ಏಪ್ರಿಲ್ ತಿಂಗಳಲ್ಲಿ ಜನಿಸಿದವರು, ಸುಂದರ ಮತ್ತು ಹಸನ್ಮುಖಿಗಳಾಗಿರ್ತಾರೆ.
ಇವರು ಯಾವಾಗಲೂ ಹಸನ್ಮುಖಿಗಳಾಗಿರಲು ಇಚ್ಛಿಸುತ್ತಾರಲ್ಲದೇ, ತಮ್ಮ ಜೊತೆ ಇದ್ದವರನ್ನು ಕೂಡ ತಮ್ಮ ಹಾಸ್ಯಪ್ರವೃತ್ತಿಯಿಂದ ಹಸನ್ಮುಖಿಗಳಾಗಿರುವಂತೆ ಮಾಡುತ್ತಾರೆ.
ಇವರು ಕಲಾತ್ಮಕ ಪ್ರವೃತ್ತಿಯವರಾಗಿರ್ತಾರೆ. ಕಲೆಗೆ ಸಂಬಂಧಪಟ್ಟ ವಸ್ತುಗಳನ್ನ ಸಂಗ್ರಹಿಸುವುದರಲ್ಲಿ ಆಸಕ್ತಿ ಹೊಂದಿರುತ್ತಾರೆ.
https://youtu.be/u62jIBbRibU
ಇವರು ಸೋಂಬೇರಿಯಾಗಿರಲು ಇಚ್ಛಿಸುವುದಿಲ್ಲ. ಎಂದಿಗೂ ಉಲ್ಲಸಿತರಾಗಿರಲು ಇಚ್ಛಿಸುತ್ತಾರೆ.
ಇವರು ತಾವನ್ನಂದುಕೊಂಡಿದ್ದನ್ನು ಸಾಧಿಸುವಲ್ಲಿ ಸಫಲರಾಗ್ತಾರೆ.
ಯಾವುದಾದರೂ ಕೆಲಸ ಕಲಿಯಬೇಕೆಂದಲ್ಲಿ ಅಂಥ ಕೆಲಸದ ಜ್ಞಾನವನ್ನ...
ದೇಶದಲ್ಲಿ ಕೋವಿಡ್ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಗುತ್ತಿದೆ. ಸಾವು ನೋವುಗಳು ಕೂಡಾ ಜಾಸ್ತಿಯಾಗುತ್ತಿದೆ. ಪರಿಸ್ಥಿತಿ ಮೊದಲಿನಂತಾಗಲು ಇನ್ನು ಎರಡು ವರ್ಷಗಳಾದರೂ ಬೇಕೆ ಬೇಕು. ಈ ಕಾರಣಕ್ಕೆ ಭಾರತದಲ್ಲಿ ಕೋವಿಡ್ ಪ್ರಮಾಣ ಕಡಿಮೆಯಾಗಬೇಕು, ಜನ ಆರಾಮವಾಗಿರಬೇಕು. ಪರಿಸ್ಥಿತಿ ಮೊದಲಿನಂತಾಗಬೇಕು ಅಂದ್ರೆ ನಾವೆಲ್ಲ ಸೇರಿ ಪ್ರತಿದಿನ ಹನುಮಾನ್ ಚಾಲಿಸಾ ಪಠಿಸಬೇಕು ಎಂದು ಸ್ವಾಧ್ವಿ ಪ್ರಗ್ಯಾ ಸಿಂಗ್...
ಮೇಷ: ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ, ಅವಿವಾಹಿತರಿಗೆ ಶುಭ ಸುದ್ದಿ ಇದೆ. ಆರ್ಥಿಕವಾಗಿ ಆಗಾಗ ಸಮಸ್ಯೆಗಳು ಕಂಡುಬಂದರೂ, ಸುಧಾರಿಸಿಕೊಂಡು ಹೋಗಬಹುದಾಗಿದೆ. ಆರೋಗ್ಯದಲ್ಲಿ ಜಾಗೃತೆ ಇರಲಿ.
ವೃಷಭ : ಕಾರ್ಯರಂಗದಲ್ಲಿ ದುಡಿಮೆ ಹೆಚ್ಚಿ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿರಿ. ದೈವಾನುಗ್ರಹದಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಕೌಟುಂಬಿಕ ಹೊಂದಾಣಿಕೆ ಮುನ್ನಡೆಗೆ ಸಾಧಕವಾದೀತು.
ಮಿಥುನ : ಉದ್ಯೋಗಿಗಳಿಗೆ ವರ್ಗಾವಣೆಯ ಸೂಚನೆ ಗೋಚರಕ್ಕೆ...
ಈ ಮೊದಲೇ ನಾವು ನಿಮಗೆ ಉದ್ಯಮಕ್ಕಾಗಿ ಅನುಸರಿಸಬೇಕಾದ ಕೆಲ ಚಾಣಕ್ಯ ನಿಯಮದ ಬಗ್ಗೆ ಮಾಹಿತಿಯನ್ನ ನೀಡಿದ್ವಿ. ಇದೀಗ ದರ ಮುದುವರಿದ ಭಾಗದ ಬಗ್ಗೆಯೂ ಕೂಡ ಮಾಹಿತಿ ನೀಡಲಿದ್ದೇವೆ.
ಉದ್ಯಮ ನಡೆಸುವ ವೇಳೆ ನಿಮ್ಮ ಪ್ರಾಡಕ್ಟ್ನ ಕ್ವಾಂಟಿಟಿ ಮತ್ತು ಕ್ವಾಲಿಟಿಯನ್ನು ಉಳಿಸಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ. ಇದರಿಂದ ನಿಮ್ಮ ಉದ್ಯಮ ಉನ್ನತ ಮಟ್ಟಕ್ಕೇರುತ್ತದೆ.
ಇನ್ನು ಕಷ್ಟ ಅಥವಾ ಸುಖ...
ರಿಷಿ ಚಣಕನ ಪುತ್ರನಾಗಿ ಜನಿಸಿದ ಚಾಣಕ್ಯ, ಬುದ್ಧಿವಂತ, ಸರ್ವಪಾರಂಗತನಾಗಿದ್ದ ಚಾಣಕ್ಯ ಕೌಟಿಲ್ಯ ಮತ್ತು ವಿಷ್ಣು ಗುಪ್ತನೆಂಬ ಹೆಸರಿಂದಲೂ ಪ್ರಸಿದ್ಧಿ ಗಳಿಸಿದ. ಈಗಲೂ ಕೂಡ ಯಾರಾದ್ರೂ ತಮ್ಮ ಬುದ್ಧಿವಂತಿಕೆ ಪ್ರದರ್ಶನ ಮಾಡಿದ್ದಲ್ಲಿ ಅವನು ತುಂಬ ಚಾಣಾಕ್ಷನಿದ್ದಾನೆ ಅಥವಾ ಅವನು ಚಾಣಕ್ಯ ರೀತಿ ಬುದ್ಧಿ ಓಡಿಸುತ್ತಾನೆ ಎಂದು ಹೇಳುತ್ತಾರೆ. ಬುದ್ಧಿವಂತಿಕೆಗೆ ಅಷ್ಟು ಪ್ರಸಿದ್ಧನಾಗಿದ್ದ ಚಾಣಕ್ಯ.
ಅಂಥ ಚಾಣಕ್ಯ ಉದ್ಯಮ...
ನಿಸರ್ಗದಿಂದ ಸಿಕ್ಕ ಕೊಡುಗೆಗಳಲ್ಲಿ ಎಳನೀರು ಕೂಡಾ ಒಂದು. ದೇಹಕ್ಕೆ ತಂಪು ಒದಗಿಸೋ ಈ ಪೇಯ ರುಚಿಕರೂ ಹೌದು, ಆರೋಗ್ಯಕರವೂ ಹೌದು. ಬೇಸಿಗೆಯಲ್ಲಿ ದೇಹವನ್ನ ತಂಪುಗೊಳಿಸುವುದಕ್ಕೆ ಸಾಫ್ಟ್ ಡ್ರಿಂಕ್ಸ್, ಜ್ಯೂಸ್ಗಳನ್ನ ಕುಡಿಯೋ ಬದಲು ದಿನಕ್ಕೊಂದು ಎಳನೀರು ಸೇವಿಸಿದರೆ ಸಾಕು. ಉತ್ತಮ ಆರೋಗ್ಯ ನಿಮ್ಮದಾಗುತ್ತದೆ. ಹಾಗಾದ್ರೆ ಬನ್ನಿ ಎಳನೀರು ಕುಡಿಯುವುದರಿಂದ ಏನೇನು ಪ್ರಯೋಜನ ಅನ್ನೋದರ ಬಗ್ಗೆ ತಿಳಿಯೋಣ.
ಉರಿಮೂತ್ರ...
www.karnatakatv.net : ಜನ ಚಪ್ಪಲಿ ನೋಡಿನೇ ಮನುಷ್ಯನ ಶ್ರೀಮಂತಿಕೆಯನ್ನ ಅಳಿದು ಬಿಡ್ತಾರೆ. ಎಷ್ಟು ಚಂದದ ಬಟ್ಟೆ ಹಾಕಿದ್ರು, ಜನ ಚಪ್ಪಲಿ ನೋಡಿ ನಿಮ್ಮ ಅಂತಸ್ತು ಕಂಡುಹಿಡಿತಾರೆ. ಕೆಲವು ದೊಡ್ಡ ದೊಡ್ಡ ಹೊಟೇಲ್ನಲ್ಲಿ ಎಷ್ಟೇ ಶ್ರೀಮಂತರಾಗಿದ್ದರು. ಚಪ್ಪಲಿ ಲೋ ಕ್ವಾಲಿಟಿದು ಹಾಕಿದ್ರೆ, ಅಂಥವರನ್ನ ಹೊಟೇಲ್ ಒಳಗೆ ಸೇರಿಸುವುದಿಲ್ಲ. ಹಾಗಾಗಿ ಚಪ್ಪಲಿ ಮನುಷ್ಯನ ಜೀವನದ ಮುಖ್ಯ ಭಾಗವಾಗಿಬಿಟ್ಟಿದೆ....
ಮನುಷ್ಯನ ಜೀವನದಲ್ಲಿ ದಿಕ್ಕುಗಳಿಗೆ ಹೆಚ್ಚಿನ ಮಹತ್ವವಿದೆ. ಮನೆ ತೆಗೆದುಕೊಳ್ಳುವಾಗ ದಿಕ್ಕುಗಳನ್ನ ಪರಿಶೀಲನೆ ಮಾಡಿ ಮನೆ ಕೊಂಡುಕೊಳ್ಳುತ್ತೇವೆ. ಅಷ್ಟೇ ಅಲ್ಲದೇ ಬಾಡಿಗೆ ಮನೆಗೆ ಹೋಗುವಾಗಲೂ ಕೂಡ ದಿಕ್ಕು ನೋಡಿಯೇ ಹೋಗುತ್ತೇವೆ. ಊಟಕ್ಕೆ ಕೂರುವಾಗ ಪೂರ್ವ ದಿಕ್ಕು ಸೂಕ್ತ ಎನ್ನುವ ಮಾತಿದೆ. ಹೀಗೆ ದಿಕ್ಕುಗಳು ಕೂಡಾ ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹಾಗಾದ್ರೆ...
ಮೇಷ : ಎರಡು ತೊಡರುಗಳಿದ್ದರೂ ನವಚೈತನ್ಯ ಹಂತ ಹಂತವಾಗಿ ಅನುಭವಕ್ಕೆ ಬರಲಿದೆ. ಮನೆಯಲ್ಲಿ ಅತಿಥಿ ಅಭ್ಯಗತರ ಆಗಮನವು ಸಂತಸ ತಂದೀತು. ಆತ್ಮಸ್ಥೈರ್ಯದಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹ ಮೂಡಲಿದೆ.
ವೃಷಭ: ದೈವಾನುಗ್ರಹದ ಪ್ರಭಾವದಿಂದ ವ್ಯಾಪಾರ ವ್ಯವಹಾರಗಳು ಸುಸ್ಥಿತಿಯಲ್ಲಿ ಮುಂದುವರೆಯಲಿದೆ. ಆರ್ಥಿಕ ಸ್ಥಿತಿಯಲ್ಲಿ ಅಭಿವೃದ್ಧಿ ತೋರಿಬರಲಿದೆ. ಅನಿಷ್ಟಗಳನ್ನು ಎದುರಿಸುವ ಭೀತಿ ನಿಮ್ಮಲ್ಲಿದ್ದು, ಮುನ್ನಡೆ ಸಾಧಿಸಲಿದ್ದೀರಿ.
ಮಿಥುನ: ಅವಿರತ ಚಟುವಟಿಕೆಗಳು ದೇಹಾರೋಗ್ಯದ...
ಡಿಸೆಂಬರ್ನಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ. ಮತ್ತು, ಸಿಂಪಲ್ ಆಗಿರ್ತಾರೆ.
ಇವರು ಭಾಗ್ಯಶಾಲಿ ಆಗುವುದರ ಜೊತೆಗೆ ಬುದ್ಧಿವಂತರು ಕೂಡ ಆಗಿರ್ತಾರೆ.
ಪರ್ಸನಲ್ ಲೈಫ್ ಮತ್ತು ಪ್ರೊಫೆಶನಲ್ ಲೈಫ್ ಎರಡರಲ್ಲೂ ಇವರು ಲಕ್ಕಿಯಾಗಿರ್ತಾರೆ.
https://youtu.be/SVDZuEpxX0E
ಡಿಸೆಂಬರ್ನಲ್ಲಿ ಜನಿಸಿದವರು ನಿಯತ್ತಿಗೆ ಹೆಸರಾಗಿರ್ತಾರೆ. ಇವರು ಮೋಸ, ಕಪಟ ಮಾಡಿ ಜೀವನ ಮಾಡಲು ಇಷ್ಟ ಪಡುವುದಿಲ್ಲ.
ಇವರು ದುಡ್ಡಿಗಿಂತ ಪರಿವಾರ, ಗೆಳೆತನಕ್ಕೆ ಹೆಚ್ಚು ಬೆಲೆ ಕಾಡ್ತಾರೆ....