Saturday, April 4, 2026

ಆಧ್ಯಾತ್ಮ

ಹಣ್ಣಿನ ವ್ಯಾಪಾರ ಮಾಡುವವರಿಗೆ ಇಲ್ಲಿದೆ ಕೆಲ ಟಿಪ್ಸ್..

ಹಣ್ಣು- ತರಕಾರಿ ವ್ಯಾಪಾರ ಮಾಡುವ ಐಡಿಯಾ ಇದ್ದರೆ ಅಂಥವರಿಗೆ ನಾವಿವತ್ತು ಕೆಲ ಐಡಿಯಾಗಳನ್ನ ನೀಡಲಿದ್ದೇವೆ. ಹಣ್ಣು ತರಕಾರಿ ವ್ಯಾಪಾರ ಮಾಡೋಕ್ಕೆ ಒಳ್ಳೆ ಜಾಗವನ್ನ ಗೊತ್ತು ಮಾಡಿಕೊಳ್ಳಿ. ಜನಜಂಗುಳಿ ಇರುವ ಪ್ರದೇಶ, ಮಾರುಕಟ್ಟೆ, ಮಾಲ್ ಬಳಿ, ಇನ್ನಿತರೆ ದೊಡ್ಡ ದೊಡ್ಡ ಶಾಪ್‌ಗಳ ಬಳಿ ನೀವು ನಿಮ್ಮ ಹಣ್ಣಿನ ಅಂಗಡಿ ಓಪೆನ್ ಮಾಡಬಹುದು. https://youtu.be/acM0NCZewno ಹೋಲ್‌ಸೇಲ್ ಅಂಗಡಿಯಿಂದ ಕಡಿಮೆ ಬೆಲೆಗೆ...

ಸಾಯಿಬಾಬಾ ಶಿರಡಿಯಲ್ಲಿ ನೆಲೆನಿಂತಿದ್ದು ಹೇಗೆ..?

ಸಬ್ ಕಾ ಮಾಲೀಕ ಏಕ್ ಹೈ ಎಂದು ಸಮಾನತೆಯ ತತ್ವ ಸಾರಿದ ಸಾಯಿಬಾಬಾ ಕಲಿಯುಗದ ಮಹಾಪುರುಷ. ಮಹಾರಾಷ್ಟ್ರದ ಅಹಮದ್ ನಗರದ ಶಿರಡಿಯಲ್ಲಿ ದೇಶದ ಅತೀ ದೊಡ್ಡ ಸಾಯಿಬಾಬಾ ಮಂದಿರವಿದೆ. ಆ ಬಗ್ಗೆ ಮಾಹಿತಿ ತಿಳಿಸಲಿದ್ದೇವೆ. ಪುರಾಣ ಪ್ರಸಿದ್ಧಿ ದೇವಾಲಯಗಳಲ್ಲಿ ಒಂದಾದ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂಥ ಭಕ್ತವೃಂದ ಹೊಂದಿರುವ...

ಅಕ್ಕಿಯನ್ನ ಇಂಥ ಜಾಗದಲ್ಲಿಟ್ಟರೆ ಕಲಹ, ನೆಮ್ಮದಿ ಇಲ್ಲಿದಿರುವಿಕೆ, ಅನಾರೋಗ್ಯ ಉಂಟಾಗುತ್ತದೆ ಎಚ್ಚರ..

ಅಕ್ಕಿಯನ್ನ ಅನ್ನಪೂರ್ಣೆಯ ಸ್ವರೂಪ ಎನ್ನಲಾಗುತ್ತದೆ. ಅಂಥ ಅಕ್ಕಿ ಮನೆ ಒಡತಿಯ ಒಳಿತು ಕೆಡುಕಿಗೂ ಕಾರಣವಾಗುತ್ತದೆ. ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ಅಡುಗೆ ಕೋಣೆಯಲ್ಲಿ ನಾವು ಬಳಸುವ ಆಹಾರ ಸಾಮಗ್ರಿಯನ್ನು ಎಲ್ಲಿ ಬೇಕೆಂದರಲ್ಲಿ ಇಟ್ಟು ಬಿಡುತ್ತೇವೆ. ಆದ್ರೆ ಅಕ್ಕಿಯನ್ನ ಮಾತ್ರ ಎಲ್ಲಿ ಬೇಕೆಂದರಲ್ಲಿ ಇಡುವಂತಿಲ್ಲ. ಅಕ್ಕಿಯನ್ನ ಸರಿಯಾದ ದಿಕ್ಕಿನಲ್ಲಿಟ್ಟರೆ ಮಾತ್ರ ಮನೆಯೊಡತಿಯ ಆರೋಗ್ಯ ಸುರಕ್ಷಿತವಾಗಿರುತ್ತದೆ....

ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಹೋದಾಗ ಹೀಗೆ ಮಾಡಿದ್ರೆ ಅದೃಷ್ಟ ನಿಮ್ಮ ಪಾಲಾಗುತ್ತದೆ..

ನಾವು ತಿರುಪತಿಗೋ ಅಥವಾ ಯಾವುದಾದರು ವೆಂಕಟೇಶ್ವರ, ರಂಗನಾಥ, ವಿಷ್ಣುವಿನ ದೇವಸ್ಥಾನಕ್ಕೆ ಹೋದಾಗ ಕೆಲ ನಿಯಮಗಳನ್ನ ಪಾಲಿಸಬೇಕಾಗುತ್ತದೆ. ಆ ನಿಯಮಗಳ ಬಗ್ಗೆ ಇವತ್ತು ಮಾಹಿತಿಯನ್ನ ನೀಡಲಿದ್ದೇವೆ. ತಿರುಪತಿಗೆ ಹೋಗಿ ಬಾಲಾಜಿಯ ದರ್ಶನ ಮಾಡಿದವರಿಗೆ ಒಂದು ವಿಷಯವಂತೂ ಗೊತ್ತಿರುತ್ತೆ. ಬಾಲಾಜಿ ದರ್ಶನ ಪಡೆಯುವಾಗ ನೂಕುನುಗ್ಗಲು ಹೆಚ್ಚಾಗಿ, ಒಂದು ಸೆಕೆಂಡಿನಲ್ಲಿ ಬಾಲಾಜಿಯ ಅಲಂಕಾರವನ್ನು ಕಣ್ತುಂಬಿಕೊಂಡು ಬಂದುಬಿಡಬೇಕು. ಅಲ್ಲದೇ, ಮತ್ತೆ ಮತ್ತೆ...

ಹೊಸ್ತಿಲಿಗೆ ರಂಗೋಲಿ ಯಾಕೆ ಹಾಕಬೇಕು..? ಪೂಜೆ ಏಕೆ ಮಾಡಬೇಕು..?

ಬೆಳಿಗ್ಗೆ ಎದ್ದು ಶುಚಿರ್ಭೂತರಾಗಿ, ಅಂಗಳ ಗುಡಿಸಿ, ರಂಗೋಲಿ ಹಾಕುವುದು ಹಿಂದೂಗಳ ಪದ್ಧತಿ. ಅದರೊಂದಿಗೆ ಹೊಸ್ತಿಲು ತೊಳೆದು, ಒರೆಸಿ, ರಂಗೋಲಿ ಹಾಕುವುದು ಕೂಡಾ ವಾಡಿಕೆ. ಯಾಕೆ ನಾವು ಹೊಸ್ತಿಲಿಗೆ ರಂಗೋಲಿ ಹಾಕಿ, ಪೂಜೆ ಮಾಡಬೇಕು..? ಇದರಿಂದಾಗುವ ಲಾಭಗಳೇನು..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ಮುತ್ತೈದೆಯರು ಪ್ರತಿದಿನ ಹೊಸ್ತಿಲು ತೊಳೆದು ರಂಗೋಲಿ ಹಾಕಿ ಹೂವಿಟ್ಟು ದೀಪ ಬೆಳಗುವುದರಿಂದ ಮನೆಯಲ್ಲಿ...

ಬ್ರಾಹ್ಮಿ ಎಲೆಯಲ್ಲಿರುವ ಔಷಧೀಯ ಗುಣಗಳ ಬಗ್ಗೆ ನೀವೂ ತಿಳಿಯಿರಿ..!

ಕೆಲವು ಮಕ್ಕಳು ಚುರುಕಾಗಿರ್ತಾರೆ. ಆದ್ರೆ ಓದಿದ್ದೇನು ನೆನಪಿನಲ್ಲಿರುವುದಿಲ್ಲ. ಬರೀ ಮಕ್ಕಳಷ್ಟೇ ಅಲ್ಲ, ದೊಡ್ಡವರಿಗೂ ಕೂಡ ಮರೆಗುಳಿ ಸ್ವಭಾವವಿರುತ್ತದೆ. ಅಂಥವರು ಒಂದು ಎಲೆಯನ್ನು ಸೇವಿಸಬೇಕು. ಯಾವುದು ಆ ಎಲೆ..? ಅದನ್ನ ಸೇವಿಸುವುದರಿಂದ ಏನು ಲಾಭ ಅನ್ನೋದರ ಬಗ್ಗೆ ನಾವಿಂದು ತಿಳಿಯೋಣ. https://youtu.be/s5ga1Uoxn5w ಬ್ರಾಹ್ಮಿ ಎಲೆ. ಇದನ್ನು ಒಂದೆಲಗ, ಸರಸ್ವತಿ ಎಲೆ ಅಂತ ಕೂಡ ಕರೆಯಲಾಗುತ್ತೆ. ಇನ್ನು ಭಾರತದಲ್ಲಷ್ಟೇ...

ಆಗಸ್ಟ್ 13 2020 ರಾಶಿ ಭವಿಷ್ಯ

ಮೇಷ: ಭೂಸಂಬಂಧದ ವ್ಯವಹಾರಗಳು ಲಾಭಕರವಾಗಲಿದೆ. ಉದ್ಯೋಗ ವ್ಯವಹಾರಗಳಲ್ಲಿ ಕೆಲವೊಂದು ಅನುಕೂಲವಾಗಲಿದೆ. ಸಾರ್ವಜನಿಕ ರಂಗದಲ್ಲಿ ನಿಮ್ಮ ಸೇವೆ ಹಾಗೂ ಗುಣಗಳು ಗುರುತಿಸಲ್ಪಡುವುದು. ವೃಷಭ: ದಾಂಪತ್ಯದಲ್ಲಿ ಹೊಂದಾಣಿಕೆಯಿಂದ ಮುಂದುವರೆಯಿರಿ. ವೃತ್ತಿರಂಗದಲ್ಲಿ ಸಮಾಧಾನ ತರಲಿದೆ. ಹಣಕಾಸಿನ ವ್ಯವಹಾರದಲ್ಲಿ ಅಡಚಣೆಗಳಿರುತ್ತದೆ. ಸ್ಥಿರ ಉದ್ಯೋಗಿಗಳಿಗೆ ಮುಂಭಡ್ತಿಯ ಸೂಚನೆ ಬರಲಿದೆ. ಮಿಥುನ: ಬುದ್ಧಿಶಕ್ತಿ ಆಲೋಚನಾ ಶಕ್ತಿ ಉತ್ತಮವಿರುವ ನಿಮಗೆ ಸ್ವಲ್ಪ ಆತುರತೆ ಸಲ್ಲದು....

ಆಗಸ್ಟ್ 12 2020 ರಾಶಿ ಭವಿಷ್ಯ

ಮೇಷ: ಸಾಂಸಾರಿಕವಾಗಿ ಖರ್ಚುವೆಚ್ಚಗಳು ಅಧಿಕವಾದಾವು. ಸ್ವಪ್ರಯತ್ನ ನಿಶ್ಚಿತರೂಪದಲ್ಲಿ ಫಲವಿರುವುದು. ವಿದ್ಯಾರ್ಥಿಗಳು ತಮ್ಮ ಉತ್ತಮ ಬಲದ ಪ್ರಯತ್ನ ಪಡೆಯಲಿದ್ದಾರೆ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ವೃಷಭ: ಆರೋಗ್ಯದಲ್ಲಿ ಆಗಾಗ ಏರುಪೇರು ಕಾಣಿಸಲಿದೆ. ದೂರ ಸಂಚಾರಗಳು ಸ್ಥಗಿತಗೊಂಡಾವು. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕಾಗುತ್ತದೆ. ಸಾಮಾಜಿಕ ರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳು ಮೆಚ್ಚುಗೆ ಗಳಿಸಲಿದೆ. ಮಿಥುನ: ಕೆಲಸ ಕಾರ್ಯಗಳಲ್ಲಿ ಹೆಚ್ಚಿನ...

ಇಸ್ಕಾನ್ ದೇವಾಲಯದಲ್ಲಿ ನಡೆಯುವ ಪೂಜಾ ಕಾರ್ಯಕ್ರಮವನ್ನು ಈಗ ಆನ್‌ಲೈನ್‌ಲ್ಲೂ ನೋಡಬಹುದು..

ಬೆಂಗಳೂರು: ಇಂದು ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆ, ಬೆಂಗಳೂರಿನ ಕೃಷ್ಣ ದೇವಾಲಯ ಮತ್ತು ಮಠಗಳಲ್ಲಿ ಸಂಭ್ರಮ ಸಡಗರದಿಂದ ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯಿತು. ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೊರಿನಾ ಹಿನ್ನೆಲೆ ಇಸ್ಕಾನ್ ದೇವಸ್ಥಾನದಲ್ಲಿ ಭಕ್ತರಿಗೆ ಪ್ರವೇಶ ನಿರ್ಭಂಧಿಸಲಾಗಿದೆ. ಇಂದು ನಾಳೆ ಇಸ್ಕಾನ್ ಕೃಷ್ಣಜನ್ಮಾಷ್ಟಮಿ ಪೂಜೆ ಆನ್ಲೈನಲ್ಲಿ ವೀಕ್ಷಣೆ ಅವಕಾಶ ನೀಡಲಾಗಿದೆ. ಸ್ವಾಗತಂ ಕೃಷ್ಣ...

ಐಶ್ವರ್ಯಾ ರೈ ಫಾಲೋ ಮಾಡೋ ಬ್ಯೂಟಿ ಟಿಪ್ಸ್ ಯಾವುದು ಗೊತ್ತಾ..?

ಬಾಲಿವುಡ್‌ನಲ್ಲಿ ಹಲವಾರು ಗ್ಲಾಮರಸ್ ನಟಿಯರಿದ್ದಾರೆ. ಆದ್ರೆ ಐಶ್ವರ್ಯಾ ರೈ ರಂತೆ ಯಾರೂ ಇಲ್ಲ. ಒಂದು ಮಗುವಿನ ಅಮ್ಮನಾದರೂ, ಇನ್ನು ತಾರುಣ್ಯ ಉಳಿಸಿಕೊಂಡಿರುವ ಐಶ್ವರ್ಯ ಸ್ಟ್ರಿಕ್ಟ್ ಡಯಟ್ ಮಾಡ್ತಾರೆ. ಅಲ್ಲದೇ ಕೆಲ ರೆಮಿಡಿಗಳನ್ನ ಕೂಡ ಫಾಲೋ ಮಾಡ್ತಾರೆ. ಐಶ್ವರ್ಯಾ ರೈ ಫಾಲೋ ಮಾಡೋ ಬ್ಯೂಟಿ ಟಿಪ್ಸ್ ಬಗ್ಗೆ ತಿಳಿದುಕೊಳ್ಳೋಣ. ಐಶ್ ಪ್ರತಿದಿನ ಬೆಳಿಗ್ಗೆ ಉಗುರುಬೆಚ್ಚು ನೀರಿಗೆ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img