Sunday, September 8, 2024

ಆಧ್ಯಾತ್ಮ

ಪತಿಯನ್ನ ಶ್ರೀಮಂತನನ್ನಾಗಿಸಲು ಪತ್ನಿ ಹೀಗೆ ಮಾಡಿದ್ರೆ ಸಾಕು..!

ಸಂಬಂಧಗಳಲ್ಲೇ ಉತ್ತಮ ಸಂಬಂಧವೆಂದರೆ ಪತಿ- ಪತ್ನಿ ಸಂಬಂಧ. ಈ ಸಂಬಂಧದಿಂದಲೇ ಒಂದು ಸುಂದರ ಕುಟುಂಬ ತಯಾರಾಗೋದು. ಆದ್ರೆ ಪತಿಯ ಏಳು ಬೀಳಿಗೆ ಪತ್ನಿಯೇ ಕಾರಣವೆನ್ನಲಾಗಿದೆ. ಪತಿಯನ್ನ ಶ್ರೀಮಂತ ಮಾಡಲು ಪತ್ನಿ ಪತಿಯ ಕಾಲು ಒತ್ತಬೇಕು. ಹೌದು.. ಆದ್ರೆ ಇಲ್ಲಿ ಪತಿ - ಪತ್ನಿಯು ಅನೋನ್ಯವಾಗಿರಬೇಕಾಗುತ್ತದೆ. ಪರಸ್ಪರ ಹೊಂದಾಣಿಕೆ ಪ್ರೀತಿಯಿಂದ ಇರಬೇಕಾಗುತ್ತದೆ. ಪತಿಯ ಕಾಲು ಒತ್ತಿದ್ರೆ ದುಡ್ಡು...

ಮೊಸರು ಯಾಕೆ..? ಯಾವಾಗ..? ಹೇಗೆ ತಿನ್ನಬೇಕು ಗೊತ್ತಾ..?

ಮೊಸರು.. ನಮ್ಮ ದೈನಂದಿನ ಆಹಾರದ ಒಂದು ಭಾಗವಾಗಿದೆ. ಊಟದೊಂದಿಗೆ ಕೆಲವರಿಗೆ ಮೊಸರು ಇರದಿದ್ದರೆ, ಊಟವೇ ಪೂರ್ಣವಾಗುವುದಿಲ್ಲ. ಅಂತೆಯೇ ಕೆಲವರಿಗೆ ಮೊಸರೆಂದರೆ ಅಲರ್ಜಿ. ಆದರೆ ಮೊಸರು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಲಾಭಗಳಿವೆ. ಹಾಗಾದ್ರೆ ಆ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ. 1.. ಮೊಸರನ್ನ ಅಮೃತಕ್ಕೆ ಹೋಲಿಸಲಾಗತ್ತೆ. ಆದ್ರೆ ಇದನ್ನ ಸರಿಯಾದ ಸಮಯದಲ್ಲಿ, ಸರಿಯಾದ ರೀತಿಯಲ್ಲಿ ಸೇವಿಸಬೇಕಾಗುತ್ತದೆ....

ಗ್ರಹಣದ ವೇಳೆ ಏನು ಮಾಡಬೇಕು..? ಏನು ಮಾಡಬಾರದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ..

ಶ್ರೀ ಶಾರ್ವರಿ ನಾಮ ಸಂವತ್ಸರದ ಜೇಷ್ಠ ಕೃಷ್ಣ ಅಮವಾಸ್ಯೆಯಂದು ಮೃಗಶಿರ ಮತ್ತು ಆರಿದ್ರಾ ನಕ್ಷತ್ರದಲ್ಲಿ, ಮಿಥುನ ರಾಶಿಯಲ್ಲಿ, ಸಿಹ್ನ ಮತ್ತು ಕನ್ಯಾ ಲಗ್ನದಲ್ಲಿ, ರಾಹುಗ್ರಸ್ತ ಸೂರ್ಯಗ್ರಹಣ ಸಂಭವಿಸುತ್ತದೆ. ಗ್ರಹಣವು ಭಾರತದಲ್ಲಿ ಕಾಣಿಸುವುದರಿಂದ ಗ್ರಹಣಾಚರಣೆ ಇರುತ್ತದೆ. ನಾವು ಈಗಾಗಲೇ ಯಾವ ರಾಶಿಯವರಿಗೆ ಶುಭ ಅಶುಭ ಮಿಶ್ರ ಫಲಗಳು ದೊರೆಯಲಿದೆ ಎಂಬುದ ಬಗ್ಗೆ ಹೇಳಿದ್ದೇವೆ. ಆದರೆ ಇಂದು ಗ್ರಹಣದ...

ಜೂನ್ 21ರಂದು ಸೂರ್ಯಗ್ರಹಣ: ಪಂಡಿತ್ ಕೆ.ಎಂ.ರಾವ್‌ರಿಂದ ಮಾಹಿತಿ..

ಜೂನ್ 21ರಂದು ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ಈ ಬಗ್ಗೆ ಪಂಡಿತ್ ಕೆ.ಎಂ.ರಾವ್ ಕೆಲ ರಾಶಿಗಳ ಫಲಾಫಲದ ಬಗ್ಗೆ ತಿಳಿಸಿದ್ದಾರೆ. ಭಾನುವಾರ ದಿನಾಂಕ 20ರಂದು 10 ಗಂಟೆ 6 ನಿಮಿಷಕ್ಕೆ ಸ್ಪರ್ಶ ಕಾಲ, 11 ಗಂಟೆ 43 ನಿಮಿಷದಿಂದ ಮಧ್ಯಕಾಲ. ಒಂದು ಗಂಟೆ 28 ನಿಮಿಷಕ್ಕೆ ಮೋಕ್ಷ ಕಾಲವಾಗುತ್ತದೆ. ಹೀಗೆ 3ಗಂಟೆ 30 ನಿಮಿಷದ ಕಾಲ...

ಮುಂಬರುವ ದಿನಗಳಲ್ಲಿ ಈ ರಾಶಿಯವರಿಗೆ ಅದೃಷ್ಟ ಲಕ್ಷ್ಮೀ ಕೈ ಹಿಡಿಯಲಿದ್ದಾಳೆ..!

ಮನುಷ್ಯನ ಲಕ್ ಯಾವಾಗ ಖುಲಾಯಿಸುತ್ತೋ, ಯಾವಾಗ ಶ್ರೀಮಂತನಾಗ್ತಾನೋ, ಯಾವಾಗ ಬಡವನಾಗ್ತಾನೋ ಹೇಳೋಕ್ಕಾಗಲ್ಲ. ಇಂದು ಸಕಲ ಸಂಪತ್ತು ಹೊಂದಿದ ಶ್ರೀಮಂತ ನಾಳೆ ತಿನ್ನಲೂ ಗತಿ ಇಲ್ಲದಂತವನಾಗಬಹುದು. ಇಂದು ಭಿಕ್ಷೆ ಎತ್ತುವ ಭಿಕ್ಷುವ ನಾಳೆ ಅರಮನೆಯಲ್ಲಿ ಕೂತು ಉಣ್ಣಬಹುದು. ಮನುಷ್ಯನ ಸ್ಥಿತಿಗತಿಗಳು ಡಿಪೆಂಡ್ ಆಗಿರುವುದು, ಅದೃಷ್ಟದ ಮೇಲೆ. ಮುಂಬರುವ ದಿನಗಳಲ್ಲಿ ಯಾವ ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ ಅನ್ನೋದನ್ನ...

ದಾಳಿಂಬೆ ರಸದ 11 ಚಮತ್ಕಾರಿ ಗುಣದ ಬಗ್ಗೆ ನೀವೂ ತಿಳಿಯಿರಿ..!

ಹಿಂದಿ ಭಾಷೆಯಲ್ಲಿ ದಾಳಿಂಬೆ ಹಣ್ಣಿನ ಬಗ್ಗೆ ಒಂದು ಮಾತಿದೆ. ಏಕ್ ಅನಾರ್ ಸೌ ಬಿಮಾರ್. ಅಂದ್ರೆ ಒಂದು ದಾಳಿಂಬೆ ಸೇವನೆ ನೂರು ರೋಗಗಳನ್ನ ಗುಣಪಡಿಸುವ ಶಕ್ತಿ ಹೊಂದಿದೆ ಎಂದರ್ಥ. ಹಾಗಾದ್ರೆ ದಾಳಿಂಬೆ ಹಣ್ಣಿನ 11 ಲಾಭಗಳೇನು ನೋಡೋಣ ಬನ್ನಿ.. 1.. ತೂಕ ಇಳಿಸಿಕೊಳ್ಳಬೇಕೆನ್ನುವವರು ದಾಳಿಂಬೆ ಜ್ಯೂಸ್ ಸೇವಿಸಿ. ಒಂದು ಮಿಡಿಯಂ ಗ್ಲಾಸ್ ದಾಳಿಂಬೆ ಜ್ಯೂಸ್ ನೀವು...

ಮಾಡರ್ನ್ ಜಮಾನಾದ ಸ್ಟಾರ್ಟರ್ಸ್ ರೆಸಿಪಿ

ನಮ್ ಹೆಣ್ಮಕ್ಳು ಕೂಡ ಸಖತ್ ಸ್ಪೀಡ್ ಆಗ್ಬಿಟ್ಟಿದ್ದಾರೆ. ನೆಂಟ್ರು ಮನೆಗೆ ಬರ್ತಾರೆ ಅಂದ್ರೆ ಮನೇಲಿ ಅಡಿಗೆ ಏನ್ ಮಾಡ್ಲಿ ಅಂತಾ ಕೇಳೋಕ್ಕು ಮೊದ್ಲು ಸ್ಟಾರ್ಟರ್ಸ್ ಏನ್ ಮಾಡ್ಲಿ ಅಂತಾ ಟೆನ್ಷನ್ ಆಗ್ತಾರೆ. ಅಂಥಾ ಲೇಡೀಸ್‌ಗೆ ನಾವಿಂದು ಹಪ್ಪಳದಿಂದ ಸ್ಟಾರ್ಟರ್ಸ್ ಮಾಡೋದನ್ನ ಹೇಳ್ತೀವಿ ಕೇಳಿ. ಸ್ಟಾರ್ಟರ್ಸ್‌ ಲೀಸ್ಟ್‌ನಲ್ಲಿ ವಿವಿಧ ತರಹದ ಮಂಚೂರಿ, ಪಕೋಡಾ, ಸೂಪ್, ವೆರೈಟಿ ವೆಜ್...

ಅಡುಗೆಗೆ ಬಳಸುವ ಲವಂಗ ನಿಮ್ಮ ಅದೃಷ್ಟ ಬದಲಾಯಿಸಬಹುದು..!

ಭಾರತೀಯರ ಅಡುಗೆ ಕೋಣೆಯಲ್ಲಿ ಬಳಸುವ ಮಸಾಲೆ ಪದಾರ್ಥದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಗಳಿಸಿರುವ ಮಸಾಲೆ ಎಂದರೆ ಲವಂಗ. ಹಲವು ಆರೋಗ್ಯಕರ ಗುಣಗಳಿಂದ ಭರಪೂರವಾಗಿರುವ ಲವಂಗ, ಅಡುಗೆಯಲ್ಲೂ ರುಚಿ ತರುವಂಥ ಗುಣ ಹೊಂದಿದೆ. ಇಷ್ಟೇ ಅಲ್ಲದೇ, ಹಿಂದೂಧರ್ಮದಲ್ಲಿ ಲವಂಗಕ್ಕೆ ಪವಿತ್ರ ಸ್ಥಾನವಿದೆ. ನಾವೆಲ್ಲ ಪೂಜೆಗೆ ಮಲ್ಲಿಗೆ, ಸಂಪಿಗೆ, ಗುಲಾಬಿ ಎಂದು ತರಹ ತರಹದ ಹೂವು ಬಳಸುತ್ತೇವೆ....

ಜೂನ್ 21ಕ್ಕೆ ಸೂರ್ಯಗ್ರಹಣ: 12 ರಾಶಿಗಳ ಫಲಾಫಲ..

ಜೂನ್ 21, ಆಷಾಢ ಮಾಸದ ಅಮವಾಸ್ಯೆಯಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದ್ದು, ಸುಮಾರು 30 ಸೆಕೆಂಡುಗಳ ಕಾಲ ಸೂರ್ಯ ಮುತ್ತಿನಹಾರದಂತೆ ಗೋಚರಿಸುತ್ತಾನೆಂದು ವಿಜ್ಞಾನಿಗಳು ಹೇಳಿದ್ದಾರೆ. ನಭೋಮಂಡಲದಲ್ಲಿ ಗೋಚರಿಸಲಿರುವ ಈ ಅಧ್ಭುತವನ್ನು ಹರಿಯಾಣ, ಉತ್ತರಾಖಂಡ, ರಾಜಸ್ಥಾನದಲ್ಲಿ ಮಾತ್ರ ನೋಡಲು ಸಿಗುತ್ತದೆ. ಇನ್ನುಳಿದಂತೆ ಭಾರತದ ಬಹುಭಾಗದಲ್ಲಿ ಸೂರ್ಯಗ್ರಹಣ ಗೋಚರಿಸಲಿದೆ. https://youtu.be/9XCWpsqvj4A ಶ್ರೀ ಶಾರ್ವರಿ ನಾಮ ಸಂವತ್ಸರದ ಜೇಷ್ಠ...

‘ಮೈಷುಗರ್ ಆರಂಭದ ವಿಚಾರದಲ್ಲಿ ಅಡ್ಡಿಯಾಗೋರಿಗೆ ರೈತರ ಶಾಪ ತಟ್ಟುತ್ತೆ’

ಮಂಡ್ಯ: ಮಂಡ್ಯದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಸಂಸದೆ ಸುಮಲತಾ ಹೇಳಿಕೆ ನೀಡಿದ್ದು, ಮೈಷುಗರ್ ಆರಂಭದ ವಿಚಾರದಲ್ಲಿ ಅಡ್ಡಿಯಾಗೋರಿಗೆ ರೈತರ ಶಾಪ ತಟ್ಟುತ್ತೆ ಎಂದಿದ್ದಾರೆ. https://youtu.be/7GStfT4rX2k ಕಾರ್ಖಾನೆ ಅಡ್ಡಿಪಡಿಸ್ತಿರೋ ಜಿಲ್ಲೆಯ ಜೆಡಿಎಸ್ ಶಾಸಕರ ವಿರುದ್ದ ಸಂಸದೆ ಆಕ್ರೋಶ ಹೊರಹಾಕಿದ್ದು, ರೈತ ವಿಷಯದಲ್ಲಿ ಸ್ವಾರ್ಥದ ರಾಜಕಾರಣ ಮಾಡ್ತಿರೋರಿಗೆ ಆ ದೇವರು ಕ್ಷಮಿಸಲ್ಲ, ರೈತರು ಕ್ಷಮಿಸಲ್ಲ. ಈ ಹಿಂದೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img