Friday, April 3, 2026

ಆಧ್ಯಾತ್ಮ

ಡಿಸೆಂಬರ್‌ನಲ್ಲಿ ಜನಿಸಿದವರ ಗುಣಲಕ್ಷಣ ಹೀಗಿರುತ್ತೆ ನೋಡಿ..!

ಡಿಸೆಂಬರ್‌ನಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ. ಮತ್ತು, ಸಿಂಪಲ್ ಆಗಿರ್ತಾರೆ. ಇವರು ಭಾಗ್ಯಶಾಲಿ ಆಗುವುದರ ಜೊತೆಗೆ ಬುದ್ಧಿವಂತರು ಕೂಡ ಆಗಿರ್ತಾರೆ. ಪರ್ಸನಲ್ ಲೈಫ್ ಮತ್ತು ಪ್ರೊಫೆಶನಲ್ ಲೈಫ್‌ ಎರಡರಲ್ಲೂ ಇವರು ಲಕ್ಕಿಯಾಗಿರ್ತಾರೆ. https://youtu.be/SVDZuEpxX0E ಡಿಸೆಂಬರ್‌ನಲ್ಲಿ ಜನಿಸಿದವರು ನಿಯತ್ತಿಗೆ ಹೆಸರಾಗಿರ್ತಾರೆ. ಇವರು ಮೋಸ, ಕಪಟ ಮಾಡಿ ಜೀವನ ಮಾಡಲು ಇಷ್ಟ ಪಡುವುದಿಲ್ಲ. ಇವರು ದುಡ್ಡಿಗಿಂತ ಪರಿವಾರ, ಗೆಳೆತನಕ್ಕೆ ಹೆಚ್ಚು ಬೆಲೆ ಕಾಡ್ತಾರೆ....

ಗುರುಬಲ & ಅದೃಷ್ಟವನ್ನ ಪಡೆಯೋದು ಹೇಗೆ..?

www.karnatakatv.net : ಕೊರೊನಾ ಬಂದ ಮೇಲೆ ಎಷ್ಟೋ ಕಂಪನಿಗಳು ಲಾಸ್ ಆಗಿರಬಹುದು.. ಸಾವು ನೋವು ಸಂಭವಿಸುತ್ತಿರಬಹುದು. ಆದ್ರೆ, ಕೋಟ್ಯಂತರ ಜನ ಒಂದಷ್ಟು ನೆಮ್ಮದಿಯನ್ನ ಕಾಣ್ತಿದ್ದಾರೆ.. ಸಂಬಂಧಗಳು ಸರಿಹೋಗ್ತಿದೆ.. ದೂರವಾಗಿದ್ದ ಅತ್ತೆ, ಸೊಸೆ, ಅಪ್ಪ, ಮಗ. ಹೀಗೆ ಸಂಬಂಧಗಳು ಹತ್ತಿರವಾಅಗ್ತಿದೆ.. ವರ್ಷಕ್ಕೊಂದು ಬಾರಿ ಊರಿಗೆ ಬರಲು ತಿಣುಕಾಡ್ತಿದ ಸೊಸೆ, ಮಕ್ಕಳು, ಮೊಮ್ಮಕ್ಕಳು ಇದೀಗ ತಿಂಗಳು ಗಟ್ಟಲೇ...

ಹೂವಿನ ಉದ್ಯಮ ಮಾಡುವುದಿದ್ದರೆ ಇಲ್ಲಿದೆ ಚಿಕ್ಕ ಟಿಪ್ಸ್..!

ಹೂವು ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಹೂವನ್ನ ಇಷ್ಟಪಡದ ಹೆಣ್ಣಿಲ್ಲ. ದೇವರಿಗೆ ಪೂಜಿಸುವಾಗ ಹೂವಿನ ಅಗತ್ಯವಿದೆ. ಮದುವೆ ಮನೆ, ಗೃಹ ಪ್ರವೇಶಕ್ಕೆ ಮನೆಯನ್ನ ಅಲಂಕರಿಸಲು ಹೂವು ಬೇಕು. ಇಷ್ಟೆಲ್ಲ ಪ್ರಯೋಜನವಿರುವ ಹೂವಿನ ವ್ಯಾಪಾರವನ್ನ ಶುರು ಮಾಡಿದ್ರೆ ಎಷ್ಟು ಲಾಭವಾಗತ್ತೆ ಅಲ್ವಾ. ಅಂಥ ಲಾಭಗಳಿಸಲು ನಾವಿವತ್ತು ಕೆಲ ಟಿಪ್ಸ್‌ಗಳನ್ನ ನೀಡಲಿದ್ದೇವೆ. ಮಾರುಕಟ್ಟೆಯಲ್ಲಿ ಒಂದು ಚಿಕ್ಕ ಅಂಗಡಿಯನ್ನು...

ಸಾವಿನ ಮನೆಯಲ್ಲಿ ಮತ್ತು ಸಾವಿನ ಮನೆಗೆ ಹೋಗಿ ಬಂದ ಬಳಿಕ ಇಂಥ ಕೆಲಸ ಎಂದಿಗೂ ಮಾಡಬೇಡಿ..!

ಹುಟ್ಟಿದ ಪ್ರತಿ ಜೀವವೂ ಒಂದಲ್ಲ ಒಂದು ದಿನ ಸಾವನ್ನಪ್ಪಲೇಬೇಕು. ಈ ಹುಟ್ಟು ಸಾವಿನ ಮಧ್ಯೆ ಹಲವು ವಿಚಾರಗಳು ನಮ್ಮ ಜೀವನದ ಭಾಗವಾಗಿರುತ್ತದೆ. ಅವುಗಳಿಂದಲೇ ನಮ್ಮ ಜೀವನ ಪರಿಪೂರ್ಣಗೊಳ್ಳುತ್ತದೆ. ಆಚಾರ ವಿಚಾರ, ಭಾವನೆ, ಆಚರಣೆ ಎಲ್ಲವೂ ಮನುಷ್ಯನ ಜೀವನದ ಒಂದು ಭಾಗವಾಗಿರುತ್ತದೆ. ಇಂಥ ಆಚರಣೆಯಲ್ಲಿ ಸಾವಿನ ಮನೆಗೆ ಹೋಗಿ ಬಂದಮೇಲೆ ಮಾಡುವ ಕೆಲಸಗಳು ಕೂಡಾ ಒಂದಾಗಿದೆ....

ಗೃಹ ಪ್ರವೇಶ ಮಾಡದಿದ್ದರೆ ಏನಾಗತ್ತೆ..? ಬಾಡಿಗೆ ಮನೆಯಲ್ಲೂ ಹಾಲುಕ್ಕಿಸಿ ಪ್ರವೇಶ ಮಾಡಬೇಕು ಯಾಕೆ..?

ಸ್ವಂತ ಮನೆ ಕಟ್ಟೋದು ಪ್ರತಿಯೊಬ್ಬರ ಆಸೆ ಆಗಿರತ್ತೆ. ಈ ಆಸೆ ಪೂರೈಸಿಕೊಳ್ಳಲು ಕೆಲವರು ಮನೆ ಏನೋ ಕಟ್ಟಿರ್ತಾರೆ. ಆದ್ರೆ ಹಣವೆಲ್ಲ ಮನೆ ಕಟ್ಟುವಾಗ ಖರ್ಚಾದ ಪರಿಣಾಮ, ಗೃಹಪ್ರವೇಶಕ್ಕೆ ಹಣವಿಲ್ಲದೇ, ಗೃಹಪ್ರವೇಶ ಕಾರ್ಯಕ್ರಮವನ್ನೇ ಮಾಡೋದಿಲ್ಲ. ಮತ್ತೆ ಕೆಲವರು ಬಾಡಿಗೆ ಮನೆಗೆ ಹೋಗುವಾಗ ಹಾಲುಕ್ಕಿಸುವುದಿಲ್ಲ ಮತ್ತು ದೀಪ ಕೂಡ ಹಚ್ಚುವುದಿಲ್ಲ. ಹೀಗೆಲ್ಲ ಮಾಡಿದ್ರ ಅದರ ಪರಿಣಾಮ ಏನಾಗತ್ತೆ...

ಈ ಒಂದು ಕಲೆ ನಿಮ್ಮಲ್ಲಿದ್ದರೆ ನೀವು ದಿನಕ್ಕೆ 10ರಿಂದ 20 ಸಾವಿರ ರೂಪಾಯಿ ಆದಾಯ ಗಳಿಸಬಹುದು..

ಮೆಹಂದಿ ಬೀಡಿಸೋ ಕಲೆ ಎಲ್ಲರಿಗೂ ಒಲಿಯಲ್ಲ. ಅದ್ಭುತವಾಗಿ ಮೆಹಂದಿ ಬಿಡಿಸುವವರು ಅವರ ಹವ್ಯಾಸವನ್ನೇ ಉದ್ಯಮವನ್ನಾಗಿಸಿಕೊಳ್ಳಬಹುದು. ಆ ಬಗ್ಗೆ ಕೆಲ ಟಿಪ್ಸ್‌ಗಳನ್ನ ನಾವಿಂದು ನಿಮಗೆ ನೀಡಲಿದ್ದೇವೆ. ಮದುವೆ ಮನೆಯಲ್ಲಿ ಮಧುಮಗಳಿಗೆ ಮಾಡುವ ಅಲಂಕಾರಗಳಲ್ಲಿ ಮೆಹಂದಿ ಹಾಕುವುದು ಕೂಡಾ ಒಂದು. ಅದು ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿರತ್ತೆ. ಅದರ ಜೊತೆ ಅಲ್ಲಿ ಬಂದ ಹೆಂಗೆಳೆಯರಿಗೂ ಮೆಹಂದಿ ಹಾಕುವ...

ಬೆಳಗ್ಗಿನ ತಿಂಡಿ: ರವಾ ಪ್ಯಾನ್‌ ಕೇಕ್ ರೆಸಿಪಿ

ಇವತ್ತು ನಾವು ರವಾ ಪ್ಯಾನ್‌ ಕೇಕ್ ರೆಸಿಪಿಯನ್ನ ತಿಳಿಯೋಣ. ಈ ಧಿಡೀರ್ ರೆಸಿಪಿಯನ್ನು ನೀವು ಬೆಳಿಗ್ಗೆ ತಿಂಡಿ ಹೊತ್ತಲ್ಲಿ ಕೂಡ ಮಾಡಬಹುದು. ಅಥವಾ ಉಪವಾಸವಿದ್ದಾಗ ಕೂಡ ಈ ತಿಂಡಿ ಮಾಡಬಹುದು. ಬೇಕಾದ್ರೆ ಉಪವಾಸದ ಹೊತ್ತಲ್ಲಿ ಈರುಳ್ಳಿಯನ್ನ ಸ್ಕಿಪ್ ಮಾಡಬಹುದು. ಹಾಗಾದ್ರೆ ಈ ರೆಸಿಪೆಗ ಬೇಕಾಗುವ ಸಾಮಗ್ರಿಯನ್ನ ನೋಡೋಣ.. ರವಾ ಪ್ಯಾನ್‌ ಕೇಕ್ ಮಾಡಲು ಬೇಕಾಗುವ ಸಾಮಗ್ರಿ:...

ಫೆಬ್ರವರಿಯಲ್ಲಿ ಹುಟ್ಟಿದವರ ಗುಣಲಕ್ಷಣ ಹೀಗಿರುತ್ತದೆ ನೋಡಿ

ಇವತ್ತು ನಾವು ಫೆಬ್ರವರಿಯಲ್ಲಿ ಹುಟ್ಟಿದವರ ಗುಣಲಕ್ಷಣ ಹೇಗಿರತ್ತೆ ಅನ್ನೋದನ್ನ ನೋಡೋಣ. ಫೆಬ್ರವರಿಯಲ್ಲಿ ಜನಿಸಿದವರು ಶುದ್ಧ ಮನಸ್ಸಿನ ಮತ್ತು ಭಾವುಕ ಸ್ವಭಾವದವರಾಗಿರುತ್ತಾರೆ. ಇವರು ಎಲ್ಲರ ಮಾತನ್ನೂ ಕೇಳಿದ್ರು ತಮ್ಮ ಮನಸ್ಸಿಗೆ ಬಂದದ್ದನ್ನೇ ಮಾಡ್ತಾರೆ. https://youtu.be/HTdVTm_hrQg ಇವರು ತಮಗೆ ಇಷ್ಟವಾಗುವ ಕೆಲಸವನ್ನು ತನ್ಮಯತೆಯಿಂದ ಮಾಡುತ್ತಾರೆ. ಅವರ ಕೆಲಸ ಬೇರೆಯವರಿಗೆ ಇಷ್ಟವಾಗಲಿ ಬಿಡಲಿ, ತಮ್ಮ ಕೆಲಸ ತಾವು ಮಾಡಿಕೊಂಡು ಹೋಗುವ ಪ್ರವೃತ್ತಿಯವರಾಗಿರ್ತಾರೆ. ಲಕ್ ಗಿಂತ ಕೆಲಸದಲ್ಲಿ...

ಸೀಬೆಕಾಯಿಯಲ್ಲಿರುವ ಚಮತ್ಕಾರಿ ಗುಣಗಳ ಬಗ್ಗೆ ನಿಮಗೆಷ್ಟು ಗೊತ್ತು..?

ಸೀಬೆಕಾಯಿಯಲ್ಲಿ ಹಲವು ಆರೋಗ್ಯಕರ ಗುಣಗಳಿದೆ. ಇದರಲ್ಲಿ ವಿಟಾಮಿನ್ ಸಿ, ವಿಟಾಮಿನ್ ಡಿ, ವಿಟಾಮಿನ್ ಎ, ವಿಟಾಮಿನ್ ಕೆ, ವಿಟಾಮಿನ್ ಬಿ6, ವಿಟಾಮಿನ್ ಬಿ12 ಇದ್ದು, ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನಲಾಗಿದೆ. ಹಾಗಾದ್ರೆ ಸೀಬೇಕಾಯಿಯ ಉಪಯೋಗಗಳೇನು ಅನ್ನೋದನ್ನ ನೋಡೋಣ ಬನ್ನಿ. ಸೀಬೆಕಾಯಿಯನ್ನ, ಪೇರು ಹಣ್ಣು, ಪೇರಲೆ ಹಣ್ಣು, ಅಮೃತ ಎಂದೆಲ್ಲ ಕರಿಯಲಾಗುತ್ತದೆ. ಕೆಲ ಸೆಲೆಬ್ರಿಟಿಗಳು...

ಜುಲೈ 25, 2020 ರಾಶಿ ಭವಿಷ್ಯ

ಮೇಷ: ದಾಯಾದಿಗಳೊಂದಿಗೆ ಅನಾವಶ್ಯಕ ನಿಷ್ಠುರಕ್ಕೆ ಕಾರಣರಾಗದಿರಿ. ಗೃಹೋಪಕರಣಗಳು ಮನೆಯನ್ನು ಅಲಂಕರಿಸಲಿದೆ. ಸರ್ಕಾರಿ ಕೆಲಸ ಕಾರ್ಯಗಳು ಶೀಘ್ರವಾಗಿ ನಡೆಯಲಿದೆ. ಶುಭವಿದೆ. ವೃಷಭ: ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವ್ಯವಹಾರದಲ್ಲಿ ತುಸು ಚೇತರಿಕೆ ಕಂಡುಬಂದು ಸಮಾಧಾನವಾಗಲಿದೆ. ಆರ್ಥಿಕ ಚೇತರಿಕೆ ಇದೆ. ಮಿಥುನ: ಆಗಾಗ ತಾಪತ್ರಯಗಳು ಹೆಚ್ಚಿನ ರೀತಿಯಲ್ಲಿ ಕಂಡುಬಂದಾವು. ದಾಯಾದಿಗಳೊಡನೆ ನಿಷ್ಠುರಕ್ಕೆ ಕಾರಣರಾಗದಂತೆ ಜಾಗೃತೆ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img