Saturday, August 22, 2026

ಆಧ್ಯಾತ್ಮ

ಸಂಸಾರಸ್ಥರು ಎಂದಿಗೂ ಮನೆಯಲ್ಲಿ ಇಂಥ ಫೋಟೋವನ್ನ ಇರಿಸಕೂಡದು..!

ಈ ಮೊದಲೇ ನಾವು ನಿಮಗೆ ಮನೆಯಲ್ಲಿ ಕೆಲ ಫೋಟೋಗಳನ್ನ ಇರಿಸಕೂಡದು ಎಂಬ ಬಗ್ಗೆ ಮಾಹಿತಿ ನೀಡಿದ್ದೇವು. ಇದೀಗ ಅದರ ಮುಂದುವರಿದ ಭಾಗವಾಗಿ ಅದರ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೀಡಲಿದ್ದೇವೆ. https://youtu.be/s8aw0Mq41PQ ಮನೆಯಲ್ಲಿ ಭೈರವನ ಫೋಟೋವನ್ನ ಇಡಬಾರದು. ಭೈರವನ ಫೋಟೋವನ್ನ ಯಾಂತ್ರಿಕ ವಿದ್ಯೆ ಪ್ರಯೋಗ ಮಾಡುವ ಜಾಗದಲ್ಲಿ ಮಾತ್ರ ಇಡಲಾಗುತ್ತದೆ. ಅಲ್ಲಿ ಬ್ರಹ್ಮಚಾರಿಗಳು, ಹೆಣ್ಣಿನ ಸಂಗ ಮಾಡದಿದ್ದವರು, ನಾಗಾಸಾಧುಗಳು...

ಸೇಬು ಹಣ್ಣಿನ ಸೇವನೆಯಿಂದ ದೇಹಕ್ಕಾಗುವ ಪ್ರಯೋಜನಗಳೇನು..?

ಮೊದಲೆಲ್ಲ ಪ್ರತಿದಿನ ಒಂದು ಸೇಬುಹಣ್ಣು ಸೇವಿಸಿ ವೈದ್ಯರಿಂದ ದೂರವಿರಿ ಅನ್ನೋ ಮಾತಿತ್ತು. ಆದ್ರೆ ಇತ್ತೀಚಿನ ದಿನಗಳಲ್ಲಿ ಸೇಬುಹಣ್ಣು ತಿಂದ್ರೆ ಕ್ಯಾನ್ಸರ್ ಬರುತ್ತೆ ಅನ್ನೋ ಭಯವಿದೆ. ಇದಕ್ಕೆ ಕಾರಣದ ಸೇಬುಹಣ್ಣಿನ ಮೇಲೆ ಹಚ್ಚೋ ಮೇಣ. ಆದ್ರೆ ಮೇಣವಿರದ ಸೇಬುಹಣ್ಣು ತಿಂದ್ರೆ ಆರೋಗ್ಯ ಪರ್ಫೇಕ್ಟ್ ಆಗಿರುತ್ತದೆ. ಹಾಗಾದ್ರೆ ಸೇಬುಹಣ್ಣು ತಿಂದ್ರೆ ಆರೋಗ್ಯಕ್ಕೆ ಏನು ಉಪಯೋಗ ಅನ್ನೋದನ್ನ ನೋಡೋಣ...

ರುಚಿಕರ ಮತ್ತು ಆರೋಗ್ಯಕರ ಪ್ರೋಟಿನ್ ಸಲಾಡ್ ರೆಸಿಪಿ..!

ನಾವು ಆರೋಗ್ಯವಾಗಿರಬೇಕು. ರೋಗಮುಕ್ತರಾಗಿರಬೇಕು. ಶಕ್ತಿವಂತರಾಗಿರಬೇಕು ಅಂದ್ರೆ, ಪ್ರೋಟಿನ್ ಅಂಶವಿರುವ ಆಹಾರವನ್ನ ಸೇವಿಸಬೇಕು. ಹಾಗಾದ್ರೆ ಇವತ್ತು ನಾವು ಪ್ರೋಟಿನ್ ಸಲಾಡ್ ಮಾಡೋದು ಹೇಗೆ ಅನ್ನೋದನ್ನ ನೋಡೋಣ ಬನ್ನಿ. https://youtu.be/jho_pF9xxrE https://youtu.be/QHuvAGqm3Y8 ಪ್ರೋಟಿನ್ ಸಲಾಡ್ ಮಾಡಲು ಬೇಕಾಗುವ ಸಾಮಗ್ರಿ, ಕಡಲೆ ಕಾಳು, ಹೆಸರು ಕಾಳು, ಪನೀರ್, ಹುರಿದುಕೊಂಡ ಶೇಂಗಾ, ಒಂದು ಸಣ್ಣಗೆ ಕತ್ತರಿಸಿದ ಈರುಳ್ಳಿ, ಒಂದು ಟೋಮೆಟೋ, ಒಂದು ಹಸಿ ಮೆಣಸಿನ...

ಮಂಚದ ಮೇಲೆ ಇಂಥ ವಸ್ತುಗಳನ್ನಿಡಬೇಡಿ, ಇಂಥ ತಪ್ಪು ಮಾಡಬೇಡಿ..!

ಮಂಚದ ಮೇಲೆ ಕೆಲ ವಸ್ತುಗಳನ್ನಿಟ್ಟರೆ, ಕೆಲ ತಪ್ಪುಗಳನ್ನ ಮಾಡಿದ್ರೆ ಮನೆಗೆ ದರಿದ್ರ ಉಂಟಾಗುತ್ತದೆ. ಯಾವುದು ಆ ವಸ್ತು, ಯಾವ ತಪ್ಪುಗಳನ್ನ ನಾವು ಮಾಡಬಾರದು ಅನ್ನೋದನ್ನ ಹೇಳ್ತೀವಿ. ಸ್ನಾನ ಮಾಡಿ ಬಂದ ಬಳಿಕ ಮೈ ಒರೆಸಿಕೊಂಡ ಟವಲ್‌ನ್ನ ಮಂಚದ ಮೇಲಿಟ್ಟರೆ, ಆರ್ಥಿಕ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಟವೆಲನ್ನ ಆಗಲಿ ಹಸಿ ಬಟ್ಟೆಯನ್ನಾಗಲಿ ಮಂಚದ ಮೇಲೆ ಇರಿಸಕೂಡದು. https://youtu.be/OztNYbQ_4A8 ಮಂಚದ ಮೇಲೆ...

ಆಗಸ್ಟ್ 22 ,2020 ರಾಶಿ ಭವಿಷ್ಯ

ಮೇಷ: ಶುಭಮಿಶ್ರಫಲಗಳಿಂದ ತಾತ್ಕಾಲಿಕ ಸಮಾಧಾನ ಸಿಗಲಿದೆ. ವಿವಾಹಾದಿ ಮಂಗಳ ಕಾರ್ಯಾಸಕ್ತಿ ಧನಾಗಮನ ಚೇತರಿಕೆ ತರುತ್ತದೆ. ವೃಷಭ: ಧೃಡ ಮನಸ್ಸಿನಿಂದ ಮುಂದುವರೆದಲ್ಲಿ ಯಶಸ್ಸು ದೊರೆಯಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ ದೊರಕಲಿದೆ. ಸ್ಥಾನಮಾನಗಳಲ್ಲಿ ಪ್ರಗತಿ ಇರುತ್ತದೆ. ಮಿಥುನ: ಅಳುಕು ಪ್ರವೃತ್ತಿಯನ್ನು ಬದಿಗೊತ್ತಿ ಬಂದ ಅವಕಾಶಕ್ಕೆ ಸ್ಪಂದಿಸಿರಿ. ಗೃಹಸವೀಕರಣ ಕಾರ್ಯನಿಮಿತ್ತ ಖರ್ಚು ಬಂದಿತ್ತು. ವಾಹನ ಸಂಚಾರ, ಆರೋಗ್ಯದ ಬಗ್ಗೆ ನಿರ್ಲಕ್ಷಿಸದೇ...

ಟೇಸ್ಟಿ ಟೇಸ್ಟಿ ಲಸ್ಸಿ ಆರೋಗ್ಯಕ್ಕೂ ತುಂಬಾ ಒಳ್ಳೆಯದು ಗೊತ್ತಾ..?

ನಾವು ಬೇಸಿಗೆಯಲ್ಲಿ ಜ್ಯೂಸ್, ಎಳನೀರು, ತಂಪು ಹಣ್ಣುಗಳನ್ನ ತಿನ್ನುವುದರ ಜೊತೆಗೆ ರುಚಿಕರವಾದ ಲಸ್ಸಿಯನ್ನ ಕೂಡಾ ಸೇವಿಸುತ್ತೇವೆ. ಮೊಸರಿನಿಂದ ಮಾಡುವ ಲಸ್ಸಿ ರುಚಿಕರವಷ್ಟೇ ಅಲ್ಲದೇ ಆರೋಗ್ಯಕರವೂ ಹೌದು. ಹಾಗಾದ್ರೆ ಲಸ್ಸಿ ಕುಡಿಯುವುದರಿಂದ ಆಗುವ ಪ್ರಯೋಜನಗಳೇನು ಅನ್ನೋದನ್ನ ನೋಡೋಣ ಬನ್ನಿ.. ಲಸ್ಸಿ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಖಾಯಿಲೆಗಳು ವಾಸಿಯಾಗುತ್ತದೆ. ಆದರೆ ಮೊಸರು ಮತ್ತು ಅದಕ್ಕೆ ಬೆರೆಸಿದ ಸಿಹಿ ಉತ್ತಮ...

ಕುಬೇರ ಮತ್ತು ಲಕ್ಷ್ಮೀ ಅನುಗ್ರಹಕ್ಕಾಗಿ ಈ ಮಂತ್ರವನ್ನ ಪ್ರತಿದಿನ ಹೇಳಿ…

ನಮ್ಮ ದಿನವೆಲ್ಲ ಉತ್ತಮವಾಗಿರಬೇಕು. ಹಿಡಿದ ಕೆಲಸವೆಲ್ಲ ಕೈಗೂಡಬೇಕು. ಯಶಸ್ಸು ಸಿಗಬೇಕು ಅಂದ್ರೆ ಪ್ರತಿದಿನ ಸ್ನಾನವಾದ ಬಳಿಕ ಒಂದು ಮಂತ್ರವನ್ನ ಹೇಳಬೇಕು. ಯಾವುದು ಆ ಮಂತ್ರ ಅನ್ನೋದನ್ನ ನೋಡೋಣ. https://youtu.be/CC_GXFMo5xg ಪ್ರತಿದಿನ ಬೆಳಿಗ್ಗೆ ಎದ್ದು ಶುಚಿರ್ಭೂತರಾಗಿ, ದೇವರ ಪೂಜೆ ಮಾಡುವಾಗ ಕುಬೇರ ಮಂತ್ರವನ್ನ 21 ಬಾರಿ ಹೇಳಬೇಕು. ಮಂತ್ರ ಹೀಗಿದೆ.. https://youtu.be/TExYKWGgqSw ಓಂ ಯಕ್ಷರಾಜಾಯ ವಿದ್ಮಹೇ, ವೈಶ್ರಾವನಾಯ ಧೀಮಹಿ ತನ್ನೋ ಕುಬೇರ...

ಪೂಜೆ ಮಾಡುವಾಗ ಇಂಥಾ ತಪ್ಪುಗಳನ್ನು ಎಂದಿಗೂ ಮಾಡಬೇಡಿ..

ಬೆಳಿಗ್ಗೆ ಬೇಗ ಎದ್ದು ಶುಚಿರ್ಭೂತರಾಗಿ ಮಡಿ ಮೈಲಿಗೆಯಿಂದ, ದೇವರಿಗೆ ದೀಪ ಹಚ್ಚಿ, ಕರ್ಪೂರದಾರತಿ ಬೆಳಗಿ, ನೈವೇದ್ಯವನ್ನೆಲ್ಲ ಇಟ್ಟು, ಹೂವೆಲ್ಲ ಹಾಕಿ ಕೆಲವರು ಪ್ರತಿದಿನ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ಆದ್ರೆ ಅವರ ಜೀವನದಲ್ಲಿ ಪ್ರಗತಿ ಅನ್ನೋದು ಇರೋದೇ ಇಲ್ಲ. ಹಣ ಕೂಡಿಡಲು ಸಾಧ್ಯವಾಗೋದೇ ಇಲ್ಲ. ಅಂದುಕೊಂಡ ಕೆಲಸ ಮಾಡಲು ಆಗೋದೇ ಇಲ್ಲ. ಯಾಕಂದ್ರೆ ಪೂಜಾ ಸಮಯದಲ್ಲಿ...

ಪತಿಗೆ ಅದೃಷ್ಟ ಒಲಿಯಲು, ದಿನಪೂರ್ತಿ ಶುಭವಾಗಿರಲು ಪತ್ನಿ ಹೀಗೆ ಮಾಡಬೇಕು..!

ಪತಿಯ ಅದೃಷ್ಟ ಖುಲಾಯಿಸಲು, ಆತನ ದಿನಪೂರ್ತಿ ಶುಭವಾಗಿರಲು ಪತ್ನಿ ಏನು ಮಾಡಬೇಕು ಅನ್ನೋ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. https://youtu.be/OztNYbQ_4A8 ಪತಿಯ ಇಷ್ಟ ಕಷ್ಟಗಳನ್ನ ಅರಿತುಕೊಂಡು, ಆತನ ಸುಖ ದುಃಖಗಳನ್ನ ಹಂಚಿಕೊಂಡು, ಆತನಿಗೆ ಒಳಿತು ಬಯಸೋ ಪತ್ನಿ ಓರ್ವ ಉತ್ತಮ ಪತ್ನಿಯಾಗಿರ್ತಾಳೆ. ಅಂಥ ಪತ್ನಿ ಮಾಡೋ ಕೆಲ ಕೆಲಸಗಳು ಪತಿಯ ಸಂಭ್ರಮ ಮತ್ತು ದುಃಖಗಳಿಗೆ, ಅಳಿವು- ಉಳಿವಿಗೆ...

ಆಗಸ್ಟ್ 21, 2020 ರಾಶಿ ಭವಿಷ್ಯ

ಮೇಷ: ತೊಡಕುಗಳು ಕಂಡುಬಂದಾವು. ಅನಗತ್ಯ ವಿವಾದದಲ್ಲಿ ಸಿಲುಕುವ ಸಾಧ್ಯತೆ ತಂದೀತು. ಆತ್ಮೀಯರ ಸಹಕಾರ ಶುಭ ಅಶುಭ ಫಲಗಳು ಮಿಶ್ರದಾಯಕವಾಗಲಿದೆ. ಖಡಾಖಂಡಿತ ವರ್ತನೆಯಿಂದ ಕಾರ್ಯಸಿದ್ಧಿ. ವೃಷಭ: ಆರ್ಥಿಕ ವಿಚಾರದಲ್ಲಿ ಕೊಂಚ ಬಿಗಿ ಹಿಡಿಯಿರಿ. ವ್ಯಾಪಾರ ವ್ಯವಹಾರಗಳಲ್ಲಿ ಋಣಬಾಧೆ ಹಂತ ಹಂತವಾಗಿ ಕಡಿಮೆಯಾಗಲಿದೆ. ಗೃಹದಲ್ಲಿ ಶುಭಮಂಗಳ ಕಾರ್ಯಗಳ ಚಟುವಟಿಕೆಗಳು ಉತ್ಸಾಹ ತರಲಿದೆ. ಮಿಥುನ: ಅಳುಕು ಪ್ರವೃತ್ತಿಯನ್ನು ಬದಿಗೊತ್ತಿ ಬಂದ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img