Saturday, August 22, 2026

ಆಧ್ಯಾತ್ಮ

ಈ ಮೂರು ರಾಶಿಯವರನ್ನ ಮದುವೆಯಾದ್ರೆ ಉತ್ತಮ ಜೀವನ ನಿಮ್ಮದಾಗುತ್ತದೆ..

ಕೆಲವರಿಗೆ ತಾನು ಮದುವೆಯಾಗುವ ಹೆಣ್ಣು ಶ್ರೀಮಂತೆಯಾಗಿರಬೇಕು, ತನ್ನನ್ನೂ ಅವಳೇ ನೋಡಿಕೊಳ್ಳಬೇಕು ಅನ್ನೋ ಮನಸ್ಸಿರುತ್ತದೆ. ವರದಕ್ಷಿಣೆ ಪಡಿಯೋ ಮನಸ್ಥಿತಿ ಇವರದ್ದಾಗಿರುತ್ತದೆ. ಇನ್ನು ಕೆಲವರಿಗೆ ನನ್ನ ಪತ್ನಿ ಬುದ್ಧಿವಂತೆಯಾಗಿರಬೇಕು. ನಾನು ಅವಳು ಸೇರಿ ದುಡಿದು ಹಣ ಗಳಿಸಬೇಕು ಅನ್ನೋ ಮನಸ್ಸಿರುತ್ತದೆ. ಮತ್ತೆ ಕೆಲವರಿಗೆ ನನ್ನ ಪತ್ನಿಯಾಗಿ ಬರುವವಳು ಚಿನ್ನ ಬೆಳ್ಳಿ ಹೊತ್ತು ತರದಿದ್ದರೂ, ಉತ್ತಮ ಗುಣಉಳ್ಳವಳಾಗಿರಬೇಕು. ಪ್ರೀತಿ,...

ನೀವೂ ಕುಬೇರನಂತೆ ಶ್ರೀಮಂತರಾಗಲು ಈ ಮಂತ್ರ ಪಠಿಸಿ..

ಕೆಲವರು ಕಷ್ಟಪಟ್ಟು ಶ್ರೀಮಂತರಾಗ್ತಾರೆ. ಇನ್ನು ಕೆಲವರು ಅಡ್ಡದಾರಿ ಹಿಡಿದು ಶ್ರೀಮಂತರಾಗ್ತಾರೆ. ಇನ್ನು ಕೆಲವರು ಜಾಕ್‌ಪಾಟ್ ಹೊಡೆದು ಶ್ರೀಮಂತರಾಗ್ತಾರೆ. ಲಕ್ ಇರೋತನಕ ಮಾತ್ರ ಈ ಜಾಕ್‌ಪಾಟ್ ಮನುಷ್ಯ ಶ್ರೀಮಂತನಾಗಿರಲು ಸಾಧ್ಯ. ತನ್ನ ಅಡ್ಡದಾರಿಯ ಸಾಹಸ ಹೊರಬೀಳುವವರೆಗೂ ಮಾತ್ರ, ಅಡ್ಡದಾರಿ ಹಿಡಿದವ ಶ್ರೀಮಂತನಾಗಿರಲು ಸಾಧ್ಯ. ಆದ್ರೆ ಕಷ್ಟಪಟ್ಟು ಶ್ರೀಮಂತನಾದವ ಮಾತ್ರ, ಕೊನೆಯವರೆಗೂ ಶ್ರೀಮಂತನಾಗಿರುತ್ತಾನೆ. ಇದೇ ರೀತಿ ನಿಯತ್ತಿನಿಂದ...

ದೊಡ್ಡ ಅಂಗಡಿಯಲ್ಲಿ ನೀರಿನಲ್ಲಿ ನಿಂಬೆಹಣ್ಣು ಇಡುವುದೇಕೆ..? ಏನಿದರ ರಹಸ್ಯ..?

ಸಾಮಾನ್ಯವಾಗಿ ಯಾವುದಾದರೂ ದೊಡ್ಡ ದೊಡ್ಡ ಅಂಗಡಿಗಳಲ್ಲಿ ನೀರಿನಲ್ಲಿ ನಿಂಬೆಹಣ್ಣು ಇಟ್ಟಿರುವುದನ್ನ ನೋಡಿದ್ದೀರಿ. ಯಾಕೆ ನೀರಲ್ಲಿ ನಿಂಬೆಹಣ್ಣನ್ನ ಇಡ್ತಾರೆ..? ಇದರಿಂದ ಏನಾಗತ್ತೆ ಅನ್ನೋ ಬಗ್ಗೆ ನೋಡೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/a2LqwRx9hCI ತಮ್ಮ ಅಂಗಡಿ ಮೇಲೆ, ಮಾಲ್, ಮನೆ ಮೇಲೆ ಯಾರದ್ದು ದೃಷ್ಟಿ ಬೀಳಬಾರದು ಎಂದು ಕೆಲವರು...

ಹಣ ಖರ್ಚು ಮಾಡುವಲ್ಲಿ ಈ ರಾಶಿಯವರು ಎತ್ತಿದ ಕೈ..

ಒಂದೊಂದು ರಾಶಿಯವರಿಗೆ ಒಂದೊಂದು ಗುಣಗಳಿರುತ್ತದೆ. ಕೆಲವರು ನಗು ನಗುತ್ತ ಇರುತ್ತಾರೆ. ಇನ್ನು ಕೆಲ ರಾಶಿಯವರು ಅಳುಮುಂಜಿಯವರಾಗಿರ್ತಾರೆ. ಇನ್ನು ಕೆಲ ರಾಶಿಯವರಿಗೆ ಸಿಟ್ಟು ಜಾಸ್ತಿ. ಮತ್ತೆ ಕೆಲವರಿಗೆ ಬರೀ ಚಿಂತೆ. ನಾವಿವತ್ತು ಹಣ ಹೆಚ್ಚು ಖರ್ಚು ಮಾಡುವ ರಾಶಿಗಳ ಬಗ್ಗೆ ಹೇಳಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ...

ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹಿನ್ನೆಲೆ..

ಕರ್ನಾಟಕದಲ್ಲಿ ಸುಬ್ರಹ್ಮಣ್ಯನಿಗೆ ಸೇರಿದ ದೇವಸ್ಥಾನಗಳು ಸುಮಾರಿಗೆ. ಅದರಲ್ಲಿ ಅತೀ ಪ್ರಸಿದ್ಧ ದೇವಾಲಯ ಅಂದ್ರೆ ಕುಕ್ಕೆ ಸುಬ್ರಹ್ಮಣ್ಯ ಇನ್ನೊಂದು ಪ್ರಸಿದ್ಧ ದೇವಸ್ಥಾನ ಅಂದ್ರೆ ಘಾಟಿ ಸುಬ್ರಹ್ಮಣ್ಯ. ಇಂದು ನಾವು ಘಾಟಿ ಸುಬ್ರಹ್ಮಣ್ಯ ದೇನವಸ್ಥಾನದ ಬಗ್ಗೆ ತಿಳಿಯೋಣ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ 9606735267 https://youtu.be/aIyw5dvYRls ಬೆಂಗಳೂರು...

ಮನೆಯೊಡತಿ ಈ ವಿಷಯಗಳನ್ನ ಪಾಲಿಸಿದರೆ ಖಂಡಿತ ಮನೆ ಅಭಿವೃದ್ಧಿಗೊಳ್ಳುತ್ತದೆ..

ಒಂದು ಮನೆ ಉದ್ಧಾರವಾಗಬೇಕು ಅಥವಾ ಉದ್ಧಾರಗದಿರೋದಕ್ಕೆ ಆ ಮನೆ ಒಡತಿಯೂ ಕಾರಣವಾಗ್ತಾಳೆ. ಮನೆ ಉದ್ಧಾರವಾಗಬೇಕು ಅಂದ್ರೆ ಮನೆಯೊಡತಿ ಕೆಲ ತಪ್ಪುಗಳನ್ನ ಮಾಡಬಾರದು. ಅಲ್ಲದೇ ಕೆಲ ವಿಷಯಗಳನ್ನ ಪಾಲಿಸಬೇಕು. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/rVws5_Dt6u0 ಯಾವುದು ಆ ವಿಷಯ ಅಂದ್ರೆ, ಮೊದಲನೇಯದಾಗಿ ಸುಮಂಗಲಿಯರು...

ಶನಿದೇವರ ಕೃಪೆ ನಿಮ್ಮ ಮೇಲಿರಬೇಕು ಅಂದ್ರೆ ಈ ವಸ್ತುವನ್ನ ಅರ್ಪಿಸಿ..

ಶನೇಶ್ವರನ ಕೃಪೆಗೆ ಪಾತ್ರರಾದವರು ಜೀವನದಲ್ಲಿ ಉನ್ನತಿಯನ್ನೇ ಕಾಣುವರು ಎಂಬ ಮಾತಿದೆ. ಯಾಕಂದ್ರೆ ಒಮ್ಮೆ ಶನಿ ಹೆಗಲೇರಿದರೆ, ಪಡಬಾರದ ಪಾಡು ಪಡಬೇಕಾಗುತ್ತದೆ. ಆದ್ದರಿಂದ ಶನೇಶ್ವರನ ಕೃಪೆ ಸದಾ ನಮ್ಮ ಮೇಲೆ ಇರುವಂತೆ ನೋಡಿಕೊಳ್ಳಬೇಕು. ಹಾಗಾದ್ರೆ ಶನೇಶ್ವರನಿಗೆ ಯಾವ ಹೂವಿನಿಂದ ಪೂಜಿಸಿದರೆ, ಶನೇಶ್ವರ ಒಲಿಯುವನು ಅನ್ನೋದನ್ನ ನೋಡೋಣ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ...

ಲಕ್ಷ್ಮೀ ಕಟಾಕ್ಷ ನಿಮ್ಮ ಮೇಲಿರಬೇಕು ಅಂದ್ರೆ ಹೀಗೆ ಮಾಡಿ..

ದುಡ್ಡಿದಲ್ಲದೇ ಈ ಪ್ರಪಂಚದಲ್ಲಿ ಬದುಕೋಕ್ಕೆ ಸಾಧ್ಯಾನೇ ಇಲ್ಲಾ. ಇಂದಿನ ಕಾಲದಲ್ಲಂತೂ ದುಡಿದ ಹಣ ಕೂಡಿಡುವುದು ಕಷ್ಟಸಾಧ್ಯ. ಒಂದಲ್ಲ ಒಂದು ಕಷ್ಟ ವಕ್ಕರಿಸುತ್ತಲೇ ಇರುತ್ತದೆ. ಇದಕ್ಕೆ ಕಾರಣ ನಾವು ಮನೆಯಲ್ಲಿ ಮಾಡುವ ಕೆಲ ತಪ್ಪುಗಳು. ಹಾಗಾದ್ರೆ ಯಾವುದು ಆ ತಪ್ಪುಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್...

ಮಕ್ಕಳು ಮೊಂಡುತನ ತೋರಿಸುತ್ತಿದ್ದಾರೆಯೇ..? ಹಾಗಾದ್ರೆ ಹೀಗೆ ಮಾಡಿ..

ಮನೆ ಸುಖ ಶಾಂತಿ ನೆಮ್ಮದಿ ಕೆಡುವುದು ಬರೀ ಪತಿ ಪತ್ನಿ ಕಲಹವಾದಾಗ ಮಾತ್ರವಲ್ಲ. ಬದಲಾಗಿ ಮಕ್ಕಳು ಹೇಳದ ಮಾತು ಕೇಳದಿದ್ದಾಗ, ಸರಿಯಾಗಿ ವಿದ್ಯಾಭ್ಯಾಸದ ಕಡೆ ಗಮನ ಕೊಡದಿದ್ದಾಗ ಕೂಡ ನೆಮ್ಮದಿ ಹಾಳಾಗುತ್ತದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುತ್ತದೆ. ಈ ಸಮಸ್ಯೆಗೆ ಏನು ಪರಿಹಾರ ಎಂಬ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ...

ರಸ್ತೆಯಲ್ಲಿ ಸಿಕ್ಕ ಹಣವನ್ನ ತೆಗೆದುಕೊಂಡರೆ ಏನಾಗುತ್ತದೆ..? ಒಳ್ಳೆದ್ದಾ..? ಕೆಟ್ಟದ್ದಾ..?

ರಸ್ತೆಯಲ್ಲಿ ಹೋಗುವಾಗ ದುಡ್ಡು ಸಿಕ್ಕರೆ ಅದನ್ನ ತೆಗೆದುಕೊಳ್ಳಬೇಕಾ..? ಬೇಡವಾ..? ತೆಗೆದುಕೊಂಡರೆ ಅದೃಷ್ಟನಾ..? ಇಲ್ಲಾ ನಷ್ಟಾನಾ..? ಈ ಎಲ್ಲ ವಿಷಯಗಳ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ 9606735267 https://youtu.be/LX6RbxsDWsE ಮನುಷ್ಯ ದುಡಿಯೋದೇ ಜೀವನ ನಡೆಸುವುದಕ್ಕೆ. ಇಂದಿನ ಕಾಲದಲ್ಲಂತೂ ದುಡ್ಡಿದ್ದರೆ ಜೀವನ, ಸಂಬಂಧ, ಪ್ರೀತಿ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img