Friday, August 21, 2026

ಆಧ್ಯಾತ್ಮ

ಶಿವಲಿಂಗಕ್ಕೆ ಹಾಲು, ತುಪ್ಪ, ಮೊಸರು ಹಾಕಿ ಪಂಚಾಮೃತಾಭಿಷೇಕ ಮಾಡುವುದೇಕೆ ಗೊತ್ತಾ..?

Spiritual: ಕೆಲವು ಸಿನಿಮಾಗಳಲ್ಲಿ ಮತ್ತು ಕೆಲವು ಎಡಪಂಥಿಯರು ಹೇಳುವುದನ್ನು ನೀವು ಕೇಳಿದ್ದೀರಿ. ಶಿವಲಿಂಗಕ್ಕೆ ಸುಮ್ಮನೆ ಹಾಲು, ತುಪ್ಪ, ಹಣ್ಣು, ಬೆಣ್ಣೆ ಎಲ್ಲ ಅಭಿಷೇಕ ಮಾಡಿ ವೇಸ್ಟ್ ಮಾಡುವ ಬದಲು, ಅದನ್ನು ಬಡವರಿಗಾದರೂ ದಾನ ಮಾಡಬಾರದಾ ಅಂತಾ..? ಏಕೆಂದರೆ, ಹೀಗೆ ಮಾತನಾಡುವವರಿಗೆ ಶಿವಲಿಂಗಕ್ಕೆ ಅಥವಾ ಯಾವುದೇ ಕಲ್ಲಿನ ಮೂರ್ತಿಗೆ ಅಭಿಷೇಕ ಮಾಡುವುದು ಕಡ್ಡಾಯ ಅನ್ನುವ ವಿಷಯ...

ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ರಾಮನವಮಿ ಆಚರಣೆ

Spiritual: ನಾಡಿನೆಲ್ಲೆಡೆ ಶ್ರೀ ರಾಮನವಮಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ.ಕಳೆದ 42ವರ್ಷಗಳಿಂದ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮನವಮಿ ಅದ್ದೂರಿಯಾಗಿ ನಡೆಯುತ್ತಿದ್ದು, ರಾಮನವಮಿ ಪ್ರಯುಕ್ತ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ. ಹೌದು ದೇಶದೆಲ್ಲಡೆ ಶ್ರೀ ರಾಮನವಮಿಯ ಸಂಭ್ರಮ ಕಳೆಗಟ್ಟಿದೆ.ಬೆಂಗಳೂರಿನ ಕೊಡಿಗೆಹಳ್ಲಿ ಗೇಟ್ ಸಮೀಪದ ತಿಂಡ್ಲು ಗ್ರಾಮದ ಪುರಾತನ ಶ್ರೀ ಪ್ರಸನ್ನ ವೀರಾಂಜನೇಯ...

Spiritual: ರಾತ್ರಿ ಸಮಯದಲ್ಲೇಕೆ ಅಂತ್ಯಕ್ರಿಯೆ ಮಾಡಬಾರದು ಗೊತ್ತಾ..?

Spiritual: ಹಿಂದೂ ಧರ್ಮದಲ್ಲಿ ಹಲವು ಪದ್ದತಿಗಳಿದೆ. ಬೆಳಿಗ್ಗೆ ಎದ್ದಾಗಿನಿಂದ ಹಿಡಿದು, ರಾತ್ರಿ ಮಲಗುವವರೆಗೂ ನಾವು ಹಲವು ನಿಯಮಗಳ ಅನುಸಾರ ಮಾಡಬೇಕು. ಆದರೆ ಇಂದಿನ ಕಾಲದಲ್ಲಿ ಅಷ್ಟೊಂದು ನಿಯಮ ಅನುಸಾರ ಯಾರೂ ಮಾಡುವುದಿಲ್ಲ. ಸಾವಿನ ಸಮಯದಲ್ಲೂ ಕೂಡ ನಾವು ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಇದೇ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬೇಕು. ಇಂಥ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬಾರದು ಅಂತೆಲ್ಲ...

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಇದ್ದರೆ, ನಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಹಾಗಾಗಿ ಮನೆಯ ಮುಖ್ಯದ್ವಾರವನ್ನು ಸ್ವಚ್ಛವಾಗಿ ಇಡುವುದು ತುಂಬಾ ಮುಖ್ಯ. ಹಾಗಾಗಿ ಇಂದು ನಾವು ಮನೆಯ ಮುಖ್ಯದ್ವಾರದಲ್ಲಿ...

Spiritual: ಪಿತೃದೋಷವಿದ್ದರೆ ಯಾವ್ಯಾವ ಸಮಸ್ಯೆಗಳು ತಲೆದೂರುತ್ತದೆ ಗೊತ್ತಾ..?

Spiritual: ನಾವು ಪ್ರತೀ ವರ್ಷ ಸರಿಯಾದ ಸಮಯಕ್ಕೆ ನಮ್ಮ ಪಿತೃಗಳ ಶ್ರಾದ್ಧ ಮಾಡದಿದ್ದರೆ, ಅಥವಾ ಅವರ ಹೆಸರಿನಲ್ಲಿ ಕಾಗೆಗೆ, ದನಕ್ಕೆ ಒಂದು ಎಡೆ ಇಡದೇ ನಿರ್ಲಕ್ಷ್ಯ ಮಾಡಿದ್ದಲ್ಲಿ, ನಮ್ಮ ಜೀವನದಲ್ಲಿ ಹಲವು ಅಡೆತಡೆಗಳು ಸಂಭವಿಸುತ್ತದೆ. ಹಾಗಾಗಿಯೇ ಯಾವ ದಿನ ಶ್ರಾದ್ಧ ಬಂದಿದೆಯೋ, ಅಂದೇ ಶ್ರಾದ್ಧಕಾರ್ಯವನ್ನು ಮಾಡಿ ಮುಗಿಸಬೇಕು ಎನ್ನಲಾಗುತ್ತದೆ. ಅಲ್ಲದೇ, ಕೆಲವು ಮಾಡರ್ನ್ ಜನರು...

ಮೀನ ರಾಶಿಗೆ ಶನಿ ಸ್ಥಾನ ಪಲ್ಲಟ. ಲೋಕ ಕಲ್ಯಾಣಕ್ಕಾಗಿ ಮಹಾಯಾಗ

Spiritual: ಇಂದು ಶನಿ ಅಮಾವಾಸ್ಯೆ ಶ್ರೀ ಶನೈಶ್ಚರನು ಕುಂಭ ರಾಶಿಯಿಂದ ಮೀನ ರಾಶಿಗೆ ಸ್ಥಾನ ಪಲ್ಲಟ ಮಾಡ್ತಿದ್ದಾನೆ, ಶನಿ ಸ್ಥಾನ ಪಲ್ಲಟ ಪ್ರಯುಕ್ತ ಇಂದು ಲೋಕಾ ಕಲ್ಯಾಣಕ್ಕಾಗಿ ಶ್ರೀ ಶನೈಶ್ಚರ ಸಹಸ್ರನಾಮದೊಂದಿಗೆ ಮಹಾಯಾಗವನ್ನು ಶ್ರದ್ಧೆ ಭಕ್ತಿಯಿಂದ ಪೂಜೆಯನ್ನ ಸಲ್ಲಿಸಲಾಯಿತು. https://youtu.be/XwhVqcjMEZk ಹೌದು ಇಂದು ಶನಿ ಅಮಾವಾಸ್ಯೆ ಹಾಗೂ ಶನಿ ಸ್ಥಾನ ಪಲ್ಲಟ. ಲೋಕಾ ಕಲ್ಯಾಣಕ್ಕಾಗಿ ಇಪ್ಪತ್ತೇಳು ನಕ್ಷತ್ರಗಳ...

ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಯುಗಾದಿ ರಾಶಿ ಭವಿಷ್ಯ: ಮೀನ ರಾಶಿಗೆ ಹೇಗಿರಲಿದೆ ಈ ವರ್ಷ..?

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಮೀನ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಕಷ್ಟವೋ, ನಷ್ಟವೋ, ಇಲ್ಲಾ ಲಾಭವೋ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಜನ್ಮಕ್ಕೆ ಶನಿ ಬಂಂದಾಗ, ಆರೋಗ್ಯದಲ್ಲಿ ಏರುಪೇರಾಗುತ್ತದೆ. ಅಲ್ಲದೇ ಸತ್ಯ ಗೊತ್ತಿಲ್ಲದೇ, ಬಾಯಿಗೆ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಕುಂಭ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಕುಂಭ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಕುಂಭ ರಾಶಿಯವರ ದಾಂಪತ್ಯ ಜೀವನದಲ್ಲಿ ಕಲಹ ಉಂಟಾಗುವ ಸಾಧ್ಯತೆ ಇರುತ್ತದೆ. ಕುಂಭ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಮಕರ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಮಕರ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಮಕರ ರಾಶಿಯವರಿಗೆ ಇಷ್ಟು ದಿನ ಸಾಡೇಸಾಥಿ ಇತ್ತು. ಈ ಯುಗಾದಿ ಹಬ್ಬದ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಧನಸ್ಸು ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಧನಸ್ಸು ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಧನಸ್ಸು ರಾಶಿಯವರು ವಾಹನ ಖರೀದಿಸುವಾಗ ಯಾಮಾರುವ ಸಾಧ್ಯತೆ ಇರುತ್ತದೆ. ವಾಹನ ಖರೀದಿಸಿ,...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img