Spiritual: ವಿವಾಹವಾದ ಬಳಿಕ ಒಂದಲ್ಲ ಒಂದು ಸಮಸ್ಯೆ ಬಂದೇ ಬರುತ್ತದೆ. ಆರ್ಥಿಕ ಪರಿಸ್ಥಿತಿ, ಸುಖ ದಾಂಪತ್ಯ, ನೆಮ್ಮದಿ ಹೀಗೆ ಎಲ್ಲ ವಿಷಯದಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಕಷ್ಟ ಬರುತ್ತದೆ. ಈ ಕಷ್ಟ ಬರಲು ಕಾರಣವೇನು ಅಂದ್ರೆ, ಗೊತ್ತಿಲ್ಲದೇ ಪತ್ನಿ ಮಾಡುವ ತಪ್ಪು. ಹಾಗಾದ್ರೆ ಮಹಿಳೆಯರು ಮಾಡಬಾರದ ತಪ್ಪುಗಳು ಅಂದ್ರೆ ಯಾವುದು ಅಂತಾ ತಿಳಿಯೋಣ ಬನ್ನಿ.
ಮೊದಲನೇಯ...
Spiritual: ಓರ್ವ ಮನುಷ್ಯನಿಗೆ ಪ್ರಸಿದ್ಧಿ, ಶ್ರಿಮಂತಿಕೆ ಇಲ್ಲದಿದ್ದರೂ, ಸಮಾಜದಲ್ಲಿ ಸಣ್ಣ ಮಟ್ಟಿಗಿನ ಗೌರವವಂತೂ ಇರಲೇಬೇಕು. ಹಾಗೆ ಗೌರವವನ್ನು ಇರಿಸಿಕೊಳ್ಳುವುದು, ಅವರವರ ಜೀವನ ರೀತಿಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಚಾಣಕ್ಯರು ಜೀವನ ಯಾವ ರೀತಿ ಇದ್ದರೆ ಗೌರವ ಸಿಗುತ್ತದೆ ಎಂದು ಹೇಳಿದ್ದಾರೆ.
ಜೀವನದಲ್ಲಿ ಸುಖ ದುಃಖ ಎರಡೂ ಇರಬೇಕು. ಆಗಲೇ ಜೀವನ ನಾರ್ಮಲ್ ಆಗಿರುತ್ತದೆ. ಬರೀ ದುಃಖವೇ...
Chanakya Neeti: ನಮ್ಮ ಜೀವನದಲ್ಲಿ ಹಲವರು ಬರುತ್ತಾರೆ. ಕೆಲವರು ಜೀವನದಲ್ಲಿ ಕೊನೆಯವರೆಗೂ ಜೊತೆಯಾಗಿರುತ್ತಾರೆ. ಮತ್ತೆ ಕೆಲವರು ಅರ್ಧಕ್ಕೆ ಹೊರಟು ಹೋಗುತ್ತಾರೆ. ಇದರಲ್ಲೂ ಕೆಲವರು ಹಾಗೇ ಹೋಗುತ್ತಾರೆ. ಮತ್ತೆ ಕೆಲವರು ಮೋಸ ಮಾಡಿ, ಪಾಠ ಕಲಿಸಿ ಹೋಗುತ್ತಾರೆ. ಹಾಗಾಗಿ ಚಾಣಕ್ಯರು ಯಾರನ್ನಾದರೂ ನಂಬುವ ಮುನ್ನ ಕೆಲ ವಿಚಾರಗಳನ್ನು ಗಮನದಲ್ಲಿ ಇರಿಸಿ ಎಂದು ಹೇಳಿದ್ದಾರೆ. ಅದು ಯಾವ...
Spiritual: ಮದುವೆ ಮುನ್ನಾದಿನ ಅಥವಾ ಎರಡು ದಿನಕ್ಕೂ ಮುನ್ನ ವಧು ವರರಿಗೆ ಅರಿಶಿನ ಹಚ್ಚಿ, ಅರಿಶಿನ ಶಾಸ್ತ್ರವೆಂಬ ಕಾರ್ಯಕ್ರಮ ಮಾಡಲಾಗುತ್ತದೆ. ಈ ಶಾಸ್ತ್ರವಾದ ಬಳಿಕ ವಧು- ವರ ಮನೆ ಬಿಟ್ಟು ಹೋಗುವಂತಿಲ್ಲ. ಈ ಕಾರ್ಯಕ್ರಮಕ್ಕೂ ಮುನ್ನವೇ ಇವರಿಬ್ಬರೂ ಹೊರಗಿನ ಕೆಲಸವನ್ನೆಲ್ಲ ಮುಗಿಸಿಬಿಡಬೇಕು. ಯಾಕಂದ್ರೆ ಅರಿಶಿನ ಶಾಸ್ತ್ರ ಮುಗಿದ ಬಳಿಕ ವಧು ವರನ ದೇಹ ಹಸಿಯಾಗಿರುತ್ತದೆ...
Uttar Pradesh News: ಕಳೆದ ವರ್ಷದ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು. ಹಾಾಗಾಗಿ ಇಂದೇ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ. ಇಂದಿನಿಂದ 3 ದಿನಗಳ ಕಾಲ ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಕಾರ್ಯಕ್ರಮ ನಡೆಯಲಿದೆ.
ವಾರ್ಷಿಕೋತ್ಸವ ಅಂಗವಾಗಿ, ರಾಮಲಲ್ಲಾನಿಗೆ ವಿಶೇಷ ಪೂಜೆ, ಆರತಿ ಎಲ್ಲವೂ ನಡೆಯಿತು. ವಿಶೇಷ ಮಂತ್ರ ಪಠಣದೊಂದಿಗೆ ಪಂಚಾಮೃತ ಅಭಿಶೇಕ, ಗಂಗಾಜಲ ಸ್ನಾನವೂ...
Spiritual: ಕರ್ನಾಟಕದಲ್ಲಿ ಹಲವು ಶಕ್ತಿ ದೇವತೆಗಳ ದೇವಸ್ಥಾನವಿದೆ. ಕಟೀಲು, ಪೊಳಲಿ, ಬೊಪ್ಪನಾಡು, ನಿಮಿಷಾಂಬಾ, ಚಾಮುಂಡೇಶ್ವರಿ, ಕೊಲ್ಲೂರು, ಮಾರಿಕಾಂಬಾ ಹೀಗೆ ಹಲವು ದೇವಸ್ಥಾನಗಳಿದೆ. ಅದೇ ರೀತಿ ಅಷ್ಟು ಪ್ರಸಿದ್ಧವಾಗದಿದ್ದರೂ, ಶಕ್ತಿಶಾಲಿ ಎನ್ನಿಸಿಕೊಂಡಿರುವ ದೇವಿ ದೇವಸ್ಥಾನಗಳೂ ಸಾಕಷ್ಟಿದೆ. ಅಂಥ ದೇವಸ್ಥಾನದಲ್ಲಿ ನಾವಿಂದು ಕಾಟೇರಮ್ಮನ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಬೆಂಗಲೂರಿನ ಹೊಸಕೋಟೆಯ ಕಂಬಳಿಪುರದಲ್ಲಿ ಈ ದೇವಸ್ಥಾನವಿದೆ. ಇಲ್ಲಿ ಆಲದ...
Horoscope: ಪ್ರತೀ ವರ್ಷದಂತೆ ಈ ವರ್ಷ ಕೂಡ ರಾಜ್ಯ ಮತ್ತು ರಾಷ್ಟ್ರದಲ್ಲಿ ಏನೇನಾಗಲಿದೆ ಎಂದು ಶ್ರೀ ನಾರಾಯಣ ಗುರೂಜಿ ಭವಿಷ್ಯ ನುಡಿದಿದ್ದಾರೆ. ವ್ಯಾಘ್ರತ ಯೋಗದಲ್ಲಿ 2025 ಆರಂಭವಾಗಿದೆ. ಅಂದರೆ ಕೆಟ್ಟ ಯೋಗದಲ್ಲೇ ವರ್ಷದ ಮೊದಲ ದಿನ ಆಂರಭವಾಗಿದೆ. ಅಗ್ನಿ ತತ್ವದಲ್ಲಿ ದಿನ ಪ್ರಾರಂಭವಾಗಿರುವ ಕಾರಣ, ಈ ವರ್ಷ ದೇಶದಲ್ಲಿ ಹೆಚ್ಚು ಅಗ್ನಿ ಅವಘಡಗಳು ಸಂಭವಿಸಬಹುದು.
ಕಳೆದ...
Horoscope: ಪ್ರತೀ ವರ್ಷದಂತೆ ಈ ವರ್ಷ ಕೂಡ ರಾಜ್ಯ ಮತ್ತು ರಾಷ್ಟ್ರದಲ್ಲಿ ಏನೇನಾಗಲಿದೆ ಎಂದು ಶ್ರೀ ನಾರಾಯಣ ಗುರೂಜಿ ಭವಿಷ್ಯ ನುಡಿದಿದ್ದಾರೆ. ಇವರು ನುಡಿದಿರುವ ಹಲವು ಭವಿಷ್ಯ ಸತ್ಯವಾಗಿದೆ. ವರ್ಷದ ಹೊಸತರಲ್ಲೇ ಕೆಡುಕಾಗಲಿದೆ ಎಂದಿದ್ದರು. ಅದೇ ರೀತಿ ನೇಪಾಳದಲ್ಲಿ ಭೂಕಂಪ ಸಂಭವಿಸಿದೆ.
ಈ ವರ್ಷ ಆಗಸ್ಟ್ ಬಳಿಕ ಸಮಸ್ಯೆ ಬರಲಿದೆ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ....
Horoscope: ಖ್ಯಾತ ಜ್ಯೋತಿಷಿಗಳಾದ ಶ್ರೀ ನಾರಾಯಣ ಗುರೂಜಿ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರ, ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ ಭವಿಷ್ಯ ನುಡಿದಿದ್ದಾರೆ. ಅದೇ ರೀತಿ ಇಂದು ಯಾವ ರಾಶಿಯವರು ಯಾವ ಹರಳನ್ನು ಧರಿಸಬೇಕು ಎಂಬ ಬಗ್ಗೆ ಗುರೂಜಿ ವಿವರಿಸಿದ್ದಾರೆ. ಆದರೆ ಯಾವುದೇ ಹರಳು ಹಾಕುವ ಮುನ್ನ ಎಚ್ಚರಿಕೆ ವಹಿಸಬೇಕು. ಹಾಗಾಗಿ ಜಾತಕವನ್ನು ತೋರಿಸಿ,...
Horoscope: ಈ ವರ್ಷ ಕರ್ನಾಟಕ ರಾಜಕೀಯದಲ್ಲಿ ಏನೇನು ಬದಲಾವಣೆಗಳು ಆಗಲಿದೆ..? ಯಾರಿಗೆ ಪಟ್ಟ ಸಿಗಲಿದೆ..? ಡಿಸಿಎಂ ಡಿಕೆಶಿ ಹಣೆಬರಹ ಹೇಗಿದೆ ಎನ್ನುವ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀ ನಾರಾಯಣ ಗುರೂಜಿ ಅವರು ಭವಿಷ್ಯ ನುಡಿದಿದ್ದಾರೆ.
ಡಿಸಿಎಂ ಡಿಕೆಶಿಗೆ ಈ ವರ್ಷ ಜಾಕ್ಪಾಟ್ ಹೊಡೆಯುವ ಸಾಧ್ಯತೆ ಹೆಚ್ಚಾಗಿದ್ದು, 2025 ಡಿಕೆಶಿಗೆ ಅದೃಷ್ಟದ ವರ್ಷವಾಗಿದೆ. ಡಿಕೆಶಿಗೆ ಈ ವರ್ಷ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...