Monday, April 6, 2026

ಆಧ್ಯಾತ್ಮ

ನಿಮ್ಮ ಮನೆಯಲ್ಲಿ ಆ್ಯಲೋವೆರಾ ಗಿಡವಿದೆಯಾ..? ಹಾಗಾದ್ರೆ ಇದನ್ನ ಖಂಡಿತ ಓದಿ..

ನಾವು ಈಗಾಗಲೇ ಮನೆ ಮುಂದೆ ಯಾವ ಮರವಿರಬರದು.. ಇದ್ದರೆ ಯಾವ ಕಷ್ಟ ಬರುತ್ತದೆ..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ಮನೆಮುಂದೆ ಯಾವ ಮರವನ್ನ ನೆಟ್ಟರೆ ಧನ ಪ್ರಾಪ್ತಿಯಾಗತ್ತೆ ಅನ್ನೋ ವಿಷಯದ ಬಗ್ಗೆ ಹೇಳಲಿದ್ದೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ 9606735267 https://youtu.be/1f8xjIR8asE ಮನೆ...

ಶಿವನಿದ್ದಲ್ಲಿ ನಂದಿ ಇರಲೇಬೇಕು: ಯಾಕೆ ಗೊತ್ತಾ..?

ಶಿವನಿದ್ದಲ್ಲಿ ನಂದಿ, ಭೃಂಗಿ ಇರಲೇಬೇಕು. ಅದರಲ್ಲೂ ನಂದಿಗೆ ಮೊದಲ ಪ್ರಾಶಸ್ತ್ಯ. ಶಿವನ ದೇವಾಲಯಕ್ಕೆ ಹೋದಾಗ ನಾವು ಮೊದಲು ನಂದಿಯನ್ನ ಕಾಣುತ್ತೇವೆ. ನಂತರ ಶಿವಲಿಂಗವನ್ನ ಕಾಣುತ್ತೇವೆ. ಹಾಗಾದ್ರೆ ಶಿವ ದೇವಸ್ಥಾನದಲ್ಲಿ ನಂದಿ ಇರಲು ಕಾರಣವೇನು ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಇಂಥ ಫೋಟೋಗಳನ್ನ ಮನೆಯಲ್ಲಿರಿಸಬೇಡಿ: ಇರಿಸಿದರೆ ಒಳ್ಳೆಯದಲ್ಲ..

ಮನೆಯಲ್ಲಿ ಯಾವ ಫೋಟೋಗಳನ್ನ ಹಾಕಬಾರದು ಮತ್ತು ಹಾಕಬೇಕು ಅನ್ನೋ ಬಗ್ಗೆ ಈಗಾಗಲೇ ನಾವು ಮಾಹಿತಿಯನ್ನ ನೀಡಿದ್ದೇವೆ. ಇಂದು ಅದರ ಮುಂದುವರಿದ ಭಾಗವಾಗಿ ಇನ್ನಷ್ಟು ಈ ಬಗ್ಗೆ ಮಾಹಿತಿ ನೀಡಲಿದ್ದೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ 9606735267 https://youtu.be/1f8xjIR8asE ಮನೆಯಲ್ಲಿ ಆಶೀರ್ವದಿಸುವ ರಾಯರ ಫೋಟೋ, ದಕ್ಷಿಣಾ ಮೂರ್ತಿ...

ನವರಾತ್ರಿ ವಿಶೇಷ: ಹೊರನಾಡು ಅನ್ನಪೂರ್ಣೇಶ್ವರಿ ಪುರಾಣ ಕಥೆ…

ಅನ್ನಕ್ಕೆ ಹೆಸರಾದ ದೇವಿ ಅಂದರೆ ಅದು ಅನ್ನಪೂರ್ಣೇಶ್ವರಿ. ಈಕೆಯ ಆಶೀರ್ವಾದವಿದ್ದರೆ ಮನುಷ್ಯ ಎಲ್ಲಿಬೇಕಾದ್ರೂ ಬದುಕಬಲ್ಲ. ಅನ್ನಪೂರ್ಣೇಶ್ವರಿ ನೆಲೆಸಿರುವ ಪುಣ್ಯಕ್ಷೇತ್ರವಾದ ಹೊರನಾಡ ಬಗ್ಗೆ ಒಂದಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/X7hw5FswF6k ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ ಹೊರನಾಡಿನ ಭದ್ರಾ ನದಿ...

ಮನೆಯಲ್ಲಿ ಇಂಥ ಪ್ರಾಣಿಗಳನ್ನ ಎಂದಿಗೂ ಸಾಕಬೇಡಿ..!

ಪ್ರಾಣಿ ಪ್ರಿಯರು ಮನೆಯಲ್ಲಿ ನಾಯಿ, ಬೆಕ್ಕು, ದನ ಕರುವನ್ನು ಸಾಕುವುದು ಸಾಮಾನ್ಯ. ಇನ್ನು ಕೆಲವು ಪ್ರಾಣಿ ಪಕ್ಷಿಗಳು ನಾವು ಕರೆಯದೇ ಮನೆಗೆ ಬರುತ್ತದೆ. ಆದ್ರೆ ನಾವು ಸಾಕುವ ಪ್ರಾಣಿಗಳು, ನಮ್ಮ ಮನೆಗೆ ಬರುವ ಪ್ರಾಣಿಗಳು ನಮ್ಮ ಆರೋಗ್ಯ ಹದಗೆಡಲು ಕಾರಣವಾಗುತ್ತದೆ ಅನ್ನೋ ವಿಷಯ ಗೊತ್ತಾ..? ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು...

ನವರಾತ್ರಿಯ ಮೂರನೇ ದಿನ ಚಂದ್ರಘಂಟಾ ದೇವಿಯನ್ನ ಆರಾಧಿಸಿ.. ಈಕೆ ಯಾರು ಗೊತ್ತಾ..?

ನವರಾತ್ರಿಯ ಮೂರನೇ ದಿನ ಶುರುವಾಗಿದೆ. ಚಂದ್ರಘಂಟಾ ಮಾತೆಯ ಪೂಜೆಯನ್ನ ಇಂದು ಮಾಡಲಾಗುತ್ತದೆ. ಚಂದ್ರಘಂಟಾ ದೇವಿ ದುರ್ಗೆಯ ಪ್ರತಿರೂಪವಾಗಿದ್ದಾಳೆ. ಈಕೆಗೆ ಚಂದ್ರಿಕಾ, ರಣಚಂಡಿ ಎಂಬ ಹೆಸರು ಕೂಡಾ ಇದೆ. ಈಕೆ ಚಂದ್ರನಷ್ಟು ಕಾಂತಿಯುತಳಾಗಿರುವುದರಿಂದ ಈಕೆಯನ್ನ ಚಂದ್ರಘಂಟಾ ಎಂದು ಹೇಳಲಾಗುತ್ತದೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/vKea5L5UUAU ಸಿಂಹವಾಹಿನಿಯಾಗಿರುವ...

ದಸರಾ ಗೊಂಬೆ ಕೂರಿಸುವ ಪದ್ಧತಿ ಹೇಗೆ ಆಚರಿಸುತ್ತಾರೆ..?

ನವರಾತ್ರಿಯಲ್ಲಿ ದಕ್ಷಿಣ ಕನ್ನಡ ಉತ್ತರ ಕನ್ನಡದ ಕಡೆ, ಕನ್ಯೆಯರನ್ನ ಕರೆದು ಅರಿಷಿನ ಕುಂಕುಮ, ದಕ್ಷಿಣೆ, ಬಟ್ಟೆ ನೀಡಿ, ಸಿಹಿ ಊಟ ಬಡಿಸಲಾಗುತ್ತದೆ. ಅಂತೆಯೇ ಬೆಂಗಳೂರು ಮೈಸೂರಿಗರು ನವರಾತ್ರಿಯಲ್ಲಿ ಗೊಂಬೆ ಕೂರಿಸುತ್ತಾರೆ. ಗೊಂಬೆ ಕೂರಿಸುವ ಪದ್ಧತಿಯನ್ನ ಹೇಗೆ ಆಚರಣೆ ಮಾಡುತ್ತಾರೆ ಎನ್ನುವ ಬಗ್ಗೆ ತಿಳಿಯೋಣ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ...

B ಹೆಸರಿನ ವ್ಯಕ್ತಿಗಳ ಗುಣ ಸ್ವಭಾವ ಹೀಗಿರುತ್ತದೆ ನೋಡಿ..

ಮನುಷ್ಯನಾಗಿ ಹುಟ್ಟಿದ ಮೇಲೆ ಹೆಸರಂತೂ ಇರಲೇಬೇಕು. ಒಂದು ಅಕ್ಷರದ ಹೆಸರಿನವರಿಗೆ ಒಂದೊಂದು ಗುಣವಿರುತ್ತದೆ. ಇವತ್ತು ನಾವು ಬಿ ಆಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೇಗಿರುತ್ತದೆ ಎಂಬ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಬಿ ಹೆಸರಿನಿಂದ ಶುರುವಾಗುವ ವ್ಯಕ್ತಿಗಳು ದ್ವಂದ್ವ...

ನವರಾತ್ರಿ ವಿಶೇಷ: ಶೃಂಗೇರಿ ಶಕ್ತಿ ಪೀಠದ ಕಿರು ಪರಿಚಯ..

ಇಂದಿನಿಂದ ನವರಾತ್ರಿ ಆರಂಭವಾಗಿದೆ. ಹಾಗಾಗಿ ಶಕ್ತಿ ಪೀಠಗಳ ಪರಿಚಯ ಮಾಡಿಸಿಕೊಡುವ ಪ್ರಯತ್ನವನ್ನ ಮಾಡಿದ್ದೇವೆ. ಈಗಾಗಲೇ ಕಟೀಲು, ಬಪ್ಪನಾಡು, ಕೊಲ್ಲೂರಿನ ಬಗ್ಗೆ ಮಾಹಿತಿಯನ್ನ ನೀಡಿದ್ದೇವೆ. ಇಂದು ಶೃಂಗೇರಿ ಶಾರದಾಂಬೆಯ ಬಗ್ಗೆ ತಿಳಿಯೋಣ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/IjSKfqomnXA ಶಕ್ತಿ ಪೀಠಗಳಲ್ಲಿ ಒಂದಾದ ಶೃಂಗೇರಿ ಶಾರದಾಂಬೆಯ ಸನ್ನಿಧಿ...

ನವರಾತ್ರಿಯ ಮೊದಲ ದಿನವಾದ ಇಂದು ಈ ಮಂತ್ರ ಪಠಿಸಿ..

ಇಂದಿನಿಂದ ನವರಾತ್ರಿ ಶುರುವಾಗಿದೆ. ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರ ನಡೆಯುತ್ತಿದೆ. ಶೈಲಪುತ್ರಿಯನ್ನ ಆರಾಧಿಸಲಾಗುತ್ತಿದೆ. ಇಂದು ನಾವು ಯಾವ ಮಂತ್ರವನ್ನ ಪಠಿಸಬೇಕು.ಆ ಮಂತ್ರ ಪಠಿಸುವುದರಿಂದ ಆಗುವ ಲಾಭವೇನು..? ಅದಕ್ಕೆ ಅನುಸರಿಸಬೇಕಾದ ನಿಯಮಗಳೇನು ಅನ್ನೋದನ್ನ ತಿಳಿಯೋಣ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/IjSKfqomnXA ಶಕ್ತಿ ದೇವತೆಗಳ ಆರಾಧಿಸುವ ನವರಾತ್ರಿ...
- Advertisement -spot_img

Latest News

Haveri: ಜನರ ಪ್ರೀತಿ, ವಿಶ್ವಾಸವೇ ನನಗೆ ದೊಡ್ಡ ಗೌರವವೆಂದು ಹೇಳಿ ಡಾಕ್ಟರೇಟ್ ತಿರಸ್ಕರಿಸಿದ ಮಾಜಿ ಸಿಎಂ

Haveri News: ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಅವರು ತಮಗೆ ಬಂದ ಡಾಕ್ಟರೇಟ್ ಗೌರವವನ್ನು ತಿರಸ್ಕರಿಸಿದ್ದು, ಅದನ್ನು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಿ ಎಂದು ಮನವಿ...
- Advertisement -spot_img