Spiritual: ಇನ್ನು ಕೆಲವೋ ದಿನಗಳಲ್ಲಿ ಶಿವರಾತ್ರಿ ಬರುತ್ತಿದೆ. ನಾವು ವರ್ಷದ 364 ದಿನ ಹೇಗೆ ಕಳೆಯುತ್ತೇವೋ ಗೊತ್ತಿಲ್ಲ. ಆದರೆ ಅಷ್ಟು ದಿನಗಳಿಗೆ ಸಮವಾಗಿರುವ ಶಿವರಾತ್ರಿಯಂದು ಮಾತ್ರ ನಾವು ಶಿವನನ್ನು ನೆನೆದು, ಶಿವನಾಮಸ್ಮರಣೆ ಮಾಡಿದರೆ, ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಖ್ಯಾತ ಆಧ್ಯಾತ್ಮಿಕ ಚಿಂತಕರಾದ ಡಾ.ವಿಷ್ೞುದತ್ತ ಗುರೂಜಿ ಅವರು ಶಿವರಾತ್ರಿಯಂದು ನಾವು ಯಾವ...
Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ ರೀತಿ ಇಂದು ಕೂಡ ಚಾಣಕ್ಯರು ಪತಿ ಪತ್ನಿ ಯಾವ ತಪ್ಪು ಮಾಡುವುದರಿಂದ ಅವರ ಸಂಸಾರ ಹಾಳಾಗುತ್ತದೆ ಅನ್ನೋ ಬಗ್ಗೆ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.
ಒಬ್ಬರಿಗೊಬ್ಬರು ಗೌರವಿಸದಿರುವುದು....
Chanakya Neeti: ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಜೀವನ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಜೀವನ ನಡೆಸುವ ಬಗ್ಗೆ, ಶ್ರೀಮಂತಿಕೆ, ಹಣ ಗಳಿಸುವ, ಹಣ ಉಳಿಸುವ, ಹಣ ಖರ್ಚು ಮಾಡುವ ರೀತಿ ಎಲ್ಲವನ್ನೂ ಹೇಳಿದ್ದಾರೆ. ಅಷ್ಟೇ ಏಕೆ ಎಂಥವರ ಸಂಗ ಮಾಡಬೇಕು, ಎಂಥ ಜಾಗದಲ್ಲಿರಬೇಕು, ಮತ್ತು ಎಂಥ ಜಾಗದಲ್ಲಿರಬಾರದು ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು...
Spiritual: ಕೆಲವರಿಗೆ ಎಲ್ಲಾದರೂ ಹೋಗುವಾಗ ಪರ್ಫ್ಯೂಮ್ ಹಾಕಿಕೊಂಡು ಹೋಗುವ ಅಭ್ಯಾಸವಿರುತ್ತದೆ. ಬೇಸಿಗೆ ಗಾಲದಲ್ಲಿ ಬೆವರಿನ ವಾಸನೆ ಬರುತ್ತದೆ ಎಂಬ ಕಾರಣಕ್ಕೆ ಪರ್ಫ್ಯೂಮ್ ಹಾಕಲಾಗುತ್ತದೆ. ಆದರೆ ಹಲವರು ಪ್ರತಿದಿನ ಪರ್ಫ್ಯೂಮ್ ಹಾಕಿಕೊಳ್ಳುತ್ತಾರೆ. ಆದರೆ ಕೆಲ ನಂಬಿಕೆಗಳ ಪ್ರಕಾರ, ರಾತ್ರಿಯ ಹೊತ್ತು ಪರ್ಫ್ಯೂಮ್, ಬಾಡಿ ಸ್ಪ್ರೇ, ಸೆಂಟ್ ಬಳಸಬಾರದು. ಇದರಿಂದ ಅಡ್ಡ ಪರಿಣಾಮವಾಗುತ್ತದೆ. ನಕಾರಾತ್ಮಕ ಶಕ್ತಿಯ ಪ್ರಭಾವ...
Chanakya Neeti : ಚಾಣಕ್ಯರು ತಮ್ಮ ಚಾಣಕ್ಯನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆಗೆ ವಧು ವರನನ್ನು ಹುಡುಕುವ ವಿಷಯದಿಂದ, ಹಣವನ್ನು ಹೇಗೆ ಬಳಸಬೇಕು, ಸ್ನೇಹ ಹೇಗೆ ಬೆಳಸಬೇಕು, ಸಂಬಂಧಿಕರ ಬಳಿ ಹೇಗೆ ವರ್ತಿಸಬೇಕು. ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು ಕೆಲ ಕೆಲಸಗಳನ್ನು ಮಾಡುವಾಗ...
Chanakya Neeti: ಚಾಣಕ್ಯರು ತಮ್ಮ ಚಾಣಕ್ಯನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆಗೆ ವಧು ವರನನ್ನು ಹುಡುಕುವ ವಿಷಯದಿಂದ, ಹಣವನ್ನು ಹೇಗೆ ಬಳಸಬೇಕು, ಸ್ನೇಹ ಹೇಗೆ ಬೆಳಸಬೇಕು, ಸಂಬಂಧಿಕರ ಬಳಿ ಹೇಗೆ ವರ್ತಿಸಬೇಕು. ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು ಸ್ನೇಹ ಮಾಡುವಾಗ ಎಂಥವರ ಸ್ನೇಹ...
Chanakya Neeti: ಚಾಣಕ್ಯರು ಜೀವನಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಮದುವೆ ವಿಷಯ, ಹಣದ ವಿಷಯ, ಕೆಲಸ ಇತ್ಯಾದಿ ವಿಷಯಗಳ ಬಗ್ಗೆ ಜೀವನ ನಡೆಸುವ ರೀತಿಯನ್ನು ವಿವರಿಸಿದ್ದಾರೆ. ಅದೇ ರೀತಿ ಕೆಲವು ವಸ್ತುಗಳು ಜೀವನದಲ್ಲಿ ಎಷ್ಟಿದ್ದರೂ ಕಡಿಮೆ ಎನ್ನಿಸುತ್ತದೆ. ಎಷ್ಟಿದ್ದರೂ ಮತ್ತೂ ಬೇಕು ಬೇಕು ಎನ್ನಿಸುತ್ತದೆ ಎಂದು ಚಾಣಕ್ಯರು ಹೇಳಿದ್ದಾರೆ....
Spiritual: ಮೊದಲೆಲ್ಲ ನಮ್ಮ ಪೂರ್ವಜರಿಗೆ ಬಡತನವಿತ್ತು. ಆದರೆ ಮನೆಗೆ ಬಂದವರಿಗೆ ತಮ್ಮ ಕೈಲಾದಷ್ಟು ನೀರು, ಬೆಲ್ಲ, ಅನ್ನ ನೀಡಿ ಕಳುಹಿಸುತ್ತಿದ್ದರು. ಆದರೆ ಇತ್ತೀಚಿಗೆ ಸಂಬಂಧಿಕರು ಬಂದರೂ, ಊಟ ಕೊಡುವ ಅಭ್ಯಾಸ ಸ್ವಲ್ಪ ಕಡಿಮೆ. ಚಹಾ, ಕಾಫಿ ಕೊಟ್ಟು ಸಾಗಿ ಹಾಕಿಬಿಡುವ ಹಲವರು ನಮ್ಮ ನಿಮ್ಮ ಮಧ್ಯೆ ಇದ್ದಾರೆ. ಆದರೆ ಹಿರಿಯರು ಹೇಳುವ ಪ್ರಕಾರ, ಈ...
Horror: ನಿಮಗೆ ಹಾರರ್ ಸ್ಟೋರಿ ಅಥವಾ ಭೂತ, ಪ್ರೇತದ ಕಥೆಗೆ ಸಂಬಂಧಿಸಿದ ವೀಡಿಯೋವನ್ನು ನೋಡಿದಾಗ, ಅಥವಾ ಯಾವುದಾದರೂ ಲೇಖನವನ್ನು ಓದಿದಾಗ, ನೀಲವಂತಿ ಪುಸ್ತಕದ ಬಗ್ಗೆ ನೀವು ಕೇಳಿರುತ್ತೀರಿ. ಈ ಪುಸ್ತಕ ಓದಲು ಹಲವರು ಹೆದರುತ್ತಾರೆ. ಅಲ್ಲದೇ, ಈ ಪುಸ್ತಕ ಓದಲು ಟ್ರೈ ಮಾಡುವವರಿಗೂ ಕೂಡ ತೊಂದರೆ ಉಂಟಾಗುತ್ತದೆ. ಹಾಗಾಗಿ ಈ ಪುಸ್ತಕ ಪ್ರಕಟಣೆಯನ್ನು ಸರ್ಕಾರ...
Death: ಒಂದು ಮನೆಯಲ್ಲಿ ಸಾವಾದಾಗ, ಆ ಶವವನ್ನು ಹೊತ್ತಿಸಿ, ಎಲ್ಲರೂ ಶುದ್ಧರಾಗುವವರೆಗೂ ಮನೆಯಲ್ಲಿ ಒಲೆ ಉರಿಸುವುದಿಲ್ಲ. ಹಾಗಾದ್ರೆ ಯಾಕೆ ಸತ್ತ ಮನೆಯಲ್ಲಿ ಒಲೆ ಉರಿಸಲಾಗುವುದಿಲ್ಲ ಅಂತಾ ತಿಳಿಯೋಣ ಬನ್ನಿ.
ಒಬ್ಬರ ಸಾವಾದಾಗ 7 ಗಂಟೆಗಳ ಕಾಲ ಆ ಶವವನ್ನು ಹಾಗೇ ಇರಿಸಿ, ಬಳಿಕ ಶವ ಸಂಸ್ಕಾರ ಮಾಡಬೇಕು ಎಂದು ಹೇಳಲಾಗುತ್ತದೆ. ಏಕೆಂದರೆ, ಆ ಆತ್ಮಕ್ಕೆ ತಾನು...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...