Saturday, August 22, 2026

ಆಧ್ಯಾತ್ಮ

ಗೋವಿಗೆ ಈ ದಿನ ಈ ಆಹಾರವನ್ನ ತಿನ್ನಿಸಿದರೆ ಹಣಕಾಸಿನ ಸಮಸ್ಯೆ ದೂರವಾಗುತ್ತದೆ..!

ಹಿಂದೂ ಸಂಪ್ರದಾಯದಲ್ಲಿ ಗೋವಿಗೆ ಹೆಚ್ಚಿನ ಮಹತ್ವವಿದೆ. ಗೋವನ್ನ ತಾಯಿಯ ರೂಪದಲ್ಲಿ ಕಾಣುತ್ತೇವೆ. ಗೋವಿನಲ್ಲಿ ಮುಕ್ಕೋಟಿ ದೇವತೆಗಳು ನೆಲೆ ನಿಂತಿದ್ದು, ಗೋವಿಗೆ ಪೂಜಿಸಿದರೆ ಮುಕ್ಕೋಟಿ ದೇವತೆಗಳನ್ನ ಪೂಜಿಸಿದಂತೆ ಎಂಬ ನಂಬಿಕೆ ಇದೆ. ಇಂಥ ಗೋವಿಗೆ ಕೆಲ ಆಹಾರವನ್ನ ತಿನ್ನಿಸಿದರೆ ನಿಮ್ಮ ಇಷ್ಟಾರ್ಥಗಳು ಈಡೇರುತ್ತದೆ ಎಂಬ ನಂಬಿಕೆ ಇದೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ...

ಚಿದಂಬರ ದೇವಸ್ಥಾನದ ಚಿದಂಬರ ರಹಸ್ಯ..!

ಜನ ಕೆಲವೊಂದು ವಿಷಯಗಳ ಬಗ್ಗೆ ಸರಿಯಾದ ಮಾಹಿತಿ ಸಿಗದಿದ್ದಲ್ಲಿ ಏನೋ ಚಿದಂಬರ ರಹಸ್ಯವಿದೆ. ಈ ವಿಷಯದ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ಬಾಯಿ ಮಾತಿಗೆ ಹೇಳುತ್ತಾರೆ. ಚಿದಂಬರ ರಹಸ್ಯ ಅಂದ್ರೆ ಯಾರಿಗೂ ಸರಿಯಾಗಿ ತಿಳಿದಿರದ ಗುಟ್ಟು ಎಂದರ್ಥ. ಭಾರತದಲ್ಲಿ ಒಂದು ಚಿದಂಬರನ ದೇವಸ್ಥಾನವಿದೆ. ಅಲ್ಲೋಂದು ರಹಸ್ಯವಿದೆ. ಆ ರಹಸ್ಯದ ಬಗ್ಗೆ ಮತ್ತು ಆ ದೇವಸ್ಥಾನದ...

ಹಿರಿಯ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಇನ್ನಿಲ್ಲ..

ಭಾರತೀಯ ಚಿತ್ರರಂಗದ ಹಿರಿಯ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ(74) ವಿಧಿವಶರಾಗಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ತುಳಿ ಭಾಷೆಗಳ ಹಾಡಿಗೆ ಎಸ್‌.ಪಿ.ಬಿ ಧ್ವನಿಯಾಗಿದ್ದರು. ಇಂದು ಮಧ್ಯಾಹ್ನ 1ಗಂಟೆ 4 ನಿಮಿಷಕ್ಕೆ, ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಬಗ್ಗೆ ಎಸ್‌ಪಿಬಿ ಪುತ್ರ ಸ್ಪಷ್ಟಪಡಿಸಿದ್ದಾರೆ. https://youtu.be/eFyZi0RgMSE ಈ ಮೊದಲು ಕೊರೊನಾ ಜಯಿಸಿ ಬಂದಿದ್ದ ಎಸ್‌ಪಿಬಿ, ಕೆಲ ದಿನಗಳಿಂದಲೂ...

ಈ ಗ್ರಾಮದ ಮನೆಗಳಿಗೆ ಬಾಗಿಲುಗಳೇ ಇರುವುದಿಲ್ಲ: ಆದರೂ ಇಲ್ಲಿ ಕಳ್ಳತನವಾಗುವುದಿಲ್ಲ..!

ಮನೆಗೆ ಬಾಗಲು ಇಲ್ಲಾ ಅಂದ್ರೆ ಹೇಗೆ..? ಯಾರಾದರೂ ಕಳ್ಳರು ನುಗ್ಗಿಬ್ಡ್ರೆ ಅನ್ನೋ ಭಯಕ್ಕಾದರೂ ಮನೆ ಕ್ವಾಲಿಟಿ ಹೆಂಗಿದ್ರು, ಬಾಗಿಲ ಕ್ವಾಲಿಟಿ ಮಾತ್ರ ಅತ್ಯುತ್ತಮವಾಗಿ ಮಾಡಿಸ್ತೀವಿ. ಅಷ್ಟೇ ಅಲ್ಲದೇ, ಹೊರಗೆ ಹೋಗುವಾಗ ಬೀಗ ಕೂಡ ಹಾಕಿ ಹೋಗ್ತೀವಿ. ಆದ್ರೆ ಈ ಗ್ರಾಮದಲ್ಲಿ ಮನೆಗಳಿಗೆ ಬಾಗಿಲೇ ಇರಲ್ಲ. ಹಾಗಾದ್ರೆ ಇಲ್ಲಿ ಕಳ್ಳತನವಾಗೋದಿಲ್ವಾ..? ದರೋಡೆಕೋರರ ಭಯ ಈ ಗ್ರಾಮದವರಿಗಿಲ್ವಾ..?...

ರೋಹಿಣಿ ನಕ್ಷತ್ರದ ಸ್ವಭಾವ ಹೇಗಿರುತ್ತೆ..? ಯಾವ ಕ್ಷೇತ್ರದಲ್ಲಿ ಇವರು ಸಾಧನೆ ಮಾಡುತ್ತಾರೆ..?

ನಾವು ಈಗಾಗಲೇ ನಿಮಗೆ ಮೂಲಾ ನಕ್ಷತ್ರದಲ್ಲಿ ಜನಿಸಿದವರ ಸ್ವಭಾವ, ಅವರಿಗೆ ಯಾವ ಕಷ್ಟಗಳಿರುತ್ತದೆ, ಅದಕ್ಕೆ ಪರಿಹಾರವೇನು ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇದೀಗ ರೋಹಿಣಿ ನಕ್ಷತ್ರದವರ ಬಗ್ಗೆಯೂ ಕೆಲ ವಿಷಯಗಳನ್ನ ತಿಳಿಯೋಣ. ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲ, ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155 https://youtu.be/ejvPX_KA-SY ಪ್ರಜಾಪತಿ ಬ್ರಹ್ಮ ರೋಹಿಣಿ ನಕ್ಷತ್ರದ ಅಧಿದೇವತೆಯಾಗಿದ್ದಾನೆ. ಈ ನಕ್ಷತ್ರದವರು...

ದುಡಿದ ದುಡ್ಡು ಉಳಿತಾಯವಾಗಬೇಕಂದ್ರೆ ಇಂಥ ಕೆಲಸ ಮಾಡಕೂಡದು..!

ಕೆಲವರು ಬೇಕಾದಷ್ಟು ದುಡಿಯುತ್ತಾರೆ. ಆದ್ರೆ ಅದನ್ನ ಉಳಿಸೋಕ್ಕೆ ಪರದಾಡ್ತಾರೆ. ತಿಂಗಳ ಮೊದಲನೇಯ ದಿನವಿದ್ದಷ್ಟು ಹಣ ತಿಂಗಳ ಕೊನೆಯಾಗುವವರೆಗೆ ಕೊಂಚ ಕೊಂಚವಾಗಿಯೇ ಖಾಲಿಯಾಗಿಬಿಡುತ್ತೆ. ಎಷ್ಟೇ ಉಳಿತಾಯ ಮಾಡಲು ಪ್ರಯತ್ನಿಸಿದರೂ ಉಳಿತಾಯವಾಗುವುದೇ ಇಲ್ಲ. ನಾವು ಮಾಡುವ ಕೆಲ ತಪ್ಪುಗಳು ಹಣದ ಸಮಸ್ಯೆ ಬರಲು ಕಾರಣವಾಗುತ್ತದೆ. ಹಾಗಾದ್ರೆ ಯಾವುದು ಆ ತಪ್ಪು ಅನ್ನೋದನ್ನ ನೋಡೋಣ. ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲ,...

ಜೀವನದಲ್ಲಿ ಹೇಗೆ ಬಾಳಬೇಕು ಅಂತಾ ಹೇಳಿಕೊಟ್ಟಿದೆ ಗರುಡ ಪುರಾಣ..!

ನಾವು ಭೂಮಿ ಮೇಲೆ ಯಾವುದಾದರೂ ಪಾಪ ಮಾಡಿದ್ರೆ, ನರಕದಲ್ಲಿ ತರಹ ತರಹದ ಶಿಕ್ಷೆ ಕೊಡ್ತಾರೆ ಅಂತಾ ಕೆಲವರು ಹೇಳೋದನ್ನ ಕೇಳಿರ್ತೀವಿ. ಇದಕ್ಕೆ ಸಂಬಂಧಿಸಿದ ಇನ್ನೂ ಕೆಲವು ವಿಷಯಗಳನ್ನ ಗರುಡ ಪುರಣದಲ್ಲಿ ತಿಳಿಸಿಕೊಡಲಾಗಿದೆ. ಬರೀ ಶಿಕ್ಷೆ ಅಷ್ಟೇ ಅಲ್ಲದೇ, ಜೀವನದಲ್ಲಿ ಹೇಗೆ ಬಾಳಬೇಕು ಅನ್ನೋ ಬಗ್ಗೆ ಕೂಡ ತಿಳಿಸಿಕೊಟ್ಟಿದ್ದಾರೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ. ...

ಮಕ್ಕಳಿಗೆ ಕಿವಿ ಚುಚ್ಚುವುದರ ಪದ್ಧತಿ ಹಿಂದಿನ ರಹಸ್ಯವೇನು ಗೊತ್ತಾ..?

ಮಕ್ಕಳು ಹುಟ್ಟಿದ ಮೇಲೆ ಕೆಲ ಸಂಸ್ಕಾರಗಳನ್ನ ಮಾಡಬೇಕಾಗುತ್ತದೆ. ಆ ಸಂಸ್ಕಾರಗಳನ್ನ ಮಾಡದಿದ್ದರೆ, ದೋಷ ತಗಲುತ್ತದೆ ಎಂದು ಹೇಳಲಾಗಿದೆ. ಇಂಥ ಸಂಸ್ಕಾರಗಳಲ್ಲಿ ಕಿವಿ ಚುಚ್ಚುವ ಸಂಸ್ಕಾರ ಕೂಡ ಒಂದು. ಈ ಸಂಸ್ಕಾರವನ್ನ ಯಾಕೆ ಮಾಡಲಾಗುತ್ತದೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್: 9663502278 https://youtu.be/_INPgz6R1Dc ಹಿಂದೂಗಳಲ್ಲಿ ಹೆಣ್ಣು...

ಶಿವನಿಗೆ ಬಿಲ್ವಪತ್ರೆ ಅಂದ್ರೆ ಯಾಕಷ್ಟು ಪ್ರೀತಿ..? ಬಿಲ್ವಪತ್ರೆ ಹೇಗೆ ಉದ್ಭವಿಸಿತು..?

ಗಣಪತಿಗೆ ಮೋದಕವಂದ್ರೆ ಇಷ್ಟ, ಲಕ್ಷ್ಮೀಗೆ ಕೆಂಪು ಹೂವಂದ್ರೆ ಇಷ್ಟ, ಶ್ರೀಕೃಷ್ಣನಿಗೆ ತುಳಸಿ ದಳವೆಂದ್ರೆ ಇಷ್ಟ, ಇನ್ನು ಶಿವನಿಗೆ ಬಿಲ್ವಪತ್ರೆ ಅಂದ್ರೆ ಬಲು ಇಷ್ಟ. ಶಿವನಿಗೆ ಬಿಲ್ವಪತ್ರೆ ಪ್ರಿಯವಾಗಲು ಕಾರಣವೇನು..? ಶಿವನಿಗೆ ಬಿಲ್ವ ಪತ್ರೆ ಅರ್ಪಿಸುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ.. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್: ...

ಸಂಜೆ ಬಳಿಕ ಈ ವಸ್ತುವನ್ನ ದಾನವಾಗಿ ನೀಡಬೇಡಿ..!

ಜೀವನದಲ್ಲಿ ಕೆಲ ವಸ್ತುಗಳನ್ನ ದಾನವಾಗಿ ನೀಡಬಾರದು, ಗಿಫ್ಟ್ ಆಗಿ ನೀಡಬಾರದು ಅನ್ನೋ ಬಗ್ಗೆ ಈಗಾಗಲೇ ನಾವು ನಿಮಗೆ ಹೇಳಿದ್ದೇವೆ. ಇವತ್ತು ನಾವು ಮುಸ್ಸಂಜೆ ಹೊತ್ತಿನ ಬಳಿಕ ಯಾವ ವಸ್ತುವನ್ನ ದಾನ ಮಾಡಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್: 9448001466 ಕೆಲ...
- Advertisement -spot_img

Latest News

ರಾಣೇಬೆನ್ನೂರನ್ನು ಬರಪೀಡಿತ ತಾಲೂಕು ಘೋಷಿಸಲು ಒತ್ತಾಯ: ಇಲ್ಲದಿದ್ದಲ್ಲಿ ಬಿಜೆಪಿ ಹೋರಾಟದ ಎಚ್ಚರಿಕೆ

Haveri News: ರಾಣೇಬೆನ್ನೂರ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಮೆಕ್ಕೆಜೋಳ, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಗಳು ತೆನೆ ಕಟ್ಟದೇ ಹಾಳಾಗಿವೆ. ಕೂಡಲೇ ರಾಣೇಬೆನ್ನೂರ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು...
- Advertisement -spot_img