Saturday, August 22, 2026

ಆಧ್ಯಾತ್ಮ

ಪ್ರತಿದಿನ ಮಲಗುವ ಮುನ್ನ ಈ ಮಂತ್ರ ಹೇಳಿ ಮಲಗಿದರೆ ಉನ್ನತಿ ಕಾಣುವಿರಿ..!

ಇವತ್ತು ನಾವು ಹೇಳುವ ಮಂತ್ರವನ್ನ ಪ್ರತಿದಿನ ರಾತ್ರಿ ಹೇಳಿ ಮಲಗಿದರೆ, ನೆಮ್ಮದಿ ನಿಮ್ಮ ಪಾಲಾಗುತ್ತದೆ. ಯಾವುದು ಆ ಮಂತ್ರ, ಆ ಮಂತ್ರೋಚ್ಛಾರಣೆಯಿಂದ ನಿಮಗಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ. https://youtu.be/Ww4kaZI3iYQ ನಾವಿಂದು ಹೇಳುವ ಈ ಮಂತ್ರವನ್ನ ಪ್ರತಿದಿನ ಮಲಗುವ ಮುನ್ನ 11 ಬಾರಿ ಹೇಳಬೇಕು. ಇದನ್ನು ಹೇಳಿದ ಬಳಿಕ ಅಪ್ಪಿತಪ್ಪಿಯೂ ಯಾರಲ್ಲಿಯೂ ಮಾತನಾಡಬಾರದು. ಮುಟ್ಟಿನ ದಿನದಲ್ಲಿ ಹೆಣ್ಣುಮಕ್ಕಳು...

ಪೂಜೆ ಮಾಡುವಾಗ ಈ ರೀತಿ ಘಟನೆ ಜರುಗಿದರೆ ಶುಭಸೂಚಕವೆಂದರ್ಥ..

ದೇವರ ಪೂಜೆ ಮಾಡುವಾಗ, ಇಂಥ ಘಟನೆ ಜರುಗಿದರೆ ಲಾಭ, ಇಂಥ ಘಟನೆ ಜರುಗಿದರೆ ನಷ್ಟ ಎಂದು ಹಿರಿಯರು ಹೇಳಿದ್ದನ್ನ ನೀವು ಕೇಳಿರುತ್ತೀರಿ. ಇವತ್ತು ನಾವು ಪೂಜೆ ಮಾಡುವಾಗ ಯಾವ ಘಟನೆ ಜರುಗಿದ್ರೆ ಶುಭಸೂಚನೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಪೂಜೆ ಮಾಡುವಾಗ ದೇವರಿಗೆ ಇಟ್ಟ ಹೂವು ಬಲಭಾಗದಿಂದ ಕೆಳಗೆ ಬಿದ್ದರೆ, ನಿಮಗೆ ಶುಭವಾಗಲಿದೆ ಎಂದರ್ಥ. ಎಡಭಾಗದಿಂದ...

ವಿವಾಹಿತ ಮಹಿಳೆಯರು ಯಾಕೆ ಮಂಗಲಸೂತ್ರ ಹಾಕಬೇಕು..? ಹಾಕದಿದ್ದರೆ ಏನಾಗತ್ತೆ..?

ಮಾಂಗಲ್ಯ.. ವಿವಾಹಿತ ಹೆಣ್ಣಿನ ಜೀವನದ ಅತೀ ಮುಖ್ಯವಾದ ಆಭರಣ. ಮಾಂಗಲ್ಯ ಹಾಕಿಕೊಂಡ ಮಹಿಳೆಗೆ ಪುಂಡ ಪೋಕರಿಗಳ ಕಾಟವಿರುವುದಿಲ್ಲ. ಕೆಟ್ಟ ದೃಷ್ಟಿಗಳಿಂದ ಹೆಣ್ಣನ್ನು ರಕ್ಷಿಸುವಲ್ಲಿ ಮಾಂಗಲ್ಯ ಪ್ರಮುಖ ಪಾತ್ರ ವಹಿಸುತ್ತದೆ. ಆದ್ರೆ ಇಂದಿನ ಕಾಲದ ಕೆಲ ವಿವಾಹಿತ ಮಹಿಳೆಯರು ಈ ಸಂಪ್ರದಾಯವನ್ನೆಲ್ಲ ಬದಿಗಿಟ್ಟು, ಫ್ಯಾಷನ್‌ಗೆ ಮಾರುಹೋಗಿ, ಮಾಂಗಲ್ಯವಿಲ್ಲದೇ ಓಡಾಡುತ್ತಾರೆ. ಮಾಂಗಲ್ಯವಿದ್ದರೆ ಎಲ್ಲಿ ತಮ್ಮ ಗ್ಲಾಮರ್ ಕಡಿಮೆಯಾಗಿ...

ಸೆಪ್ಟೆಂಬರ್ 4, 2020 ರಾಶಿ ಭವಿಷ್ಯ

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳು ಸಮಸ್ಯೆಗಳಿಂದ ಪಾರಾಗಿ ನೆಮ್ಮದಿಯನ್ನು ಹೊಂದಲಿದ್ದಾರೆ. ಅವಿವಾಹಿತರು ಅನಿರೀಕ್ಷಿತ ರೀತಿಯಲ್ಲಿ ಕಂಕಣ ಬಲ ಹೊಂದಲಿದ್ದಾರೆ. ವೃಷಭ: ಅಡೆತಡೆ ಎಡರು ತೊಡರುಗಳಿದ್ದರೂ ನವಚೈತನ್ಯವನ್ನ ಹೊಂದಲಿದ್ದೀರಿ. ಆಗಾಗ ಖರ್ಚು ವೆಚ್ಚಗಳು ಅಧಿಕವಾಗಿ ಚಿಂತೆ ತೋರಿಬಂದರೂ, ಧನಾಗಮನ ಕಾರ್ಯಾನುಕೂಲಕ್ಕೆ ಸಾಧ್ಯತೆಯಾಗಲಿದೆ. ಮಿಥುನ: ಸಹೋದ್ಯೋಗಿಗಳ ದುರ್ವ್ಯವಹಾರವು ಅನುಭವಕ್ಕೆ ಬರಲಿದೆ. ಗುರುಬಲದ ಅನುಗ್ರಹದಿಂದ...

ರಾಜ್ಯದಲ್ಲಿ ಒಂದೇ ದಿನ 9,860 ಕೊರೊನಾ ಕೇಸ್, 113 ಮಂದಿ ಸಾವು, 6,287 ಜನ ಗುಣಮುಖ..!

ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 9860 ಕೊರೊನಾ ಪ್ರಕರಣಗಳು ವರದಿಯಾಗಿದೆ. ಅಲ್ಲದೇ, 6287 ಸೋಂಕಿತರು ಗುಣಮುಖರಾಗಿದ್ದಾರೆ. 113 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. https://youtu.be/bHf-68hF0nc ಇನ್ನು ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ ಮೂರು ಲಕ್ಷದ ಆರವತ್ತು ಸಾವಿರಕ್ಕೇರಿಕೆಯಾಗಿದೆ. ಅಲ್ಲದೇ, 2ವರೆ ಲಕ್ಷಕ್ಕೂ ಅಧಿಕ ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ ಒಟ್ಟು 94,459...

ಸೆಪ್ಟೆಂಬರ್ 3, 2020 ರಾಶಿ ಭವಿಷ್ಯ

ಮೇಷ: ಜಲ ವೃತ್ತಿಯವರ ಕೆಲಸ ಕಾರ್ಯಗಳಲ್ಲಿ ಅಡೆ ತಡೆಗಳು ಕಂಡುಬಂದಾವು. ನೆರೆ ಹೊರೆಯವರ ಮತ್ತು ಹಿತಶತ್ರುಗಳ ಕಾಟದಿಂದ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಂಡುಬಂದಾವು. ವಾಸ ಸ್ಥಳದ ಬದಲಾವಣೆ ಇದೆ. ವೃಷಭ: ವಿಲಾಸಿ ಸಾಮಗ್ರಿಗಳ ವ್ಯವಹಾರ ತಕ್ಕ ಮಟ್ಟಿಗೆ ಲಾಭ ತರಲಿದೆ. ಮಕ್ಕಳಿಗೆ ಪ್ರವಾಸದಿಂದ ಸಂತಸ. ದೇವತ ಸಂದರ್ಶನದಿಂದ ಹಿರಿಯರಿಗೆ ಸಮಾಧಾನ ತರಲಿದೆ. ಕೃಷಿ ಕಾರ್ಯಕ್ಕೆ...

ತುಪ್ಪದ ದೀಪ ಹಚ್ಚುವುದರ ಲಾಭಗಳೇನು..?

ನಾವು ದೇವರಿಗೆ ಪ್ರತಿದಿನ ದೀಪದ ಎಣ್ಣೆಯಿಂದಾನೋ, ಎಳ್ಳೆಣ್ಣೆಯಿಂದಾನೋ ದೀಪ ಹಚ್ಚುತ್ತೇವೆ. ಆದ್ರೆ ಹಬ್ಬ ಹರಿದಿನಗಳಲ್ಲಿ, ಮನೆಯಲ್ಲಿ ಏನಾದ್ರೂ ಖುಷಿಯ ಸಂದರ್ಭವಿದ್ದಾಗ, ಅಥವಾ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತಂದಾಗ, ತುಪ್ಪದ ದೀಪವನ್ನ ಹಚ್ಚುತ್ತೇವೆ. ಸ್ಪೇಶಲ್ ದಿನವಿದ್ದರೆ ಮಾತ್ರ ತುಪ್ಪದ ದೀಪವನ್ನ ಹಚ್ಚುತ್ತೇವೆ. ಹಾಗಾದ್ರೆ ತುಪ್ಪದ ದೀಪವನ್ನ ಇಂಥ ದಿನಗಳಲ್ಲೇ ಯಾಕೆ ಹಚ್ತಾರೆ. ಏನಿದರ ಮಹತ್ವ...

ಆತ್ಮಹತ್ಯೆಯ ಯೋಚನೆಯನ್ನ ಎಂದಿಗೂ ಮಾಡಬೇಡಿ: ಈ ತಪ್ಪಿಗೆ ಸಿಗತ್ತೆ ಘನಘೋರ ಶಿಕ್ಷೆ..!

ದೇವರು ಕೊಟ್ಟ ಜೀವನವನ್ನ ಅಂದಗೊಳಿಸುವುದು ನಮಗೆ ಬಿಟ್ಟಿದ್ದು, ಜೀವನದಲ್ಲಿ ಸಖ ಶಾಂತಿ ನೆಮ್ಮದಿ ಬೇಕಂದ್ರೆ, ಯಾವುದಕ್ಕೂ ಆಸೆ ಪಡದೇ, ದೇವರು ಕೊಟ್ಟಷ್ಟು ಪಡೆಯುವುದು ಮನುಷ್ಯನ ಕರ್ತವ್ಯ. ಆದ್ರೆ ದುರಾಸೆಗೆ ಬಲಿಯಾಗುವ ಮನುಷ್ಯ, ಎಲ್ಲವೂ ತನಗೇ ಬೇಕು ಅನ್ನೋ ಹಠದಲ್ಲಿ ತನ್ನ ಪ್ರಾಣಕ್ಕೇ ಕುತ್ತು ತಂದುಕೊಳ್ಳುತ್ತಾನೆ. ಕೊನೆಗೆ ತನಗೆ ಬೇಕಾದ್ದು ಸಿಗದಿದ್ದಾಗ, ಆತ್ಮಹತ್ಯೆಯ ನಿರ್ಧಾರ ಮಾಡುತ್ತಾನೆ....

ರಂಗೋಲಿ ಹಾಕುವಾಗ ಇಂಥ ತಪ್ಪು ಮಾಡಲೇಬೇಡಿ..!

ರಂಗೋಲಿ. ಹಿಂದೂ ಸಂಪ್ರದಾಯದ ಒಂದು ಭಾಗ, ಕೆಲ ಹಿಂದೂ ಮಹಿಳೆಯರು ಪ್ರತಿದಿನ ಬೆಳಿಗ್ಗೆ ಎದ್ದು ಮನೆ ಅಂಗಳವನ್ನ ಗುಡಿಸಿ, ನೀರು ಹಾಕಿ, ರಂಗೋಲಿ ಇಡುತ್ತಾರೆ. ಆದ್ರೆ ಈ ವೇಳೆ ಹೆಂಗಸರು ಮಾಡುವ ಕೆಲ ತಪ್ಪುಗಳಿಂದ ಮನೆಗೆ ಒಳಿತಾಗುವುದಿಲ್ಲ. ಹಾಗಾದ್ರೆ ಏನು ಆ ತಪ್ಪುಗಳು..? ಆ ತಪ್ಪು ಮಾಡೋದ್ರಿಂದಾ ಏನಾಗತ್ತೆ ಅನ್ನೋದನ್ನ ನೋಡೋಣ ಬನ್ನಿ. ರಂಗೋಲಿ ಬರೀ...

ಸೆಪ್ಟೆಂಬರ್ 2, 2020 ರಾಶಿ ಭವಿಷ್ಯ

ಮೇಷ: ವ್ಯಾಪಾರಿ ವರ್ಗದವರಿಗೆ ಋಣಬಾಧೆ ಹೆಚ್ಚಾದೀತು. ಕೌಟುಂಬಿಕವಾಗಿ ಸೋದರ ವರ್ಗದವರ ಪಾಲು ಪಂಚಾಯ್ತಿತಿಂದ ವಂಚನೆ ಕಂಡುಬಂದೀತು. ಗಳಿಸುವುದಕ್ಕಿಂತ ಕಳೆದುಕೊಳ್ಳುವುದೇ ಹೆಚ್ಚಾಗಲಿದೆ. ವೃಷಭ: ಅನಿರೀಕ್ಷಿತವಾಗಿ ಬಂಧು ಬಳಗದವರು ಬಂದಾರು. ಪ್ರವಾಸ ಯಾತ್ರಾದಿಗಳಿಂದ ಸಂತೃಪ್ತಿ ತರಲಿದೆ. ಮನೆಯ ವಿಸ್ತರಣೆಯ ಕಾರ್ಯ ರಿಪೇರಿ ಕೆಲಸಕ್ಕೆ ಈಗ ಅವಕಾಶವಿದೆ. ದುಡುಕಿ ಮಾಡಿದ ಕೆಲಸವು ಆಶಾಭಂಗವಾದೀತು. ಮಿಥುನ: ಮಕ್ಕಳ ವಿದ್ಯಾಪ್ರಗತಿಯಿಂದ ಸಂತಸ....
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img