸ ಅಮರನಾಗಲು ಬ್ರಹ್ಮದೇವನನ್ನು ಕುರಿತು ತಪಸ್ಸು ಮಾಡುತ್ತಿದ್ದ. ತಾರಕಾಸುರನ ತಪಸ್ಸಿಗೆ ಮೆಚ್ಚಿ ಪ್ರತ್ಯಕ್ಷನಾದ ಬ್ರಹ್ಮ,...

ಬೆಡ್ ರೂಮಿನಲ್ಲಿ ಯಾವ ವಸ್ತುವನ್ನು ಇಡಬೇಕು..? ಯಾವುದನ್ನು ಇಡಬಾರದು..?

ಮನೆ ಕಟ್ಟುವಾಗ ನಾವು ಹೆಚ್ಚು ಪ್ರಾಶಸ್ತ್ಯ ಕೊಟ್ಟು ಕಟ್ಟುವ ಕೋಣೆ ಅಂದ್ರೆ ಬೆಡ್‌ರೂಮ್. ರೂಮಲ್ಲೊಂದು ವಾರ್ಡ್‌ರೋಬ್, ದೊಡ್ಡದಾದ ಮಂಚ, ಆ ರೂಮಿಗೆ ಸಪರೇಟ್ ಆಗಿ ಐಶಾರಾಮಿ ಬಾತ್‌ ರೂಮ್ ಎಲ್ಲವನ್ನು ಅಚ್ಚುಕಟ್ಟಾಗಿ ಕಟ್ಟಿಸುತ್ತೇವೆ. ಆದ್ರೆ ಆ ರೂಮಿನಲ್ಲಿ ಇಡಬಾರದ ವಸ್ತುಗಳನ್ನಿಟ್ಟರೆ, ಪ್ರತಿದಿನ ಕಲಹವಾಗುವ ಸಾಧ್ಯತೆ ಇರುತ್ತದೆ. ದೊಡ್ಡ ಮನೆಯಲ್ಲಿದ್ದರು ಮನಸ್ಸಿನಲ್ಲಿ ನೆಮ್ಮದಿ ಇಲ್ಲದಂತಾಗುತ್ತದೆ. ಹಾಗಾದ್ರೆ...

ಮಹಾಮೃತ್ಯುಂಜಯ ಮಂತ್ರ ಯಾವಾಗ ಮತ್ತು ಹೇಗೆ ಹೇಳಬೇಕು ಗೊತ್ತಾ..?

ಸಾವಿನ ಭಯವಿದ್ದವರು, ಅಥವಾ ಅನಾರೋಗ್ಯವಿದ್ದವರು, ಅಥವಾ ತಮ್ಮವರ್ಯಾರಿಗಾದರೂ ಜೀವಭಯವಿದ್ದಲ್ಲಿ ಮಹಾಮೃತ್ಯುಂಜಯ ಮಂತ್ರವನ್ನ ಜಪಿಸೋದನ್ನ ನೋಡಿರ್ತೀರಿ. ಆದ್ರೆ ಈ ಮಂತ್ರ ಪಠಣೆ ಹೇಗೆ ಮಾಡಬೇಕು ಅನ್ನೋ ಬಗ್ಗೆ ಕೆಲವರಿಗೆ ಸರಿಯಾಗಿ ಗೊತ್ತಿರುವುದಿಲ್ಲ. ಆದ್ದರಿಂದ ಇಂದು ನಾವು ಆ ಬಗ್ಗೆ ಹೇಳುತ್ತೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ...

ಕಾಗೆ ಕೂಗಿದ್ರೆ ಶುಭ ಸೂಚನೆಯೋ..? ಅಶುಭವೋ..?

ಕಾಗೆ ಕೂಗುವುದರ ಬಗ್ಗೆ ನಾವಿವತ್ತು ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. ಕೆಲವರು ಕಾಗೆ ಕೂಗಿದ್ರೆ ಮನೆಗೆ ನೆಂಟರು ಬರ್ತಾರೆ ಅಂತಾ ಹೇಳ್ತಾರೆ. ಇನ್ನು ಕೆಲವರು ಕಾಗೆ ಕೂಗಿದ್ರೆ ಸಾವಿನ ಸುದ್ದಿ ಕೇಳ್ತೇವೆ ಅಂತಾರೆ. ಹಾಗಾದ್ರೆ ಕಾಗೆ ಕೂಗುವುದು ಶುಭ ಶಕುನಾನಾ..? ಅಪಶಕುನಾನಾ..? ಅನ್ನೋದರ ಬಗ್ಗೆ ತಿಳಿಯೋಣ ಬನ್ನಿ.. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ...

ತುಲಾ ರಾಶಿಗೆ ಸೂರ್ಯನ ಪ್ರವೇಶ: ಯಾವ ರಾಶಿಯ ಮೇಲೆ ಯಾವ ಪ್ರಭಾವ..?

ನವರಾತ್ರಿಗೆ ಸೂರ್ಯ ಕನ್ಯಾ ರಾಶಿಯಿಂದ ತುಲಾ ರಾಶಿಗೆ ಪ್ರವೇಶಿಸಿದ್ದಾನೆ. ನವೆಂಬರ್ 16ರ ತನಕ ಸೂರ್ಯ ತುಲಾ ರಾಶಿಯಲ್ಲಿರಲಿದ್ದು, ನಂತರ ಮುಂದಿನ ರಾಶಿಗೆ ಸ್ಥಾನಪಲ್ಲಟ ಮಾಡಲಿದ್ದಾನೆ. ಇದರಿಂದ ಉಳಿದ ಎಲ್ಲ ರಾಶಿಗಳ ಮೇಲೆ ಯಾವ ರೀತಿ ಪರಿಣಾಮವಾಗಲಿದೆ ಎನ್ನುವ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ನವರಾತ್ರಿ ವಿಶೇಷ: ತಾಯಿ ಚಾಮುಂಡೇಶ್ವರಿ ಮೈಸೂರಿನಲ್ಲಿ ನೆಲೆ ನಿಲ್ಲಲು ಕಾರಣವೇನು..?

ನವರಾತ್ರಿ ವಿಶೇಷವಾಗಿ ನಾವು ಹೊರನಾಡು ಅನ್ನಪೂರ್ಣೇಶ್ವರಿ, ಶ್ರೃಂಗೇರಿ ಶಾರದಾಂಬೆಯ ಬಗ್ಗೆ ಚಿಕ್ಕ ವಿವರಣೆ ನೀಡಿದ್ದೆವು. ಇಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಬಗ್ಗೆ ಮಾಹಿತಿ ತಿಳಿಯೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/X7hw5FswF6k ದಸರಾ ಅಂದ್ರೆ ಬರೀ ಕನ್ನಡಿಗರಿಗೆ ಅಷ್ಟೇ ಅಲ್ಲ, ಇಡೀ ವಿಶ್ವದ...

ಡಿ ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಯ ಸ್ವಭಾವದ ಬಗ್ಗೆ ಚಿಕ್ಕ ಮಾಹಿತಿ..

ಮನುಷ್ಯನೆಂದ ಮೇಲೆ ಅವನನ್ನು ಗುರುತಿಸಲಾದರೂ ಅವನಿಗೊಂದು ಹೆಸರಿರಲೇಬೇಕು. ಅವರ ಹೆಸರಿನ ಮೊದಲ ಅಕ್ಷರದಿಂದ ನಾವು ಆತನ ಸ್ವಭಾವ ಹೇಗೆ ಅಂತಾನೂ ಹೇಳಬಹುದು. ಹಾಗಾಗಿ ಇಂದು ನಾವು ಡಿ ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಯ ಸ್ವಭಾವದ ಬಗ್ಗೆ ಹೇಳಲಿದ್ದೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ ...

ಮಂಗಳವಾರ ಹುಟ್ಟಿದವರ ಗುಣಲಕ್ಷಣಗಳು ಹೀಗಿರುತ್ತದೆ ನೋಡಿ..

ಹುಟ್ಟಿದ ಘಳಿಗೆ, ದಿನಾಂಕ ಎಷ್ಟು ಪ್ರಮುಖವೋ, ಅಷ್ಟೇ ದಿನವೂ ಕೂಡ ಪ್ರಮುಖವಾಗಿರುತ್ತದೆ. ಮನುಷ್ಯ ಹುಟ್ಟಿದ ದಿನದ ಮೇಲೆ ಆತನ ಸ್ವಭಾವ ಹೇಳಬಹುದು. ಇಂದು ನಾವು ಮಂಗಳವಾರ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/f5rcAn2cyqw ಮಂಗಳವಾರ...

ಕೂಶ್ಮಾಂಡ ದೇವಿ ಯಾರ ಅಂಶ..? ಈ ದಿನ ಯಾವ ಶ್ಲೋಕ ಹೇಳಬೇಕು..?

ನವರಾತ್ರಿಯ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದೇವೆ. ನವರಾತ್ರಿ ಚತುರ್ಥಿಯಾದ ಇಂದು ಕೂಶ್ಮಾಂಡ ದೇವಿಯ ಆರಾಧನೆ ಮಾಡಲಾಗುತ್ತದೆ. ಕೂಶ್ಮಾಂಡ ದೇವಿ ಯಾರ ಪ್ರತಿರೂಪ..? ಈಕೆಯ ಕಥೆಯ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/f5rcAn2cyqw ತಾಯಿ ದುರ್ಗೆಯ ನಾಲ್ಕನೇ ರೂಪವೇ ಕುಶ್ಮಾಂಡ ದೇವಿ. ಸೃಷ್ಟಿಯ ಅಸ್ತಿತ್ವನೇ...

C ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೀಗಿರುತ್ತದೆ ನೋಡಿ..

ಇವತ್ತು ನಾವು C ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋದನ್ನ ನೋಡೋಣ.. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY C ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಗಳು ನೋಡಲು ಆಕರ್ಷಕವಾಗಿರ್ತಾರೆ. ಉತ್ತಮ ಮೈಕಟ್ಟನ್ನ ಹೊಂದಿರ್ತಾರೆ. ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಸ್ವಭಾವ ಇವರದ್ದಾಗಿರುತ್ತದೆ. ತಮ್ಮವರು ಕಷ್ಟದಲ್ಲಿದ್ದಾಗ...
- Advertisement -spot_img

Latest News

Health Tips: ಸಾವಿರ ಸಾವಿರ ಖರ್ಚು ಮಾಡದೇ, ಮನೆಯಲ್ಲೇ ಬಾಡಿ ಡಿಟಾಕ್ಸ್ ಹೀಗೆ ಮಾಡಿ..

Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3...
- Advertisement -spot_img