Friday, August 21, 2026

ಆಧ್ಯಾತ್ಮ

ಸ್ನಾನ ಮಾಡುವ ನೀರಿಗೆ ಈ ವಸ್ತುಗಳನ್ನು ಹಾಕಿದ್ರೆ, ಆರ್ಥಿಕ ಪರಿಸ್ಥಿತಿ, ಆರೋಗ್ಯ ಎರಡೂ ಸುಧಾರಿಸುತ್ತದೆ

Spiritual: ಸ್ನಾನ ಮಾಡೋದು ಕಾಮನ್ ವಿಷಯ. ದೇಹ ಸ್ವಚ್ಛವಾಗಿ ಇರಲಿ. ಯಾವುದೇ ಕೀಟಾಣುವಿನಿಂದ ನಮಗೆ ತೊಂದರೆಯಾಗದಿರಲು, ರೋಗಗಳು ಬಾರದಿರಲಿ ಎಂದು ನಾವು ಸ್ನಾನ ಮಾಡುತ್ತೇವೆ. ಆದರೆ ಸ್ನಾನಕ್ಕೂ ಅದೃಷ್ಟಕ್ಕೂ ನಂಟಿದೆ ಅಂತಾ ನಿಮಗೆ ಗೊತ್ತಾ..? ಹೌದು.. ಸ್ನಾನದ ನೀರಿಗೆ ಕೆಲವು ವಸ್ತುಗಳನ್ನು ಸೇರಿಸುವುದರಿಂದ, ನಮ್ಮ ಅದೃಷ್ಟ, ಆರೋಗ್ಯ ಎಲ್ಲವೂ ಸುಧಾರಿಸುತ್ತದೆ. ಹಾಗಾದ್ರೆ ಸ್ನಾನದ ನೀರಿಗೆ...

Holi Festival: ಹೋಲಿಕಾ ದಹನ ಮಾಡುವಾಗ ಈ ವಸ್ತುಗಳನ್ನು ಹಾಕಿ, ಹಲವು ಸಮಸ್ಯೆಯಿಂದ ಪಾರಾಗಿ

Holi Festival: ಇನ್ನು ಕೆಲ ದಿನಗಳಲ್ಲೇ ಹೋಳಿ ಹಬ್ಬ ಬರುತ್ತಿದೆ. ಹಲವೆಡೆ ಹೋಳಿ ಹಬ್ಬದ ಮುನ್ನಾ ದಿನ ಹೋಲಿಕಾ ದಹನವೆಂದು ಮಾಡುತ್ತಾರೆ. ಕಟ್ಟಿಗೆಗಳನ್ನು ಸಂಗ್ರಹಿಸಿ, ಅದನ್ನು ಸುಡುತ್ತಾರೆ. ಹೀಗೆ ಸುಡುವಾಗ ಆ ಬೆಂಕಿಗೆ ಹಲವು ವಸ್ತುಗಳನ್ನು ಹಾಕಲಾಗುತ್ತದೆ. ಹೀಗೆ ಕೆಲವು ವಸ್ತುಗಳನ್ನು ಹಾಕಿದ್ರೆ, ಹಲವು ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಹಾಗಾದ್ರೆ ಯಾವ ವಸ್ತುಗಳನ್ನು ನಾವು...

Spiritual: ಮನೆಯಲ್ಲಿ ಈ ವಸ್ತುಗಳಿದ್ದರೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ.

Spiritual: ನಾವು ಶ್ರೀಮಂತರಾಗಬೇಕು. ನಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು. ನಮ್ಮ ಬಳಿಯೂ ರಾಶಿ ರಾಶಿ ಹಣವಿರಬೇಕು ಅಂತಾ ಯಾರಿಗೆ ತಾನೇ ಆಸೆ ಇರುವುದಿಲ್ಲ ಹೇಳಿ..? ಅದರಲ್ಲೂ ಈಗಿನ ಕಾಲದಲ್ಲಿ ಹಣ ಎಂದರೆ ಎಲ್ಲದಕ್ಕಿಂತ ಮೇಲು ಅನ್ನುವಂತಾಗಿದೆ. ಮೊದಲೆಲ್ಲ ಸಂಬಂಧ ಅಂದ್ರೆ ಮೇಲು ಅಂತಿದ್ರು. ಆದರೆ ಈಗ ಸಂಬಂಧವನ್ನು ಮೀರಿ ಹಣ ಬೆಳೆದುಬಿಟ್ಟಿದೆ. ಈಗ ಹಣ...

ಈಶಾ ಫೌಂಡೇಶನ್ ಶಿವರಾತ್ರಿ ಜಾಗರಣೆಯಲ್ಲಿ ವಿದೇಶಿ ಗಾಯಕಿಯ ಭಕ್ತಿಗೀತೆಗೆ ಮನಸೋತ ಅಮಿತ್ ಶಾ- ಡಿಕೆಶಿ

Shivaratri: ಮಹಾ ಶಿವರಾತ್ರಿಯಂದು ಜಾಗರಣೆಗಾಗಿ ತಮಿಳುನಾಡಿನ ಕೊಯಮತ್ತೂರಿನ ಆದಿಯೋಗಿ ದೇವಸ್ಥಾನದಲ್ಲಿ ಈಶಾ ಫೌಂಡೇಶನ್‌ ವತಿಯಿಂದ ಜಾಗರಣೆ ರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ರಾತ್ರಿ ಹಲವು ಗಾಯಕರು ಬಂದು ಸಂಗೀತ ಕಾರ್ಯಕ್ರಮ ಕೊಡುತ್ತಾರೆ. ಹಲವು ಗಣ್ಯರು, ಜನಸಾಮಾನ್ಯರು, ಸಿನಿಮಾ ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳೆಲ್ಲ ಕಾರ್ಯಕ್ರದಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಕಾಾರ್ಯಕ್ರಮಕ್ಕೆ ಕನ್ನಡ, ಹಿಂದಿ ಹಾಡು, ಸಂಸ್ಕೃತ ಸೇರಿ...

Chanakya Neeti: ಪತ್ನಿಯ ಈ ಗುಣವೇ ಪತಿ ಶ್ರೀಮಂತನಾಗಲು ಕಾರಣವಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯ ನೀತಿಯಲ್ಲಿ ಜೀವನದಲ್ಲಿ ಹೇಗಿರಬೇಕು..? ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು..? ಎಂಥ ಸಂಗಾತಿಯನ್ನು ಆರಿಸಿಕೊಳ್ಳಬೇಕು..? ಸಂಗಾತಿಯಲ್ಲಿರಬೇಕಾದ ಗುಣಗಳೇನು..? ಎಂಥ ಜನರ ಸಂಗ ಮಾಡಬೇಕು..? ಎಂಥ ಜನರ ಸಂಗ ಮಾಡಬಾರದು..? ಎಂತ ಜಾಗದಲ್ಲಿ ವಾಸಿಸಬೇಕು..? ಎಂಥ ಜಾಗದಲ್ಲಿ ವಾಸಿಸಬಾರದು..? ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ...

Hubli News: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ…

Hubli News: ನಾಡಿನಾದ್ಯಂತ ಇಂದು ಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮಾಡಲಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯುಲ್ಲೂ ಶಿವರಾತ್ರಿ ಸಂಭ್ರಮ ಜೋರಾಗಿದೆ. ಶ್ರೀ ಈಶ್ವರ ದೇವಸ್ಥಾನ ಶಿವಲಿಂಗುಗೆ ಭಕ್ತರು ಹಾಲಿ ಅಭಿಷೇಕ ಮಾಡುವ ಮೂಲಕ ತಮ್ಮ‌ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಂಡರು.‌ ಹುಬ್ಬಳ್ಳಿ ರೈಲ್ವೇ ಸ್ಟೇಷನ್ ರಸ್ತೆಯ ಶ್ರೀ ಈಶ್ವರ ದೇವಸ್ಥಾನಲ್ಲಿ ಮುಂಜಾನೆಯೇ ಶಿವಲಿಂಗು‌ ಸೇರಿ‌ ಶಿವನ ಮೂರ್ತಿಗೆ...

Spiritual: ಮಹಾಶಿವರಾತ್ರಿಯ ವಿಶೇಷತೆ ಏನು? ಶಿವರಾಧನೆಯಿಂದ ಏನಾಗುತ್ತೆ?

Spiritual: ಇನ್ನು ಕೆಲವೇ ದಿನಗಳಲ್ಲಿ ಮಹಾಶಿವರಾತ್ರಿ ಹಬ್ಬ ಬರಲಿದೆ. ಈ ಹಬ್ಬವನ್ನು ಯಾವ ರೀತಿ ಆಚರಿಸಬೇಕು..? ಇದರ ವಿಶೇಷತೆ ಏನು ಎಂದು ಖ್ಯಾತ ಜ್ಯೋತಿಷಿಗಳಾದ ನಾಗರಾಜ್ ಶರ್ಮಾ ಗುರೂಜಿ ವಿವರಿಸಿದ್ದಾರೆ. ಶಿವ ಅಗ್ನಿಕಾರಕ. ಹಾಗಾಗಿಯೇ ಶಿವರಾತ್ರಿ ಮುಗಿದ ಬಳಿಕ ಬೇಸಿಗೆ ಶುರುವಾಗಿ, ಬಿಸಿಲ ಧಗೆ ಹೆಚ್ಚಾಗುತ್ತದೆ. ಇಂಥ ಬಿಸಿಲ ಧಗೆ, ಬೇಸಿಗೆಯ ಬಿರು ಬಿಸಿಲಿನಲ್ಲೇ ಬರೀಗಾಲಿನಲ್ಲಿ...

Mahashivaratri 2025: ಶಿವರಾತ್ರಿ ಜಾಗರಣೆ ಮಹತ್ವ! ಉಪವಾಸದ ಅರ್ಥ ಏನು?

Spiritual: ಇದೇ ತಿಂಗಳ ಫೆಬ್ರವರಿ 26ರಂದು ಮಹಾಶಿವರಾತ್ರಿ ಇದ್ದು, ಈ ಬಗ್ಗೆ ಈಗಾಗಲೇ ನಿಮಗೆ ಇದರ ಬಗ್ಗೆ ಹಲವು ಮಾಹಿತಿ ನೀಡಿದ್ದೇವೆ. ಅದೇ ರೀತಿ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿಯವರು, ಶಿವರಾತ್ರಿಯಂದು ಏಕೆ ಉಪವಾಸ ಮಾಡಬೇಕು, ಏಕೆ ಜಾಗರಣೆ ಮಾಡಬೇಕು ಎಂದು ವಿವರಿಸಿದ್ದಾರೆ. ನಮಸ್ಕಾರ ಪ್ರಿಯೋ ಭಾನುಃ, ಜಲಧಾ ಪ್ರಿಯೋ ಶಿವಃ, ಅಲಂಕಾರ ಪ್ರಿಯೋ ಕೃಷ್ಣಃ,...

Shivaratri 2025: ಮಾಘ ಮಾಸದ ಶಿವರಾತ್ರಿ ವಿಶೇಷತೆ ಏನು? 12 ಜ್ಯೋತಿರ್ಲಿಂಗ ನೋಡಿದ ಫಲ!

Shivaratri 2025: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ್ ಗುರೂಜಿಯವರು ಮಾಘ ಮಾಸದಲ್ಲಿ ಬರುವ ಶಿವರಾತ್ರಿ ವಿಶೇಷತೆಗಳೇನು ಅನ್ನೋ ಬಗ್ಗೆ ಹೇಳಿದ್ದಾರೆ. ಪ್ರತೀ ತಿಂಗಳ ತ್ರಯೋದಶಿಯಂದು ಶಿವರಾತ್ರಿ ಇರುತ್ತದೆ. ಆ ಶಿವರಾತ್ರಿಯನ್ನು ಬರೀ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಆದರೆ ಮಾಘ ಮಾಸದಲ್ಲಿ ಬರುವ ಶಿವರಾತ್ರಿಯನ್ನು ಮಹಾ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಏಕೆಂದರೆ ಈ ಶಿವರಾತ್ರಿ ಅಷ್ಟು ವಿಶೇಷತೆಯುಳ್ಳ ಶಿವರಾತ್ರಿಯಾಗಿದೆ. ಈ...

Spiritual: ಹೀಗೆ ಮಾಡಿದ್ರೆ ಐಶ್ವರ್ಯ ಸಂಪತ್ತು ನಿಮ್ಮದಾಗುತ್ತೆ!

Spiritual: ಜೀವನದಲ್ಲಿ ತಾನು ಉದ್ಧಾರವಾಗಬೇಕು. ಶ್ರೀಮಂತರಾಗಬೇಕು ಅನ್ನೋ ಬಯಕೆ ಯಾರಿಗಿರುವುದಿಲ್ಲ ಹೇಳಿ..? ಎಲ್ಲರೂ ಶ್ರೀಮಂತರಾಗಬಯಸುವವರೇ. ಆದರೆ ಎಲ್ಲರಿಗೂ ಶ್ರೀಮಂತಿಕೆ ಬರುವುದಿಲ್ಲ. ಯೋಗ್ಯತೆ ಬರಬೇಕು ಎಂದರೂ, ನಮಗೆ ಶ್ರೀಮಂತಿಕೆ ಅನುಭವಿಸುವ ಯೋಗವಿರಬೇಕು. ಅಂಥ ಯೋಗ ಬರಬೇಕು ಅಂದ್ರೆ ನಾವು ಕೆಲ ಕೆಲಸಗಳನ್ನು ಮಾಡಬೇಕು. ಹಾಗಾದ್ರೆ ಶ್ರೀಮಂತಿಕೆಗಾಗಿ ಏನು ಮಾಡಬೇಕು ಎಂದು ಖ್ಯಾತ ಆಧ್ಯಾತ್ಮಿಕ ಚಿಂತಕರಾದ ವಿಷ್ಣುದತ್ತ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img