Spiritual: ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡಲಾಗುವುದಿಲ್ಲ. ಇದು ಒಳ್ಳೆಯ ನಿರ್ಧಾರವಲ್ಲ. ಇದರಿಂದ ಮನೆಗೆ ಕೆಟ್ಟದ್ದಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಇದರ ಹಿಂದಿರುವ ನಿಖರವಾದ ಕಾರಣವಾದ್ರೂ ಏನು..? ಯಾಕೆ ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡುವುದಿಲ್ಲ ಅಂತಾ ತಿಳಿಯೋಣ ಬನ್ನಿ.
ಮುಸ್ಸಂಜೆಯ ಬಳಿಕ ಮನೆಯಿಂದ ಹೊರಹೋಗಬಾರದು. ಹೆಣ್ಣು ಮಕ್ಕಳು ಕೂದಲು ಬಿಟ್ಟು...
Spiritual: ಬೆಳಿಗ್ಗೆ ಕೆಲಸಕ್ಕೆ ಹೋಗುವ ಎಷ್ಟೋ ಹೆಣ್ಣು ಮಕ್ಕಳಿಗೆ ಬಟ್ಟೆ ಒಗೆಯಲು, ಮನೆ ಕ್ಲೀನ್ ಮಾಡಲು, ಇನ್ನುಳಿದ ಕೆಲಸ ಮಾಡಲು ಸಮಯವೇ ಸಿಗುವುದಿಲ್ಲ. ಹಾಗಾಗಿ ಅವರು ಸಂಜೆ ಕೆಲಸದಿಂದ ಬಂದ ಬಳಿಕ, ಆ ಕೆಲಸಗಳನ್ನೆಲ್ಲ ಮಾಡಲು ಶುರು ಮಾಡುತ್ತಾರೆ. ಆದರೆ ಹಿಂದೂಗಳಲ್ಲಿ ಹೇಳಿರುವ ಪ್ರಕಾರ, ಸಂಜೆ ಬಳಿಕ ಮನೆ ಕ್ಲೀನ್ ಮಾಡಬಾರದು. ದೇವರ ದೀಪ...
Chanakya Neeti: ಇಂದಿನ ಕಾಲದಲ್ಲಿ ಹಲವರು ಚೆನ್ನಾಗಿ ಹಣ ಸಂಂಪಾದನೆ ಮಾಡಬೇಕು ಎನ್ನುವ ಗುರಿ ಹೊಂದಿದ್ದಾರೆ. ಇದಕ್ಕೆ ಹಲವು ಕಾರಣಗಳೂ ಇದೆ. ಹಲವು ಸಂಂಬಂಧಗಳು ಹಣದಾಸೆಗೆ ಬಲಿಯಾಗುತ್ತಿದೆ. ಮೊದಲೆಲ್ಲ ಹೆಣ್ಣು ಕೊಡುವವರು ಅಥವಾ ಪತ್ನಿಯಾದವಳು ಪತಿಯ ಹಣ ಬಯಸುತ್ತಿದ್ದಳು ಅಂತಾ ಹೇಳುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ರಕ್ತ ಸಂಬಂಧದಲ್ಲೇ ಹಣಕ್ಕೆ ಹೆಚ್ಚಿನ ಮಹತ್ವ ಕೊಡಲಾಗುತ್ತಿದೆ....
Spiritual Story: ಕೆಲವರಿಗೆ ಕತ್ತಲು ಕಂಡರೆ ಭಯವಾಗುತ್ತದೆ. ಮತ್ತೆ ಕೆಲವರಿಗೆ ಒಬ್ಬರೇ ಇದ್ದಾಗ ಹೆದರಿಕೆಯಾಗುತ್ತದೆ. ಇನ್ನು ಕೆಲವರಿಗೆ ನಿದ್ದೆ ಗಣ್ಣಲ್ಲೇ ಭಯವಾಗುತ್ತದೆ. ಕೆಟ್ಟ ಕೆಟ್ಟ ಕನಸು ಬೀಳುತ್ತದೆ. ಸರಿಯಾಗಿ ನಿದ್ರಿಸಲು ಸಾಧ್ಯವಾಗುವುದಿಲ್ಲ. ಅಂಥವರು ಈ ಒಂದು ಮಂತ್ರ ಜಪಿಸಿದರೆ, ನಿಮ್ಮ ಜೀವನದಲ್ಲಿನ ಭಯವೆಲ್ಲ ಹೊರಟು ಹೋಗುತ್ತದೆ. ನೀವು ಧೈರ್ಯವಂತರಾಗುತ್ತೀರಿ. ನಿಮ್ಮ ಜೀವನದ ಗುರಿ ತಲುಪಲು...
Spiritual: ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ನಾವು ಹೇಗೆ ಜೀವಿಸುತ್ತೇವೆ. ನಮ್ಮ ಮನಸ್ಥಿತಿ ಹೇಗಿರುತ್ತದೆ. ಅದರ ಮೇಲೆ ನಮ್ಮ ಜೀವನ ಅವಲಂಬಿತವಾಗಿದೆ ಅಂತಲೂ ಚಾಣಕ್ಯರು ಹೇಳುತ್ತಾರೆ. ಅದರಲ್ಲೂ ನಾವು ಕೆಲಸವನ್ನು ಗೌರವಿಸಿದರೆ, ನಮಗೆ ಯಶಸ್ಸು, ಹಣ, ಎಲ್ಲೂ ಸಿಗುತ್ತದೆ ಅಂತಾರೆ ಚಾಣಕ್ಯರು. ಹಾಾಗಾದ್ರೆ...
Spiritual: ವಿವಾಹವಾದ ಬಳಿಕ ಒಂದಲ್ಲ ಒಂದು ಸಮಸ್ಯೆ ಬಂದೇ ಬರುತ್ತದೆ. ಆರ್ಥಿಕ ಪರಿಸ್ಥಿತಿ, ಸುಖ ದಾಂಪತ್ಯ, ನೆಮ್ಮದಿ ಹೀಗೆ ಎಲ್ಲ ವಿಷಯದಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಕಷ್ಟ ಬರುತ್ತದೆ. ಈ ಕಷ್ಟ ಬರಲು ಕಾರಣವೇನು ಅಂದ್ರೆ, ಗೊತ್ತಿಲ್ಲದೇ ಪತ್ನಿ ಮಾಡುವ ತಪ್ಪು. ಹಾಗಾದ್ರೆ ಮಹಿಳೆಯರು ಮಾಡಬಾರದ ತಪ್ಪುಗಳು ಅಂದ್ರೆ ಯಾವುದು ಅಂತಾ ತಿಳಿಯೋಣ ಬನ್ನಿ.
ಮೊದಲನೇಯ...
Spiritual: ಓರ್ವ ಮನುಷ್ಯನಿಗೆ ಪ್ರಸಿದ್ಧಿ, ಶ್ರಿಮಂತಿಕೆ ಇಲ್ಲದಿದ್ದರೂ, ಸಮಾಜದಲ್ಲಿ ಸಣ್ಣ ಮಟ್ಟಿಗಿನ ಗೌರವವಂತೂ ಇರಲೇಬೇಕು. ಹಾಗೆ ಗೌರವವನ್ನು ಇರಿಸಿಕೊಳ್ಳುವುದು, ಅವರವರ ಜೀವನ ರೀತಿಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಚಾಣಕ್ಯರು ಜೀವನ ಯಾವ ರೀತಿ ಇದ್ದರೆ ಗೌರವ ಸಿಗುತ್ತದೆ ಎಂದು ಹೇಳಿದ್ದಾರೆ.
ಜೀವನದಲ್ಲಿ ಸುಖ ದುಃಖ ಎರಡೂ ಇರಬೇಕು. ಆಗಲೇ ಜೀವನ ನಾರ್ಮಲ್ ಆಗಿರುತ್ತದೆ. ಬರೀ ದುಃಖವೇ...
Chanakya Neeti: ನಮ್ಮ ಜೀವನದಲ್ಲಿ ಹಲವರು ಬರುತ್ತಾರೆ. ಕೆಲವರು ಜೀವನದಲ್ಲಿ ಕೊನೆಯವರೆಗೂ ಜೊತೆಯಾಗಿರುತ್ತಾರೆ. ಮತ್ತೆ ಕೆಲವರು ಅರ್ಧಕ್ಕೆ ಹೊರಟು ಹೋಗುತ್ತಾರೆ. ಇದರಲ್ಲೂ ಕೆಲವರು ಹಾಗೇ ಹೋಗುತ್ತಾರೆ. ಮತ್ತೆ ಕೆಲವರು ಮೋಸ ಮಾಡಿ, ಪಾಠ ಕಲಿಸಿ ಹೋಗುತ್ತಾರೆ. ಹಾಗಾಗಿ ಚಾಣಕ್ಯರು ಯಾರನ್ನಾದರೂ ನಂಬುವ ಮುನ್ನ ಕೆಲ ವಿಚಾರಗಳನ್ನು ಗಮನದಲ್ಲಿ ಇರಿಸಿ ಎಂದು ಹೇಳಿದ್ದಾರೆ. ಅದು ಯಾವ...
Spiritual: ಮದುವೆ ಮುನ್ನಾದಿನ ಅಥವಾ ಎರಡು ದಿನಕ್ಕೂ ಮುನ್ನ ವಧು ವರರಿಗೆ ಅರಿಶಿನ ಹಚ್ಚಿ, ಅರಿಶಿನ ಶಾಸ್ತ್ರವೆಂಬ ಕಾರ್ಯಕ್ರಮ ಮಾಡಲಾಗುತ್ತದೆ. ಈ ಶಾಸ್ತ್ರವಾದ ಬಳಿಕ ವಧು- ವರ ಮನೆ ಬಿಟ್ಟು ಹೋಗುವಂತಿಲ್ಲ. ಈ ಕಾರ್ಯಕ್ರಮಕ್ಕೂ ಮುನ್ನವೇ ಇವರಿಬ್ಬರೂ ಹೊರಗಿನ ಕೆಲಸವನ್ನೆಲ್ಲ ಮುಗಿಸಿಬಿಡಬೇಕು. ಯಾಕಂದ್ರೆ ಅರಿಶಿನ ಶಾಸ್ತ್ರ ಮುಗಿದ ಬಳಿಕ ವಧು ವರನ ದೇಹ ಹಸಿಯಾಗಿರುತ್ತದೆ...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...