ಕರೊನಾ ಭೀತಿ ನಡುವೆಯೇ ಜೆಇಇ ಪರೀಕ್ಷೆ ಕರೊನಾ ಮಹಾಮಾರಿ ಹರಡುವ ಆತಂಕದ ನಡುವೆಯೇ ರಾಜ್ಯದಲ್ಲಿ ಜೆಇಇ ಪರೀಕ್ಷೆ ಅಭ್ಯರ್ಥಿಗಳು ಹಾಜರಾಗಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ನೇತೃತ್ವದಲ್ಲಿ ಸೆಪ್ಟೆಂಬರ್ 1ರಿಂದ 6ರವರೆಗೂ ರಾಜ್ಯದಲ್ಲಿ ಜೆಇಇ ಪರೀಕ್ಷೆ ನಡೆಯಲಿದೆ. ಇನ್ನು ಈ ಸಂಬಂಧ ಪ್ರತಿಕ್ರಯಿಸಿದ ಡಿಸಿಎಂ ಅಶ್ವತ್ಥ ನಾರಾಯಣ್.. ರಾಜ್ಯದಲ್ಲಿ ಒಟ್ಟು 33...
ನಾಯಿ.. ನಿಯತ್ತಿಗೆ ಹೆಸರಾಗಿರುವ ಪ್ರಾಣಿ. ಕಾಲ ಭೈರವನ ಪ್ರತೀರೂಪ. ನಮಗೆ ತಿಳಿಯದ ಕೆಲ ಮುನ್ಸೂಚನೆಗಳು ಈ ನಾಯಿ ನೀಡುತ್ತದೆ. ಯಾವ ಯಾವ ಸೂಚನೆಗಳನ್ನು ನಾಯಿ ನೀಡುತ್ತೆ ಅನ್ನೋ ಬಗ್ಗೆ ಮಾಹಿತಿಯನ್ನ ನಾವಿವತ್ತು ನೀಡಲಿದ್ದೇವೆ.
ಒಂದು ವೇಳೆ ಮನೆ ಜನ ಒಡೆಯನ ವಿರುದ್ಧ ಹೋಗಬಹುದು. ಆದ್ರೆ ಸಾಕುನಾಯಿ ಸಾಯುವವರೆಗೂ ಅನ್ನ ಹಾಕಿದರವರಿಗೆ ಋಣಿಯಾಗಿರುತ್ತದೆ ಎಂಬ ಮಾತಿದೆ. ಇನ್ನು...
ಪ್ರತಿ ಮನೆಯ ಮುಖ್ಯದ್ವಾರವು ಲಕ್ಷ್ಮೀ ಪ್ರವೇಶದ ದಾರಿಯಾಗಿರುತ್ತದೆ. ಅದರಲ್ಲೂ ಹಿಂದೂಗಳಲ್ಲಿ ಮುಖ್ಯದ್ವಾರ ಮತ್ತು ಹೊಸ್ತಿಲಿಗೆ ತನ್ನದೇ ಆದ ಮಹತ್ವವಿದೆ. ಹೊಸ್ತಿಲನ್ನು ಮೆಟ್ಟಬಾರದು, ಮುಸ್ಸಂಜೆ ವೇಳೆ ಹೊಸ್ತಿಲ ಬಳಿ ನಿಲ್ಲುವುದಾಗಲಿ, ಕುಳಿತು ಹರಟೆ ಹೊಡಿಯುವುದಾಗಲಿ ಮಾಡಬಾರದು ಎಂಬುದು ಎಲ್ಲರಿಗೂ ತಿಳಿದಿದೆ. ಆದ್ರೆ ಚಪ್ಪಲಿ ಇಡುವ ವೇಳೆ ನಾವು ಹಲವು ತಪ್ಪುಗಳನ್ನ ಮಾಡ್ತೇವೆ. ಯಾವುದು ಆ ತಪ್ಪು..?...
ಸಕಲ ಕಷ್ಟ ನಿವಾರಕ, ನಿರ್ವಿಘ್ನವಾಗಿ ಕಾರ್ಯಸಿದ್ಧಿಗೊಳಿಸೋ ವಿಘ್ನ ವಿನಾಯಕ. ಪ್ರಥಮ ಪೂಜಿತ, ಪ್ರಥಮ ವಂದಿತನಾಗಿರುವ ಶ್ರೀ ಮಹಾಗಣಪತಿ, ಭಕ್ತರ ಪ್ರತೀ ಕೋರಿಕೆಯನ್ನೂ ಈಡೇರಿಸುವ ದೇವಾದಿದೇವ. ನೀವೂ ಕೂಡ ಇಂದು ನಾವು ಹೇಳುವ ಮಂತ್ರವನ್ನ ಪ್ರತಿದಿನ ಭಕ್ತಿಪೂರ್ವಕವಾಗಿ ಹೇಳಿದರೆ, ನಿಮ್ಮ ಕೋರಿಕೆಯನ್ನ ಕೂಡ ಆ ಮಹಾಗಣಪತಿ ಈಡೇರಿಸುತ್ತಾನೆ. ಹಾಗಾದ್ರೆ ಯಾವುದು ಆ ಶ್ಲೋಕ ಅನ್ನೋದನ್ನ ನೋಡೋಣ.
ನಾವು...
ಮೇಷ: ದೈವ, ಗುರುವಿನ ಹೆಚ್ಚಿನ ಅನುಗ್ರಹ ಮಾಡಿಕೊಂಡಲ್ಲಿ, ಆತ್ಮವಿಶ್ವಾಸ ಹೆಚ್ಚಲಿದೆ. ವೃತ್ತಿರಂಗದಲ್ಲಿ ಲವಲವಿಕೆ ಉತ್ಸಾಹ ಮೂಡಬಹುದು. ವಿದ್ಯಾರ್ಥಿಗಳು ಮಹತ್ತರ ಯಶಸ್ಸನ್ನು ಸಾಧಿಸಲಿದ್ದಾರೆ.
ವೃಷಭ: ಖರ್ಚು ವೆಚಚ್ಗಳು ಅಧಿಕವಾದರೂ ಸರಿಯಾದ ಸಮಯದಲ್ಲಿ ಧನಾಗಮನವೂ ನೆಮ್ಮದಿ ತಂದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆ ತರಲಿದೆ. ಬಿಡುವಿನ ವೇಳೆಯಲ್ಲಿ ಆದಾಯ ತರುವ ಕೆಲಸಗಳಾದಾವು.
ಮಿಥುನ: ನಿರೀಕ್ಷಿತ ವೈವಾಹಿಕ ಸಂಬಂಧವು ನಿಶ್ಚಿತ...
ಹಲವು ರೀತಿಯ ದೀಪಗಳ ಬಗ್ಗೆ ನಾವು ನಿಮಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅಂಥದ್ದೇ ಇನ್ನೊಂದು ದೀಪದ ಬಗ್ಗೆ ಇಂದು ಮಾಹಿತಿ ನೀಡಲಿದ್ದೇವೆ. ಆ ದೀಪ ಹಚ್ಚಿನ ಮೇಲೆ ಅನುಸರಿಸಬೇಕಾದ ನಿಯಮಗಳೇನು ಅನ್ನೋ ಬಗ್ಗೆಯೂ ಹೇಳುತ್ತೇವೆ.
ಮೂರು ಶುಕ್ರವಾರಗಳ ಕಾಲ ಈ ದೀಪವನ್ನ ಹೆಣ್ಣುಮಕ್ಕಳು ಹಚ್ಚಿದ್ರೆ ಉತ್ತಮ. ಇನ್ನು ಅತ್ಯುತ್ತಮ ಫಲಕ್ಕಾಗಿ ಮೂರು ಶುಕ್ರವಾರಗಳ ಕಾಲ ಬೆಳಿಗ್ಗೆ...
ಎಲ್ಲ ಸಮಯದಲ್ಲೂ ನಾವು ಮನೆಯಿಂದ ಹೊರಕ್ಕೆ ಹೋಗುವಾಗ ಮುಹೂರ್ತ ಸರಿಯಾಗಿದೆಯಾ ಅಂತಾ ನೋಡ್ಕೊಂಡು ಹೋಗೋಕ್ಕಾಗಲ್ಲಾ. ಆದ್ರೆ ಯಾವುದಾದರೂ ಒಳ್ಳೆ ಕೆಲಸಕ್ಕೆ ಹೊರಡುವಾಗ ಒಂದು ಕೆಲಸ ಮಾಡಿದ್ರೆ, ಆ ದಿನವೆಲ್ಲಾ ಶುಭವಾಗಿರುತ್ತದೆ. ಯಾವುದು ಆ ಕೆಲಸ ಅನ್ನೋ ಬಗ್ಗೆ ಮಾಹಿತಿ ಕೊಡ್ತೀವಿ.
https://youtu.be/UOx8i-L6keA
ನಾವೀಗ ಹೇಳುವ ಪ್ರಯೋಗವನ್ನ ಎರಡು ವಾರಗಳ ಕಾಲ ಪ್ರಯೋಗಿಸಿ ನೋಡಿ, ಫಲಿತಾಂಶ...
ಹೆಚ್ಚಿನ ಪುರುಷರಿಗೆ ತಮ್ಮ ಮನೆಯ ಹೆಣ್ಣುಮಕ್ಕಳು ಮುಟ್ಟಾದಾಗ ಹೇಗೆ ವರ್ತಿಸಬೇಕು, ಅವರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಾಗುವುದಿಲ್ಲ. ಅತೀಯಾದ ಕಾಳಜಿ ತೋರಲು ಹೋಗಿ ಎಡವಟ್ಟು ಮಾಡಿಕೊಳ್ಳುವವರು ಕೆಲವರಾದರೆ, ಏನು ಮಾಡಬೇಕೆಂದು ತಿಳಿಯದೇ ನಿರ್ಲಕ್ಷ್ಯ ತೋರುವವರು ಹಲವರು. ಆದ್ರೆ ಹೆಣ್ಣು ಮುಟ್ಟಾದ ಸಮಯದಲ್ಲಿ ಅತೀ ಕಾಳಜಿ ಮತ್ತು ನಿರ್ಲಕ್ಷ್ಯ ತೋರದೆ ಸಮವಾಗಿ ನಿಭಾಯಿಸುವುದು ತುಂಬಾನೇ ಸುಲಭ....
ಮನೆಯ ಅಭಿವೃದ್ಧಿಯಾಗುವುದು, ಲಾಭ- ನಷ್ಟ, ಒಳಿತು ಕೆಡಕಾಗುವುದೆಲ್ಲ ಮನೆಯಲ್ಲಿರುವ ಕೆಲ ವಸ್ತುಗಳ ಮೇಲೆ ಅವಲಂಬಿತವಾಗಿರುತ್ತದೆ. ಅದರಲ್ಲೂ ಕೆಲವೊಂದು ವಸ್ತು ಮನೆಯಲ್ಲಿ ಎಂದಿಗೂ ಖಾಲಿಯಾಗಲು ಬಿಡಬಾರದು. ಹಾಗಾದ್ರೆ ಅದು ಯಾವ ವಸ್ತು..? ಆ ವಸ್ತು ಖಾಲಿಯಾದರೆ ಏನಾಗತ್ತೆ ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ.
https://youtu.be/hO1zuUyoATs
ಈ ವಸ್ತುಗಳೇನಾದ್ರೂ ಖಾಲಿ ಆದ್ರೆ, ಲಕ್ಷ್ಮೀಯ ಕೃಪೆ ನಿಮ್ಮ ಮೇಲಿರುವುದಿಲ್ಲ. ಹಣ ಕಾಸಿನ...
ನಾವು ಈ ಮೊದಲೇ ತುಳಸಿಯ ಬಗ್ಗೆ ಹಲವಾರು ಮಾಹಿತಿಯನ್ನ ನೀಡಿದ್ದೇವೆ. ತುಳಸಿ ಸಮೃದ್ಧವಾಗಿ ಬೆಳೆದ್ರೆ ಮನೆಯು ಕೂಡ ಅಷ್ಟೇ ಸಮೃದ್ಧವಾಗಿ ಇರುತ್ತದೆ ಅಂತಾ ಹೇಳಿದ್ದೇವು. ಇಂದು ನಾವು ತುಳಸಿ ಪೂಜೆ ಮಾಡುವಾಗ ಶ್ಲೋಕವೊಂದನ್ನ ಹೇಳಬೇಕು. ಆ ಶ್ಲೋಕ ಯಾವುದು..? ಅದನ್ನ ಹೇಳುವುದರಿಂದ ಆಗುವ ಪ್ರಯೋಜನವೇನು ಅನ್ನೋ ಬಗ್ಗೆ ಹೇಳಲಿದ್ದೇವೆ.
https://youtu.be/WjM761eDq0g
ಪ್ರತಿದಿನ ಸ್ನಾನ ಮಾಡಿ, ತುಳಸಿಗೆ ನೀರು...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...