Saturday, August 22, 2026

ಆಧ್ಯಾತ್ಮ

ಹೊಸ್ತಿಲಿಗೆ ರಂಗೋಲಿ ಯಾಕೆ ಹಾಕಬೇಕು..? ಪೂಜೆ ಏಕೆ ಮಾಡಬೇಕು..?

ಬೆಳಿಗ್ಗೆ ಎದ್ದು ಶುಚಿರ್ಭೂತರಾಗಿ, ಅಂಗಳ ಗುಡಿಸಿ, ರಂಗೋಲಿ ಹಾಕುವುದು ಹಿಂದೂಗಳ ಪದ್ಧತಿ. ಅದರೊಂದಿಗೆ ಹೊಸ್ತಿಲು ತೊಳೆದು, ಒರೆಸಿ, ರಂಗೋಲಿ ಹಾಕುವುದು ಕೂಡಾ ವಾಡಿಕೆ. ಯಾಕೆ ನಾವು ಹೊಸ್ತಿಲಿಗೆ ರಂಗೋಲಿ ಹಾಕಿ, ಪೂಜೆ ಮಾಡಬೇಕು..? ಇದರಿಂದಾಗುವ ಲಾಭಗಳೇನು..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ಮುತ್ತೈದೆಯರು ಪ್ರತಿದಿನ ಹೊಸ್ತಿಲು ತೊಳೆದು ರಂಗೋಲಿ ಹಾಕಿ ಹೂವಿಟ್ಟು ದೀಪ ಬೆಳಗುವುದರಿಂದ ಮನೆಯಲ್ಲಿ...

ಬ್ರಾಹ್ಮಿ ಎಲೆಯಲ್ಲಿರುವ ಔಷಧೀಯ ಗುಣಗಳ ಬಗ್ಗೆ ನೀವೂ ತಿಳಿಯಿರಿ..!

ಕೆಲವು ಮಕ್ಕಳು ಚುರುಕಾಗಿರ್ತಾರೆ. ಆದ್ರೆ ಓದಿದ್ದೇನು ನೆನಪಿನಲ್ಲಿರುವುದಿಲ್ಲ. ಬರೀ ಮಕ್ಕಳಷ್ಟೇ ಅಲ್ಲ, ದೊಡ್ಡವರಿಗೂ ಕೂಡ ಮರೆಗುಳಿ ಸ್ವಭಾವವಿರುತ್ತದೆ. ಅಂಥವರು ಒಂದು ಎಲೆಯನ್ನು ಸೇವಿಸಬೇಕು. ಯಾವುದು ಆ ಎಲೆ..? ಅದನ್ನ ಸೇವಿಸುವುದರಿಂದ ಏನು ಲಾಭ ಅನ್ನೋದರ ಬಗ್ಗೆ ನಾವಿಂದು ತಿಳಿಯೋಣ. https://youtu.be/s5ga1Uoxn5w ಬ್ರಾಹ್ಮಿ ಎಲೆ. ಇದನ್ನು ಒಂದೆಲಗ, ಸರಸ್ವತಿ ಎಲೆ ಅಂತ ಕೂಡ ಕರೆಯಲಾಗುತ್ತೆ. ಇನ್ನು ಭಾರತದಲ್ಲಷ್ಟೇ...

ಆಗಸ್ಟ್ 13 2020 ರಾಶಿ ಭವಿಷ್ಯ

ಮೇಷ: ಭೂಸಂಬಂಧದ ವ್ಯವಹಾರಗಳು ಲಾಭಕರವಾಗಲಿದೆ. ಉದ್ಯೋಗ ವ್ಯವಹಾರಗಳಲ್ಲಿ ಕೆಲವೊಂದು ಅನುಕೂಲವಾಗಲಿದೆ. ಸಾರ್ವಜನಿಕ ರಂಗದಲ್ಲಿ ನಿಮ್ಮ ಸೇವೆ ಹಾಗೂ ಗುಣಗಳು ಗುರುತಿಸಲ್ಪಡುವುದು. ವೃಷಭ: ದಾಂಪತ್ಯದಲ್ಲಿ ಹೊಂದಾಣಿಕೆಯಿಂದ ಮುಂದುವರೆಯಿರಿ. ವೃತ್ತಿರಂಗದಲ್ಲಿ ಸಮಾಧಾನ ತರಲಿದೆ. ಹಣಕಾಸಿನ ವ್ಯವಹಾರದಲ್ಲಿ ಅಡಚಣೆಗಳಿರುತ್ತದೆ. ಸ್ಥಿರ ಉದ್ಯೋಗಿಗಳಿಗೆ ಮುಂಭಡ್ತಿಯ ಸೂಚನೆ ಬರಲಿದೆ. ಮಿಥುನ: ಬುದ್ಧಿಶಕ್ತಿ ಆಲೋಚನಾ ಶಕ್ತಿ ಉತ್ತಮವಿರುವ ನಿಮಗೆ ಸ್ವಲ್ಪ ಆತುರತೆ ಸಲ್ಲದು....

ಆಗಸ್ಟ್ 12 2020 ರಾಶಿ ಭವಿಷ್ಯ

ಮೇಷ: ಸಾಂಸಾರಿಕವಾಗಿ ಖರ್ಚುವೆಚ್ಚಗಳು ಅಧಿಕವಾದಾವು. ಸ್ವಪ್ರಯತ್ನ ನಿಶ್ಚಿತರೂಪದಲ್ಲಿ ಫಲವಿರುವುದು. ವಿದ್ಯಾರ್ಥಿಗಳು ತಮ್ಮ ಉತ್ತಮ ಬಲದ ಪ್ರಯತ್ನ ಪಡೆಯಲಿದ್ದಾರೆ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ವೃಷಭ: ಆರೋಗ್ಯದಲ್ಲಿ ಆಗಾಗ ಏರುಪೇರು ಕಾಣಿಸಲಿದೆ. ದೂರ ಸಂಚಾರಗಳು ಸ್ಥಗಿತಗೊಂಡಾವು. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕಾಗುತ್ತದೆ. ಸಾಮಾಜಿಕ ರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳು ಮೆಚ್ಚುಗೆ ಗಳಿಸಲಿದೆ. ಮಿಥುನ: ಕೆಲಸ ಕಾರ್ಯಗಳಲ್ಲಿ ಹೆಚ್ಚಿನ...

ಇಸ್ಕಾನ್ ದೇವಾಲಯದಲ್ಲಿ ನಡೆಯುವ ಪೂಜಾ ಕಾರ್ಯಕ್ರಮವನ್ನು ಈಗ ಆನ್‌ಲೈನ್‌ಲ್ಲೂ ನೋಡಬಹುದು..

ಬೆಂಗಳೂರು: ಇಂದು ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆ, ಬೆಂಗಳೂರಿನ ಕೃಷ್ಣ ದೇವಾಲಯ ಮತ್ತು ಮಠಗಳಲ್ಲಿ ಸಂಭ್ರಮ ಸಡಗರದಿಂದ ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯಿತು. ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೊರಿನಾ ಹಿನ್ನೆಲೆ ಇಸ್ಕಾನ್ ದೇವಸ್ಥಾನದಲ್ಲಿ ಭಕ್ತರಿಗೆ ಪ್ರವೇಶ ನಿರ್ಭಂಧಿಸಲಾಗಿದೆ. ಇಂದು ನಾಳೆ ಇಸ್ಕಾನ್ ಕೃಷ್ಣಜನ್ಮಾಷ್ಟಮಿ ಪೂಜೆ ಆನ್ಲೈನಲ್ಲಿ ವೀಕ್ಷಣೆ ಅವಕಾಶ ನೀಡಲಾಗಿದೆ. ಸ್ವಾಗತಂ ಕೃಷ್ಣ...

ಐಶ್ವರ್ಯಾ ರೈ ಫಾಲೋ ಮಾಡೋ ಬ್ಯೂಟಿ ಟಿಪ್ಸ್ ಯಾವುದು ಗೊತ್ತಾ..?

ಬಾಲಿವುಡ್‌ನಲ್ಲಿ ಹಲವಾರು ಗ್ಲಾಮರಸ್ ನಟಿಯರಿದ್ದಾರೆ. ಆದ್ರೆ ಐಶ್ವರ್ಯಾ ರೈ ರಂತೆ ಯಾರೂ ಇಲ್ಲ. ಒಂದು ಮಗುವಿನ ಅಮ್ಮನಾದರೂ, ಇನ್ನು ತಾರುಣ್ಯ ಉಳಿಸಿಕೊಂಡಿರುವ ಐಶ್ವರ್ಯ ಸ್ಟ್ರಿಕ್ಟ್ ಡಯಟ್ ಮಾಡ್ತಾರೆ. ಅಲ್ಲದೇ ಕೆಲ ರೆಮಿಡಿಗಳನ್ನ ಕೂಡ ಫಾಲೋ ಮಾಡ್ತಾರೆ. ಐಶ್ವರ್ಯಾ ರೈ ಫಾಲೋ ಮಾಡೋ ಬ್ಯೂಟಿ ಟಿಪ್ಸ್ ಬಗ್ಗೆ ತಿಳಿದುಕೊಳ್ಳೋಣ. ಐಶ್ ಪ್ರತಿದಿನ ಬೆಳಿಗ್ಗೆ ಉಗುರುಬೆಚ್ಚು ನೀರಿಗೆ...

ದೇವಸ್ಥಾನಕ್ಕೆ ಹೋದಾಗ ಇಂಥ ತಪ್ಪು ಮಾಡಬೇಡಿ..

ದೇವಸ್ಥಾನಕ್ಕೆ ಹೋದಾಗ ಬರೀ ದೇವರ ದರ್ಶನವನ್ನಷ್ಟೇ ಮಾಡಿ ಬರುವುದಲ್ಲ. ಅಲ್ಲಿ ಕೆಲ ನಿಯಮಗಳನ್ನ ಪಾಲಿಸಬೇಕಾಗುತ್ತದೆ. ನಮಗೇ ಗೊತ್ತಿಲ್ಲದೇ ಕೆಲ ತಪ್ಪುಗಳು ನಡೆದು ಹೋಗುತ್ತದೆ. ಯಾವುದು ಅಂಥ ತಪ್ಪುಗಳು, ದೇವಸ್ಥಾನಕ್ಕೆ ಹೋದಾಗ ಯಾವ ತಪ್ಪುಗಳನ್ನ ನಾವು ಮಾಡಬಾರದು ಎಂಬುದರ ಬಗ್ಗೆ ತಿಳಿಯೋಣ ಬನ್ನಿ. ದೇವಸ್ಥಾನಕ್ಕೆ ಹೋದಾಗ ಬೇರೆ ವಿಷಯದ ಬಗ್ಗೆ ಮಾತನಾಡುವುದಾಗಲಿ, ಪರಿಚಯದವರು ಸಿಕ್ಕಿದರೆಂದು ಹರಟೆ ಹೊಡೆಯುವುದಾಗಲಿ...

ಗಂಡ ಕೆಲಸಕ್ಕೆ ಹೋಗುವಾಗ ಹೆಣ್ಣು ಮಕ್ಕಳು ಎಂದಿಗೂ ಈ ತಪ್ಪು ಮಾಡಬೇಡಿ..!

ಗಂಡನ ಕರ್ಮದಲ್ಲಿ ಹೆಂಡತಿಯದು ಅರ್ಧಪಾಲಿರುತ್ತೆ ಅನ್ನೋ ಮಾತಿದೆ. ಗಂಡನ ಪಾಪಕರ್ಮದಲ್ಲಾಗಲಿ ಪುಣ್ಯಕರ್ಮದಲ್ಲಾಗಲಿ ಪತ್ನಿಗೂ ಪಾಲಿರುತ್ತದೆ. ಆದ್ದರಿಂದ ಪತ್ನಿ ಎಂದಿಗೂ ಪತಿಯ ಒಳಿತನ್ನೇ ಬಯಸಬೇಕು. ಪತಿ ಕೆಲಸಕ್ಕೆ ಹೋಗುವಾಗ ಪತ್ನಿ ಕೆಲ ಕೆಲಸಗಳನ್ನ ಮಾಡಕೂಡದು. ಯಾವುದು ಆ ಕೆಲಸ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ. https://youtu.be/QcyTmbHoiJ8 ನಾವು ಈ ಮೊದಲೇ ಹೇಳಿದಂತೆ ಗಂಡ ಕೆಲಸಕ್ಕೆ ಹೋದ ಬಳಿಕ ಮನೆಯಲ್ಲಿ...

ಪಿಯುಸಿ ನಂತರ ಈ ಕೋರ್ಸ್ ಮಾಡಿದ್ರೆ 100% ಕೆಲಸ ಗ್ಯಾರಂಟಿ, ಉದ್ಯಮ ಮಾಡಲು ಸರ್ಕಾರವೇ ಸಾಲ ಕೊಡುತ್ತೆ..!

ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ.. ಪದವಿ, ಸ್ನಾತ್ತಕೋತ್ತರ ಪದವಿ ಮಾಡಿದವರು ಕೆಲಸವಿಲ್ಲದೇ ಕಂಗಾಲಾಗಿದ್ದಾರೆ. ಸ್ಕಿಲ್ ಬೇಸ್ ಮೇಲೆ ಕೆಲಸ ಪಡೆದವರು ಹೇಗೋ ಕೆಲಸ ಮಾಡಿಕೊಂಡು ಹೋಗ್ತಿದ್ದಾರೆ.. ಈ ಹಿನ್ನೆಲೆ ಕೇಂದ್ರ ಸರ್ಕಾರ ಇದೀಗ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡ್ತಿದೆ.. ಪಿಯುಸಿ ಪಾಸಾದ.. ಅಂದ್ರೆ, ಸೈನ್ಸ್, ಕಾಮರ್ಸ್,...

ರುದ್ರಾಕ್ಷಿ ಬಳಸುವುದಿದ್ದರೆ ಈ ನಿಯಮವನ್ನು ಅನುಸರಿಸಿ, ಇಲ್ಲವಾದಲ್ಲಿ ರುದ್ರಾಕ್ಷಿ ಬಳಸಬೇಡಿ..!

ರುದ್ರಾಕ್ಷಿ ಅಂದ್ರೆ ರುದ್ರನ ಕಣ್ಣು. ಹಣೆಯ ಮೇಲೆ ಮೂಡಿದ ಶಿವನ ಮೂರನೇ ಕಣ್ಣನ್ನ ರುದ್ರಾಕ್ಷಿ ಎಂದು ಕರೆಯಲಾಗುತ್ತದೆ. ಇಂಥ ರುದ್ರಾಕ್ಷಿಗೆ ತನ್ನದೇ ಆದ ಮಹತ್ವವಿದೆ. ಹಾಗಾಗಿ ರುದ್ರಾಕ್ಷಿಯನ್ನ ಮನಸ್ಸಿಗೆ ಬಂದ ಹಾಗೆ ಬಳಸುವಂತಿಲ್ಲ. ಹಾಗಾದ್ರೆ ರುದ್ರಾಕ್ಷಿ ಬಳಸುವಾಗ ಅನುಸರಿಸುವ ಕ್ರಮಗಳ ಬಗ್ಗೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ. https://youtu.be/kgeoN6QOuw4 ರುದ್ರಾಕ್ಷಿಯಲ್ಲಿ ಏಕಮುಖಿ ದ್ವಿಮುಖಿ ಪಂಚಮುಖಿ ಎಂಬ ಪ್ರಕಾರಗಳಿದೆ. ಇಂದಿನ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img