Saturday, August 22, 2026

ಆಧ್ಯಾತ್ಮ

ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲದ ಹಿನ್ನೆಲೆ..

ಕರ್ನಾಟಕದಲ್ಲಿ ಅತೀ ಹೆಚ್ಚು ಪ್ರಸಿದ್ಧಿ ಪಡೆದಿರುವ ಮಹಾಲಕ್ಷ್ಮೀ ದೇವಸ್ಥಾನ ಅಂದ್ರೆ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಈ ದೇವಸ್ಥಾನವಿದೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/aCLOVZvz2Lc ದೇವಿಯ ವಾರವಾದ ಮಂಗಳವಾರ ಮತ್ತು ಶುಕ್ರವಾರದ ದಿನ ಇಲ್ಲಿ ಅಕ್ಕ ಪಕ್ಕದ ಊರಿನಿಂದ...

ಪಚ್ಚೆ ರತ್ನವನ್ನು ಯಾರು ಧರಿಸಬೇಕು..? ಪಚ್ಚೆ ಧರಿಸುವಾಗ ಯಾವ ತಪ್ಪು ಮಾಡಬಾರದು..?

ಮನುಷ್ಯ ಅಂದ ಮೇಲೆ ಜೀವನದಲ್ಲಿ ಹಲವಾರು ಕಷ್ಟ ಕಾರ್ಪಣ್ಯಗಳು ಬರುತ್ತಿರುತ್ತದೆ. ಕಷ್ಟ ಬಂದಾಗ ಕೆಲವರು ದೇವರ ಮೊರೆ ಹೋಗುತ್ತಾರೆ. ಇನ್ನು ಕೆಲವರು ಬಂದ ಕಷ್ಟಗಳನ್ನ ಎದುರಿಸಿದಾಯಿತು ಎಂದು ಚಿಂತೆ ಬಿಟ್ಟಿರುತ್ತಾರೆ. ಇಂಥ ಕಷ್ಟ ಕಾರ್ಪಣ್ಯಗಳನ್ನ ಹೋಗಲಾಡಿಸುವಲ್ಲಿ ಜ್ಯೋತಿಷ್ಯ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಅದರಲ್ಲಿ ಹರಳುಗಳನ್ನ ಧರಿಸುವ ಸಲಹೆ ಕೂಡ ಒಂದು. ಇವತ್ತು ನಾವು ಹರಳುಗಳಲ್ಲಿ...

ಗಾಯತ್ರಿ ಮಂತ್ರದ ಅರ್ಥ ಮತ್ತು ಮಹತ್ವ..

ಮಂತ್ರಗಳಲ್ಲೇ ಉತ್ತಮ ಮಂತ್ರ ಅಂದ್ರೆ ಗಾಯತ್ರಿ ಮಂತ್ರ. ಓಂ ಭೂರ್ಭುವಃ ಸ್ವಃ, ತತ್ಸವಿತುರ್ವರೇಣ್ಯಂ, ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್ ಎಂಬ ಮಂತ್ರ ಪಠಣೆಯಿಂದ ದುಷ್ಟ ಶಕ್ತಿಗಳನ್ನ ದೂರ ಮಾಡಬಹುದು. ನಾವಿಂದು ಗಾಯತ್ರಿ ಮಂತ್ರದ ಮಹತ್ವ ತಿಳಿಯೋಣ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841...

ವೈಕುಂಠ ಏಕಾದಶಿಯ ಮಹತ್ವವೇನು..? ಈ ದಿನ ಉಪವಾಸವೇಕೆ ಮಾಡಬೇಕು..?

ಏಕಾದಶಿಯಲ್ಲೇ ಅತ್ಯುತ್ತಮ ಏಕಾದಶಿ ಅಂದ್ರೆ ವೈಕುಂಠ ಏಕಾದಶಿ. ಪ್ರತೀ ಏಕಾದಶಿ ದಿನ ಉಪವಾಸ ಮಾಡದಿದ್ದರೂ, ವೈಕುಂಠ ಏಕಾದಶಿ ದಿನ ಉಪವಾಸ ಮಾಡಿದ್ರೆ, ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾದ್ರೆ, ವೈಕುಂಠ ಏಕಾದಶಿಯ ಮಹತ್ವವೇನು ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )...

ಪ್ರತ್ಯಂಗಿರಾ ಹೋಮ ಯಾಕೆ ಮಾಡಿಸುತ್ತಾರೆ..? ಹೇಗೆ ಮಾಡುತ್ತಾರೆ..?

ಸಾಮಾನ್ಯವಾಗಿ ಚುನಾವಣೆ ಹತ್ತಿರ ಬಂದಾಗ ರಾಜಕಾರಣಿಗಳು ಕೆಲ ಹೋಮ ಹವನವನ್ನ ಮಾಡಿಸುವುದನ್ನ ನೋಡಿರ್ತೀವಿ. ಅಂಥ ಹೋಮಗಳಲ್ಲಿ ಪ್ರತ್ಯಂಗೀರಾ ಹೋಮ ಕೂಡ ಒಂದು. ಯಾಕೆ ಈ ಹೋಮವನ್ನ ಮಾಡಿಸುತ್ತಾರೆ. ಈ ಹೋಮದ ಮಹತ್ವವೇನು ಅನ್ನೋದನ್ನ ತಿಳಿಯೋಣ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/ZTuS2gH7eZ0 ಆದಿ ಪರಾಶಕ್ತಿಯ ಒಂದು...

ಸತ್ಯ ನಾರಾಯಣ ಪೂಜೆಯ ಮಹತ್ವ..

ಮದುವೆಯ ಸಂದರ್ಭದಲ್ಲಿ, ಬ್ರಹ್ಮೋಪದೇಶವಾದ ದಿನ, ಮನೆ ಗೃಹಪ್ರವೇಶ, ಅಂಗಡಿ ಪೂಜೆ ಇತ್ಯಾದಿ ದಿನಗಳಲ್ಲಿ ಸತ್ಯನಾರಾಯಣ ಪೂಜೆ ಮಾಡಿಸಲಾಗುತ್ತದೆ. ಯಾಕೆ ಈ ಸಂಕಲ್ಪ ಮಾಡಿಕೊಳ್ಳಾಗುತ್ತದೆ..? ಸತ್ಯ ನಾರಾಯಣ ಪೂಜೆ ಮಾಡಿಸುವುದರಿಂದ ಆಗುವ ಲಾಭವೇನು..? ಸತ್ಯ ನಾರಾಯಣ ಕಥೆ ಕೇಳುವುದರಿಂದ ಯಾವ ಫಲ ಪ್ರಾಪ್ತಿಯಾಗುತ್ತದೆ ಎಂಬ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ...

ಎಮ್ ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವ ಹೀಗಿರುತ್ತೆ ನೋಡಿ..!

ಇವತ್ತು ನಾವು ಎಮ್ ಹೆಸರಿನಿಂದ ಶುರುವಾಗ ಹೆಸರಿನ ವ್ಯಕ್ತಿಗಳ ಸ್ವಭಾವದ ಬಗ್ಗೆ ಹೇಳಲಿದ್ದೇವೆ. ಎಮ್ ಹೆಸರಿನ ವ್ಯಕ್ತಿಗಳು ಶ್ರಮಜೀವಿಗಳು ಮತ್ತು, ನಿಷ್ಠಾವಂತರಾಗಿರ್ತಾರೆ. ಮೋಸ ಮಾಡುವ ಗುಣ ಇವರದ್ದಾಗಿರುವುದಿಲ್ಲ. ಸಂಬಂಧಕ್ಕೆ ಹೆಚ್ಚಿನ ಬೆಲೆ ಕೊಡುವ ಇವರು, ಜೀವನ ಸಂಗಾತಿಯನ್ನ ಹೆಚ್ಚು ಪ್ರೀತಿ ಮತ್ತು ಕಾಳಜಿಯಿಂದ ನೋಡುತ್ತಾರೆ. ಗೆಳೆತನಕ್ಕೆ ಬೆಲೆ ಕೊಡುವ ಇವರು ಕೊನೆತನಕ ಗೆಳೆತನ ನಿಭಾಯಿಸುವಲ್ಲಿ...

ಸ್ನಾನ ಮಾಡುವ ನೀರಿಗೆ ಈ ಐದು ವಸ್ತು ಸೇರಿಸಿದರೆ ಉತ್ತಮ..

ದುಡ್ಡು ಅಂದ್ರೆ ಯಾರಿಗೆ ತಾನೇ ಇಷ್ಟಾ ಇಲ್ಲಾ ಹೇಳಿ.. ದುಡಿದ ದುಡ್ಡು ಉಳಿಸೋಕ್ಕಾದ್ರೆ ಅಷ್ಟೇ ಸಾಕು ಅನ್ನುವವರು ಹಲವರಿದ್ದಾರೆ. ಆದ್ರೆ ಕಾರಣಾಂತರಗಳಿಂದ ಆ ಕೆಲಸ ಸಾಧ್ಯವಾಗುವುದೇ ಇಲ್ಲ. ಅಂಥವರು ನಾವಿವತ್ತು ಹೇಳುವ ಕೆಲಸವನ್ನ ಮಾಡಿದ್ರೆ ಹಣಕಾಸಿನ ಸಮಸ್ಯೆ ಖಂಡಿತ ಪರಿಹಾರವಾಗುತ್ತದೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ...

ರೇಣುಕಾದೇವಿ ಸವದತ್ತಿ ಯಲ್ಲಮ್ಮನಾಗಿ ಬಂದು ನೆಲೆಸಲು ಕಾರಣವೇನು..?

ಉತ್ತರ ಕರ್ನಾಟಕದಲ್ಲಿ ಅತೀ ಪ್ರಸಿದ್ಧವಾದ ದೇವಿ ದೇವಸ್ಥಾನ ಅಂದ್ರೆ ಸವದತ್ತಿ ಯಲ್ಲಮ್ಮನ ದೇವಸ್ಥಾನ. ಇದನ್ನ ಯಲ್ಲಮ್ಮನ ಗುಡ್ಡ ಅಂತಾನೂ ಕರೆಯುತ್ತಾರೆ. ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/aCLOVZvz2Lc ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ತಾಯಿ ರೇಣುಕಾ...

ಧರ್ಮಸ್ಥಳಕ್ಕೆ ಆ ಹೆಸರು ಬರಲು ಕಾರಣವೇನು..? ಹೆಸರಿಟ್ಟವರು ಯಾರು..?

ಮಂಗಳೂರೆಂದರೇನೆ ದೇವಸ್ಥಾನಗಳ ಬೀಡು ಎನ್ನಬಹುದು. ಒಂದೊಂದು ತಾಲೂಕಿನಲ್ಲೂ ಸುಪ್ರಸಿದ್ಧ ದೇವಾಲಯಗಳು ಕಾಣಸಿಗುತ್ತದೆ. ಇಂಥ ದೇವಾಲಯಗಳಲ್ಲಿ ವಿಶ್ವವಿಖ್ಯಾತವಾದ ದೇವಸ್ಥಾನವೆಂದ್ರೆ ಧರ್ಮಸ್ಥಳ ಶ್ರೀ ಮಂಜುನಾಥ ದೇವಾಲಯ. ಈ ದೇವಾಲಯದ ಬಗ್ಗೆ ಇವತ್ತು ಮಾಹಿತಿಯನ್ನ ತಿಳಿಯೋಣ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಮಂಗಳೂರಿನ ಬೆಳ್ತಂಗಡಿಯ ನೇತ್ರಾವತಿ ನದಿ ತೀರದಲ್ಲಿರುವ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img