Tuesday, July 21, 2026

ಆಧ್ಯಾತ್ಮ

ಮಂತ್ರ ಪಠಿಸುವಾಗ, ಪೂಜೆ ಮಾಡುವಾಗ ಮದ್ಯ-ಮಾಂಸವೇಕೆ ಸೇವಿಸಬಾರದು..?

ನಾವು ಯಾವುದಾದರೂ ಮಂತ್ರ ಪಠಿಸುವ ವೇಳೆ ಅಂದು ಮದ್ಯ ಮಾಂಸ ಸೇವಿಸಿರಬಾರದು ಅಂತಾ ಸುಮಾರು ಸಾರಿ ಹೇಳಿದ್ದೇವೆ. ಇದಕ್ಕೆ ಕಾರಣವೇನು..? ಮದ್ಯ ಮಾಂಸ ಸೇವಿಸಿ, ಮಂತ್ರ ಪಠಿಸಿದ್ರೆ ಏನಾಗತ್ತೆ..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಸಿಕೊಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/Iqgmjg8zVJE ಹಿಂದಿಯಲ್ಲಿ ಒಂದು...

ತೆಂಗಿನ ಎಣ್ಣೆಯಿಂದ ದೀಪ ಹಚ್ಚಿದರೆ ಏನು ಉಪಯೋಗ..?

ಹಿಂದೂಗಳ ಮನೆಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಹೊತ್ತಿಗೆ ದೀಪ ಹಚ್ಚುವ ವಾಡಿಕೆ ಇದೆ. ದೀಪ ಹಚ್ಚುವ ವೇಳೆ ಯಾವ ಎಣ್ಣೆಯನ್ನ ಬಳಸಬೇಕು..? ಅದನ್ನ ಬಳಸುವುದರಿಂದ ಏನು ಲಾಭ ಎಂಬ ಬಗ್ಗೆ ತಿಳಿಯೋಣ ಬನ್ನಿ.. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/e0932EY9cwI ದೀಪ ಬೆಳಗುವಾಗ, ತುಪ್ಪ,...

ದೇವಸ್ಥಾನಕ್ಕೆ ಹೋದಾಗ ಘಂಟೆ ಬಾರಿಸಲು ಕಾರಣವೇನು..?

ದೇವಸ್ಥಾನಕ್ಕೆ ಪ್ರವೇಶಿಸಿದಾಗ, ಘಂಟೆ ಬಾರಿಸುವ ವಿಷಯ ಎಲ್ಲರಿಗೂ ಗೊತ್ತಿದೆ. ಆದ್ರೆ ಯಾವ ಕಾರಣಕ್ಕೆ ಘಂಟೆ ಬಾರಿಸಬೇಕು..? ಇದರ ಹಿಂದೆ ಏನಾದ್ರೂ ವೈಜ್ಞಾನಿಕ ಕಾರಣಗಳಿದೆಯಾ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/Iqgmjg8zVJE ದೇವಸ್ಥಾನದಲ್ಲಿ ಘಂಟೆ ಬಾರಿಸಲು ಕಾರಣವೇನೆಂದರೆ, ಅದು ದೇವರ...

ಮಂತ್ರಾಲಯದ ಬಗ್ಗೆ ಮಾಹಿತಿ: ವೆಂಕಟನಾಥ ಗುರು ರಾಯರಾದ ಕಥೆ..

ಗುರುಗಳು ಅಂದ ತಕ್ಷಣ ನಮಗೆ ನೆನಪಿಗೆ ಬರೋದು, ಸಾಯಿಬಾಬಾ, ರಾಯರು, ದತ್ತಾತ್ರೇಯ ಸ್ವಾಮಿ, ದಕ್ಷಿಣಾಮೂರ್ತಿ. ಇಂದು ನಾವು ಗುರು ರಾಯರ ಕ್ಷೇತ್ರವಾದ ಮಂತ್ರಾಲಯದ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/LPHo2DcSSDw ಕಲಿಯುಗದ ಕಲ್ಪವೃಕ್ಷ, ಭೋಯತಿ ವರದೇಂದ್ರ, ಗುರು ರಾಯರು ಅಂತೆಲ್ಲ ಭಕ್ತರಿಂದ...

ಈ ದೇವರಿಗೆ ದೇವಸ್ಥಾನದ ಆಸೆಯಿಲ್ಲ, ಆಡಂಬರವನ್ನ ಈತ ಒಪ್ಪುವುದಿಲ್ಲ..

ದೇವಾಲಯಗಳ ಆಗರವೆನ್ನಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ ಸೌತಡ್ಕ ಗಣಪತಿ ದೇವಸ್ಥಾನದ ಬಗ್ಗೆ ಇಂದು ನಾವು ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/Iqgmjg8zVJE ಸಾಮಾನ್ಯವಾಗಿ ಎಲ್ಲ ದೇವಸ್ಥಾನಗಳಿಗೂ ಗೋಪುರ ಮಂದಿರವಿರುತ್ತದೆ. ಆದ್ರೆ ಸೌತಡ್ಕ ಗಣಪತಿ ದೇವಸ್ಥಾನಕ್ಕೆ ಆಕಾಶವೇ ಗೋಪುರ, ಪ್ರಪಂಚವೇ ಮಂದಿರ. ಯಾಕಂದ್ರೆ...

ಭಾನುವಾರ ಜನಿಸಿದವರ ಗುಣ ಸ್ವಭಾವ ಹೀಗಿರುತ್ತದೆ ನೋಡಿ..

ಸೋಮವಾರದಿಂದ ಶನಿವಾರದ ತನಕ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಎಂಬ ಬಗ್ಗೆ ನಾವು ಈಗಾಗಲೇ ಮಾಹಿತಿ ನೀಡಿದ್ದೇವೆ. ಇಂದು ಭಾನುವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಎನ್ನುವುದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/f5rcAn2cyqw ಭಾನುವಾರ ಜನಿಸಿದವರ ಅಧಿಪತಿ ಸೂರ್ಯನಾಗಿರ್ತಾರೆ. ಹಾಗಾಗಿ...

M ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವ ಹೀಗಿರುತ್ತೆ ನೋಡಿ..

M ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವವನ್ನ ನೋಡೋಣ ಬನ್ನಿ.. ಈ ಹೆಸರಿನವರು ನಿಯತ್ತಿಗೆ ಮತ್ತೊಂದು ಹೆಸರಾಗಿರ್ತಾರೆ. ತಮ್ಮದೇ ನಿಯಮವನ್ನ ಹೊಂದಿದ ಇವರಿಗೆ, ತಾವು ಮಾಡುವ ಕೆಲಸದಲ್ಲಿ ಮತ್ತೊಬ್ಬರು ಮೂಗು ತೂರಿಸುವುದು ಇಷ್ಟವಾಗುವುದಿಲ್ಲ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/Iqgmjg8zVJE ಹಣಕಾಸಿನ ವಿಷಯದಲ್ಲಿ ಇವರು ನಿಪುಣರು....

ಕೆಟ್ಟ ಕನಸ್ಸಿನ ಸಮಸ್ಯೆಗೆ ಈ ಮಂತ್ರ ಪಠಿಸಿ..

ಕೆಲವರಿಗೆ ರಾತ್ರಿ ಹೊತ್ತು ಮಲಗಿದಾಗ ಕೆಟ್ಟ ಕನಸು ಬೀಳೋದು ಹಿಂಸೆಯಾಗೋದು ಇತ್ಯಾದಿ ಸಮಸ್ಯೆಗಳು ಕಾಡುತ್ತಿರುತ್ತದೆ. ಅಂಥವರು ಏನು ಮಾಡಬೇಕು..? ಯಾವ ಮಂತ್ರ ಪಠಿಸಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/Iqgmjg8zVJE ಕೆಲವರು ನಿದ್ದೆಗಣ್ಣಲ್ಲಿ ಮಾತನಾಡುವುದು, ಅರಚುವುದು, ಹಿಂಸೆ ಪಡುವುದು ಇತ್ಯಾದಿ...

ಕುಜದೋಷ ಎಂದರೇನು..? ಇದಕ್ಕೆ ಪರಿಹಾರವೇನು.?

ಕೆಲವರಿಗೆ ಮದುವೆಯಾಗಲು ಹಲವಾರು ಅಡೆತಡೆಗಳಿರುತ್ತದೆ. ಉತ್ತಮ ನಡತೆ, ಕೆಲಸ, ಸೌಂದರ್ಯ ಎಲ್ಲ ಇದ್ದರೂ ಕೂಡ ಜಾತಕದಲ್ಲಿರುವ ಸಮಸ್ಯೆಯಿಂದ ವಿವಾಹ ವಿಳಂಬವಾಗುತ್ತದೆ. ಇಂಥ ಸಮಸ್ಯೆಗಳಲ್ಲಿ ಕುಜದೋಷ ಕೂಡ ಒಂದು. ಹಾಗಾದ್ರೆ ಕುಜದೋಷ ಅಂದ್ರೇನು..? ಇದಕ್ಕೆ ಪರಿಹಾರವೇನು ಅನ್ನೋ ಬಗ್ಗೆ ತಿಳಿಯೋಣ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/b-S9a1yvjYA ಕುಜ...

ನಿಮ್ಮ ಲಕ್ ಖುಲಾಯಿಸಬೇಕು ಅಂದ್ರೆ ಈ ವಸ್ತುಗಳನ್ನ ಮನೆಯಲ್ಲಿಡಿ..

ಯಾರಿಗೆ ತಾನೇ ನಮ್ಮ ಲಕ್ ಖುಲಾಯಿಸಬೇಕು, ಅದೃಷ್ಟ ಮನೆ ಬಾಗಿಲಿಗೆ ಹುಡುಕಿಕೊಂಡು ಬರಬೇಕು. ನಾವೂ ಕರೋಡ್‌ಪತಿಗಳಾಗಬೇಕು ಅನ್ನೋ ಆಸೆ ಇರಲ್ಲಾ ಹೇಳಿ.. ಹೀಗೆ ನಿಮ್ಮ ಲಕ್ ಕೂಡಾ ಖುಲಾಯಿಸಬೇಕು ಅಂದ್ರೆ ಈ ವಸ್ತುಗಳನ್ನ ತಂದು ಮನೆಯಲ್ಲಿರಿಸಿ. ಯಾವ ವಸ್ತುಗಳು ಅನ್ನೋದನ್ನ ನೋಡೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...
- Advertisement -spot_img

Latest News

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಾರಿ ಕಸರತ್ತು – ರಾಜಣ್ಣ ಹೇಳಿದ್ದಿಷ್ಟು!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ! ಈ ವಾರದಲ್ಲೇ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವುದು ಖಚಿತ ಎಂಬ ಮಾತುಗಳು...
- Advertisement -spot_img