Saturday, August 22, 2026

ಆಧ್ಯಾತ್ಮ

ಈ ಒಂದು ವಸ್ತು ನಿಮ್ಮ ಪರ್ಸ್‌ನಲ್ಲಿದ್ದರೆ, ಧನಾಗಮನ ಖಂಡಿತ..!

ಹಣಕಾಸಿನ ಸಮಸ್ಯೆ ಇದ್ದಲ್ಲಿ, ಕೊಟ್ಟ ಸಾಲ ವಾಪಸ್ ಬರಬೇಕಾದಲ್ಲಿ ನಿಮ್ಮ ಪರ್ಸ್‌ನಲ್ಲಿ ಈ ಒಂದು ವಸ್ತು ಇಡಬೇಕು. ಯಾವುದು ಆ ವಸ್ತು ಅನ್ನೋ ಬಗ್ಗೆ ಚಿಕ್ಕ ಮಾಹಿತಿ ನೀಡಲಿದ್ದೇವೆ. https://youtu.be/Enf7ZUqOagM ಸಂಬಳ ಬಂದ ಮರುದಿನವೇ ಎಲ್ಲ ಖಾಲಿಯಾಗಿ ಹೋಗುತ್ತದೆ. ಸಾಲ ತೆಗೆದುಕೊಂಡವರು ಮತ್ತೆ ವಾಪಸ್ ಅದನ್ನು ಕೊಡುವ ಮನಸ್ಸು ಮಾಡುವುದಿಲ್ಲ. ಒಟ್ಟಿನಲ್ಲಿ ದುಡ್ಡಿನ ಸಮಸ್ಯೆ ಕಾಡುತ್ತಿದೆ ಎಂದಾದರೆ...

ಧನಾಭಿವೃದ್ಧಿ, ಆರೋಗ್ಯಾಭಿವೃದ್ಧಿ ಆಗಬೇಕೆಂದರೆ ಇಂಥ ಕೆಲಸ ಮಾಡಬೇಡಿ..!

ಮನೆಯಲ್ಲಿ ನಾವು ಮಾಡುವ ಕೆಲ ಕೆಲಸದಿಂದ ಧನಾಭಿವೃದ್ಧಿಯಲ್ಲಿ, ಆರೋಗ್ಯದಲ್ಲಿ, ನೆಮ್ಮದಿಯಲ್ಲಿ ಏರುಪೇರಾಗಿಬಿಡುತ್ತದೆ. ಹಾಗಾದ್ರೆ ಮನೆಯಲ್ಲಿ ನಾವು ಯಾವ ಯಾವ ತಪ್ಪುಗಳನ್ನ ಮಾಡಬಾರದು ಅನ್ನೋದರ ಬಗ್ಗೆ ಕೆಲ ಮಾಹಿತಿಯನ್ನ ನಾವಿವತ್ತು ನೀಡಲಿದ್ದೇವೆ. https://youtu.be/kD29ezoLm0I ಕೆಲ ಮನೆಯಲ್ಲಿ ಮಕ್ಕಳು ದೀಪಗಳನ್ನ ಬಾಯಿಂದ ಉಫ್ ಅಂತಾ ಊದಿ ಆರಿಸಿಬಿಡುತ್ತಾರೆ. ಇದು ಮನೆಗೆ ಒಳ್ಳೆಯದಲ್ಲ. ಹಿರಿಯರು ಅವರಿಗೆ ಈ ಬಗ್ಗೆ ತಿಳಿಹೇಳಬೇಕು. ಹೀಗೆ...

ಆಗಸ್ಟ್ 19, 2020 ರಾಶಿ ಭವಿಷ್ಯ

ಮೇಷ: ಅನಗತ್ಯ ಮಾನಸಿಕ ಋಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಕೊರೆಯಲಿದೆ. ಆರ್ಥಿಕ ದೃಷ್ಟಿಯಲ್ಲಿ ಲಾಟರಿ ಚಟಗಳಿಂದ ದೂರವಿದ್ದಷ್ಟು ಉತ್ತಮ. ಸಹೋದ್ಯೋಗಿ ಮಿತ್ರರೊಡನೆ ಅಸಮಾಧಾನವಾದೀತು. ವೃಷಭ: ಉದ್ಯೋಗ, ವ್ಯಾಪಾರ ವ್ಯವಹಾರಗಳಲ್ಲಿ ವಾತಾವರಣ ಉಲ್ಲಾಸಕರವಾಗಿರುವುದು. ಕ್ರಯ ವಿಕ್ರಯದಲ್ಲಿ ಲಾಭವಿದೆ. ಸಮಾಜದಲ್ಲಿ ನಿಮ್ಮ ಪ್ರತಿಭೆಯನ್ನು ಗುರುತಿಸಲ್ಪಟ್ಟು, ಗೌರವ ದೊರಕಲಿದೆ. ಮಿಥುನ: ಹದಿಹರೆಯದವರಿಗೆ ವಿವಾಹ ಭಾಗ್ಯದ ಕನಸು ನನಸಾಗಲಿದೆ....

ಮಾಸ್ಕ್ ಹಾಕಿಕೊಳ್ಳಬೇಕಾದಾಗ ಅನುಸರಿಸಬೇಕಾದ ನಿಯಮಗಳೇನು..?

ಕೊರೊನಾ ವೈರಸ್ ಭೀತಿ ಹೆಚ್ಚಾದಾಗಿನಿಂದ ಮಾಸ್ಕ್‌ ಹಾಕುವವರ ಸಂಖ್ಯೆ ಜಾಸ್ತಿಯಾಗಿದೆ. ಮಾಸ್ಕ್ ಹಾಕದಿದ್ದರೆ ಫೈನ್ ಹಾಕಲಾಗುತ್ತಿದೆ. ಹೊಟೇಲ್, ಮಾಲ್, ದೇವಸ್ಥಾನಗಳಲ್ಲಿ ಮಾಸ್ಕ್ ಇಲ್ಲದಿದ್ದರೆ ಪ್ರವೇಶ ನಿರ್ಭಂದಿಸಲಾಗಿದೆ. ಮಾಸ್ಕ್ ಅಂದ್ರೆ ಅಷ್ಟು ಇಂಪಾರ್ಟೆಂಟ್ ಆಗಿದೆ. ಆದ್ರೆ ಮಾಸ್ಕ್ ಹಾಕಿಕೊಳ್ಳುವಾಗ ಕೆಲ ನಿಯಮಗಳನ್ನ ಅನುಸರಿಸಬೇಕಾಗಿದೆ. ಆ ಬಗ್ಗೆ ಕೆಲ ಮಾಹಿತಿಯನ್ನ ನಾವಿವತ್ತು ನೀಡಲಿದ್ದೇವೆ. https://youtu.be/az_SJG7Hosw ಎರಡು ಮಾಸ್ಕ್‌ಗಳನ್ನ ಕಡ್ಡಾಯವಾಗಿ ಬಳಸಿ....

ಆಗಸ್ಟ್ 18, 2020 ರಾಶಿ ಭವಿಷ್ಯ

ಮೇಷ: ಆಕಸ್ಮಿಕ ಪ್ರಯಾಣದಿಂದ ಕಾರ್ಯಸಾಧನೆಯಾಗಲಿದೆ. ಸರಕಾರಿ ಉದ್ಯಮಿಗಳಿಗೆ ಉತ್ತಮ ಧನಲಾಭವಿದೆ. ವೃಷಭ: ಕೋರ್ಟು ಕಚೇರಿ ಕಾರ್ಯಭಾಗದಲ್ಲಿ ಜಯ ಲಭಿಸಲಿದೆ. ವೃತ್ತಿರಂಗದಲ್ಲಿ ಮುನ್ನಡೆಯ ದಿನಗಳಿವು. ಸಕಾಲಿಕ ಮಿತ್ರರ ಸಹಕಾರದಿಂದ ನೆಮ್ಮದಿ ಸಿಗಲಿದೆ. ಮಿಥುನ: ಧರ್ಮಕಾರ್ಯಗಳಲ್ಲಿ ಆಸಕ್ತಿ ತಂದೀತು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಡನೆ ನಿಷ್ಠುರಕ್ಕೆ ಕಾರಣರಾಗದಿರಿ. ವ್ಯಾಪಾರಿಗಳಿಗೆ ಕಾದು ನೋಡುವ ಸಮಯವಿದು. ದುಡುಕದಿರಿ. https://youtu.be/az_SJG7Hosw ಕರ್ಕ: ಅನಿರೀಕ್ಷಿತ ದೂರ ಸಂಚಾರವಿದೆ. ಸಾಂಸಾರಿಕವಾಗಿ ಬಂಧುಗಳೊಡನೆ...

ಮನೆಯ ಮುಖ್ಯದ್ವಾರದಲ್ಲಿ ಈ ಪೋಟೋವಿಟ್ಟು ನಿಯಮದ ಪ್ರಕಾರ ಪೂಜಿಸಿ, ಅದೃಷ್ಟ ಪಡೆಯಿರಿ..

ಮನೆಯ ಮುಖ್ಯದ್ವಾರದಲ್ಲಿ ಎಷ್ಟು ಸ್ವಚ್ಛತೆ, ಶುದ್ಧತೆ ಇರುತ್ತದೆಯೋ, ಅಷ್ಟು ಮನೆ ಅಭಿವೃದ್ಧಿ ಉತ್ತಮವಾಗಿರುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚುತ್ತದೆ. ಆದ್ದರಿಂದ ಮನೆಯ ಮುಖ್ಯದ್ವಾರ ಸ್ವಚ್ಚವಾಗಿರಬೇಕು. ಅಲ್ಲದೇ, ಒಂದು ಪೋಟೋವನ್ನ ಇಟ್ಟು ನೀವು ಅದರ ನಿಯಮದಂತೆ ಪೂಜಿಸಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ. ಹಾಗಾದ್ರೆ ಯಾವ ದೇವರ ಫೋಟೋ ಇಟ್ಟು ಪೂಜಿಸಬೇಕು ಅನ್ನೋ ಬಗ್ಗೆ ತಿಳಿಯೋಣ...

ಬೆಳಿಗ್ಗೆ ಎದ್ದ ತಕ್ಷಣ ಇಂಥ ವಸ್ತುವನ್ನ ನೋಡಬೇಡಿ..!

ಬೆಳಿಗ್ಗೆ ಎದ್ದ ತಕ್ಷಣ ನಾವು ಯಾವ ವಸ್ತುವನ್ನ ನೋಡುತ್ತೇವೋ ಅದರ ಮೇಲೆ ನಮ್ಮ ದಿನ ಶುಭವಾಗಿರುತ್ತೋ, ಅಶುಭವಾಗಿರುತ್ತೋ ಅನ್ನೋದು ಅವಲಂಬಿತವಾಗಿರುತ್ತದೆ. ಹಾಗಾದ್ರೆ ಬೆಳಿಗ್ಗೆ ಎದ್ದ ಬಳಿಕ ಯಾವ ವಸ್ತುವನ್ನ ನಾವು ನೋಡಬಾರದು. ಯಾವುದನ್ನ ನೋಡಬೇಕು ಅನ್ನೋ ಬಗ್ಗೆ ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. ನಾವು ಈ ಮೊದಲೇ ನಿಮಗೆ ಕನ್ನಡಿ ನೋಡಬಾರದೆಂಬ ವಿಷಯದ ಬಗ್ಗೆ ಹೇಳಿದ್ದೇವೆ. ಬೆಳಿಗ್ಗೆ...

ಕನ್ನಡಿಯನ್ನು ಯಾವ ದಿಕ್ಕಿನಲ್ಲಿರಿಸಬೇಕು ಗೊತ್ತಾ..?

ಮನೆಯಲ್ಲಿರುವ ಕನ್ನಡಿ ಕೂಡ ನಮ್ಮ ಜೀವನದ ಕಷ್ಟ ನಷ್ಟಗಳಿಗೆ ಕಾರಣವಾಗುತ್ತದೆ. ಅದಕ್ಕಾಗಿ ಕನ್ನಡಿಯನ್ನ ಇಂಥ ದಿಕ್ಕಿನಲ್ಲೇ ಇಡಬೇಕೆಂಬ ನಿಯಮವಿದೆ. ಹಾಗಾದ್ರೆ ಯಾವ ದಿಕ್ಕಿನಲ್ಲಿ ಕನ್ನಡಿ ಇರಿಸಬೇಕು..? ಯಾವ ದಿಕ್ಕಿನಲ್ಲಿ ಕನ್ನಡಿ ಇರಿಸಬಾರದು ಎಂಬ ಬಗ್ಗೆ ಇವತ್ತು ನಾವು ನಿಮಗೆ ಮಾಹಿತಿ ನೀಡಲಿದ್ದೇವೆ. https://youtu.be/3iINLy3mdTk ಮೊದಲನೇಯದಾಗಿ ಕನ್ನಡಿಯನ್ನ ಸ್ವಚ್ಛವಾಗಿರಿಸಿಕೊಳ್ಳಬೇಕು. ಅದರ ಮೇಲೆ ಧೂಳು ಇರದಂತೆ, ಯಾವುದೇ ಕಲೆ ಇರದಂತೆ...

ಸತ್ತವರ ಫೋಟೋಗಳನ್ನು ಯಾವ ದಿಕ್ಕಿಗೆ ಇಡಬೇಕು..?

ಇವತ್ತು ನಾವು ಸತ್ತವರ ಫೋಟೋವನ್ನು ಯಾವ ದಿಕ್ಕಿಗೆ ಇಡಬೇಕು ಅನ್ನೋ ಬಗ್ಗೆ ಪುಟ್ಟ ಮಾಹಿತಿಯನ್ನ ನೀಡಲಿದ್ದೇವೆ. https://youtu.be/Enf7ZUqOagM ಮನೆ ಜನ ಸತ್ತಾಗ ಅವರ ನೆನಪಿಗಾಗಿ ಫೋಟೋವನ್ನ ಹಾಕೋ ಪದ್ಧತಿ ಚಾಲ್ತಿಯಲ್ಲಿದೆ. ಆದ್ರೆ ಆ ಫೋಟೋವನ್ನ ಎಲ್ಲಿ, ಯಾವ ದಿಕ್ಕಿಗೆ ಹಾಕಬೇಕು ಅನ್ನೋದು ಕೆಲವರಿಗೆ ಗೊತ್ತಿರುವುದಿಲ್ಲ. ಗೋಡೆಯಲ್ಲಿ ಎಲ್ಲಿ ಖಾಲಿ ಜಾಗ ಸಿಗುತ್ತದೆಯೋ ಅಲ್ಲಿ ಹಾಕಿಬಿಡುತ್ತಾರೆ. https://youtu.be/Aq6ar7Y7QDU ಆದ್ರೆ ಹೀಗೆ ಮಾಡುವುದರಿಂದ...

ಈ ಒಂದು ಗಿಡ ನಿಮ್ಮ ಮನೆಯಲ್ಲಿದ್ರೆ ಸುಖ ಶಾಂತಿ ಅದೃಷ್ಟ ಐಶ್ವರ್ಯ ನಿಮ್ಮ ಪಾಲು..!

ಕೆಲವೊಂದು ಗಿಡಗಳು ನಮ್ಮ ಜೀವನದ ನೋವು ನಲಿವುಗಳಿಗೆ ಕಾರಣವಾಗುತ್ತದೆ. ಆದ್ರೆ ಒಂದು ಗಿಡವನ್ನ ನೀವು ನಿಮ್ಮ ಮನೆಯಲ್ಲಿ ತಂದು ನೆಟ್ಟರೆ, ಅದಕ್ಕೆ ಪ್ರತಿದಿನ ನಿರುಣಿಸಿ ಅದು ಬಾಡಿಹೋಗದಂತೆ ನೋಡಿಕೊಂಡರೆ ನಿಮ್ಮ ಮನೆಯ ಅದೃಷ್ಟ ಖಲಾಯಿಸಿದಂತೆ. ಯಾವುದು ಆ ಗಿಡ ಅನ್ನೋದನ್ನ ನೋಡೋಣ. https://youtu.be/i6kbnEERtz8 ಕೆಲವು ಗಿಡಗಳು ಮನೆಯಂಗಳವನ್ನ ಸುಂದರಗೊಳಿಸುವುದಲ್ಲದೇ ನಮ್ಮ ಜೀವನವನ್ನ ಕೂಡ ಸುಂದರಗೊಳಿಸುತ್ತದೆ. ನಾವು ಕೂಡ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img