Saturday, August 22, 2026

ಆಧ್ಯಾತ್ಮ

ನವರತ್ನ ಉಂಗುರದ ಮಹತ್ವವೇನು..? ಈ ಉಂಗುರು ಮಾಡಿಸಲು ಮತ್ತು ಹಾಕಿಕೊಳ್ಳಲು ಇರುವ ನಿಯಮವೇನು..?

ಜ್ಯೋತಿಷ್ಯ ಶಾಸ್ತ್ರದಲ್ಲಿ ಹರಳುಗಳಿಗೆ ತನ್ನದೇ ಆದ ಪ್ರಾಮುಖ್ಯತೆ ಇದೆ. ರಾಶಿ ನಕ್ಷತ್ರಗಳ ಪ್ರಕಾರ ಒಬ್ಬೊಬ್ಬರು ಒಂದೊಂದು ರೀತಿಯ ಹರಳನ್ನ ಧರಿಸುತ್ತಾರೆ. ಕೆಲವರು ನೀಲಿ ಧರಿಸಿದರೆ, ಕೆಲವರು ಹಸಿರು ಧರಿಸುತ್ತಾರೆ, ಇನ್ನು ಕೆಲವರು ಮುತ್ತು, ಹವಳ ಹೀಗೆ ತರಹ ತರಹದ ಹರಳು ಧರಿಸುತ್ತಾರೆ. ಆದ್ರೆ ಇದೆಲ್ಲಕ್ಕಿಂತ ಮುಖ್ಯವಾದ ಹರಳಿನ ಉಂಗುರ ಅಂದ್ರೆ, ನವರತ್ನದ ಹರಳಿನ...

ಯಾವುದೇ ಕಾರಣಕ್ಕೂ ಮನೆಯಲ್ಲಿ ಇಂಥ ಲಟ್ಟಣಿಗೆಯನ್ನ ಬಳಸಬೇಡಿ..!

ನಾವು ಈಗಾಗಲೇ ಅಡುಗೆ ಮನೆಯಲ್ಲಿ ಯಾವ ನಿಯಮವನ್ನು ಅನುಸರಿಸಿದರೆ ಉತ್ತಮ. ಅಡುಗೆ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಬಾರದು. ಅನ್ನ ಪೂರ್ಣೆ ಕೋಪಿಸಿಕೊಳ್ಳುವಂಥ ಕೆಲಸವನ್ನ ಮಾಡಬಾರದು ಎಂಬ ಬಗ್ಗೆ ಮಾಹಿತಿ ನೀಡಿದ್ದೇವೆ. ಆದ್ರೆ ಇಂದು ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ...

ವಜ್ರವನ್ನ ಎಲ್ಲರೂ ಧರಿಸಬಾರದು.. ಯಾಕೆ ಗೊತ್ತಾ.?

ಎಲ್ಲರಿಗೂ ಡೈಮಂಡ್ ಧರಿಸಬೇಕು ಅನ್ನೋ ಆ ಸೆ ಇದ್ದೇ ಇರುತ್ತೆ. ಅದರಲ್ಲೂ ಹೆಣ್ಣು ಮಕ್ಕಳಿಗಂತೂ ವಜ್ರದ ಆಸೆ ಸ್ವಲ್ಪ ಹೆಚ್ಚೇ ಎನ್ನಬಹುದು. ಅದಕ್ಕೆ ತಕ್ಕಂತೆ ಮಾರ್ಕೆಟಿನಲ್ಲಿ ಡೈಮಂಡ್ ರಿಂಗ್, ನೆಕ್ಲೇಸ್, ಬ್ರಾಸ್‌ಲೇಟ್ ಇತ್ಯಾದಿ ಆಭರಣಗಳ ಡಿಸೈನ್ಸ್ ಬಂದಿದೆ. ಆದ್ರೆ ವಜ್ರವನ್ನ ಎಲ್ಲರೂ ಧರಿಸುವುದು ಉತ್ತಮವಲ್ಲ. ಹಾಗಾದ್ರೆ ಯಾರು ವಜ್ರವನ್ನ ಧರಿಸಬಹುದು..? ಯಾರು ಧರಿಸಬಾರದು..? ಏನಿದರ...

ಯಾವುದೇ ಕಾರಣಕ್ಕೂ ದೇವರ ಕೋಣೆಯಲ್ಲಿ ಇದನ್ನ ಇಡಬೇಡಿ..!

ಕೆಲವರ ಮನೆಯಲ್ಲಿ ಎಲ್ಲ ರೂಮುಗಳಿಗಿಂತ ದೇವರ ಕೋಣೆ ದೊಡ್ಡದಿರುತ್ತದೆ. ಅದೊಂಥರಾ ಪುಟ್ಟ ದೇವಸ್ಥಾನದಂತೆ ಕಾಣಿಸುತ್ತದೆ. ಅಲ್ಲದೇ, ಅದರಲ್ಲಿರುವ ದೇವರ ಫೋಟೋ, ವಿಗ್ರಹಗಳು ಕೂಡ ದೊಡ್ಡ ದೊಡ್ಡದಿರುತ್ತದೆ. ಆದ್ರೆ ಆ ಮನೆಯಲ್ಲಿ ನೆಮ್ಮದಿ, ಸುಖ ಸಂತೋಷ ಮಾತ್ರ ಸಣ್ಣ ಪ್ರಮಾಣದಲ್ಲಿರುತ್ತದೆ. ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು, ಸದಾ ಕಲಹವಾಗುವುದು ಇತ್ಯಾದಿ ಸಮಸ್ಯೆಗಳು ಎದುರಾಗುತ್ತದೆ. ಯಾಕೆ ಹೀಗೆ ಅನ್ನೋ...

ಕಾಲಿಗೆ ಕಪ್ಪು ದಾರ ಕಟ್ಟುವ ಮುನ್ನ ಎಚ್ಚರ..!

ಇತ್ತೀಚಿನ ದಿನಗಳಲ್ಲಿ ಕಪ್ಪು ದಾರ ಕಟ್ಟೋದು ಫ್ಯಾಷನ್ ಆಗಿ ಬಿಟ್ಟಿದೆ. ಕೆಲವರು ಕಾಲು ನೋವು, ದುಷ್ಟಶಕ್ತಿಗಳ ಕಾಟ ಅಂತಾ ಕಪ್ಪು ದಾರವನ್ನ ಕಾಲಿಗೆ ಮತ್ತು ಕೈಗೆ ಸುತ್ತಿಕೊಳ್ಳುತ್ತಾರೆ. ಆದ್ರೆ ಇನ್ನು ಕೆಲವರು ಫ್ಯಾಷನ್‌ಗಾಗಿ ಕಪ್ಪು ದಾರವನ್ನ ಕಾಲಿಗೆ ಹಾಕಿಕೊಳ್ಳುತ್ತಾರೆ. ಹಾಗಾದ್ರೆ ಕಪ್ಪು ದಾರವನ್ನ ಯಾರೂ ಬೇಕಾದ್ರೂ ಧರಿಸಬಹುದಾ..? ಧರಿಸಿದ್ರೆ ಲಾಭಾನಾ ನಷ್ಟಾನಾ..? ಇತ್ಯಾದಿ ವಿಷಯಗಳ...

ಕೊಲ್ಹಾಪುರ ಮಹಾಲಕ್ಷ್ಮೀ ದೇವಸ್ಥಾನದ ಪುರಾಣ ಕಥೆ..

ಭಾರತದಲ್ಲೇ ಫೇಮಸ್ ಮಹಾಲಕ್ಷ್ಮೀ ದೇವಸ್ಥಾನ ಯಾವುದು ಎಂದು ಕೇಳಿದ್ರೆ ಅದು ಕೋಲ್ಹಾಪುರ ಮಹಾಲಕ್ಷ್ಮೀ ದೇವಸ್ಥಾನ ಅಂತಾನೇ ಎಲ್ಲರೂ ಹೇಳೋದು. ಅದೇ ಮಹಾಲಕ್ಷ್ಮೀ ದೇವಸ್ಥಾನದ ಬಗ್ಗೆ ನಾವಿವತ್ತು ಕೆಲ ಮಾಹಿತಿಯನ್ನ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/kiKXXq2Ngp4 ಭಾರತದ ಪುರಾತನ ದೇವಾಲಯಗಳಲ್ಲಿ ಮಹಾಲಕ್ಷ್ಮೀ ದೇವಸ್ಥಾನವೂ ಒಂದಾಗಿದೆ. ಮಹಾರಾಷ್ಟ್ರದ...

ಚಂಡಿಕಾ ಹೋಮ ಯಾಕೆ ಮಾಡಿಸುತ್ತಾರೆ..? ಏನಿದರ ಮಹತ್ವ..?

ನವರಾತ್ರಿ ಸಮಯದಲ್ಲಿ , ದೇವಿಗೆ ಯಾವುದಾದರೂ ವಿಶೇಷ ಪೂಜೆ ಸಲ್ಲಿಸುವ ವೇಳೆ, ಅಥವಾ ಶುಭ ಸಮಾರಂಭಗಳಲ್ಲಿ ಚಂಡಿಕಾ ಹೋಮ ಮಾಡಲಾಗುತ್ತದೆ. ಈ ಹೋಮವನ್ನ ಯಾಕೆ ಮಾಡಬೇಕು..? ಇದರ ಮಹತ್ವವೇನು..? ಚಂಡಿ ಎಂದರೆ ಯಾರು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ.. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/kiKXXq2Ngp4 ಪಾರ್ವತಿಯ...

ಡಯಟ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ನಟಿ..!

ಮೊದಲೆಲ್ಲ ದೇಹದ ತೂಕ ಇಳಿಸಿಕೊಳ್ಳುವುದು ಅಪರೂಪವಾಗಿತ್ತು. ಆರೋಗ್ಯಕರ ಊಟ ಸೇವಿಸಿ, ಹಣ್ಣಿನ ರಸ, ತರಕಾರಿ ಹಣ್ಣು ಹಂಪಲು ತಿಂದು ತೂಕ ಇಳಿಸಿಕೊಳ್ಳುತ್ತಿದ್ದರು. ಆದ್ರೆ ಇತ್ತೀಚಿಗೆ ಡಯಟ್ ಅನ್ನೋದು ಫ್ಯಾಷನ್ ಆಗಿಬಿಟ್ಟಿದೆ. ಮನಸ್ಸಿಗೆ ಬಂದಂತೆ ಡಯಟ್ ಮಾಡಿ, ಎಡವಟ್ಟು ಮಾಡಿಕೊಳ್ಳುವವರೇ ಹೆಚ್ಚು. ಇಂಥ ಘಟನೆಯೊಂದು ನಡೆದಿದ್ದು ನಟಿಯೊಬ್ಬರು ಡಯಟ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. https://youtu.be/pkHi_u5QCFI ಬಾಲಿವುಡ್ ನಟಿ...

ನೀಲಿ ಹರಳನ್ನ ಧರಿಸುವ ಮುನ್ನ ನೂರು ಬಾರಿ ಯೋಚಿಸಿ, ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವು ಸಮಸ್ಯೆಗಳಿಗೆ ಹಲವು ಪರಿಹಾರಗಳಿದೆ. ಅಂಥ ಪರಿಹಾರಗಳಲ್ಲಿ ಹರಳಿನ ಉಂಗುರ ಧರಿಸುವುದು ಕೂಡ ಒಂದು. ಆದ್ರೆ ಹರಳಿನ ಉಂಗುರ ಧರಿಸಲು ಹಲವು ನಿಯಮಗಳಿದೆ. ಮತ್ತು ನಮಗೆ ಬೇಕಾದ ಹಾಗೆ ಹರಳಿನ ಉಂಗುರ ಧರಿಸುವಂತಿಲ್ಲ. ಅದರಲ್ಲೂ ನೀಲಿ ಹರಳಿನ ಉಂಗುರ ಧರಿಸುವಾಗಲಂತೂ ಸಾವಿರ ಸಲ ಯೋಚಿಸಿ, ಪುರೋಹಿತರ ಬಳಿ ವಿಚಾರಿಸಿ, ಧರಿಸಬೇಕು. ...

ತುಳಸಿ ಗಿಡವನ್ನ ಎಂದೂ ಒಣಗಲು ಬಿಡಬೇಡಿ..

ತುಳಸಿ ಬಗ್ಗೆ ಈಗಾಗಲೇ ಹಲವು ವಿಷಯಗಳನ್ನ ನಾವು ಈಗಾಗಲೇ ಹೇಳಿದ್ದೇವೆ. ಇಂದು ತುಳಸಿ ಗಿಡ ಒಣಗಿದರೆ ಏನರ್ಥ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/pkHi_u5QCFI ದೇವರ ಪೂಜೆಗೆ ತುಳಸಿ ಬೇಕು. ನೈವೇದ್ಯಕ್ಕೆ ತುಳಸಿ ಬೇಕು. ಕೆಮ್ಮಿದ್ದರೆ ತುಳಸಿ ಸೇವಿಸಬೇಕು. ರೋಗ ನಿರೋಧಕ...
- Advertisement -spot_img

Latest News

ಬಿಜೆಪಿಗರಿಗೆ ಜನರ ಸಂಕಷ್ಟಕ್ಕಿಂತ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು: ಹರಿಪ್ರಸಾದ್

Political News: ವಿಧಾನಸಭೆ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಗದ್ದಲ ಮಾಡುವುದೇ ಹೆಚ್ಚು ಎಂದು ಕೆಪಿಎಸ್‌ಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ನಾಗೇಂದ್ರಗೆ ಸಚಿವ...
- Advertisement -spot_img