Friday, August 21, 2026

ಆಧ್ಯಾತ್ಮ

ಆಗಸ್ಟ್ 7, 2020 ರಾಶಿ ಭವಿಷ್ಯ

ಮೇಷ: ಹತ್ತು ಹಲವು ಕೆಲಸಗಳಿಗಾಗಿ ಧನವ್ಯಯವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ದೊರಕಲಿದೆ. ಧರ್ಮಕಾರ್ಯಗಳಲ್ಲಿ ವಿಳಂಬವಾಗಲಿದೆ. ವೃತ್ತಿರಂಗದಲ್ಲಿ ಚೇತರಿಕೆಯು ಇದೆ. ವೃಷಭ : ಸಾಮಾಜಿಕವಾಗಿ ಕೈಗೊಂಡ ಕಾರ್ಯಗಳು ಸಫಲತೆಯನ್ನು ಪಡೆಯಲಿದೆ. ಬಹುಪಾಲು ನೀವು ಸುಖಿಗಳನ್ನಬಹುದು. ಸರಕಾರಿ ಕೆಲಸದಲ್ಲಿ ಲಾಭವಿದೆ ಮಕ್ಕಳ ಬಗ್ಗೆ ಚಿಂತೆ ಇದೆ. ಮಿಥುನ : ಶುಭಮಂಗಲ ಕಾರ್ಯಗಳಿಗೆ ವಿಘ್ನಭಯ ತೋರಿಬಂದರೂ ಹಿರಿಯರ ಅನುಗ್ರಹದಿಂದ...

ಚಿಕ್ಕು ಹಣ್ಣು ಬರೀ ಸ್ವಾದಿಷ್ಟಕರವಷ್ಟೇ ಅಲ್ಲ ಆರೋಗ್ಯಕರವೂ ಹೌದು..

ಚಿಕ್ಕು ಹಣ್ಣು ಅಂದ್ರೆ ಯಾರಿಗೆ ತಾನೇ ಇಷ್ಟಾ ಇಲ್ಲಾ ಹೇಳಿ. ಸಿಹಿ ಸಿಹಿಯಾದ ರಸಭರಿತ ಚಿಕ್ಕು ಎಷ್ಟು ಸ್ವಾದಿಷ್ಟವೋ ಅಷ್ಟೇ ಆರೋಗ್ಯಕರವೂ ಹೌದು. ಆದ್ರೆ ಅದನ್ನ ಆಯಾ ರೀತಿಯಲ್ಲಿ ಸೇವಿಸಿದ್ದಲ್ಲಷ್ಟೇ ನಿಮಗೆ ಅದರ ಆರೋಗ್ಯಕರ ಲಾಭ ಸಿಗುತ್ತದೆ. ಹಾಗಾದ್ರೆ ಚಿಕ್ಕು ಹಣ್ಣನ್ನ ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಅನ್ನೋದನ್ನ ನಾವಿಂದು ತಿಳಿಸಿಕೊಡಲಿದ್ದೇವೆ. ಹೃದಯ ಸಮಸ್ಯೆ...

ಹೋಮ್ ಗಾರ್ಡೆನಿಂಗ್ ಆರಂಭಿಸಿದ ಬಾಲಿವುಡ್ ಮಂದಿ: ಎಲ್ಲಾ ಲಾಕ್‌ಡೌನ್ ಮಹಿಮೆ…!

ಇತ್ತೀಚೆಗೆ ಸಿನಿ ತಾರೆಯರೆಲ್ಲ ಗಾರ್ಡೆನಿಂಗ್, ಕೃಷಿಯಲ್ಲಿ ತೊಡಗೋದನ್ನ ನಾವು ನೋಡಿದ್ದೇವೆ. ಮಾರುಕಟ್ಟೆಯಿಂದ ಹಣ್ಣು ತರಕಾರಿ ತರೋ ಬದ್ಲು ನಾವೇ ಗಿಡಗಳನ್ನ ನೆಟ್ಟು ಆರ್ಗ್ಯಾನಿಕ್ ಫುಡ್ ತಿನ್ನೋದೆ ಬೆಸ್ಟ್ ಅನ್ನೋದು ಈ ಸಿನಿ ತಾರೆಯರ ಅನಿಸಿಕೆ. ಅದರ ಬಗ್ಗೆ ಇನ್ನಷ್ಟು ಮಾಹಿತಿಯನ್ನ ನೋಡೋಣ ಬನ್ನಿ. ಕೊರೊನಾ ಮಹಾಮಾರಿ ವಕ್ಕರಿಸಿ ದೇಶವೆಲ್ಲ ಲಾಕ್‌ಡೌನ್ ಆಗಿದ್ದ ಸಂದರ್ಭದಲ್ಲಿ ಹಲವರು...

ಈ ಬಾರಿಯ ಗಣೇಶ ಚತುರ್ಥಿಯ ವಿಶೇಷತೆ ಏನು ಗೊತ್ತಾ..?

ಈ ಬಾರಿ ದೇಶಾದ್ಯಂತ ಅದ್ಧೂರಿ ಗಣೇಶ ಚತುರ್ಥಿಯ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಕೋವಿಂಡ್ 19 ಕಾರಣದಿಂದ ಪ್ರತೀ ವರ್ಷದಂತೆ ಈ ವರ್ಷ ಅದ್ದೂರಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ. ಆದ್ರೆ ಈ ಬಾರಿಯ ಗಣೇಶ ಚತುರ್ಥಿ ಸಿಂಪಲ್ ಆಗಿದ್ರೂ ಡಿಫ್ರೆಂಟ್ ಆಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೋಡೋಣ ಬನ್ನಿ. ವಿಶ್ವದೆಲ್ಲೆಡೆ ಕೊರೊನಾ ಭೀತಿ ಹೆಚ್ಚಿದೆ. ಹಲವರು...

ಕೂದಲು ಬಾಚುವಾಗ ಈ ರೀತಿ ಮಾಡಿದ್ರೆ ದರಿದ್ರಕ್ಕೆ ದಾರಿ ಮಾಡಿಕೊಟ್ಟಂತೆ..!

ಹೆಣ್ಣು ಮಕ್ಕಳು ಮನೆಯಲ್ಲಿ ತಲೆಕೂದಲು ಬಾಚಿಕೊಳ್ಳುವ ರೀತಿ ಕೂಡ ಮನೆಯ ಒಳಿತು ಕೆಡಕಿಗೆ ಕಾರಣವಾಗುತ್ತದೆ. ಕೂದಲು ಬಾಚಿಕೊಳ್ಳುವಾಗ ಯಾವ ನಿಯಮ ಅನುಸರಿಸಬೇಕು..? ಹೇಗೆ ಬೇಕೆಂದರೆ ಹಾಗೆ ತಲೆ ಕೂದಲು ಬಾಚಿದ್ದಲ್ಲಿ ಉಂಟಾಗುವ ಪರಿಣಾಮವೇನು ಅನ್ನೋದರ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ತಲೆ ಕೂದಲು ಬಾಚಿಕೊಳ್ಳುವಾಗ ಒಂದು ಕಡೆ ನಿಂತು ತಲೆಕೂದಲು ಬಾಚಿಕೊಂಡು, ಬಾಚಣಿಕೆಗೆ ತಾಗಿದ ಕೂದಲು ಮತ್ತು...

ಬಂಗು ಬಂದ್ರೆ ಒಳ್ಳೆಯದಾ ಕೆಟ್ಟದ್ದಾ..? ಬಂಗು ಬರಲು ಕಾರಣವೇನು..?

ಮುಖದ ಮೇಲೆ ಬಂಗು ಬರುವುದು ಮನುಷ್ಯನ ಜೀವನದಲ್ಲಾಗುವ ಕೆಲ ಬದಲಾವಣೆಗಳ ಸೂಚನೆಯಂತೆ. ಯಾವುದು ಆ ಸೂಚನೆ, ಬಂಗು ಬಂದ್ರೆ ಒಳ್ಳೆಯದಾ ಕೆಟ್ಟದ್ದಾ..? ಬಂಗು ಬರಲು ಕಾರಣವೇನು ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. https://youtu.be/I2ipsQN7P6Q ಕೆಲವರಿಗೆ ಮುಖದ ಮೇಲೆ ಬಂಗು ಬಂದರೆ ಎರಡು ವರ್ಷಗಳ ಕಾಲ ಉಳಿದುಕೊಳ್ಳುತ್ತೆ. ಕೆಲವರಿಗೆ 7, 15, 18 ವರ್ಷಗಳ ಕಾಲವೂ ಇರುತ್ತೆ....

ಮುಂಬೈ ಸಿದ್ಧಿವಿನಾಯಕನ ಮಹಿಮೆ ಬಗ್ಗೆ ನಿಮಗೆಷ್ಟು ಗೊತ್ತು..?

ಯಾವುದೇ ಶುಭಕಾರ್ಯ ಆರಂಭವಾಗುವ ಮುನ್ನ ನಾವು ಮಹಾಗಣಪತಿಯನ್ನ ಪೂಜಿಸುವುದು ವಾಡಿಕೆ. ಅಂಥ ಗಣಪತಿಯ ಹೆಸರಿನ ದೇವಸ್ಥಾನವೊಂದು ಮುಂಬೈನಲ್ಲಿದ್ದು, ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡಾ ಈ ದೇವಸ್ಥಾನಕ್ಕೆ ಭೇಟಿ ಕೊಟ್ಟು ಆಶೀರ್ವಾದ ಪಡೀತಾರೆ. ಆ ದೇವಸ್ಥಾನದ ಬಗ್ಗೆ ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. https://youtu.be/tPOXync4rgw ಮುಂಬೈನಲ್ಲಿರುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಇಡೀ ಭಾರತದಲ್ಲೇ ಫೇಮಸ್ ದೇವಸ್ಥಾನ. ಪ್ರತಿ ನಿತ್ಯ...

ರಾಮಮಂದಿರ ನಿರ್ಮಾಣದ ಬಗ್ಗೆ ಕುಮಾರಸ್ವಮಿ ಹೇಳಿದ್ದೇನು..?

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲು ಭೂಮಿಪೂಜೆಯಾದ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ. https://youtu.be/boI4hy29e9E ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ....

ನಿಮ್ಮ ಮನೆಗೆ ಮನೆ ಜನರಿಗೆ ಕೆಟ್ಟ ದೃಷ್ಟಿ ಬೀಳಬಾರದೆಂದರೆ ಹೀಗೆ ಮಾಡಿ..

ಕೆಲವರು ಶ್ರೀಮಂತರಾಗಿದ್ದರೆ, ದೊಡ್ಡ ದೊಡ್ಡ ಮನೆ ತೆಗೆದುಕೊಂಡರೆ, ಒಳ್ಳೊಳ್ಳೆ ಗಾಡಿ ತೆಗೆದುಕೊಂಡರೆ ಕೆಲ ದಿನಗಳಲ್ಲೇ ಅವನ್ನೆಲ್ಲಾ ಕಳೆದುಕೊಂಡುಬಿಡ್ತಾರೆ. ಶ್ರೀಮಂತನಾಗಿದ್ದವರು ನಿಧಾನಗತಿಯಲ್ಲಿ ಹಣ ಕಳೆದುಕೊಳ್ಳುತ್ತಾನೆ. ಮನೆ, ಗಾಡಿ, ಚಿನ್ನಾಭರಣ ಎಲ್ಲ ಹೋಗುತ್ತದೆ. ಅನಿರೀಕ್ಷಿತವಾಗಿ ಮನೆಯಲ್ಲಿ ಆಗಬಾರದ ಘಟನೆಗಳೆಲ್ಲ ನಡೆದು ಹೋಗುತ್ತದೆ. ಇದಕ್ಕೆಲ್ಲ ಅವರ ಮೇಲಿರುವ ದೃಷ್ಟಿದೋಷವೇ ಕಾರಣ. ಇವರ ಮೇಲೆ ಬಿದ್ದ ಕೆಟ್ಟ ದೃಷ್ಟಿಯಿಂದ ಇಂಥ...

ಇಂಥ ಹೂವುಗಳನ್ನೆಲ್ಲ ದೇವರಿಗೆ ಹಾಕಬೇಡಿ..

ದೇವರಿಗೆ ಪೂಜೆ ಸಲ್ಲಿಸುವಾಗ ತುಂಬಾ ಮುಖ್ಯವಾಗಿ ಬೇಕಾಗಿರುವ ವಸ್ತು ಅಂದ್ರೆ ಹೂವು. ಒಂದು ಹೂವಿಟ್ಟು ಪೂಜಿಸಿದರೂ ದೇವರು ಒಲಿಯುವನು ಎಂಬ ಮಾತಿದೆ. ಆದ್ರೆ ದೇವರಿಗೆ ಸಿಕ್ಕ ಸಿಕ್ಕ ಹೂವೆಲ್ಲಾ ಇಡುವಂತಿಲ್ಲ. ಹಾಗಾದ್ರೆ ಯಾವ ಯಾವ ಹೂವುಗಳನ್ನು ಇಡುವಂತಿಲ್ಲ ಎಂಬುದರ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಮುಟ್ಟಾದಾಗ ಹೆಣ್ಣುಮಕ್ಕಳು ಹೇಗೆ ದೇವರ ಕೋಣೆಗೆ ಹೋಗುವಂತಿಲ್ಲವೋ, ಪೂಜೆ ಪುನಸ್ಕಾರ ಮಾಡುವಂತಿಲ್ಲವೂ,...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img