Saturday, August 22, 2026

ಆಧ್ಯಾತ್ಮ

ಪೂಜೆ ಮಾಡುವಾಗ ಕಣ್ಣೀರು ಬಂದರೆ ಏನರ್ಥ..?

ಪೂಜೆ ಮಾಡುವಾಗ ನಮಗೆ ಕಣ್ಣೀರು ಬರುವುದು, ಪದೇ ಪದೇ ಆಕಳಿಕೆ ಬರುವುದು, ಇತ್ಯಾದಿ ಅನುಭವವಾಗುತ್ತದೆ. ಯಾಕೆ ಹೀಗೆ ಆಗುತ್ತದೆ. ಏನಿದರ ಸೂಚನೆ ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಫೋನಿನ ಮೂಲಕವೇ ಪರಿಹಾರ ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155 ಪೂಜೆ ಮಾಡುವಾಗ ಅದಕ್ಕೆ ತಕ್ಕ ನಿಯಮವನ್ನ ಅನುಸರಿಸಿ, ಭಕ್ತಿಯಿಂದ ಪೂಜೆ ಮಾಡಿದರೆ ಪೂಜಾ...

ಸ್ನಾನದ ನೀರಿಗೆ ಈ ವಸ್ತು ಹಾಕಿ ಸ್ನಾನ ಮಾಡಿದ್ರೆ ಧನಲಾಭ, ಆರೋಗ್ಯಾಭಿವೃದ್ಧಿಯಾಗುತ್ತದೆ..

ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಿದ್ದರೆ, ಧನ ಧಾನ್ಯಗಳ ಸಮಸ್ಯೆ ಇದ್ದರೆ, ಸ್ನಾನದ ನೀರಿಗೆ ಈ ವಸ್ತುವನ್ನ ಹಾಕಿ ಸ್ನಾನ ಮಾಡಬೇಕು. ಯಾವುದು ಆ ವಸ್ತು..? ಆ ವಸ್ತುವನ್ನ ಸ್ನಾನದ ನೀರಿಗೆ ಹಾಕಿ ಸ್ನಾನ ಮಾಡುವುದರಿಂದ ಆಗುವ ಪ್ರಯೋಜನವೇನು ಅನ್ನೋದನ್ನ ನೋಡೋಣ ಬನ್ನಿ. ಶ್ರೀ ಗುರು ಆಂಜನೇಯ ಜ್ಯೋತಿಷ್ಯಾಲಯ : 7483025648 ಪಂಡಿತ್ ರಾಘವೇಂದ್ರ ಶಾಸ್ತ್ರಿ https://youtu.be/K749dIJpf0Y ಮನಸ್ಸಿಗೆ...

ಸೆಪ್ಟೆಂಬರ್ 13, 2020 ರಾಶಿ ಭವಿಷ್ಯ

ಮೇಷ: ಸಾಂಸಾರಿಕವಾಗಿ ಗೌರವ ಘನತೆ ವೃದ್ಧಿಯಾಗಲಿದೆ. ಲೇವಾದೇವಿಯ ವಿಚಾರದಲ್ಲಿ ಅಸಮಾಧಾನದ ವಾತಾವರಣವಿರುತ್ತದೆ. ವೃತ್ತಿರಂಗದಲ್ಲಿ ಮನಸ್ತಾಪಗಳು ಕಂಡುಬಂದಾವು. ದೂರ ಸಂಚಾರದಲ್ಲಿ ಜಾಗೃತೆ ವಹಿಸಿರಿ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್ , ಮೊಬೈಲ್ ನಂಬರ್:-9663502278 ವೃಷಭ: ಧರ್ಮಕಾರ್ಯಗಳಲ್ಲಿ ವಿಘ್ನಬಾಧೆ ಕಂಡುಬರಲಿದೆ. ಆದಾಯವಿದ್ದರೂ ತಡೆಗೊಳಗಾಗಿ ನೆಮ್ಮದಿಯು ಕೆಡಲಿದೆ. ಶುಭಮಂಗಲ ಕಾರ್ಯಗಳ...

ಹೊಸ ವಾಹನ ಖರೀದಿಸಿದಾಗ, ಯಾವ ಯಾವ ದೇವಸ್ಥಾನದಲ್ಲಿ ಅದರ ಪೂಜೆ ಮಾಡಬೇಕು ಗೊತ್ತಾ.?

ನಾವು ಸಾಮಾನ್ಯವಾಗಿ ಹೊಸ ವಾಹನ ಖರೀದಿಸಿದಾಗ. ಮೊದಲು ಗಣಪತಿ ಪೂಜೆ ಮಾಡಿಸುತ್ತೇವೆ. ಅಥವಾ, ಇಷ್ಟ ದೇವರ ಪೂಜೆ ಮಾಡಿಸುತ್ತೇವೆ. ಆದ್ರೆ ವಾಹನ ಖರೀದಿಸಿದ ಮೇಲೆ ಗಣಪತಿಯ ಜೊತೆ ಇನನೆರಡು ದೇವಸ್ಥಾನದಲ್ಲಿ ವಾಹನ ಪೂಜೆಯನ್ನ ಖಂಡಿತವಾಗಿ ಮಾಡಿಸಬೇಕು. ಹೀಗೆ ಮಾಡುವುದರಿಂದ, ವಾಹನ ಸಮಸ್ಯೆ, ಅಪಘಾತ ಸಮಸ್ಯೆ, ಇತ್ಯಾದಿ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಶ್ರೀ ಸಾಯಿ ಭಗವತಿ...

ಎಲ್ಲ ಸಮಸ್ಯೆಗೆ ಪರಿಹಾರ ರಾಯರ ಮಂತ್ರಾಕ್ಷತೆ: ಆದರೆ ಬಳಸುವುದು ಹೇಗೆ..?

ಎಲ್ಲರ ಕಷ್ಟಗಳನ್ನ ನೀಗಿಸಿ, ಮನಸ್ಸಿಗೆ ನೆಮ್ಮದಿ ನೀಡುವ ಗುರು ರಾಯರು, ಹಲವರ ಇಷ್ಟ ದೈವ. ರಾಯರ ನೆನೆದರೆ, ಮೋಸವಿಲ್ಲ ಎಂಬ ಮಾತಿನಂತೆ, ರಾಯರನ್ನ ನಂಬಿದ ಭಕ್ತರನ್ನ ರಾಯರು ಎಂದಿಗೂ ಕಾಪಾಡುತ್ತಾರೆ ಅನ್ನೋ ನಂಬಿಕೆ ಇದೆ. ಹಣ ಕಾಸಿನ ಸಮಸ್ಯೆ ಮಕ್ಕಳ ವಿದ್ಯಾಭ್ಯಾಸದಲ್ಲಿ ಕೊರತೆ, ಮನೆಯಲ್ಲಿ ಕಲಹ ಇತ್ಯಾದಿ ಸಮಸ್ಯೆಗಳಿಗೆ, ರಾಯರ ಮಂತ್ರಾಕ್ಷತೆಯ ಮೂಲಕ ಹೇಗೆ...

ವಿವಾಹಿತ ಮಹಿಳೆಯರು ಈ ವಸ್ತುಗಳನ್ನ ಧರಿಸಬಾರದು..!

ವಿವಾಹಿತ ಮಹಿಳೆಯರು ಕೆಲವು ವಸ್ತುಗಳನ್ನ ಧರಿಸಬಾರದು. ಅದನ್ನು ಧರಿಸುವುದರಿಂದ ಸತಿ ಪತಿ ನಡುವೆ ಕಲಹ, ಕುಟುಂಬದಲ್ಲಿ ಅಶಾಂತಿ ಇತ್ಯಾದಿ ಸಮಸ್ಯೆಗಳು ಕಂಡುಬರುತ್ತದೆ. ಹಾಗಾದ್ರೆ ಮದುವೆಯಾದ ಹೆಣ್ಣು ಮಕ್ಕಳು ಯಾವ ವಸ್ತುಗಳನ್ನ ಧರಿಸಬಾರದು ಅನ್ನೋ ಬಗ್ಗೆ ತಿಳಿಯೋಣ. ಫೋನಿನ ಮೂಲಕವೇ ಪರಿಹಾರ ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155 https://youtu.be/6bNePEhvbXA ಮೊದಲನೇಯದಾಗಿ ಬಿಳಿ ಸೀರೆ ....

ಈ ವಸ್ತುವನ್ನ ಮನೆಯಲ್ಲಿಟ್ಟು ಪೂಜಿಸಿದ್ರೆ ಲಕ್ಷ್ಮೀ ಕೃಪೆ ನಿಮ್ಮ ಮೇಲಿರುತ್ತದೆ..!

ಶ್ರೀಮಂತರಾಗಬೇಕು ಅನ್ನೋ ಆಸೆ ಯಾರಿಗಿರುವುದಿಲ್ಲಾ ಹೇಳಿ.. ಉತ್ತಮ ರೀತಿಯಿಂದಲೇ ಶ್ರಮಪಟ್ಟು ದುಡಿದರೆ, ನಾವು ಅಭಿವೃದ್ಧಿ ಹೊಂದುತ್ತೇವೆ. ಆದ್ರೆ ಎಷ್ಟೇ ಶ್ರಮಪಟ್ಟರೂ ಶ್ರೀಮಂತರಾಗದಿದ್ದಲ್ಲಿ, ಅವನ ಅದೃಷ್ಟ ಖುಲಾಯಿಸಿಯಾದರೂ ಶ್ರೀಮಂತನಾಗಬೇಕು. ಹೀಗಾಗಬೇಕು ಅಂದ್ರೆ, ನಾವು ಮನೆಗೆ ಒಂದು ವಸ್ತುವನ್ನು ತಂದು, ಪ್ರತಿ ದಿನ ಅದಕ್ಕೆ ಪೂಜೆ ಮಾಡಬೇಕು. ಯಾವುದು ಆ ವಸ್ತು ಅನ್ನೋ ಬಗ್ಗೆ ನಾವಿವತ್ತು ಮಾಹಿತಿ...

ಸೆಪ್ಟೆಂಬರ್ 12, 2020 ರಾಶಿ ಭವಿಷ್ಯ

ಮೇಷ: ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಿರಿಯರ ಆರೋಗ್ಯ ಭಾಗ್ಯ ಸುಧಾರಿಸುತ್ತಾ ಹೋಗಲಿದೆ. ಕಾರ್ಮಿಕ ವರ್ಗದವರಿಗೆ ವೇತನ ಹೆಚ್ಚಲಿದೆ. ಶ್ರೀ ದೇವರ ಪುಣ್ಯ ಕಾರ್ಯಗಳಲ್ಲಿ ಭಾಗವಹಿಸುವಿರಿ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್: 9448001466 ವೃಷಭ: ಮನೆಯಲ್ಲಿ ದೇವತಾ ಕಾರ್ಯಗಳಿಂದ ಮನಸ್ಸಿಗೆ ಸಮಾಧಾನ ತಂದೀತು. ಆರ್ಥಿಕ ಸ್ಥಿತಿಯು...

ಸೆಪ್ಟೆಂಬರ್ 11, 2020 ರಾಶಿ ಭವಿಷ್ಯ

ಮೇಷ: ವೃತ್ತಿರಂಗದಲ್ಲಿ ಮೇಲಾಧಿಕಾರಿಗಳ ಮೆಚ್ಟುಗೆ ದೊರೆಯಲಿದೆ. ಲೇವಾದೇವಿಯಲ್ಲಿ ಅಸಮಾಧಾನ ಕಂಡು ಬರಲಿದೆ. ಹಿತ ಬಂಧುಗಳು ನಿಮ್ಮಿಂದ ಸಹಾಯ ಅಪೇಕ್ಷಿಸಿ ಬಂದಾರು. ವಿದ್ಯಾರ್ಥಿಗಳಿಗೆ ಅಭ್ಯಾಸದ ಬಗ್ಗೆ ಚಿಂತೆಯಾಗಲಿದೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್ : 9448001466 ವೃಷಭ: ಬಂಧು ಸಮಾಗಮದಿಂದ ಹರುಷ ತರಲಿದೆ. ಧನ ವಿನಿಯೋಗದಲ್ಲಿ...

ಇಂಥ ದಿನಗಳಲ್ಲಿ ಪೊರಕೆಯನ್ನು ಕೊಂಡು ಮನೆಗೆ ತರಬಾರದು..!

ಪೊರಕೆಯಿಂದ ಮನುಷ್ಯ ಶ್ರೀಮಂತನೂ ಆಗಬಹುದು, ಬಡವನೂ ಆಗಬಹುದು ಅನ್ನೋ ಬಗ್ಗೆ ನಾವು ಈಗಾಗಲೇ ಮಾಹಿತಿ ನೀಡಿದ್ದೇವೆ. ಇವತ್ತು ನಾವು ಯಾವ ದಿನ ಪೊರಕೆಯನ್ನು ಮನೆಗೆ ತರಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ. ಫೋನಿನ ಮೂಲಕವೇ ಪರಿಹಾರ ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155 https://youtu.be/CTeKyVhECFM ಪೊರಕೆ ಅಂದ್ರೆ ಲಕ್ಷ್ಮೀಯ ಸ್ವರೂಪ ಎನ್ನಲಾಗುತ್ತದೆ. ಪೊರಕೆಯನ್ನ ಇಂತಹ ದಿಕ್ಕಿನಲ್ಲೇ ಇಡಬೇಕು...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img