Saturday, April 4, 2026

ಆಧ್ಯಾತ್ಮ

ಮಚ್ಛೆಗಳು ಹೇಳುತ್ತದೆ ಜೀವನದ ಲಾಭ- ನಷ್ಟಗಳೇನೆಂದು..!

ದೇಹದ ಮೇಲಿರುವ ಮಚ್ಛೆಗಳು ನಮ್ಮ ಜೀವನದ ಲಾಭ ನಷ್ಟಗಳನ್ನ ಹೇಳುತ್ತದೆ. ದೇಹದ ಯಾವ ಭಾಗದಲ್ಲಿ ಮಚ್ಛೆಯಿದ್ದರೆ ಲಾಭ ಮತ್ತು ನಷ್ಟ ಎಂಬ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಮೂಗಿನ ಎಡ ಭಾಗದಲ್ಲಿ ಮಚ್ಛೆ ಇದ್ದರೆ, ಅಂಥವರು ಕೆಲಸದಲ್ಲಿ ಎಂದೂ ಅಭಿವೃದ್ಧಿ ಕಾಣುವುದಿಲ್ಲ. ಇಂಥವರು ದೇವರ ಪೂಜೆ ಪುನಸ್ಕಾರದಲ್ಲಿ ಹೆಚ್ಚಿನ ಗಮನ ನೀಡಬೇಕು. https://youtu.be/A2M2oRNda5E ಕಲು ಬೆರಳುಗಳ ಮಧ್ಯೆ ಮಚ್ಛೆ...

‘ನನ್ನನ್ನೂ ಕೂಡ ಅವರ ಮಗನಂತೆ ನೋಡಿದ್ದರು. ಅವರ ಸಾವಿನ ಸುದ್ದಿ ಕೇಳಿ ಕಣ್ಣೀರು ಬಂತು’

ಸಿಎಂ ಯಡಿಯೂರಪ್ಪ ಇಂದು ಜೀವನದಿ, ರೈತರ ಜೀವನಾಡಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ತುಂಬಿರುವ ಕೆ.ಆರ್.ಎಸ್ ಜಲಾಶಯದಲ್ಲಿ ಬಾಗಿನ ಅರ್ಪಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ರಾಜ್ಯದ ಜನತೆಯ ಪರವಾಗಿ, ಸಂಪ್ರದಾಯದಂತೆ ಜೀವನದಿ, ಜೀವನಾಡಿ ಕಾವೇರಿ ಮಾತೆಗೆ ಇಂದು ಪೂಜೆ ಸಲ್ಲಿಸಿ ನಂತರ ಕೃಷ್ಣರಾಜಸಾಗರ, ಕಬಿನಿ ಜಲಾಶಯಗಳಲ್ಲಿ ಕಾವೇರಿ ಮಾತೆಗೆ ಬಾಗಿನ...

ಮಹಾಗಣಪತಿಗೆ ಎಂತಹ ನೈವೇದ್ಯವನ್ನಿಟ್ಟರೆ ಒಲಿಯುತ್ತಾನೆ ಗೊತ್ತಾ..?

ಎಲ್ಲ ಶುಭಕಾರ್ಯಗಳಲ್ಲೂ ನಾವು ಮೊದಲು ಪೂಜಿಸುವುದೇ ಗಣೇಶನನ್ನು. ವಿದ್ಯೆ ಬುದ್ಧಿ ಕೆಲಸ ಕಾರ್ಯಗಳಲ್ಲಿ ಯಶಸ್ಸು ಎಲ್ಲವನ್ನೂ ಪಡೆದುಕೊಳ್ಳಲು ಶಕ್ತಿ ಕೊಡುವವನೇ ಶ್ರೀ ಮಹಾಗಣಪತಿ. ಅಂಥ ಗಣಪತಿಗೆ ಇಷ್ಟವಾದ ನೈವೇದ್ಯವನ್ನ ನಾವು ಅವನಿಗೆ ಅರ್ಪಿಸಿದರೆ, ಅವನ ಕೃಪೆ ನಮ್ಮ ಮೇಲಿದ್ದಂತೆ. ಹಾಗಾದ್ರೆ ಈ ಬಾರಿಯ ಗಣೇಶ ಚತುರ್ಥಿಯಲ್ಲಿ ಗಣಪತಿಗೆ ಇಷ್ಟವಾಗುವ ನೈವೇದ್ಯವನ್ನಿಟ್ಟು, ಪೂಜಿಸಿ ಫಲಪಡೆಯೋಣ. ಆ...

ಈ ರಾಶಿಯ ಮಹಿಳೆಯರು ಬಹುಬೇಗ ಕೋಪಗೊಳ್ಳುತ್ತಾರೆ..!

ಮೂರು ರಾಶಿಯ ಮಹಿಳೆಯರಿಗೆ ತೀವ್ರ ಕೋಪ ಬರುತ್ತದೆ. ಯಾವುದು ಆ ರಾಶಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಈ ಮೂರು ರಾಶಿಯ ಹೆಣ್ಣುಮಕ್ಕಳಿರುವುದು ತುಂಬಾ ಅಪರೂಪ. ಹಾಗಾಗಿ ಅವರ ಸ್ವಭಾವ ಬೇರೆ ಹೆಣ್ಣು ಮಕ್ಕಳಿಗಿಂತ ಡಿಫ್ರೆಂಟ್ ಆಗಿ ಇರುತ್ತದೆ. ಯವುದು ಆ ಮೂರು ರಾಶಿ ಅಂತಾ ನೋಡೋದಾದ್ರೆ ಮೊದಲನೇಯದಾಗಿ ಮೇಷ ರಾಶಿ. ಮೇಷ ರಾಶಿಯವರು ಎಲ್ಲರಿಗಿಂತ...

ಸಂಸಾರಸ್ಥರು ಎಂದಿಗೂ ಮನೆಯಲ್ಲಿ ಇಂಥ ಫೋಟೋವನ್ನ ಇರಿಸಕೂಡದು..!

ಈ ಮೊದಲೇ ನಾವು ನಿಮಗೆ ಮನೆಯಲ್ಲಿ ಕೆಲ ಫೋಟೋಗಳನ್ನ ಇರಿಸಕೂಡದು ಎಂಬ ಬಗ್ಗೆ ಮಾಹಿತಿ ನೀಡಿದ್ದೇವು. ಇದೀಗ ಅದರ ಮುಂದುವರಿದ ಭಾಗವಾಗಿ ಅದರ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೀಡಲಿದ್ದೇವೆ. https://youtu.be/s8aw0Mq41PQ ಮನೆಯಲ್ಲಿ ಭೈರವನ ಫೋಟೋವನ್ನ ಇಡಬಾರದು. ಭೈರವನ ಫೋಟೋವನ್ನ ಯಾಂತ್ರಿಕ ವಿದ್ಯೆ ಪ್ರಯೋಗ ಮಾಡುವ ಜಾಗದಲ್ಲಿ ಮಾತ್ರ ಇಡಲಾಗುತ್ತದೆ. ಅಲ್ಲಿ ಬ್ರಹ್ಮಚಾರಿಗಳು, ಹೆಣ್ಣಿನ ಸಂಗ ಮಾಡದಿದ್ದವರು, ನಾಗಾಸಾಧುಗಳು...

ಸೇಬು ಹಣ್ಣಿನ ಸೇವನೆಯಿಂದ ದೇಹಕ್ಕಾಗುವ ಪ್ರಯೋಜನಗಳೇನು..?

ಮೊದಲೆಲ್ಲ ಪ್ರತಿದಿನ ಒಂದು ಸೇಬುಹಣ್ಣು ಸೇವಿಸಿ ವೈದ್ಯರಿಂದ ದೂರವಿರಿ ಅನ್ನೋ ಮಾತಿತ್ತು. ಆದ್ರೆ ಇತ್ತೀಚಿನ ದಿನಗಳಲ್ಲಿ ಸೇಬುಹಣ್ಣು ತಿಂದ್ರೆ ಕ್ಯಾನ್ಸರ್ ಬರುತ್ತೆ ಅನ್ನೋ ಭಯವಿದೆ. ಇದಕ್ಕೆ ಕಾರಣದ ಸೇಬುಹಣ್ಣಿನ ಮೇಲೆ ಹಚ್ಚೋ ಮೇಣ. ಆದ್ರೆ ಮೇಣವಿರದ ಸೇಬುಹಣ್ಣು ತಿಂದ್ರೆ ಆರೋಗ್ಯ ಪರ್ಫೇಕ್ಟ್ ಆಗಿರುತ್ತದೆ. ಹಾಗಾದ್ರೆ ಸೇಬುಹಣ್ಣು ತಿಂದ್ರೆ ಆರೋಗ್ಯಕ್ಕೆ ಏನು ಉಪಯೋಗ ಅನ್ನೋದನ್ನ ನೋಡೋಣ...

ರುಚಿಕರ ಮತ್ತು ಆರೋಗ್ಯಕರ ಪ್ರೋಟಿನ್ ಸಲಾಡ್ ರೆಸಿಪಿ..!

ನಾವು ಆರೋಗ್ಯವಾಗಿರಬೇಕು. ರೋಗಮುಕ್ತರಾಗಿರಬೇಕು. ಶಕ್ತಿವಂತರಾಗಿರಬೇಕು ಅಂದ್ರೆ, ಪ್ರೋಟಿನ್ ಅಂಶವಿರುವ ಆಹಾರವನ್ನ ಸೇವಿಸಬೇಕು. ಹಾಗಾದ್ರೆ ಇವತ್ತು ನಾವು ಪ್ರೋಟಿನ್ ಸಲಾಡ್ ಮಾಡೋದು ಹೇಗೆ ಅನ್ನೋದನ್ನ ನೋಡೋಣ ಬನ್ನಿ. https://youtu.be/jho_pF9xxrE https://youtu.be/QHuvAGqm3Y8 ಪ್ರೋಟಿನ್ ಸಲಾಡ್ ಮಾಡಲು ಬೇಕಾಗುವ ಸಾಮಗ್ರಿ, ಕಡಲೆ ಕಾಳು, ಹೆಸರು ಕಾಳು, ಪನೀರ್, ಹುರಿದುಕೊಂಡ ಶೇಂಗಾ, ಒಂದು ಸಣ್ಣಗೆ ಕತ್ತರಿಸಿದ ಈರುಳ್ಳಿ, ಒಂದು ಟೋಮೆಟೋ, ಒಂದು ಹಸಿ ಮೆಣಸಿನ...

ಮಂಚದ ಮೇಲೆ ಇಂಥ ವಸ್ತುಗಳನ್ನಿಡಬೇಡಿ, ಇಂಥ ತಪ್ಪು ಮಾಡಬೇಡಿ..!

ಮಂಚದ ಮೇಲೆ ಕೆಲ ವಸ್ತುಗಳನ್ನಿಟ್ಟರೆ, ಕೆಲ ತಪ್ಪುಗಳನ್ನ ಮಾಡಿದ್ರೆ ಮನೆಗೆ ದರಿದ್ರ ಉಂಟಾಗುತ್ತದೆ. ಯಾವುದು ಆ ವಸ್ತು, ಯಾವ ತಪ್ಪುಗಳನ್ನ ನಾವು ಮಾಡಬಾರದು ಅನ್ನೋದನ್ನ ಹೇಳ್ತೀವಿ. ಸ್ನಾನ ಮಾಡಿ ಬಂದ ಬಳಿಕ ಮೈ ಒರೆಸಿಕೊಂಡ ಟವಲ್‌ನ್ನ ಮಂಚದ ಮೇಲಿಟ್ಟರೆ, ಆರ್ಥಿಕ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಟವೆಲನ್ನ ಆಗಲಿ ಹಸಿ ಬಟ್ಟೆಯನ್ನಾಗಲಿ ಮಂಚದ ಮೇಲೆ ಇರಿಸಕೂಡದು. https://youtu.be/OztNYbQ_4A8 ಮಂಚದ ಮೇಲೆ...

ಆಗಸ್ಟ್ 22 ,2020 ರಾಶಿ ಭವಿಷ್ಯ

ಮೇಷ: ಶುಭಮಿಶ್ರಫಲಗಳಿಂದ ತಾತ್ಕಾಲಿಕ ಸಮಾಧಾನ ಸಿಗಲಿದೆ. ವಿವಾಹಾದಿ ಮಂಗಳ ಕಾರ್ಯಾಸಕ್ತಿ ಧನಾಗಮನ ಚೇತರಿಕೆ ತರುತ್ತದೆ. ವೃಷಭ: ಧೃಡ ಮನಸ್ಸಿನಿಂದ ಮುಂದುವರೆದಲ್ಲಿ ಯಶಸ್ಸು ದೊರೆಯಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ ದೊರಕಲಿದೆ. ಸ್ಥಾನಮಾನಗಳಲ್ಲಿ ಪ್ರಗತಿ ಇರುತ್ತದೆ. ಮಿಥುನ: ಅಳುಕು ಪ್ರವೃತ್ತಿಯನ್ನು ಬದಿಗೊತ್ತಿ ಬಂದ ಅವಕಾಶಕ್ಕೆ ಸ್ಪಂದಿಸಿರಿ. ಗೃಹಸವೀಕರಣ ಕಾರ್ಯನಿಮಿತ್ತ ಖರ್ಚು ಬಂದಿತ್ತು. ವಾಹನ ಸಂಚಾರ, ಆರೋಗ್ಯದ ಬಗ್ಗೆ ನಿರ್ಲಕ್ಷಿಸದೇ...

ಟೇಸ್ಟಿ ಟೇಸ್ಟಿ ಲಸ್ಸಿ ಆರೋಗ್ಯಕ್ಕೂ ತುಂಬಾ ಒಳ್ಳೆಯದು ಗೊತ್ತಾ..?

ನಾವು ಬೇಸಿಗೆಯಲ್ಲಿ ಜ್ಯೂಸ್, ಎಳನೀರು, ತಂಪು ಹಣ್ಣುಗಳನ್ನ ತಿನ್ನುವುದರ ಜೊತೆಗೆ ರುಚಿಕರವಾದ ಲಸ್ಸಿಯನ್ನ ಕೂಡಾ ಸೇವಿಸುತ್ತೇವೆ. ಮೊಸರಿನಿಂದ ಮಾಡುವ ಲಸ್ಸಿ ರುಚಿಕರವಷ್ಟೇ ಅಲ್ಲದೇ ಆರೋಗ್ಯಕರವೂ ಹೌದು. ಹಾಗಾದ್ರೆ ಲಸ್ಸಿ ಕುಡಿಯುವುದರಿಂದ ಆಗುವ ಪ್ರಯೋಜನಗಳೇನು ಅನ್ನೋದನ್ನ ನೋಡೋಣ ಬನ್ನಿ.. ಲಸ್ಸಿ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಖಾಯಿಲೆಗಳು ವಾಸಿಯಾಗುತ್ತದೆ. ಆದರೆ ಮೊಸರು ಮತ್ತು ಅದಕ್ಕೆ ಬೆರೆಸಿದ ಸಿಹಿ ಉತ್ತಮ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img