Friday, August 21, 2026

ಆಧ್ಯಾತ್ಮ

ತುಳಸಿ ಗಿಡದ ಬಳಿ ಈ ವಸ್ತುಗಳನ್ನ ಎಂದೂ ಇಡಬೇಡಿ..!

ಮನೆಯಂಗಳದಲ್ಲಿರುವ ತುಳಸಿಗಿಡ ಸಮೃದ್ಧವಾಗಿ ಬೆಳೆದಷ್ಟು ನಮ್ಮ ಜೀವನವೂ ಕೂಡ ಸಮೃದ್ಧವಾಗಿರುತ್ತೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಷಯ. ಆದ್ರೆ ತುಳಸಿ ಗಿಡ ಚೆನ್ನಾಗಿದ್ರೂ ಕೆಲವರ ಜೀವನ ಚೆನ್ನಾಗಿರಲ್ಲ. ಇದಕ್ಕೆ ಕೆಲ ಕಾರಣಗಳಿದೆ. ತುಳಸಿ ಗಿಡ ಚೆನ್ನಾಗಿ ಬೆಳೆದು ನಿಮ್ಮ ಜೀವನ ಕೂಡ ಚೆನ್ನಾಗಿರಬೇಕು ಅನ್ನೋ ಆಸೆ ನಿಮಗಿದ್ದರೆ, ಕೆಲ ವಸ್ತುಗಳನ್ನ ತುಳಸಿ ಕಟ್ಟೆ ಬಳಿ ಇರಿಸಕೂಡದು....

ಈ ವಸ್ತುಗಳನ್ನ ದೇವರ ಕೋಣೆಯಲ್ಲಿರಿಸಿದರೆ ದಟ್ಟ ದಾರಿದ್ರ್ಯ ಕಾಡುತ್ತದೆ..!

ಮನೆಯಲ್ಲಿ ಅತೀ ಪವಿತ್ರವಾದ ಸ್ಥಳ ಅಂದರೆ ದೇವರ ಕೋಣೆ. ಅಲ್ಲಿ ಕಾಲಿಡುವಾಗ ಮಡಿ ಮೈಲಿಗೆಯಿಂದ ಹೋಗಿ, ದೇವರನ್ನ ಪೂಜಿಸಿ ಬರ್ತೇವೆ. ಅಂಥ ದೇವರ ಕೋಣೆಯಲ್ಲಿ ಕೆಲ ವಸ್ತುಗಳನ್ನ ಇಡುವುದು ನಿಷಿದ್ಧ ಎನ್ನಲಾಗಿದೆ. ಯಾವುದು ಆ ವಸ್ತು ಅನ್ನೋದನ್ನ ಇವತ್ತು ನಾವು ತಿಳಿಯೋಣ. https://youtu.be/gZ0oR3LQ_-g ದೇವರಿಗೆ ಹಾಕಿದ ಹೂವನ್ನು ತುಂಬಾ ದಿನಗಳ ಕಾಲ ಹಾಗೇ ಇಡಬಾರದು. ಒಂದು ದಿನದ...

ಎಲ್‌ಹೆಚ್‌ಎಮ್‌ಎಸ್ ಆ್ಯಪ್ ಬಿಡುಗಡೆ ಮಾಡಿದ ತುಮಕೂರು ಪೊಲೀಸ್: ಆ್ಯಪ್‌ನ ಉಪಯೋಗವೇನು..?

ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ಎಲ್‌ಹೆಚ್‌ಎಮ್‌ಎಸ್‌ ಎಂಬ ಆ್ಯಪ್ ಬಿಡುಗಡೆ ಮಾಡಿದ್ದಾರೆ. ಎಲ್‌ಹೆಚ್‌ಎಮ್‌ಎಸ್‌ ಅಂದ್ರೆ ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಮ್ ಎಂದರ್ಥ. ಈ ಆ್ಯಪನ್ನ ನೀವು ನಿಮ್ಮ ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು, ಓಟಿಪಿ ಮುಖಾಂತರ ರೆಜಿಸ್ಟರ್ ಮಾಡಿಕೊಳ್ಳಬೇಕು. https://youtu.be/Fh_Gea4KJbs ಮನೆಯಲ್ಲಿ ಚಿನ್ನಾಭರಣ, ಹಣವನ್ನೆಲ್ಲ ಇಟ್ಟು ನೀವು ಊರಿಗೆ ಹೋಗುವ ಸಂದರ್ಭ ಬಂದಾಗ, ಪೊಲೀಸರಿಗೆ ಈ ಆ್ಯಪ್ ಮೂಲಕ...

ಪಿಕ್‌ನಿಕ್‌ ಅಥವಾ ಟ್ರಿಪ್ ಹೋಗುವಾಗ ಈ ವಸ್ತುಗಳು ನಿಮ್ಮ ಜೊತೆಗಿರಲಿ..

ನಾವು ಟ್ರಿಪ್, ಪಿಕ್‌ನಿಕ್, ಕ್ಯಾಂಪ್ ಅಥವಾ ಹೊರಗಡೆ ಎಲ್ಲಾದ್ರೂ ಹೋಗುವಾಗ, ಬರೀ ತಿಂಡಿ ನೀರು ಬಟ್ಟೆ ತೆಗೆದುಕೊಂಡು ಹೋಗಿಬಿಡುತ್ತೇವೆ. ಆದರೆ ಇದರ ಜೊತೆ ಇನ್ನೂ ಕೆಲ ಇಂಪಾರ್ಟೆಂಟ್ ವಸ್ತುಗಳು ನಮ್ಮ ಬಳಿ ಇರಬೇಕು. ಅದ್ಯಾವುದು ಅನ್ನೋದನ್ನ ನಾವಿವತ್ತು ನಿಮಗೆ ಹೇಳಲಿದ್ದೇವೆ. ಟ್ರಿಪ್ ಪಿಕ್‌ನಿಕ್‌ಗೆ ಹೋಗುವಾಗ ತಿಂಡಿ, ನೀರಿನ ಜೊತೆಗೆ ಎರಡು ಜೋಡಿ ಬಟ್ಟೆ ಇರಲಿ. ಪಿಕ್‌ನಿಕ್...

ಹಲ್ಲಿ ಶಾಸ್ತ್ರದ ಬಗ್ಗೆ ಪುಟ್ಟ ಮಾಹಿತಿ ಇಲ್ಲಿದೆ ನೋಡಿ..!

ಕೆಲವರು ಮಾತನಾಡುವಾಗ ಹಲ್ಲಿ ಲೊಚಗುಟ್ಟಿದ್ರೆ ಹಾ ನೋಡು ನಾ ಹೇಳಿದ್ದು ಸತ್ಯ ಅಂತಾ ಹೇಳ್ತಾರೆ. ಇನ್ನು ಕೆಲವರು ನೆತ್ತಿ ಮೇಲೆ ಹಲ್ಲಿ ಬಿದ್ರೆ ಸಾವು ಸಂಭುವಿಸುತ್ತೆ, ಅಥವಾ ಏನಾದ್ರೂ ದುರಂತ ಸಂಭವಿಸುತ್ತೆ ಅಂತಾರೆ. ಈ ಹಲ್ಲಿ ಶಾಸ್ತ್ರದ ಬಗ್ಗೆ ಕೆಲ ಮಾಹಿತಿಗಳನ್ನ ನಾವಿವತ್ತು ನೀಡಲಿದ್ದೇವೆ. ಕೆಲವರಿಗೆ ಹಲ್ಲಿಯನ್ನ ನೋಡಿದ್ರೆ ಏನೋ ಒಂದು ರೀತಿಯ ಭಯವಿರುತ್ತದೆ. ಅದು...

ಪೂಜೆ ಮಾಡುವ ವೇಳೆ ಅನುಸರಿಸಬೇಕಾದ ನಿಯಮಗಳಿವು..

ನಾವು ಮನೆಜನರಿಗೆ ಒಳ್ಳೆಯದಾಗಲಿ, ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿ ಪೂಜಿಸುತ್ತೇವೆ. ಆದ್ರೆ ಪೂಜೆ ಮಾಡುವ ವೇಳೆ ಎಲ್ಲ ನಿಯಮಗಳನ್ನ ಅನುಸರಿಸಿ, ಪೂಜೆಯಲ್ಲಿ ಯಾವುದೇ ವಿಘ್ನ ನಡೆಯದಂತೆ ಪೂಜಿಸಬೇಕು. ಅಂತಹ ನಿಯಮಗಳ ಬಗ್ಗೆ ನಾವಿಂದು ವಿವರಣೆ ನೀಡಲಿದ್ದೇವೆ. ಒಡೆದು ಹೋದ ಫೋಟೋ ದೇವರ ಕೋಣೆಯಲ್ಲಿಟ್ಟು ಪೂಜಿಸಬಾರದು. ಅಂತಹ ಫೋಟೋವನ್ನ ಯಾವುದಾದರು ನದಿ ಅಥವಾ...

ವಿದ್ಯೆ ಬುದ್ಧಿ, ನೆಮ್ಮದಿ- ಶುಭದಿನಕ್ಕಾಗಿ ಕೆಲ ಶ್ಲೋಕಗಳು..

ದೇವರ ಆಶೀರ್ವಾದವಿರಬೇಕು, ವಿದ್ಯೆ ಬುದ್ಧಿ ಆರೋಗ್ಯ ಆಯಸ್ಸು ಸಿಗಬೇಕು ಎಂದಾದರೆ ಪ್ರತಿನಿತ್ಯ ಕೆಲ ಶ್ಲೋಕಗಳನ್ನ ತಪ್ಪದೇ ಹೇಳಬೇಕು. ಆ ಶ್ಲೋಕಗಳನ್ನ ಯಾವಾಗ ಮತ್ತು ಯಾಕೆ ಹೇಳಬೇಕು..? ಅದರಿಂದಾಗುವ ಪ್ರಯೋಜನವೇನು ಅನ್ನೋದರ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಮೊದಲನೇಯದಾಗಿ ಬೆಳಿಗ್ಗೆ ಎದ್ದ ಬಳಿಕ ಎರಡು ಕೈ ನೋಡಿಕೊಂಡು ಕರಾಗ್ರೆ ವಸತೆ ಶ್ಲೋಕ ಹೇಳಬೇಕು. ತದನಂತರ ಬಲಗಡೆಗೆ ಮುಖ ಮಾಡಿ...

ಆಗಸ್ಟ್ 4 , 2020ರ ರಾಶಿ ಭವಿಷ್ಯ

ಮೇಷ : ಅಧಿಕಾರದಲ್ಲಿ ಬದಲಾವಣೆ ಸಂಭವವಿದೆ. ಕೃಷಿ ಕಾರ್ಯದಲ್ಲಿ ಸಂತಸದ ದಿನಗಳಿವು. ತಾಯಿಗೆ ಸೇವಾ ಶುಶ್ರೂಷೆ. ಮಗನ ವಿದ್ಯಾಲಾಸ್ಯದಿಂದ ಅವಮಾನ ಪ್ರಸಂಗವಿದೆ. ಸಂಚಾರದಲ್ಲಿ ಜಾಗೃತೆ ಇರಲಿ. ವೃಷಭ : ಕೆಲವೊಂದು ವಿಷಯಗಳಲ್ಲಿ ನಿಮ್ಮ ನಿರ್ಧಾರವನ್ನ ಹೇಳುವ ಮುನ್ನ, ಯೋಚಿಸಿ, ಚಿಂತಿಸಿ, ಮುನ್ನಡೆಯಬೇಕಿದೆ. ಏಕಾಂತದಲ್ಲಿ ಕಾಲ ಕಳೆಯುವುದರಿಂದ ಸಿಗುವ ಸುಖ ನಿಮಗರಿವಾಗಲಿದೆ. ಮಿಥುನ : ಅವಿವಾಹಿತರು ತಮ್ಮ...

ಭಾರತದಲ್ಲಿ ಚೈನಾ ರಾಖಿ ಬ್ಯಾನ್ ಮಾಡಿದ್ದಕ್ಕೆ ಅವರಿಗಾದ ನಷ್ಟವೆಷ್ಟು ಗೊತ್ತಾ..?

ಮೊದಲು ಚೈನಾ ಆ್ಯಪ್, ನಂತರ ಚೈನಾ ಪ್ರಾಡಕ್ಟ್, ನಂತರ ಚೈನಾ ಟಿವಿ, ಇದೀಗ ಚೈನಾ ರಾಖಿಯನ್ನ ಕೂಡ ಬ್ಯಾನ್ ಮಾಡಿ, ಚೈನಾಗೆ ತಕ್ಕ ಪಾಠ ಕಲಿಸಿದ್ದಾರೆ ಭಾರತೀಯರು. ಚೈನಾದ ಎಲ್ಲಾ ವಸ್ತುಗಳನ್ನ ಭಾರತದಲ್ಲಿ ಬ್ಯಾನ್ ಮಾಡಿದ್ದರ ಪರಿಣಾಮವಾಗಿ 4ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ರಕ್ಷಾ ಬಂಧನ ಭಾರತೀಯರ ಹಬ್ಬವಾದ್ರೂ ಕೂಡ ಕೆಲ ರಾಖಿಗಳು ಇಷ್ಟು ವರ್ಷ...

ಹವ್ಯಾಸವನ್ನೇ ಉದ್ಯಮವನ್ನಾಗಿಸುವುದಕ್ಕೆ ಅಮ್ಮಂದಿರಿಗಾಗಿ ಇಲ್ಲಿದೆ ಕೆಲ ಟಿಪ್ಸ್..!

ಈ ಮುಂಚೆಯೇ ನಾವು ನಿಮಗೆ ಅಮ್ಮಂದಿರು ಮನೆಯಿಂದಲೇ ಶುರು ಮಾಡಬಹುದಾದ ಉದ್ಯಮದ ಬಗ್ಗೆ ಎರಡು ಪಾರ್ಟ್‌ನಲ್ಲಿ ಮಾಹಿತಿ ನೀಡಿದ್ದೇವು. ಇಂದು ಅದರ ಮುಂದುವರಿದ ಭಾಗದಲ್ಲಿ ಮತ್ತಷ್ಟು ಬ್ಯುಸಿನೆಸ್ ಐಡಿಯಾಗಳನ್ನ ನೀಡಲಿದ್ದೇವೆ. ಪಿಕೋ ಫಾಲ್: ಸೀರೆ ಉಡದ ನಾರಿಯಿಲ್ಲ ಎಂಬ ಮಾತಿನಂತೆ, ಪ್ರತಿ ಹೆಣ್ಣು ಮಗಳು ಸೀರೆಯಲ್ಲಿ ಅಂದವಾಗಿ ಕಾಣಿಸ್ತಾಳೆ. ಅದರಲ್ಲೂ ಈಗ ವೆರೈಟಿ ವೆರೈಟಿ ಸೀರೆಗಳು...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img